Tuesday, September 17, 2024

B. Chi

ದಯವೇ ಧರ್ಮದ ಮೂಲ” ಇದು ವಿಶ್ವಸಂಸ್ಥೆಯ ದೇಯವಾಕ್ಯವಾಗಬೇಕು: ಬೈಲೂರು ನಿಜಗುಣಾನಂದ ಶ್ರೀಗಳು ಅಭಿಮತ

ಬೈಲಹೊಂಗಲ: ದಯವೇ ಧರ್ಮದ ಮೂಲವಯ್ಯ ಇದು ವಿಶ್ವಸಂಸ್ಥೆಯ ದೇಯವಾಕ್ಯವಾಗಬೇಕು ಎಂದು ಬೈಲೂರು ನಿಷ್ಕಲ ಮಂಟಪ ಹಾಗೂ ಮುಂಡರಗಿ ತೋಂಟದಾರ್ಯ ಮಠದ ಶ್ರೀ ನಿಜಗುಣಪ್ರಭು ತೊಂಟದಾರ್ಯ ಮಹಾಸ್ವಾಮಿಗಳು ಬೇವಿನಕೊಪ್ಪ ಗ್ರಾಮದಲ್ಲಿ ಜರುಗಿದ ಆನಂದಾಶ್ರಮ ವಾರ್ಷಿಕೋತ್ಸವ ಹಾಗೂ ಸಹಪಂಕ್ತಿ ಭೋಜನ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು ವಿಶ್ವಗುರು ಬಸವಣ್ಣನವರ ತತ್ವ ಇಂದು ಜಗತ್ತಿಗೆ ತುಂಬಾ ಅತ್ಯವಶ್ಯವಾಗಿದೆ. ದೇವಸ್ಥಾನ ಕಟ್ಟುವುದಲ್ಲ,...

ನಾಳೆಯಿಂದ ಬೇವಿನಕೊಪ್ಪ ಗ್ರಾಮದ ಆನಂದಾಶ್ರಾಮ , ಶ್ರೀ ನಿತ್ಯಾನಂದ ದ್ಯಾನ ಮಂದಿರದ ವಾರ್ಷಿಕೋತ್ಸವ ಮತ್ತು ಸಹಪಂಕ್ತಿ ಭೋಜನ ಕಾರ್ಯಾಕ್ರಮ

ಸುದ್ದಿ ಸದ್ದು ನ್ಯೂಸ್ ಬೈಲಹೊಂಗಲ: ತಾಲೂಕಿನ ಬೇವಿನಕೊಪ್ಪ ಗ್ರಾಮದಲ್ಲಿ ಬುಧುವಾರ ದಿನಾಂಕ 13 ರಿಂದ 15 ರ ವರೆಗೆ ಆನಂದಾಶ್ರಮದ 30 ನೇ ಮತ್ತು ಶ್ರೀ ನಿತ್ಯಾನಂದ ದ್ಯಾನ ಮಂದಿರದ 22 ನೇ ವಾರ್ಷಿಕೋತ್ಸವ ಹಾಗೂ ಸಹಪಂಕ್ತಿ ಭೋಜನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಏಪ್ರಿಲ್ 13 ರಂದು ಮುಂಜಾನೆ 10 ಗಂಟೆಗೆ ಸಭಾ ಕಾರ್ಯಕ್ರಮ ಆರಂಭವಾಗಲಿದ್ದು ದಿವ್ಯ ಸಾನಿದ್ಯವನ್ನು...

ಆಮ್ ಆದ್ಮಿ ಸದಸ್ಯತ್ವ ಅಭಿಯಾನಕ್ಕೆ ಎಎಪಿ ಯುವ ಮುಖಂಡ ಆನಂದ ಹಂಪಣ್ಣವರ ಚಾಲನೆ

ಚನ್ನಮ್ಮನ ಕಿತ್ತೂರ: ದೆಹಲಿ ಮತ್ತು ಪಂಜಾಬ್‌ನಲ್ಲಿ ಅರವಿಂದ ಕೇಜ್ರಿವಾಲ್ ನೇತೃತ್ವದ  ಆಮ್ ಆದ್ಮಿ ಪಕ್ಷದ ಸರ್ಕಾರಗಳು ಜನಪರ ಯೋಜನೆಗಳನ್ನು ತರುವುದರ ಮೂಲಕ  ಆಮ್ ಆದ್ಮಿ ಭಾರತದ ತುಂಬಾ ಅತಿ ವೇಗವಾಗಿ ಬೆಳೆಯುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಆನಂದ ಹಂಪಣ್ಣವರ ಅವರು ಇಂದು ಪಟ್ಟಣದ ಅರಳಕಟ್ಟಿ ಸರ್ಕಲನಲ್ಲಿ ಆಮ್ ಆದ್ಮಿ ಪಕ್ಷದ ಸದಸ್ಯತ್ವ...

ಎಂಎಂ ಜೋಷಿ ನೇತ್ರವಿಜ್ಞಾನ ಸಂಸ್ಥೆ ವತಿಯಿಂದ ಕಿತ್ತೂರಿನಲ್ಲಿ ಉಚಿತ ಡಯಾಬಿಟಿಕ್ ರೆಟಿನೋಪತಿ ತಪಾಸಣಾ ಶಿಬಿರ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರ: ಪಟ್ಟಣದ ವಿಧ್ಯಾಗಿರಿಯಲ್ಲಿ ಇರುವ ಎಂ ಎಂ ಜೋಷಿ ನೇತ್ರ ವಿಜ್ಞಾನ ಸಂಸ್ಥೆಯ ದೃಷ್ಟಿ ಕೇಂದ್ರದ ವತಿಯಿಂದ ಏಪ್ರಿಲ್8 ರಂದು ಶುಕ್ರವಾರ ಉಚಿತ ಡಯಾಬಿಟಿಕ್ ರೆಟಿನೋಪತಿ ತಪಾಸಣಾ ಶಿಬಿರ ಆಯೋಜಿಸಲಾಗಿದ್ದು ಕಿತ್ತೂರು ಹಾಗೂ ಸುತ್ತ ಮುತ್ತ ಇರುವ ಸಾರ್ವಜನಿಕರು ಸದುಪಯೋಗ ಪಡೆದುಕೋಳ್ಳಬೇಕು ಎಂದು ಎಂ ಎಂ ಜೋಷಿ ನೇತ್ರವಿಜ್ಞಾನ ಸಂಸ್ಥೆಯ...

ಖಾಸಗಿ ಮಾರುಕಟ್ಟೆಗೆ ಅವಕಾಶ ನೀಡಿರುವದನ್ನು ಖಂಡಿಸಿ ವ್ಯಾಪಾರಿಗಳು ಅರಬೆತ್ತಲೆ ಪ್ರತಿಭಟನೆ

ಸುದ್ದಿ ಸದ್ದು ನ್ಯೂಸ್ ಬೆಳಗಾವಿ: ಬೆಳಗಾವಿ ನಗರಕ್ಕೆ ಹೊಂದಿಕೊಂಡು ರಾಷ್ಟ್ರೀಯ ಹೆದ್ದಾರಿ 4ರ ಪಕ್ಕದಲ್ಲಿ ಇರುವ ಜೈ ಕಿಸಾನ್ ಖಾಸಗಿ ಮಾರುಕಟ್ಟೆಗೆ ಅವಕಾಶ ನೀಡಿರುವದನ್ನು ಖಂಡಿಸಿ ಎಪಿಎಂಸಿ ಮಾರುಕಟ್ಟೆಯ ವ್ಯಾಪಾರಿಗಳು ಸೋಮವಾರ ಡಿಸಿ ಕಚೇರಿ ಎದುರು ಅರಬೆತ್ತಲೆ ಸ್ಥಿತಿಯಲ್ಲಿ ಪ್ರತಿಭಟಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಅನಧಿಕೃತವಾಗಿದೆ ಸ್ಥಾಪಿಸಲಾದ ಜೈ ಕಿಸಾನ್ ಮಾರುಕಟ್ಟೆಯಿಂದಾಗಿ ಎಪಿಎಂಸಿ ಯಾರ್ಡ್ ನಲ್ಲಿ ಇದ್ದ...

ಕೇಂದ್ರ ಸರ್ಕಾರದಿಂದ ಯುಗಾದಿ ಆಫರ್, ಸುಮಾರು 850 ಔಷಧಿಗಳ ಬೆಲೆಯಲ್ಲಿ ಹೆಚ್ಚಳ

ನವದೆಹಲಿ: ತೈಲ ಬೆಲೆ ಏರಿಕೆಯ ಬಳಿಕ ಬೆಲೆ ಏರಿಕೆ ಬರೆ ಕೆಲವು ಔಷಧಕ್ಕೂ ತಟ್ಟಿದೆ. ರಾಷ್ಟ್ರೀಯ ಅಗತ್ಯ ಔಷಧಗಳ ಪಟ್ಟಿಯಲ್ಲಿರುವ ಸುಮಾರು 850 ಕ್ಕೂ ಅಧಿಕ ಔಷಧಗಳ ಬೆಲೆ ಶೇಕಡ 10.8 ರಷ್ಟು ತುಟ್ಟಿಯಾಗಲಿದ್ದು ಬರುವ ಏಪ್ರಿಲ್ 1 ರಿಂದ ಪರಿಷ್ಕೃತ ದರ ಜಾರಿಯಾಗಲಿದೆ 2021ರ ಕ್ಯಾಲೆಂಡರ್ ವರ್ಷಕ್ಕೆ ಸಗಟು ಬೆಲೆ ಸೂಚ್ಯಂಕದಲ್ಲಿ WHOLESALE PRICE...

ರೇಣುಕಾಚಾರ್ಯ ಜಯಂತಿಯನ್ನು ಮಾರ್ಚ್ 16 ರಂದು ರಾಜ್ಯಾದ್ಯಂತ ಆಚರಿಸುವ ನಿರ್ಧಾರವನ್ನು ಕೈಗೊಂಡ ಸರ್ಕಾರ

ಸುದ್ದಿ ಸದ್ದು ನ್ಯೂಸ್ ಬೆಂಗಳೂರು: ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಇನ್ನು ಮುಂದೆ ಪ್ರತಿ ವರ್ಷ ಮಾರ್ಚ್ 16 ರಂದು ರಾಜ್ಯಾದ್ಯಂತ ಸರ್ಕಾರದ ವತಿಯಿಂದ ಆಚರಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಈ ಸಂಬಂಧ ಇಂದು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಜಗದ್ಗುರು ಶ್ರೀ ರೇಣುಕಾಚಾರ್ಯ ಅವರು ಸಿದ್ಧಾಂತ ಶಿಖಾಮಣಿಯಂತಹ ಮಹಾನ್ ಗ್ರಂಥವನ್ನು ಕೊಡುಗೆಯಾಗಿ ಅವರು ನೀಡಿದ್ದಾರೆ. ಸಾಮರಸ್ಯ, ಸಹಬಾಳ್ವೆ,...

ಏಪ್ರಿಲ್ 6 ರಂದು ಕಿತ್ತೂರಿನಲ್ಲಿ ಉಚಿತ ಹೃದಯ ರೋಗ ತಪಾಸಣಾ ಶಿಬಿರ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಎಸ್ ಡಿ ಎಮ್ ನಾರಾಯಣ ಹಾರ್ಟ್ ಸೆಂಟರ್ ಧಾರವಾಡ ಹಾಗೂ ಶಕುಂತಲಾ ಗ್ರಾಮೀಣ ಆಸ್ಪತ್ರೆ ಚನ್ನಮ್ಮನ ಕಿತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 06-04-2022 ರಂದು ಮುಂಜಾನೆ 9:30 ರಿಂದ ಮದ್ಯಾಹ್ನ 2:30 ರ ವರೆಗೆ ಉಚಿತ ಹೃದಯ ರೋಗ ತಪಾಸಣಾ ಶಿಬಿರ ನಡೆಯುತ್ತದೆ ಎಂದು ಶಕುಂತಲಾ ಗ್ರಾಮೀಣ...

ಬೇಡಜಂಗಮ ಹೆಸರಿನಲ್ಲಿ ನಕಲಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದಿರುವ ರೇಣುಕಾಚಾರ್ಯ ಮಗಳು ಮತ್ತು ಸಂಬಂಧಿಕರು

ಬೆಂಗಳೂರು. ಮಾ, 23 : ಬಿಜೆಪಿ ಶಾಸಕ ಎಂ. ಪಿ. ರೇಣುಕಾಚಾರ್ಯ ಪುತ್ರಿ ಚೇತನ ಹಾಗೂ ಸಹೋದರ ದ್ವಾರಕೇಶ್ ಮತ್ತು ಕುಟುಂಬದವರು ಬೇಡಜಂಗಮ ಹೆಸರಿನಲ್ಲಿ ನಕಲಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದಿರುವ ಪ್ರಕರಣದಲ್ಲಿ ರೇಣುಕಾಚಾರ್ಯ ಮತ್ತು ಸಹೋದರನನ್ನು ತಕ್ಷಣ ಬಂಧಿಸಬೇಕೆಂದು ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಎಂ. ಕೃಷ್ಣಮೂರ್ತಿ ಆಗ್ರಹಿಸಿದ್ದಾರೆ. ಈ ಬಗ್ಗೆ ಪತ್ರಿಕಾ...

ಜಲ ಸಂರಕ್ಷಣೆಯ ಮಹತ್ವವನ್ನು ಅರಿಯೋಣ, ಭವಿಷ್ಯದ ಆತಂಕವನ್ನು ದೂರ ಮಾಡೋಣ: ಸಂಗಮೇಶ ನಿರಾಣಿ

ಸುದ್ದಿ ಸದ್ದು ನ್ಯೂಸ್  ಚನ್ನಮ್ಮನ ಕಿತ್ತೂರು: ನಮ್ಮ ದೇಹದ ಸಂಯೋಜನೆಯು 70 ಪ್ರತಿಶತ ನೀರಿನಿಂದ ಮಾಡಲ್ಪಟ್ಟಿದೆ. ನಮ್ಮ ದೇಹ ಮಾತ್ರವಲ್ಲ, ನಮ್ಮ ಭೂಮಿಯೂ ಶೇ. 75 ರಷ್ಟು ನೀರಿನಿಂದ ಆವೃತವಾಗಿದೆ. ಹೀಗಿದ್ದರೂ ಮಾನವನ ದಿನನಿತ್ಯದ ಬಳಕೆಗೆ ದೊರೆಯುವ ಸಿಹಿ ನೀರಿನ ಪ್ರಮಾಣ ಅತ್ಯಂತ ಕಡಿಮೆ ಪ್ರಮಾಣದದ್ದಾಗಿದೆ. ಒಟ್ಟು ನೀರಿನಲ್ಲಿ ಸಮುದ್ರದ ನೀರಿನ ಪ್ರಮಾಣವೇ ಶೇ. 97.70...

About Me

384 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!