Thursday, July 25, 2024

ಬಿತ್ತುವ ಕೂರಿಗೆ ಸಂಶೋಧಕ ಅಬ್ದುಲ್ ಖಾದರ್ ನಡಕಟ್ಟಿ ಅವರಿಗೆ ಪದ್ಮಶ್ರೀ ಪ್ರಶಸ್ತಿ

ಧಾರವಾಡ: ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಅಬ್ದುಲ್ ಖಾದರ್ ನಡಕಟ್ಟಿ ಅವರು ಗಣರಾಜ್ಯೋತ್ಸವ ನಿಮಿತ್ಯ ಕೇಂದ್ರ ಸರ್ಕಾರ ಕೊಡಮಾಡುವ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರೈತರ ಕೃಷಿ ಸಲಕರಣೆಯಾದ ಬಿತ್ತುವ ಕೂರಿಗೆಯನ್ನು ಸಂಶೋಧನೆ ಮಾಡಿದ್ದಾರೆ. ಅವರು ರಾಜ್ಯ ಸರ್ಕಾರದಿಂದ ಅನೇಕ ಪ್ರಶಸ್ತಿಗೆ ಭಾಜನರಾಗಿರುತ್ತಾರೆ. ರಾಜ್ಯ ಸೇರಿದಂತೆ ಧಾರವಾಡ ಜಿಲ್ಲೆಯಾದ್ಯಂತ ಹೆಮ್ಮೆಯ ವಿಷಯವಾಗಿದೆ.

ರಾಜ್ಯ ಸೇರಿದಂತೆ ಅಂತರ ರಾಜ್ಯಗಳಲ್ಲೂ ಸಂಶೋಧನೆ ಮಾಡಿರುವ ಇವರ ಕೃಷಿ ಸಲಕರಣೆಗಳಿಗೆ ಬಹಳಷ್ಟು ಬೇಡಿಕೆ ಇರುತ್ತದೆ.

 

ಜಿಲ್ಲೆ

ರಾಜ್ಯ

error: Content is protected !!