Friday, September 20, 2024

B. Chi

ಸುಳ್ಳು ಆರೋಪ ಮಾಡಿದ ರೈತ ಮುಖಂಡನ ಮೇಲೆ ಕಾನೂನು ಕ್ರಮ; ಶಾಸಕ ದೊಡ್ಡಗೌಡ್ರ

ಚನ್ನಮ್ಮನ ಕಿತ್ತೂರು: ಸಾಕ್ಷಾಧಾರಗಳು ಇಲ್ಲದೆ ಆರೋಪ ಮಾಡಿದ ವ್ಯಕ್ತಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಾಸಕ ಮಹಾಂತೇಶ ದೊಡ್ಡಗೌಡರ ಗುಡುಗಿದರು. ಅವರು ಸ್ಥಳಿಯ ಬಿಜೆಪಿ ಕಚೇರಿಯಲ್ಲಿ ಸೋಮವಾರ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದರು. ನ 24 ರಂದು ಕಿತ್ತೂರು ತಾಲೂಕಿನ ಖೋದನಾಪುರ ಗ್ರಾಮದ ರಾಜೇಂದ್ರ ಬಾಪುಸಾಹೇಬ ಇನಾಮದಾರ ಎಂಬವರ ಪಹಣಿ ಪತ್ರಿಕೆಯಲ್ಲಿ ಖಾತಾ...

ಚಳಿಗಾಲ ಅಧಿವೇಶನ ವಸತಿ, ಊಟೋಪಹಾರದ ಸಮರ್ಪಕ ಸಿದ್ಧತೆ ಕೈಗೊಳ್ಳಿ: ಡಿಸಿ ನಿತೇಶ್ ಪಾಟೀಲ್

ಸುದ್ದಿ ಸದ್ದು ನ್ಯೂಸ್ ಬೆಳಗಾವಿ: ಡಿಸೆಂಬರ್ 19 ರಿಂದ ಹತ್ತು ದಿನಗಳ ಕಾಲ ವಿಧಾನಮಂಡಳ ಚಳಿಗಾಲ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ವಸತಿ, ಊಟೋಪಾಹಾರ, ಸಾರಿಗೆ, ವೈದ್ಯಕೀಯ ಸೇರಿದಂತೆ ಎಲ್ಲ ಬಗೆಯ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.  ಅವರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ...

ಭ್ರಷ್ಟ ಅಧಿಕಾರಿ ಕಿತ್ತೂರು ತಹಶೀಲ್ದರಾನ ಕರಾಳ ಮುಖ- ದಿನಕ್ಕೊಂದು ರೂಪ

ಸುದ್ದಿ ಸದ್ದು ನ್ಯೂಸ್‌ ಚನ್ನಮ್ಮನ ಕಿತ್ತೂರು: ದೇಶದ ಸರ್ವೊಚ್ಛ ನ್ಯಾಯಾಲಯದ ಆದೇಶವನ್ನೇ ಧಿಕ್ಕರಿಸಿ ಲಂಚಕ್ಕಾಗಿ ಕೈಯೊಡ್ಡಿ ಜೈಲು ಸೇರಿರುವ ತಹಸೀಲ್ದಾರ ಸೋಮಲಿಂಗಪ್ಪ ಹಾಲಗಿ ಅವರ ಲಂಚಾವತಾರದ ಕರಾಳ ಮುಖದ ಛಾಯೆ ಇದೀಗ ದಿನಕ್ಕೊಂದು ರೂಪ ಪಡೆದುಕೊಳ್ಳುತ್ತ ಸಾಗಿದ್ದು ಸರಕಾರದ ಹಿರಿಯ ಅಧಿಕಾರಿಗಳನ್ನು ಜನಪ್ರತಿನಿಧಿಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ತಾಲೂಕಿನ ಖೋದಾನಪೂರ ಗ್ರಾಮದ ಬಾಪುಸಾಹೇಬ್ ಇನಾಮದಾರ ಹಾಗೂ ಅರಣ್ಯ ಇಲಾಖೆ...

ಭರ್ಜರಿ ಬೇಟೆ ಆಡಿದ ಲೋಕಾಯುಕ್ತರು, ಕಿತ್ತೂರು ತಹಶೀಲ್ದಾರ್ ಸೋಮಲಿಂಗಪ್ಪ ಹಾಲಗಿ ಲೋಕಾಯುಕ್ತರ ಬಲೆಗೆ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಜಮೀನಿನ ಖಾತೆ ಬದಲಾವಣೆ ಮಾಡಲು 2 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದ ವೇಳೆ ಐತಿಹಾಸಿಕ ಕಿತ್ತೂರು ತಹಶೀಲ್ದಾರ್ ಮತ್ತು ತಹಶೀಲ್ದಾರ ಕಚೇರಿಯ ಕೇಸ್ ವರ್ಕರ್ ಮೇಲೆ ಲೋಕಾಯುಕ್ತ ಪೊಲೀಸರು ಭರ್ಜರಿ ದಾಳಿ ನಡೆಸಿ ಕಿತ್ತೂರು ತಹಸಿಲ್ದಾರ ಸೋಮಲಿಂಗಪ್ಪ ಹಾಲಗಿ ಮತ್ತು ಕೇಸ್ ವರ್ಕರ್ ಪ್ರಸನ್ನ ಜಿ. ಲೋಕಾಯುಕ್ತ...

ಕಿತ್ತೂರು ಕಾಂಗ್ರೆಸ್ ಟಿಕೆಟ್’ಗೆ ಬಾರಿ ಪೈಪೋಟಿ!

ವರದಿ:ವಿರೇಶ ಹೀರೆಮಠ/ ಪ್ರವೀಣ್ ಗಿರಿ.  ಚನ್ನಮ್ಮನ ಕಿತ್ತೂರ: ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಇನ್ನೂ ಕೆಲವೇ ತಿಂಗಳು ಬಾಕಿ ಇರುವಂತೆ ಕಿತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಯ ಕಾವು ಜೋರಾಗಿದೆ. ಕಾಂಗ್ರೆಸ್ ಟಿಕೆಟ್‌ಗೆ ಮಾಜಿ ಸಚಿವ ಇನಾಮದಾರ ಮತ್ತು ಅವರ ಅಳಿಯ ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಬಾಬಾಸಾಹೇಬ್ ಪಾಟೀಲ ನಡುವೆ ತೀವ್ರ ಪೈಪೋಟಿ ನಡೆದಿದ್ದು ಯಾರ ಕೈ ಮೇಲಾಗುತ್ತೆ...

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ನಿಚ್ಚನಕಿ ಗ್ರಾಮದಲ್ಲಿ ಇತ್ತಿಚೇಗೆ ನಡೆದ ಅಖಂಡ ಕರ್ನಾಟಕ ರೈತ ಸಂಘದ ಚಿಂತನ ಮಂಥನ ಸಭೆಯಲ್ಲಿ ರೈತರು ನಮ್ಮ ಬೆಂಬಲವನ್ನು ಕಾಂಗ್ರೆಸ್ ಪಕ್ಷಕ್ಕೆ ವ್ಯಕ್ತಪಡಿಸಿರುವುದು ಬರುವ ದಿನಗಳಲ್ಲಿ ರಾಜ್ಯ ಮತ್ತು ರಾಷ್ಟ್ರದ ಹಿತ ದೃಷ್ಟಿಯಿಂದ ರೈತಾಪಿ ವರ್ಗದವರಿಗೆ ಉತ್ತಮ ಸಂದೇಶವಾಗಿದೆ ಎಂದು ಕೆ ಪಿ ಸಿ ಸಿ ರಾಜ್ಯ...

ಬಚ್ಚನಕೇರಿಯಲ್ಲಿ ಕಿತ್ತೂರು ತಹಶೀಲ್ದಾರ್ ಸೋಮಲಿಂಗಪ್ಪ ಹಾಲಗಿ ಗ್ರಾಮ ವಾಸ್ತವ್ಯ

ಸುದ್ದಿ ಸದ್ದು ಚನ್ನಮ್ಮನ ಕಿತ್ತೂರು: ರಾಜ್ಯ ಸರಕಾರದ ನಿರ್ದೇಶನದಂತೆ ಪ್ರತಿ ತಿಂಗಳ ಮೂರನೇಯ ಶನಿವಾರ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರು ಜಿಲ್ಲೆಯ ಗ್ರಾಮಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ಗ್ರಾಮ ವಾಸ್ತವ್ಯ ಮಾಡಲು ಕಂದಾಯ ಸಚಿವ ಆರ್.ಅಶೋಕ್ ಅವರ ಸೂಚನೆಯ ನೀಡಿರುವ ಹಿನ್ನಲೆಯಲ್ಲಿ ಇಂದು ಕಿತ್ತೂರು ತಾಲೂಕಿನ ಬಚ್ಚನಕೇರಿ ಗ್ರಾಮದಲ್ಲಿ ಕಿತ್ತೂರು...

ನಾಲ್ಕು ದಿನ ಪತ್ರಿಕೆಗಳ ಹಾಗೂ ಭಾರತೀಯ ಜನತಾ ಪಕ್ಷದ ಕಾಲು ಎಳೆದ ನೆಟ್ಟಿಗರು

ಸುದ್ದಿ ಸದ್ದು ನ್ಯೂಸ್ ಕಿತ್ತೂರು: ದೇಶದಾದ್ಯಂತ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಮಹತ್ವದ ಭಾರತ ಐಕ್ಯತಾ ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿದ್ದು ಕರ್ನಾಟಕದಲ್ಲಿ ಯಾತ್ರೆ ಪ್ರಾರಂಭವಾಗಿ ಯಶಸ್ವಿ ಪಡೆಯುತ್ತಿದ್ದಂತೆ ಭಾರತೀಯ ಜನತಾ ಪಕ್ಷ ಅನೇಕ ದಿನಪತ್ರಿಕೆಗಳಲ್ಲಿ ಅಕ್ಟೋಬರ್ 6 ರ ಗುರುವಾರದಂದು ಸುದ್ದಿ ರೂಪದ ಜಾಹಿರಾತು ಪ್ರಕಟಿಸಿದ ಹಿನ್ನಲೆಯಲ್ಲಿ ಜಾಹೀರಾತುಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ...

ಆಕ್ರೋಶಕ್ಕೆ ಕಾರಣವಾದ ಇಂದು ನಡೆದ ಕಿತ್ತೂರು ಉತ್ಸವ ಸಭೆ

ಸುದ್ದಿ ಸದ್ದು ನ್ಯೂಸ್‌ ಚನ್ನಮ್ಮನ ಕಿತ್ತೂರು: ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಉತ್ಸವ ಈ ಭಾರಿ ರಾಜ್ಯ ಮಟ್ಟದ ಉತ್ಸವವಾಗಿದ್ದು ಎಲ್ಲರಿಗೂ ಖುಷಿ ತರಿಸಿದ್ದು ಒಂದೆಡೆಯಾದರೆ, ಉತ್ಸವದ ಅಂಗವಾಗಿ ಮಂಗಳವಾರ ಕಿತ್ತೂರು ಕೊಟೆಯಲ್ಲಿ ಕರೆಯಲಾದ ಪೂರ್ವಭಾವಿ ಸಭೆಯಲ್ಲಿ ಸಮಯ ಪಾಲನೆಯಾಗದೇ  ಇರುವುದರಿಂದ ವಿವಿಧ ಇಲಾಖೆ ಅಧಿಕಾರಿಗಳು, ಸರ್ಕಾರಿ ನೌಕರರು ಹಾಗೂ ಸಭೆಯಲ್ಲಿ ಭಾಗಿಯಾದ ಸಾರ್ವಜನಿಕರ ಆಕ್ರೋಶಕ್ಕೆ...

ಪವಿತ್ರ ತಾಣವಾಗಿ ಬದಲಾದ ತಿಗಡೊಳ್ಳಿಯ ಗಾಂಧಿ ಗಿಡ

ಬಸವರಾಜ ಚಿನಗುಡಿ ಕಿತ್ತೂರು ಸುದ್ದಿ ಸದ್ದು ನ್ಯೂಸ್‌ ಚನ್ನಮ್ಮನ ಕಿತ್ತೂರು: ಧಾರವಾಡ ಮತ್ತು ಬೆಳಗಾವಿ ನಗರಗಳ ಮಧ್ಯ ಮಲೆನಾಡಿನ ಅಂಚಿನಲ್ಲಿ ಪೂಣಾ ಬೆಂಗಳೂರ ರಾಷ್ಟ್ರೀಯ ಹೆದ್ದಾರಿಯಿಂದ ಸುಮಾರು 7 ಕಿ.ಮೀ ದೂರದಲ್ಲಿ ತಿಗಡೊಳ್ಳಿ ಎಂಬ ಗ್ರಾಮ ಇದೆ ಈ ಗ್ರಾಮ ಸುಮಾರು ವರ್ಷಗಳ ಮಹೋನ್ನತ ಇತಿಹಾಸ ಹೊಂದಿದೆ. ಸ್ವಾತಂತ್ರ ಹೋರಾಟ, ಆರ್ಥಿಕವಾಗಿ, ಸಾಹಿತ್ಯಿಕವಾಗಿ, ರಾಜಕೀಯವಾಗಿ ವೈಭವವನ್ನು...

About Me

384 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!