Thursday, September 19, 2024

B. Chi

ಹಿರಿಯ ಸಂಗೀತ ಸಂಯೋಜಕ ಬಪ್ಪಿ ಲಾಹಿರಿ ನಿಧನ

ಸುದ್ದಿ ಸದ್ದು ನ್ಯೂಸ್ ನವದೆಹಲಿ: ಹೆಸರಾಂತ ಗಾಯಕರು ಮತ್ತು ಸಂಗೀತ ಸಂಯೋಜಕರಾದ ಬಪ್ಪಿ ಲಹಿರಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಬಪ್ಪಿ ಡಾ ಎಂದೇ ಖ್ಯಾತಿ ಹೊಂದಿದ್ದ ಅವರು ಭಾರತೀಯ ಗಾಯಕ, ಸಂಯೋಜಕ, ರಾಜಕಾರಣಿ ಮತ್ತು ರೆಕಾರ್ಡ್ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದರು. ಅವರು ಭಾರತೀಯ ಸಿನೆಮಾದಲ್ಲಿ ಸಂಶ್ಲೇಷಿತ...

ಕಿತ್ತಾಡೋರನ ಕಂಡು ನಗುತ್ತಿದೆ ಪ್ರೀತಿ! ವ್ಯಾಲೆಂಟೈನ್ಸ್ ಡೇ ದಿನ

ಮನಸ್ಸು ಖಾಲಿಯಾಯ್ತು ಅಂತ ಅನ್ನಿಸಿದಾಗೆಲ್ಲ ವಿದ್ಯಾರ್ಥಿ ಜೀವನದ ದಿನಗಳನ್ನು ನೆನಪಿಸಿಕೊಳ್ಳುತ್ತೇನೆ.ಕಂಪ್ಯೂಟರುಗಳಿಲ್ಲದ, ಖಾಸಗಿ ಚಾನೆಲ್ ಗಳಿಲ್ಲದ, ಮೊಬೈಲುಗಳಿಲ್ಲದ ಹಾಗೂ ಜೇಬಿನಲ್ಲಿ ದುಡ್ಡಿಲ್ಲದ ದಿನಗಳವು. ಆದರೂ, ಮನಸ್ಸಿನೊಳಗಿನ ಭಾವನೆಗಳು ಸಮೃದ್ಧವಾಗಿದ್ದವು. ಅವನ್ನು ಹೊರಹಾಕಲು ಪತ್ರಗಳಿದ್ದವು. ಮಿತ್ರರಿದ್ದರು ಹಾಗೂ ದಿನಚರಿ ಎಂಬ ಅದ್ಭುತ ಸಂಗಾತಿಯಿತ್ತು. ಎಲ್ಲಕ್ಕಿಂತ ಮುಖ್ಯ, ಶೈಕ್ಷಣಿಕ ವರ್ಷದ ಕೊನೆಯ ದಿನಗಳಲ್ಲಿ, ಇಂಥ ಭಾವನೆಗಳಿಗೆ ಸೂಕ್ತ ಹರಿವು...

ಪ್ರೇಮಿಗಳ ದಿನಕ್ಕಾಗಿ ಕಾತುರದಿಂದ ಕಾಯುವ ಪ್ರೇಮಿಗಳು

ಸುದ್ದಿ ಸದ್ದು ನ್ಯೂಸ್ ಬಸವರಾಜ ಚಿನಗುಡಿ ಈ ಪ್ರೀತಿ ಒಂಥರಾ... ತುಟ್ಟಿ ಮೊಬೈಲುಗಳಲ್ಲಿನ ಬಿಟ್ಟಿ (ಫ್ರೀಯಾಗಿ ಕೊಟ್ಟ ಜಿಯೋ) ಕರೆನ್ಸಿಗೆ ಚಿಟ್ಟೆಯಂತೆ ಹಾರಾಡುವ ಯುವ ಜೋಡಿಗಳ ತುಟ್ಟಿ ಮಾತುಗಳು ಗಟ್ಟಿ ಪ್ರೀತಿಯ ಅರ್ಥ ಕಳೆದುಕೊಂಡಿದೆ. ಗಂಟೆಗಟ್ಟಲೇ ಮಾತಾಡುವ ಇಂದಿನ ಯುವ ಜೋಡಿಗಳ ಮಧ್ಯೆ ನಾಳೆ ಏನು ಮಾತಾಡುವುದು ಎಂಬುದರ ಚಿಂತೆ ಉಂಟಾಗಿ ಹಾಂ.. ಹೂಂ... ಗಳೇ ಸಾವಿರ ಸಾವಿರ...

ಸುದ್ದಿ ಸದ್ದು ನ್ಯೂಸ್ ರಾಮನಗರ: ಈಗಲ್ಟನ್ ರೆಸಾರ್ಟ್‌‌ನ ಜೋಡಿ ವೃದ್ಧ ದಂಪತಿಗಳ ಕೊಲೆ ಮಾಡಿದ ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾದ ರಾಮನಗರ ಪೊಲೀಸರು. ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಬೆನ್ನಟ್ಟಿದ್ದ ಪೊಲೀಸ್ರು ಕೊನೆಗೂ ಕಿಲ್ಲರ್ ನನ್ನ ಟ್ರೇಸ್ಮಾಡಿ ಹಿಡಿದು ಹಾಕಿದ್ದಾರೆ. ಈಗಲ್ಟನ್ ರೆಸಾರ್ಟ್‌‌ನ C ಬ್ಲಾಕ್ ನಲ್ಲಿ ರಘುರಾಜನ್(70) ಪತ್ನಿ ಆಶಾ (63) ವೃದ್ಧ ದಂಪತಿಗಳ ಕೊಲೆ ಪ್ರಕರಣವನ್ನು...

ಚೌಡಕಿ ಪದಕ್ಕೆ ಆಧುನಿಕ ಸ್ಪರ್ಶ ನೀಡಿದ ಕಲಾವಿದೆ ; ಶಿಲ್ಪಾ ಮುಡಬಿ

ಸುದ್ದಿ ಸದ್ದು ನ್ಯೂಸ್ ಬಸವರಾಜ ಶಂ ಚಿನಗುಡಿ. ಕಿತ್ತೂರು ಹುಟ್ಟಿ ಬಂದೆ ಯಲ್ಲಮ್ಮನಾಗಿ ನಿನ್ನ ಮದವಿ ಮಾಡಿ ಕೊಟ್ಟಾರವ್ವ ಜಮದಗ್ನಿಗೆ.... ಈ ತರಹದ ಜನಪದ ಹಾಡುಗಳು ನಮ್ಮಲ್ಲಿ ಕ್ರಮೇಣ ಕಡಿಮೆಯಾಗುತ್ತಿವೆ. ಇಂತದ್ದರಲ್ಲಿ 'ಅರ್ಬನ್ ಫೋಕ್ ಪ್ರಾಜೆಕ್ಟ್' ಹುಟ್ಟು ಹಾಕಿ ಉತ್ತರ ಕರ್ನಾಟಕದ ಅಳಿವಿನಂಚಿಗೆ ಜಾರುತ್ತಿರುವ ಜಾನಪದ ಸಾಹಿತ್ಯ ಹಾಡುಗಳಿಗೆ ಅಧುನಿಕ ಸಂಗೀತದ ಟಚ್ ಕೊಟ್ಟು ಕನ್ನಡದಲ್ಲೇ ಹಾಡಿ...

650 ಮಂದಿ ಸಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಸುದ್ದಿ ಸದ್ದು ನ್ಯೂಸ್ ಬೆಂಗಳೂರು, ಫೆ.8 : ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ (ಐಸಿಎಐ)ಯ ವತಿಯಿಂದ 2022ನೇ ಸಾಲಿನ ಘಟಿಕೋತ್ಸವ ಸಮಾರಂಭವನ್ನು ನಗರದ ಡಾ. ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಆಯೋಜಿಸಲಾಗಿತ್ತು. ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಕೋರ್ಸ್ ಪಾಸಾಗಿ, ಸದಸ್ಯತ್ವ ಪಡೆದ ಸುಮಾರು 650 ಮಂದಿಗೆ ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ಪತ್ರ ವಿತರಿಸಲಾಯಿತು. ಸಂಸ್ಥೆಯು ವರ್ಷಕ್ಕೆ ಎರಡು ಬಾರಿ...

ವಿಶ್ವ ಇಎಸ್‌ಡಬ್ಲೂಎಲ್‌ ದಿನಾಚರಣೆ ಪ್ರಯುಕ್ತ ಯುನೈಟೆಡ್‌ ಆಸ್ಪತ್ರೆಯಲ್ಲಿ ವಿಶೇಷ ರಿಯಾಯಿತಿ

ಸುದ್ದಿ ಸದ್ದು ನ್ಯೂಸ್ ಬೆಂಗಳೂರು: ವಿಶ್ವ ಇಎಸ್‌ಡಬ್ಯೂಎಲ್‌ ದಿನಾಚರಣೆಯ ಅಂಗವಾಗಿ ಜಯನಗರದ ಯುನೈಟೆಡ್‌ ಆಸ್ಪತ್ರೆಯಲ್ಲಿ ಕಿಡ್ನಿ ಸ್ಟೋನ್‌ಗಳ ಚಿಕಿತ್ಸೆಗಾಗಿ ಶಸ್ತ್ರಚಿಕಿತ್ಸೆ ಇಲ್ಲದ ಏಕೈಕ ಚಿಕಿತ್ಸಾ ವಿಧಾನ ಎಕ್ಟ್ರಾಕಾರ್ಪೋರೀಯಲ್‌ ಶಾಕ್‌ ವೇವ್‌ ಲಿಥೋರ್ಟಿಪ್ಸಿ  ವಿಶೇಷ ರಿಯಾಯಿತಿಯನ್ನು ಘೋಷಿಸಲಾಗಿದೆ. 1980, ಫೆಬ್ರವರಿ 7 ರಂದು ಮೊದಲ ಬಾರಿಗೆ ಈ ಚಿಕಿತ್ಸೆಯನ್ನು ನೀಡುವ ಮೂಲಕ ಕಿಡ್ನಿ ಸ್ಟೋನ್‌ಗೆ ಚಿಕಿತ್ಸೆಯನ್ನು ನೀಡಲಾಯಿತು. ಈ...

ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್ ಡಯಾಬಿಟೀಸ್’ ಕೃತಿ ಬಿಡುಗಡೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಸುದ್ದಿ ಸದ್ದು ನ್ಯೂಸ್ ಬೆಂಗಳೂರು, ಫೆ.5: ಮಧುಮೇಹ ನಿವಾರಣೆಗಾಗಿ ಪ್ರಾಚೀನ ಆಯುರ್ವೇದ ಚಿಕಿತ್ಸಾ ಪದ್ಧತಿಯ ಅಂಶಗಳನ್ನು ಒಳಗೊಂಡಿರುವ ಮಹತ್ವದ ಕೃತಿಯೊಂದನ್ನು ಹೊರತರಲಾಗಿದೆ. ಖ್ಯಾತ ಆಯುರ್ವೇದ ತಜ್ಞ ಡಾ. ಮೃತ್ಯುಂಜಯ ಸ್ವಾಮಿ ಅವರು ಬರೆದಿರುವ 'ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್ ಡಯಾಬಿಟೀಸ್' ಕೃತಿ ಇದಾಗಿದ್ದು, ಈ ಕೃತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಬಿಡುಗಡೆ ಮಾಡಿದರು. ಮಧುಮೇಹ ರೋಗಕ್ಕೆ...

ಕಿತ್ತೂರು ರಾಣಿ ಚನ್ನಮ್ಮನ ಸ್ಮರಣೋತ್ಸವ ದಿನದ ನಿಮಿತ್ತ ಅನ್ನ ಪ್ರಸಾದ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಪ್ರತಿ ವರ್ಷ ಪದ್ದತಿಯಂತೆ ಫೆ 2 ರಂದು ಪಟ್ಟಣದ ದಾನಿಗಳ ಮತ್ತು ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮಡಿವಾಳ ರಾಜಯೋಗೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ರಾಣಿ ಚನ್ನಮ್ಮ ನವ ಭಾರತ ಸೇನೆ ವತಿಯಿಂದ ಸ್ವಾತಂತ್ರದ ಕಿಡಿ ಹೊತ್ತಿಸಿ ಬ್ರಿಟಿಷರ ವಿರುದ್ಧ ಖಡ್ಗವನ್ನು ಕೈಗೆತ್ತಿಕೊಂಡ ಸ್ವಾತಂತ್ರ ಹೋರಾಟದ ಪ್ರಥಮ ವೀರ ಮಹಿಳೆ...

ಕಿತ್ತೂರು ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಪ್ರವಾಸೋಧ್ಯಮ ದಿನ ಆಚರಣೆ ಮಾಡಲಾಯಿತು.

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಆಜಾದಿ ಕಾ ಅಮೃತ ಮಹೋತ್ಸವದ ಅಡಿಯಲ್ಲಿ ಪ್ರವಾಸೋಧ್ಯಮ ಇಲಾಖೆ ಇವರ ಸಹಯೋಗದಲ್ಲಿ ಕೋವಿಡ್-19 ನಿಯಮಗಳನ್ನು ಪಾಲಿಸುತ್ತಾ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಲು ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ ಆನ್‌ಲೈನ್ ವೆಬಿನಾರಿನ ವ್ಯವಸ್ಥೆಯನ್ನು ಮಾಡಲಾಯಿತು. ಪ್ರಾಸ್ತಾವಿಕವಾಗಿ ಬೆಳಗಾವಿ ಪ್ರವಾಸೋಧ್ಯಮ ಇಲಾಖೆ ಉಪನಿರ್ದೇಶಕ ಜಗದೀಶ ಪಾಟೀಲ ಮಾತನಾಡಿ ರಾಷ್ಟ್ರೀಯ ಪ್ರವಾಸೋಧ್ಯಮ ದಿನದ ಪ್ರಾಮುಖ್ಯತೆ, ಇಲಾಖೆಯ ಕಾರ್ಯ...

About Me

384 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!