Saturday, September 21, 2024

B. Chi

ಉಕ್ರೇನ್ ಹಾಗೂ ರಷ್ಯಾ ಮಧ್ಯೆ ನಡೆದ ಸಮರದಲ್ಲಿ ಸಿಲುಕಿದ ಕುಂದಗೋಳ ಮೂಲದ ಚೈತ್ರ

ಸುದ್ದಿ ಸದ್ದು ನ್ಯೂಸ್ ಕುಂದಗೋಳ : ಉಕ್ರೇನ್ ಹಾಗೂ ರಷ್ಯಾ ಮಧ್ಯೆ ಸಮರ ಏರ್ಪಟ್ಟಿದ್ದು, ಇದರ ಮಧ್ಯೆ ಉಕ್ರೇನ್ ದೇಶದಲ್ಲಿ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ಚೈತ್ರಾ ಎಂಬ ವಿದ್ಯಾರ್ಥಿನಿ ಸಿಲುಕಿದ್ದಾಳೆ.  ಕಳೆದ ಮೂರು ವರ್ಷಗಳಿದಿಂದ ಉಕ್ರೇನ್‌ನಲ್ಲಿ ವಾಸವಿದ್ದು ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಓದುತ್ತಿದ್ದಾಳೆ. ಪೋಷಕರಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದ್ದು ಸದ್ಯ ಆಕೆ ತನ್ನ ಪೋಷಕರೊಂದಿಗೆ ಸಂಪರ್ಕದಲ್ಲಿ ಇದ್ದಾಳೆ...

ದಕ್ಷಿಣ ಭಾರತೀಯ ಮಾರುಕಟ್ಟೆಯ ಗ್ರಾಹಕರನ್ನು ಸೆಳೆಯಲು ಡಾಬರ್ ಚವನ್‌‌ಪ್ರಾಶ್‌‌ಗೆ ನಾಗಾರ್ಜುನ ನೂತನ ಬ್ರ್ಯಾಂಡ್ ಅಂಬಾಸಿಡರ್

ಸುದ್ದಿ ಸದ್ದು ನ್ಯೂಸ್ ಬೆಂಗಳೂರು, ಭಾರತದ ಮುಂಚೂಣಿಯಲ್ಲಿರುವ ವಿಜ್ಞಾನ ಆಧಾರಿತ ಆಯುರ್ವೇದ ಪರಿಣತ ಸಂಸ್ಥೆಯಾಗಿರುವ ಡಾಬರ್ ಇಂಡಿಯಾ ಲಿಮಿಟೆಡ್ ಇಂದು ತನ್ನ ಡಾಬರ್ ಚವನ್ಪ್ರಾಶ್ಗೆ ದಕ್ಷಿಣ ಭಾರತದ ಮಾರುಕಟ್ಟೆಯಲ್ಲಿ ನೂತನ ಬ್ರ್ಯಾಂಡ್ ಅಂಬಾಸಿಡರ್ ಆಗಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ಮತ್ತು ಸಿನಿಮಾ ಐಕಾನ್ ನಾಗಾರ್ಜುನ ಅವರನ್ನು ನೇಮಕ ಮಾಡಿದೆ. ದಕ್ಷಿಣ ಭಾರತೀಯ ಮಾರುಕಟ್ಟೆಗಳಿಗೆಂದೇ ಸಿದ್ಧಪಡಿಸಲಾಗಿರುವ ಹೊಸ...

ಬಿಡಿಸಿಸಿ ಬ್ಯಾಂಕ್ ನಿವೃತ್ತ ಪ್ರಬಂಧಕ ಶಿವಪುತ್ರಪ್ಪ ಸಂಗೋಜಿ ನಿಧನ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಕಿತ್ರೂರ ನಾಡ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರು ಮತ್ತು ಬಿಡಿಸಿಸಿ ಬ್ಯಾಂಕಿನ ನಿವೃತ್ತ ಪ್ರಬಂಧಕರಾದ ಶಿವಪುತ್ರಪ್ಪ ಮಹಾಂತಪ್ಪ ಸಂಗೋಜಿ (89) ನೇಯ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ಪುತ್ರ,ಪುತ್ರಿ,ಸಹೋದರಿಯರು ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಮೃತರ ಆತ್ಮಕ್ಕೆ ರಾಜಗುರು ಸಂಸ್ಥಾನ ಕಲ್ಮಠದ ಪೂಜ್ಯ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು,ನಿಚ್ಚಣಕಿಯ ಪೂಜ್ಯ ಪಂಚಾಕ್ಷರಿ...

ಶ್ರೀನಗರದಲ್ಲಿ ಕರ್ತವ್ಯದಲ್ಲಿದ್ದ ಕೊಡಗು ಮೂಲದ ಯೋಧ ಅಲ್ತಾಫ್ ಅಹ್ಮದ್ ಹುತಾತ್ಮ

ಮಡಿಕೇರಿ: ಜಮ್ಮು- ಕಾಶ್ಮೀರದಲ್ಲಿ ಕೊಡಗು ಮೂಲದ ಯೋಧ ಹವಾಲ್ದಾರ್ ಅಲ್ತಾಫ್ ಅಹ್ಮದ್ (37) ಹುತಾತ್ಮರಾದ ದುರ್ಘಟನೆ ನಡೆದಿದೆ. ಎಒಸಿ ರೆಜಿಮೆಂಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಲ್ತಾಫ್ ಹಿಮಪಾತಕ್ಕೆ ಸಿಲುಕಿ ಮೃತಪಟ್ಟಿರುವುದಾಗಿ ಕುಟುಂಬಸ್ಥರು ಪತ್ರಕರ್ತರಿಗೆ ತಿಳಿಸಿದ್ದಾರೆ. ಸದ್ಯ ಯೋಧನ ಕುಟುಂಬ ಕೇರಳದ‌ ಮಟ್ಟನೂರು ಜಿಲ್ಲೆಯಲ್ಲಿ ನೆಲೆಸಿದ್ದು ವಿರಾಜಪೇಟೆಯ ಮೀನುಪೇಟೆಯಲ್ಲಿ ಹುಟ್ಟಿ ಬೆಳೆದಿದ್ದ ಅಲ್ತಾಫ್ ಕುಟುಂಬ ಕಳೆದ 10 ವರ್ಷಗಳಿಂದ...

ಸಿಲಿಕಾನ್ ವ್ಯಾಲಿಯಲ್ಲಿ “ಮೋದಿ ಮೋದಿ” ಅಂತಾ ಕೂಗಿದ ಪ್ರತಿಶತ 80 ಭಾರತಿಯರು ಎಸ್ ಎಮ್ ಕೃಷ್ಣಾ ಸ್ಥಾಪಿಸಿದ ಐಟಿ ಸಾಮ್ರಜ್ಯದ ರುಣಿಗಳು …

  ಸುದ್ದಿ ಸದ್ದು ನ್ಯೂಸ್ ಇವತ್ತು ನಮ್ಮ ದೇಶದ ಪ್ರಧಾನಿಗಳು ಕ್ಯಾಲಿಫೋರ್ನಿಯಾದ ಸಿಲಿಕಾನ್ ವ್ಯಾಲಿಯ facebook, Google , Microsoft , Cisco ಅಂತಾ ಹೋಗಿದ್ದು , ಮತ್ತು ಆ ಕಂಪೆನಿಗಳ ಧಣಿಗಳು ಅವರನ್ನು ರತ್ನ ಕಂಬಳಿ ಹಾಕಿ ಸ್ವಾಗತಿಸಿದ್ದು ನಾವೆಲ್ಲಾ ನೋಡ್ತಾ ಇದ್ದೆವೆ. ಅಂದ ಹಾಗೆ ಸಂತಸ ಪಡಬೇಕಾದ ವಿಷಯವೇ ಅದು. ನಿಮ್ಗೆ ಗೊತ್ತಿರಬೇಕು ಈ...

ಮಹಿಳಾ ಕಾನ್ಸ್ಟೇಬಲ್ ಮತ್ತು ಪತಿಯ ಹತ್ಯೆ

ಸುದ್ದಿ ಸದ್ದು ನ್ಯೂಸ್ ಫರಿದಾಬಾದ್: ಮಹಿಳಾ ಹೆಡ್‌ಕಾನ್ಸ್‌ಟೇಬಲ್ ಮತ್ತು ಆಕೆಯ ಪತಿ ಶವವಾಗಿ ಪತ್ತೆಯಾಗಿರುವ ಘಟನೆ        ಹರಿಯಾಣದ ಫರಿದಾಬಾದ್‌ನಲ್ಲಿ ನಡೆದಿದೆ. ಮಹಿಳಾ ಹೆಡ್‌ಕಾನ್ಸ್‌ಟೇಬಲ್ ಆಗಿ ನಿಯೋಜನೆಗೊಂಡಿದ್ದ ಸರೋಜಾ ಎನ್‌ಐಟಿ ಪೊಲೀಸ್ ಠಾಣೆಯಲ್ಲಿ ಸುಮಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು.ಘಟನೆ ನಡೆದ ದಿನ ಸರೋಜರ 11 ವರ್ಷದ ಮಗನ ಪರೀಕ್ಷೆ ಇದ್ದಿದ್ದರಿಂದ ಆತ ಪರೀಕ್ಷೆ...

ಹೊಸದಾಗಿ ಪಡಿತರ ಚೀಟಿಗಾಗಿ ಅರ್ಹರು ಅರ್ಜಿ ಸಲ್ಲಿಸಬಹುದು ಸಚಿವ ಉಮೇಶ ಕತ್ತಿ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಹೊಸದಾಗಿ ಪಡಿತರ ಚೀಟಿಗಾಗಿ ಅರ್ಹರು ಅರ್ಜಿ ಸಲ್ಲಿಸಬಹುದು. ಸಲ್ಲಿಸಿದ ಅರ್ಜಿಗಳನ್ನು ಅಧಿಕಾರಿಗಳು ಪರಿಶೀಲಿಸಿ ವಿತರಣೆ ಮಾಡುತ್ತಾರೆ ಎಂದು ಆಹಾರ ನಾಗರಿಕ ಪೂರೈಕೆ ಮತ್ತು ಅರಣ್ಯ ಸಚಿವ ಉಮೇಶ ಕತ್ತಿ ಇತ್ತಿಚೆಗೆ ವಿಧಾನಸಭೆಯಲ್ಲಿ ತಿಳಿಸಿದರು. ಅರ್ಜಿಗಳ ಹಿರಿತನದ ಮೇಲೆ ಹೊಸ ಆದ್ಯತಾ ಪಡಿತರ ಚೀಟಿಗಳನ್ನು ನೀಡುತ್ತಿದ್ದೇವೆ, ಹೊಸದಾಗಿ ಪಡಿತರ ಚೀಟಿ ಪಡೆಯಲು...

1913 ರಲ್ಲಿ ಸಾರ್ವಜನಿಕವಾಗಿ ಬಸವ ಜಯಂತಿ ಆಚರಣಗೆ ತಂದವರು; ಹರ್ಡೇಕರ್ ಮಂಜಪ್ಪನವರು

ಸುದ್ದಿ ಸದ್ದು ನ್ಯೂಸ್ ಪತ್ರಕರ್ತ, ಪತ್ರೀಕೋದ್ಯಮಿ,ಕನ್ನಡದ ಶ್ರೇಷ್ಠ ಬರಹಗಾರ,ಶ್ರೇಷ್ಠ ಸನ್ಯಾಸಿ, ಪರಮ ರಾಷ್ಟ್ರಭಕ್ತ, ವಿಶ್ಬವಗುರು ಬಸವಣ್ಣನವರ ಮತ್ತು ಮಹಾತ್ಮ ಗಾಂಧಿ ಅವರ ವಿಚಾರದಾರೆಗಳ ನಿಷ್ಠುರ ಅನುಯಾಯಿ,ರಾಷ್ಟ್ರೀಯ ವಿಚಾರದಾರೆಗಳ ಪ್ರೇರಣಾದಾಯಿ ವ್ಯಕ್ತಿತ್ವ ಹೊಂದಿದ ಹರ್ಡೇಕರ ಮಂಜಪ್ಪನವರ ಜನ್ಮದಿನ ಪೆಬ್ರವರಿ ೧೮, ಉಪ್ಪು ,ಖಾರ,ಸಿಹಿ ಪದಾರ್ಥಗಳುನ್ನು ಸೇವಿಸಿದರೆ ಬ್ರಹ್ಮಚರ್ಯ ಪಾಲನೆ ಕಷ್ಟ ವೆಂದು ಅವೆಲ್ಲವನ್ನು ವರ್ಜನೆ ಮಾಡಿ ಯಾವ ಶ್ರೆಷ್ಠ...

How to find Live Ebony Webcams

If you're looking for an african webcam, you could have come towards the right place. Not only does this skin color seem exotic, although it's also extremely desirable. With beautiful curves, her...

ಕನ್ನಡದ ಸಮನ್ವಯ ಕವಿ ಕಣವಿ ಅಸ್ತಂಗತ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಜನವರಿ 14 ರಂದು ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿದ್ದ ಡಾ.ಕಣವಿ ಅವರು ಚಿಕಿತ್ಸೆ ಫಲಕಾರಿಯಾಗದೆ ಲಿಂಗೈಕ್ಯರಾಗಿದ್ದಾರೆ.  ಆರಂಭದಲ್ಲಿ ಕೋವಿಡ್ ಸೋಂಕು ತಗುಲಿದ್ದರಿಂದ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ನಂತರ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಜಿಲ್ಲಾಡಳಿತದಿಂದ ಅಗತ್ಯ ಚಿಕಿತ್ಸೆಗೆ ಕ್ರಮವಹಿಸಲಾಗಿತ್ತು. ಇತ್ತೀಚೆಗೆ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ...

About Me

384 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!