Friday, September 20, 2024

B. Chi

The very best Free VPN For Android os

The best free VPN intended for Android is normally one that is normally fast and secure, and has an user friendly interface. Whether you're looking to access the internet from your cellular phone or tablet,...

If you decide to Use Totally free Antivirus?

While free antivirus is an excellent way to evaluate the lakes and rivers and check a new program, it isn't with out its drawbacks. These courses are limited in features and may not really offer you the comprehensive...

Avast Vs Norton – Which will Antivirus Method is Better?

Avast and Norton are both huge brands in the world of cyber security. Although which one may be the better choice? AV-Test, a respected assessment institute, provides tested the two to see ...

Advantages of Board of Directors Application

There are many different alternatives found in board of directors computer software, so it's extremely important to know what you're looking for. Some of the best options offer around-the-clock support and full security, and are...

ಸರ್ಕಾರಿ ಕಚೇರಿಗಳಲ್ಲಿ ಛಾಯಾಗ್ರಹಣ ನಿಷೇಧ; ಭ್ರಷ್ಟಾಚಾರ ಪೋಷಣಾ ಕಾನೂನು.

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಹಿಂದಿನ ಸರ್ಕಾರ ಲೋಕಾಯುಕ್ತ ದುರ್ಬಲ ಗೊಳಿಸಿ ಎಸಿಬಿ ರಚಿಸಿದಂತೆ ಬಿಜೆಪಿ ಮತ್ತೊಂದು ಭ್ರಷ್ಟಾಚಾರದ ಪೋಷಣಾ ಕಾನೂನಿಗೆ ಸರ್ಕಾರದ ಅಧೀಕೃತ ಆದೇಶವಾಗಿದೆ. ಇನ್ನು ಮುಂದೆ ಸರ್ಕಾರಿ ಕಚೇರಿಗಳಲ್ಲಿ ಛಾಯಾಗ್ರಹಣ ನಿಷೇಧಿಸಲಾಗಿದೆ. ಪಾರದರ್ಶಕ ಆಡಳಿತದ ಕಡೆ ಹೆಜ್ಜೆ ಎಂದು ಘೋಷಿಸುವುದು, ಅದೇ ಸಮಯದಲ್ಲಿ ಕಚೇರಿಗಳಿಗೆ ಪರದೆ ಹಾಕುವುದು ಯಾವ ನ್ಯಾಯ....

ಬೆಳಗಾವಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಹಡಪದ ಸಮಾಜ ಸಂಘಟನೆಯ ಸಭೆ ಜರುಗಿತು.

ರಾಮದುರ್ಗ ಸುದ್ದಿ: ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ  ಶ್ರೀ ಶಿವಶರಣ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ,ರಾಮದುರ್ಗ ತಾಲ್ಲೂಕು ಹಾಗೂ ಸಾಲಹಳ್ಳಿ ಹೂಬಳಿ ಘಟಕದ ಸಹಯೋಗದಲ್ಲಿ ಬೆಳಗಾವಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಹಡಪದ ಸಮಾಜ ಸಂಘಟನೆಯ ಸಭೆ ಜರುಗಿತು. ರಾಜ್ಯ ಉಪಾಧ್ಯಕ್ಷ ಸಂತೋಷ ಹಡಪದ  ಮಾತನಾಡಿ 12 ಶತಮಾನದಲ್ಲಿ ಬಸವಣ್ಣನವರ ಆಪ್ತ ಸಲಹೆಗಾರರಾಗಿದ್ದ ನಿಜಸುಖಿ ಹಡಪದ...

ಶಿಕ್ಷಣ ಇಲಾಖೆ ವತಿಯಿಂದ ಕಿತ್ತೂರು ತಾಲೂಕಿನಾದ್ಯಂತ ಶಾಲೆ ಪ್ರಾರಂಭೋತ್ಸವಕ್ಕೆ ಚೇತರಿಕೆ ನೀಡಲು “ಕಲಿಕಾ ಚೇತರಿಕೆ ವರ್ಷ” ಕಾರ್ಯಕ್ರಮ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಚನ್ನಮ್ಮನ ಕಿತ್ತೂರ ಇವರ ಸಂಯುಕ್ತ ಆಶ್ರಯದಲ್ಲಿ ಕಿತ್ತೂರು ತಾಲೂಕಿನಾದ್ಯಂತ  ಕಿತ್ತೂರು ತಾಲೂಕಿನಾದ್ಯಂತ ಶಾಲೆ ಪ್ರಾರಂಭೋತ್ಸವಕ್ಕೆ ಚೇತರಿಕೆ ನೀಡಲು "ಕಲಿಕಾ ಚೇತರಿಕೆ ವರ್ಷ" ಕಾರ್ಯಕ್ರಮ ಹಾಗೂ ಅಧಿಕಾರಿಗಳ ನಡಿಗೆ ಮಕ್ಕಳ ಕಡೆಗೆ ಎಂಬ...

ಬೇಡ ಜಂಗಮ ಜಾತಿ ಪ್ರಮಾಣ ಪತ್ರ ವಿವಾದ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಬೆಂಕಿ ಹಾಕುವ ಬೆದರಿಕೆಯೊಡ್ಡಿದ್ದ ನ್ಯಾಯವಾದಿ ಹಿರೇಮಠ್ ವಿರುದ್ಧ ದೂರು

ಸುದ್ದಿ ಸದ್ದು ನ್ಯೂಸ್ ಬೆಂಗಳೂರು: ಅನುಸೂಚಿತ ಜಾತಿಯ ಪಟ್ಟಿಯಲ್ಲಿರುವ ಬೇಡ ಜಂಗಮ ಸಮುದಾಯಕ್ಕೆ ಸಿಗುವ ಮಿಸಲಾತಿಯನ್ನು ಇತರೆ ಸಮುದಾಯದವರು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ಬಗ್ಗೆ ಕಂದಾಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಸಂಬಂಧ ಪಟ್ಟ ಇತರೆ ಇಲಾಖೆಗಳೊಂದಿಗೆ ಕರ್ನಾಟಕ ವಿಧಾನಸಭೆಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಸಭೆಗೆ...

ಅನುಚಿತ ವರ್ತನೆ ಹಾಗೂ ಅನುದಾನ ದುರ್ಬಳಕೆ ಹಿನ್ನೆಲೆಯಲ್ಲಿ ವೀರಾಪೂರ ಪ್ರೌಢ ಶಾಲಾ ಶಿಕ್ಷಕ ಅಮಾನತ್ತು

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಶಾಲಾ ವಿದ್ಯಾರ್ಥಿನಿಯರ ಜೊತೆ ಅನುಚಿತ ವರ್ತನೆ ಹಾಗೂ ಸರಕಾರದಿಂದ ಮಂಜೂರಾದ ಅನುದಾನ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಪ್ರೌಡಶಾಲಾ ಶಿಕ್ಷಕ ಸೇವೆಯಿಂದ ಅಮಾನತುಗೊಳಿಸಿದ ಘಟನೆ ಐತಿಹಾಸಿಕ ಚನ್ನಮ್ಮನ ಕಿತ್ತೂರು ತಾಲೂಕಿನ ವೀರಾಪೂರ ಗ್ರಾಮದಲ್ಲಿ ನಡೆದಿದೆ. ವೀರಾಪೂರ ಗ್ರಾಮದ ಪ್ರೌಡಶಾಲಾ  ಶಿಕ್ಷಕ ಮಸೂದ್ ಮುಲ್ಲಾ ತರಗತಿಯಲ್ಲಿ ವಿಧ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ ಮತ್ತು...

ರೂ 2500 ಕೋಟಿ ಕೊಟ್ಟರೆ ಸಿಎಂ ಸ್ಥಾನ ಸಿಗುತ್ತದೆ” ಹೇಳಿಕೆ ಕುರಿತು ತನಿಖೆಗೆ ಆಮ್ ಆದ್ಮಿ ಮುಖಂಡ ಆನಂದ ಹಂಪಣ್ಣವರ ಆಗ್ರಹ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು : ಪವಿತ್ರವಾದ ಮುಖ್ಯಮಂತ್ರಿ ಸ್ಥಾನದ ಹುದ್ದೆಯನ್ನು ಬಿಜೆಪಿ ಪಕ್ಷದ ಕೆಲ ನಾಯಕರು ಹಣ ಪಡೆದು ಮಾರಾಟ ಮಾಡುತ್ತಾರೆ ಎಂದು ಅವರ ಪಕ್ಷದ ಶಾಸಕರು ಬಹಿರಂಗ ಪಡಿಸಿದ್ದು, ಈ ಕುರಿತು ಸೂಕ್ತ ತನಿಖೆ ಆಗಬೇಕೆಂದು ಕಿತ್ತೂರು ಮತಕ್ಷೇತ್ರದ ಆಮ್ ಆದ್ಮಿ ಪಕ್ಷದ ಮುಖಂಡ ಆನಂದ ಹಂಪಣ್ಣವರ ಆಗ್ರಹಿಸಿದರು. ಇಂದು ಬೆಳೆಗ್ಗೆ...

About Me

384 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!