Saturday, September 21, 2024

B. Chi

ನಿರಾಣಿ ವಿರುದ್ಧ ಅಭ್ಯರ್ಥಿ ಹಾಕಲು ಮೀನಾಮೇಷ ಎಣಿಸುತ್ತಿರುವ ಕಾಂಗ್ರೆಸ್

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ವಾಯುವ್ಯ ಪದವೀಧರ ಕ್ಷೇತ್ರಕ್ಕೆ ಬರುವ ಏಪ್ರಿಲ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದ್ದು ರಾಜಕೀಯ ಪಕ್ಷಗಳ ನಾಯಕರುಗಳು ತಯಾರಿ ನಡೆಸಿದ್ದಾರೆ. ಬೆಳಗಾವಿ ವಿಜಯಪುರ ಜಿಲ್ಲೆಗಳನ್ನ ಒಳಗೊಂಡು ಈ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಅಂತಿಮಗೊಳಿಸಲು ಕಾಂಗ್ರೆಸ್ ಪಕ್ಷ  ಯಾವುದೇ ತರಹದ ತಯಾರಿ ನಡೆಸಿಲ್ಲಾ ಆದರೆ ಬಿಜೆಪಿ ಈಗಾಗಲೇ ಈ ಕ್ಷೇತ್ರದ ಹಾಲಿ ವಿಧಾನ...

ರಾಷ್ಟ್ರ ಮಾತೆ ಕಿತ್ತೂರು ಚೆನ್ನಮ್ಮ ಹಾಕಿರುವ ಸೆರಗನ್ನು ಹೆಣ್ಣು ಮಕ್ಕಳು ಹಾಕಲು ಅವಕಾಶ ಕೊಡಬೇಕು. ಸೆರಗು ಇಲ್ಲದ ತಲೆ ತಲೆಯಲ್ಲ; ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ

ಬೆಳಗಾವಿ: 'ತಾಯಿ ಕಿತ್ತೂರು ಚೆನ್ನಮ್ಮ ಹಾಕಿರುವ ಸೆರಗನ್ನು ಹೆಣ್ಮಕ್ಕಳು ಹಾಕಲು ಅವಕಾಶ ಕೊಡಬೇಕು. ಸೀರೆಯ ಸೆರಗು ಹೆಣ್ಮ ಮಕ್ಕಳಿಗೆ ಕಳೆ ಇದ್ದಂತೆ. ಅದೇ ಒಂದು ರೂಪ, ಮಹಾಲಕ್ಷ್ಮಿಕಂಡಂತೆ ಕಾಣುತ್ತಾರೆ. ಸೆರಗು ಇಲ್ಲದ ತಲೆ ತಲೆಯಲ್ಲ' ಎಂದು ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ನನ್ನ ತಾಯಿ ಕಿತ್ತೂರು ರಾಣಿ...

ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರದಲ್ಲಿ ಯುನೈಟೆಡ್ ಆಸ್ಪತ್ರೆಯ ಕೊಡುಗೆ ಅಪಾರ: ಹೆಚ್ ಡಿ ಕುಮಾರಸ್ವಾಮಿ

ಸುದ್ದಿ ಸದ್ದು ನ್ಯೂಸ್ ಕಲಬುರ್ಗಿ : ತೀವ್ರ ಅನಾರೋಗ್ಯದ ಚಿಕಿತ್ಸೆಗೆ ಹೈದರಾಬಾದ್ ಆಥವಾ ಬೆಂಗಳೂರಿನ ಆಸ್ಪತ್ರೆಗಳನ್ನು ಅವಲಂಬಿಸಬೇಕಾದ ಕಲ್ಯಾಣ ಕರ್ನಾಟಕದ ಜನರ ಪರಿಸ್ಥಿತಿಯಲ್ಲಿ ಆಮೂಲಾಗ್ರ ಸುಧಾರಣೆಯನ್ನ ತರುವ ನಿಟ್ಟಿನಲ್ಲಿ ಕಳೆದೊಂದು ದಶಕಗಳಿಂದ ಅತ್ಯುತ್ತಮ ವೈದ್ಯಕೀಯ ಸೇವೆ ಸಲ್ಲಿಸುತ್ತಿರುವ ಯುನೈಟೆಡ್ ಆಸ್ಪತ್ರೆಯ ಪಾತ್ರ ಪ್ರಮುಖವಾದದ್ದು. ಜನರ ಕೈಗೆಟಕುವ ರೀತಿಯಲ್ಲಿ ಅತ್ಯತ್ತಮ ವೈದ್ಯಕೀಯ ಸೇವೆಯನ್ನು ನೀಡುವ ಅವರ ಕಾರ್ಯಕ್ಕೆ...

ಕೇಂದ್ರ ಸರಕಾರದಿಂದ ಅಮೂಲ್ಯ ಲೋಹ ನಿಕ್ಷೇಪಗಳ ಶೋಧನೆಗೆ ಹೆಚ್ಚಿನ ಆದ್ಯತೆ: ಪ್ರಹ್ಲಾದ್‌ ಜೋಶಿ

ಸುದ್ದಿ ಸದ್ದು ನ್ಯೂಸ್ ಬೆಂಗಳೂರು : ಕೇಂದ್ರ ಸರಕಾರ ದೇಶದಲ್ಲಿರುವ ಅಮೂಲ್ಯ ಲೋಹಗಳ ನಿಕ್ಷೇಪಗಳ ಶೋಧನೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ದೇಶದಲ್ಲಿ ಸುಮಾರು 900 ಟನ್‌ ಗಳಷ್ಟು ಬಂಗಾರದ ಲೋಹದ ನಿಕ್ಷೇಪ ಇರುವ ಅಂದಾಜಿದ್ದು ಅದರ ಜೊತೆಗೆ ಕಾಪರ್‌, ಅಲ್ಯೂಮಿನಿಯಂ ನ ನಿಕ್ಷೇಪಗಳ ಶೋಧನೆಗೂ ಆದ್ಯತೆ ನೀಡಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು...

ಹಿಟ್ ಮತ್ತು ರನ್ ಅಪಘಾತದಲ್ಲಿ ಗಾಯಗೊಂಡರೆ ಅಥವಾ ಮೃತ ಪಟ್ಟರೆ ಸರ್ಕಾರದಿಂದಲೇ ಪರಿಹಾರ!

ಸುದ್ದಿ ಸದ್ದು ನ್ಯೂಸ್ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧಿಸೂಚನೆಯ ಪ್ರಕಾರ, ಅಪಘಾತಕ್ಕೀಡಾದ ಸಂತ್ರಸ್ತರ ಕುಟುಂಬಗಳಿಗೆ 01-04-2022 ರಿಂದ ಸಾವಿನ ಸಂದರ್ಭದಲ್ಲಿ ಪರಿಹಾರವನ್ನು ಪ್ರಸ್ತುತ 12500 ರೂ. ನಿಂದ 2 ಲಕ್ಷ ರೂಪಾಯಿಗಳಿಗೆ ಹಾಗೂ ಗಂಭೀರವಾಗಿ ಗಾಯಗೊಂಡ ವ್ಯಕ್ತಿಗೆ ನೀಡಲಾಗುವ ಹಣವನ್ನು ಪ್ರಸ್ತುತ 12,500 ರೂ.ನಿಂದ 50,000 ರೂ.ಗೆ ಹೆಚ್ಚಿಸಿದೆ. ಈ ಅಧಿಸೂಚನೆಯು ಫೆಬ್ರವರಿ 25...

ಚಂದವಾದ ಚಿತ್ರಗಳಿಂದ ಅಂದವಾಗಿ ಕಾಣುತ್ತಿರುವ ಹೊಸ ಕಾದರವಳ್ಳಿ ಸರಕಾರಿ ಪ್ರಾಥಮಿಕ ಶಾಲೆ

ಸುದ್ದಿ ಸದ್ದು ನ್ಯೂಸ್ ಲೇಖನ: ಬಸವರಾಜ ಚಿನಗುಡಿ ಚನ್ನಮ್ಮನ ಕಿತ್ತೂರು: ತಾಲೂಕಿನ ಶಾಲೆಗಳಿಗೆ ಶುಕ್ರದೆಶೆ ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಇಂದು ಗುಣಮಟ್ಟದ ಶಿಕ್ಷಣದ ಜೊತೆಗೆ ಆಕರ್ಷಣೀಯ ತಾಣಗಳಾಗುತ್ತಿವೆ. ಶಾಲೆಯ ಘಂಟೆ ಭಾರಿಸುವುದೆ ತಡ ಮಕ್ಕಳು ಆಸಕ್ತಿಯಿಂದ ಶಾಲೆಯತ್ತ ಓಡೋಡಿ ಬರುತ್ತಾರೆ. ಕೋವಿಡ್-19 ಸಂಕಟದಿಂದ ಹೊರಬಂದ ಗ್ರಾಮೀಣ ಮಕ್ಕಳಿಗೆ ಈಗ ಆಟ ಪಾಠಗಳ ಜೊತೆಯಾಗುತ್ತಿವೆ.‌ ಸರ್ಕಾರದ ಮಹತ್ವಕ್ಕಾಂಕ್ಷೆಯ ಯೋಜನೆಯಾದ...

ಹೆಂಡತಿ ಫೋಟೋ ಅಪ್ಲೋಡ್ ಮಾಡಿ RIP ಎಂದ ಗಂಡ, ಮಗಳ ಹುಡುಕಿ ಬಂದ ಪಾಲಕರಿಗೆ ಶಾಖ

ಸುದ್ದಿ ಸದ್ದು ನ್ಯೂಸ್ ಬೆಂಗಳೂರು: ಜನ್ಮದಿನದ ಪಾರ್ಟಿ ವಿಚಾರಕ್ಕೆ ಸತಿಪತಿ ಇಬ್ಬರ ನಡುವೆ ಜಗಳ ನಡೆದು ಮರುದಿನ ಗಂಡ ಹೆಂಡತಿಯ ಫೋಟೋವನ್ನು ಫೇಸ್ ಬುಕ್ ನಲ್ಲಿ ಹಾಕಿ ರಿಪ್ (RIP) ಎಂದು ಬರೆದು ಶ್ರದ್ದಾಂಜಲಿ ಸಲ್ಲಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಉದನಹಳ್ಳಿಯಲ್ಲಿ ನಡೆದಿದೆ. ಆರ್ಕೆಸ್ಟ್ರಾ ಕಲಾವಿದ ಮುನಿಕೃಷ್ಣ ಎನ್ನುವ ವ್ಯಕ್ತಿ ತನ್ನ ಹೆಂಡತಿ ಲೀಲಾವತಿಯ ಭಾವಚಿತ್ರವನ್ನು...

ಮನೆಗಳಲ್ಲಿ – ಮನಗಳಲ್ಲಿ – ಮತಗಳಲ್ಲಿ ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ,

ಸುದ್ದಿ ಸದ್ದು ನ್ಯೂಸ್ ವಿವೇಕ ಎಚ್. ಹೆಚ್ಚು ಜನರ ಗಮನಕ್ಕೆ ಬಾರದೇ, ಹೆಚ್ಚು ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಒಳಪಡದೆ ಸಣ್ಣ ಸುದ್ದಿಯಾಗಿ ಮರೆಯಾದ ಒಂದು ಮುಖ್ಯ ವಿಷಯ ಕರ್ನಾಟಕ ವಿಧಾನ ಮಂಡಲದ ಉಭಯ ಸದನಗಳ ಸದಸ್ಯರುಗಳ ಸಂಬಳ ಮತ್ತು ಇತರೆ ಭತ್ಯಗಳು ಏರಿಕೆಯ ವಿಧೇಯಕ ಅನುಮೋದನೆಯಾಯಿತು........ ತುಂಬಾ ಸಂತೋಷ. ಸರ್ಕಾರಿ ಅಧಿಕಾರಿಗಳು - ಜನ ಪ್ರತಿನಿಧಿಗಳು...

ಖರೀದಿ ನಡೆಸದೇ ಅನುದಾನ ಗುಳುಂ, ಪ.ಜಾ./ಪ.ಪಂ. ಅನುದಾನ ದುರ್ಬಳಕೆ ಮಾದರಿ ವಿವರಿಸಿದ ಮಹಾಲೆಕ್ಕಪರಿಶೋಧಕ

ಸುದ್ದಿ ಸದ್ದು ನ್ಯೂಸ್ ಕೊಪ್ಪಳ: ಕಿಮ್ಸ್ (ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ಅಕ್ರಮಗಳ ವಿವರಗಳನ್ನು ಮಹಾಲೆಕ್ಕಪರಿಶೋಧಕರು 2020ನೇ ವರ್ಷದ ವರದಿ ಸಂಖ್ಯೆ-3 ರಲ್ಲಿ ಈ ಕೆಳಗಿನಂತೆ ಎಳೆಎಳೆಯಾಗಿ ಬಿಚ್ಚಿಟ್ಟಿದೆ: 'ನಾವು 2017-18ರಿಂದ 2018-19ರ ಅವಧಿಯಲ್ಲಿ 15 ವೈದ್ಯಕೀಯ ಕಾಲೇಜುಗಳನ್ನೊಳಗೊಂಡ ಇಲಾಖೆಯ ಅನುಸರಣಾ ಲೆಕ್ಕಪರಿಶೋಧನೆಯನ್ನು ನಡೆಸಿದೆವು. ಇದರಲ್ಲಿ ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯೂ ಸೇರಿತ್ತು. ಎಸ್‌ಸಿಪಿ/ಟಿಎಸ್‌ಪಿ ಅಡಿಯಲ್ಲಿ ರೂ.4.21...

ರಾಜಸ್ಥಾನ ಮಾದರಿಯಂತೆ ಕಾರ್ನಾಟಕ ಸರ್ಕಾರವು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು; ಹಣಮಂತ ನಿರಾಣಿ 

ಸುದ್ದಿ ಸದ್ದು ನ್ಯೂಸ್: ಚನ್ನಮ್ಮನ ಕಿತ್ತೂರು: ರಾಜಸ್ಥಾನ ಸರ್ಕಾರವು ಇಂದು ಮಂಡಿಸಿದ ಆಯವ್ಯಯ ಪತ್ರದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಮುಂದುವರೆಸುವ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ರಾಜಸ್ಥಾನ ಸರ್ಕಾರದ ಸರ್ಕಾರಿ ನೌಕರರ ಭವಿಷ್ಯಕ್ಕೆ ಭದ್ರತೆ ಒದಗಿಸಿದೆ.  ಇದು ಉತ್ತಮ ಬೆಳವಣಿಗೆಯಾಗಿದ್ದು ರಾಜಸ್ಥಾನ ಸರ್ಕಾರ ಸರ್ಕಾರಿ ನೌಕರರಿಗೆ ನಿವೃತ್ತಿಯ ನಂತರ...

About Me

384 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!