Thursday, July 25, 2024

ಹಿಂದೂ ಜಾಗರಣ ವೇದಿಕೆಯಿಂದ ಬೃಹತ್ ಪ್ರತಿಭಟನೆ:

ಲಿಂಗಸೂಗೂರ: ಶಿವಮೊಗ್ಗದಲ್ಲಿ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಹರ್ಷಾ ಎನ್ನುವ ಕಾರ್ಯಕರ್ತನನ್ನು ನಾಲ್ಕೈದು ಜನರ ಹಂತಕರ ಗುಪೊಂದು ಮಾರಾಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿದ್ದರು.

ಈ ಹಿನ್ನಲೆಯಲ್ಲಿಬಜರಂಗದಳದ ಕಾರ್ಯಕರ್ತ ಹರ್ಷನ ಭೀಕರ ಹತ್ಯೆಯನ್ನು ಖಂಡಿಸಿ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಪಟ್ಟಣದ ವಿವಿಧ ರಸ್ತೆಗಳಲ್ಲಿ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.

ಹರ್ಷನನ್ನು ಹತ್ಯೆಗೈದ ಹಂತಕರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

ವರದಿ: ಮಂಜುನಾಥ ಕುಂಬಾರ

ಜಿಲ್ಲೆ

ರಾಜ್ಯ

error: Content is protected !!