Wednesday, July 24, 2024

B. Chi

ಬೈಲಹೊಂಗಲದಲ್ಲಿ ಕಚೇರಿಗಳನ್ನು ಕಿತ್ತೂರಿನ ಆಡಳಿತ ಸೌಧಕ್ಕೆ ಸ್ಥಳಾಂತರ ಮಾಡಲು ರಾಣಿ ಚನ್ನಮ್ಮ ನವಭಾರತ ಸೇನೆ ಮನವಿ

  ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಐತಿಹಾಸಿಕ ಚನ್ನಮ್ಮನ ಕಿತ್ತೂರ ತಾಲೂಕಾಗಿ ಹಲವು ವರ್ಷಗಳು  ಕಳೆದರು ಇದುವರೆಗೆ  ಬೈಲಹೊಂಗಲದಲ್ಲಿ ಇರುವ ಕೆಲವು ಕಚೇರಿಗಳು ಚನ್ನಮ್ಮನ ಕಿತ್ತೂರ ಆಡಳಿತ ಸೌಧಕ್ಕೆ ಬರದ ಕಾರಣ ಈ ಭಾಗದ ಜನತೆಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು ಈ ಭಾಗದ ಜನತೆ ಬೈಲಹೊಂಗಲಕ್ಕೆ ಹೊಗುವುದು ಇನ್ನೂ ತಪ್ಪಿಲ್ಲ  ಕಿತ್ತೂರಿನ ಆಡಳಿತ  ಸೌಧಕ್ಕೆ ಕೆಲವೇ...

ಪತಿಯ ಆದಾಯ ಟೀಕಿಸುವುದು ಕ್ರೌರ್ಯ – ವಿಚ್ಛೇದನಕ್ಕೆ ದಾರಿ: ಹೈಕೋರ್ಟ್

ಸುದ್ದಿ ಸದ್ದು  ನ್ಯೂಸ್  ದೆಹಲಿ: ಗಂಡನ ಆರ್ಥಿಕ ಮಿತಿಗಳನ್ನು ಹೆಂಡತಿ ನಿರಂತರವಾಗಿ ಟೀಕಿಸುವುದು ಮತ್ತು ಆತನ ಆರ್ಥಿಕ ಮಿತಿಗೆ ಮೀರಿದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಡ ಹೇರುವುದು ಮಾನಸಿಕ ಕ್ರೌರ್ಯದ ವ್ಯಾಪ್ತಿಗೆ ಬರುತ್ತದೆ ಎಂದು ದೆಹಲಿ ಹೈಕೋರ್ಟ್ ಇತ್ತೀಚೆಗೆ ಅಭಿಪ್ರಾಯಪಟ್ಟಿದೆ. ಪತಿಯ ಮನವಿ ಆಧರಿಸಿ ವಿಚ್ಛೇದನ ನೀಡಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದು ಕೋರಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿ...

ಪಂಜಾಬ ಗಡಿ ಭದ್ರತಾ ಪಡೆಯ ಯೋಧ ಉದಯ ಅನಾರೋಗ್ಯದಿಂದ ಸಾವು

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು : ಅನಾರೋಗ್ಯದ ಹಿನ್ನೆಲೆಯಲ್ಲಿ ಪಂಜಾಬ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ನಲ್ಲಿ ಸೇವೆ ಸಲ್ಲಿಸುತ್ತಿರುವ ತಾಲೂಕಿನ  ಗಿರಿಯಾಲ  ಗ್ರಾಮದ ಯೋಧ ಉದಯ ಪುಂಡಲೀಕಪ್ಪ ಗಾಳಿ (42) ಸಾವನ್ನಪ್ಪಿದ್ದಾರೆ. ಅವರು ತಂದೆ, ತಾಯಿ, ಪತ್ನಿ, ಒಬ್ಬ ಪುತ್ರ, ಇಬ್ಬರು ಪುತ್ರಿಯರು. ಓರ್ವ ಸಹೋದರ, ಇಬ್ಬರು ಸಹೋದರಿಯರು ಸೇರಿದಂತೆ  ಅಪಾರ ಬಂಧು ಬಳಗ...

ದುರ್ಬಲವಾದ ಮನಸ್ಸುಗಳನ್ನು ಆಳುವ ಧರ್ಮ ವೈದಿಕ ಧರ್ಮ. ವೈದಿಕ ಧರ್ಮವನ್ನು ಎದುರಿಸಲು ಸಶಕ್ತವಾದ ಧರ್ಮವನ್ನು ಕೊಟ್ಟವರು ವಿಶ್ವಗುರು ಬಸವಣ್ಣನವರು; ನಿಜಗುಣಾನಂದ ಶ್ರೀಗಳು

ಚನ್ನಮ್ಮನ ಕಿತ್ತೂರು: ಜಗತ್ತಿನಲ್ಲಿ ಏನು ಬೇಕಾದರು ಸಿಗಬಹುದು ಆದರೆ ಬಸವಾದಿ ಶರಣರ ಪ್ರವಚನ ಸಿಗುವುದು ಕಷ್ಟಸಾದ್ಯ ಕಾರಣ ಇಂತಹ ಶರಣರ ಜೀವನ ದರ್ಶನ ಪ್ರವಚನದ ಲಾಭವನ್ನು ಪಡೆದುಕೊಳ್ಳಬೇಕು ಎಂದು ಬೈಲೂರು ನಿಷ್ಕಲ ಮಂಟಪ ಹಾಗೂ ಮುಂಡರಗಿ ತೋಂಟದಾರ್ಯ ಮಠದ ಶ್ರೀ ನಿಜಗುಣ ಪ್ರಭು ಮಹಾಸ್ವಾಮಿಗಳು ಐತಿಹಾಸಿಕ ಚನ್ನಮ್ಮನ ಕಿತ್ತೂರಿನ ಶ್ರೀ ಬಸವನಗರದಲ್ಲಿ ನೂತನವಾಗಿ ನಿರ್ಮಿಸುತ್ತಿರುವ...

ವರ್ಷದ ಕೊನೆ ದಿನದಂದು ದಾಖಲೆ ಮದ್ಯ ವಹಿವಾಟು ಎಂ ಎಸ್ ಐ ಎಲ್: ಒಂದೇ ದಿನ ₹18.85 ಕೋಟಿ ಮದ್ಯ ಮಾರಾಟ

ಬೆಂಗಳೂರು : ರಾಜ್ಯದಲ್ಲಿರುವ 1031 ಎಂ ಎಸ್ ಐ ಎಲ್ ಮದ್ಯ ಮಾರಾಟ ಮಳಿಗೆಗಳಲ್ಲಿ 2023ರ ಕೊನೆಯ ದಿನವಾದ ಭಾನುವಾರ (ಡಿ.31) ₹18.85 ಕೋಟಿ ಮೊತ್ತದ ದಾಖಲೆಯ ಮದ್ಯ ಮಾರಾಟವಾಗಿದೆ ಎಂದು ಎಂ ಎಸ್ ಐ ಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್ ತಿಳಿಸಿದ್ದಾರೆ. ಕಳೆದ ವರ್ಷದ ಇದೇ ದಿನಕ್ಕೆ ಹೋಲಿಸಿದರೆ ಇದು ಸುಮಾರು ₹...

“ಶರಣರ ಜೀವನ ದರ್ಶನ” ಪ್ರವಚನ ನಿಮಿತ್ತ ಸಾಮೂಹಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ ಜರುಗಿತು

ಚನ್ನಮ್ಮನ ಕಿತ್ತೂರು: ಭಗವಂತನನ್ನು ಸಾಕ್ಷತ್ಕಾರ ಮಾಡಿಕೊಳ್ಳವ ಸಾಧನವೇ ಲಿಂಗದೀಕ್ಷೆಯಾಗಿದೆ ಎಂದು ಹುಕ್ಕೇರಿ ತಾಲೂಕಿನ ಬಸವ ಬೆಳವಿ ಚರಮೂರ್ತಿ ಚರಂತೇಶ್ವರ ವಿರಕ್ತಮಠದ ಶ್ರೀ ಶರಣ ಬಸವ ಮಹಾಸ್ವಾಮಿಗಳು ಹೇಳಿದರು.   ಪಟ್ಟಣದ ಶ್ರೀ ಬಸವ ನಗರದಲ್ಲಿ 15 ದಿನಗಳಿಂದ ನಡೆದ " ಶರಣರ ಜೀವನ ದರ್ಶನ" ಪ್ರವಚನದ ನಿಮಿತ್ತ ನಡೆದ ಸಾಮೂಹಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮದಲ್ಲಿ ಹೇಳಿದರು. ಬಸವ ಧರ್ಮ ಪರಂಪರೆಯಲ್ಲಿ...

ವಿಜಯಪೂರ: ದಾಖಲೆ ಇದ್ದರೆ ಯತ್ನಾಳ್ ತನಿಖೆ ಮಾಡಿಸಲಿ: ವಿಜಯೇಂದ್ರ ಸವಾಲು

ಸುದ್ದಿ ಸದ್ದು ನ್ಯೂಸ್  ವಿಜಯಪುರ: ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಮಹಾಮಾರಿ ಕೋವಿಡ್ ಸಂದರ್ಭದಲ್ಲಿ 40 ಸಾವಿರ ಕೋಟಿ ರೂ. ಹಗರಣ ಮಾಡಿದ್ದಾರೆ ಎಂಬ ವಿಜಯಪೂರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯಲ್ಲಿ ಯಾವುದೇ ಆಧಾರವಿಲ್ಲ. ಸಾಕ್ಷಿಗಳಿದ್ದರೆ ಸರಕಾರಕ್ಕೆ ನೀಡಿ ತನಿಖೆ ಮಾಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸವಾಲು ಹಾಕಿದರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ...

ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ಲೈನ್‌ ಮ್ಯಾನ್‌ ಸಾವು ಮೂವರು ಅಧಿಕಾರಿಗಳ ಮೇಲೆ ದೂರು ದಾಖಲು

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಹೆಸ್ಕಾಂ ನಿರ್ಲಕ್ಷ್ಯಕ್ಕೆ ಲೈನ್‌ ಮ್ಯಾನ್‌ ಸಾವು ಮೂವರು ಅಧಿಕಾರಿಗಳ ಮೇಲೆ ದೂರು ದಾಖಲು ಜಿ ಓ ಎಸ್ ಫೋಲ್ ಸ್ಟ್ರಕ್ಚರ್ ‌‌ದಲ್ಲಿ ವಿದ್ಯುತ ನಿಲುಗಡೆ ಮಾಡುವ ಕೆಲಸದ ಕುರಿತು ನೌಕರಿಗೆ ಕಳುಹಿಸಿ ಅವನಿಗೆ ತೆಲೆಗೆ ಸುರಕ್ಷಾ ಸಾಮಗ್ರಿಗಳಾದ ಹೆಲ್ಮೇಟ್ ಹಾಗೂ ಕೈಗಳಗೆ ಹ್ಯಾಂಡ್ ಗ್ಲೌಜ್ ಆಗಲಿ ಕೊಡದೇ ಅವನ ಸುರಕ್ಷತೆಯ...

ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಅನಂತ್ ಕುಮಾರ್ ಹೆಗಡೆ?

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: 2019 ರ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ ಬಿಜೆಪಿ 25 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ ಈ ಬಾರೀ ರಾಜ್ಯದಲ್ಲಿ ಬಿಜೆಪಿ ಹೈಕಮಾಂಡ್ ಈಗಾಗಲೇ ಕರ್ನಾಟಕದಲ್ಲಿರುವ ತನ್ನ ಹಾಲಿ ಸಂಸದರಲ್ಲಿ ಕೆಲವರಿಗೆ ಟಿಕೆಟ್ ನೀಡದೇ ಹೊಸ ಮುಖಗಳಿಗೆ ಗಾಳ ಹಾಕುವ ಲೆಕ್ಕಾಚಾರವನ್ನ ಹಾಕಿಕೊಂಡಿದೆ. ವಿಧಾನಸಭಾ ಚುನಾವಣೆಯ ಟಿಕೆಟ್‌...

ರಾಜ್ಯಮಟ್ಟದ “ಮಾಧ್ಯಮ ಸೇವಾರತ್ನ” ಪ್ರಶಸ್ತಿ ಪಡೆದ ಉದಯವಾಣಿ ವರದಿಗಾರ ಬಸವರಾಜ ಚಿನಗುಡಿ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಐತಿಹಾಸಿಕ ಚನ್ನಮ್ಮನ ಕಿತ್ತೂರು ತಾಲೂಕಿನ ವದಯವಾಣಿ ತಾಲೂಕಾ ವರದಿಗಾರರು ಹಾಗೂ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಅಧ್ಯಕ್ಷ ಬಸವರಾಜ ಚಿನಗುಡಿ ಅವರಿಗೆ ಪ್ರತಿವರ್ಷ ಪದ್ದತಿಯಂತೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ವತಿಯಿಂದ ಕೊಡಮಾಡುವ 2023ನೇ ಸಾಲಿನ ರಾಜ್ಯ ಮಟ್ಟದ “ಮಾಧ್ಯಮ ಸೇವಾ ರತ್ನ” ಪ್ರಶಸ್ತಿ ಪಡೆದಿದ್ದಾರೆ. ಕಳೆದ...

About Me

384 POSTS
0 COMMENTS
- Advertisement -spot_img

Latest News

ಬೈಲಹೊಂಗಲದಲ್ಲಿ ಕಚೇರಿಗಳನ್ನು ಕಿತ್ತೂರಿನ ಆಡಳಿತ ಸೌಧಕ್ಕೆ ಸ್ಥಳಾಂತರ ಮಾಡಲು ರಾಣಿ ಚನ್ನಮ್ಮ ನವಭಾರತ ಸೇನೆ ಮನವಿ

  ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಐತಿಹಾಸಿಕ ಚನ್ನಮ್ಮನ ಕಿತ್ತೂರ ತಾಲೂಕಾಗಿ ಹಲವು ವರ್ಷಗಳು  ಕಳೆದರು ಇದುವರೆಗೆ  ಬೈಲಹೊಂಗಲದಲ್ಲಿ ಇರುವ ಕೆಲವು ಕಚೇರಿಗಳು ಚನ್ನಮ್ಮನ ಕಿತ್ತೂರ ಆಡಳಿತ...
- Advertisement -spot_img
error: Content is protected !!