Tuesday, September 17, 2024

B. Chi

ಐವರು ಲೆಕ್ಕಪರಿಶೋಧಕರಿಗೆ ಹೈಕೋರ್ಟ್‍ನ ಹಿರಿಯ ವಕೀಲರ ಗರಿಮೆ

ಸುದ್ದಿ ಸದ್ದು ನ್ಯೂಸ್ ಬೆಂಗಳೂರು, ಡಿಸೆಂಬರ್ 19: ಕರ್ನಾಟಕ ಹೈಕೋರ್ಟ್‍ಗೆ ಹಿರಿಯ ವಕೀಲರಾಗಿ ಐದು ಮಂದಿ ಭಾರತೀಯ ಲೆಕ್ಕಪರಿಶೋಧಕರನ್ನು ಆಯ್ಕೆ ಮಾಡಲಾಗಿದ್ದು, ಇವರನ್ನು ಶನಿವಾರ ನಗರದಲ್ಲಿ ಅಭಿನಂದಿಸಲಾಯಿತು. ಭಾರತೀಯ ಲೆಕ್ಕ ಪತ್ರ ಪರಿಶೋಧಕರ ಸಂಸ್ಥೆ (ಐಸಿಎಐ)ಯಿಂದ ಎಸ್.ಎಸ್. ನಾಗನಂದ್ (2001), ಎ. ಶಂಕರ್ (2018) ಕೆ.ಎಸ್. ರವಿಶಂಕರ್, ವಿ. ರಘುರಾಮನ್, ಕೆ.ಕೆ. ಚೈತನ್ಯ (ಮೂವರು 2021ರಲ್ಲಿ) ಅವರನ್ನು...

ಕರುನಾಡು “ರಾಜ್ಯೋತ್ಸವ ಪ್ರಶಸ್ತಿ” ಪಡೆದ ಕಿತ್ತೂರು ನಾಡಿನ ತೇಜಸ್ವಿ ಯುವಕ ರಾಜು

ಸುದ್ದಿ ಸದ್ದು ನ್ಯೂಸ್ ಮೈಸೂರು: ಪ್ರತಿವರ್ಷ ಪದ್ದತಿಯಂತೆ ಮಂಡ್ಯದ ಕರುನಾಡು ಸೇವಾ ಟ್ರಸ್ಟ್ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಕೊಡಮಾಡುವ ಪ್ರತಿಷ್ಠಿತ "ಕರುನಾಡು ರಾಜ್ಯೋತ್ಸವ" ಪ್ರಶಸ್ತಿಯನ್ನು ಪಡೆದ ಐತಿಹಾಸಿಕ ಚನ್ನಮ್ಮನ ಕಿತ್ತೂರು ನಾಡಿನ ತೇಜಸ್ವಿ ಯುವಕ ರಾಜು ಬೋಗುರು(ಮೇದಾರ) ಡಿಸೆಂಬರ್ 18 ರಂದು ಮೈಸೂರು ಮುಡಾ ಆಫೀಸ್ ಎದುರು ಇರುವ ರೋಟರಿ ಸಭಾಂಗಣದಲ್ಲಿ ನಡೆಯುವ "ಕನ್ನಡದ...

ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಬದುಕುಳಿದಿದ್ದ ಗ್ರುಪ್ ಕ್ಯಾಪ್ಟನ್ ವರುಣ್ ಸಿಂಗ್ ನಿಧನ

ಸುದ್ದಿ ಸದ್ದು ನ್ಯೂಸ್ ಬೆಂಗಳೂರು: ತಮಿಳುನಾಡು ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಬದುಕುಳಿದಿದ್ದ ಗ್ರುಪ್ ಕ್ಯಾಪ್ಟನ್ ವರುಣ್ ಸಿಂಗ್ ಇಂದು ಕೊನೆಯುಸಿರೆಳೆದಿದ್ದಾರೆ. ಕಳೆದ ಒಂದು ವಾರದಿಂದ ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಡಿಸೆಂಬರ್ 8 ರಂದು ಮಧ್ಯಾಹ್ನ ತಮಿಳುನಾಡಿನ ಊಟಿ ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್...

ಚಚಡಿಯಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಹನುಮ ಮಾಲಾ ದೀಕ್ಷೆ ಹಾಗೂ ಸಂಕಿರ್ತನಾ ಯಾತ್ರೆ ಜರುಗಿತು

ಸುದ್ದಿ ಸದ್ದು ನ್ಯೂಸ್ ಬೈಲಹೊಂಗಲ: ತಾಲೂಕಿನ ಚಚಡಿ ಗ್ರಾಮದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಹನುಮ ಮಾಲಾ ದೀಕ್ಷಾ ಕಾರ್ಯಕ್ರಮ ಹಾಗೂ ಸಂಕಿರ್ತನಾ ಯಾತ್ರೆ  ವಿಜೃಂಭಣೆಯಿಂದ ನಡೆಯಿತ. ವಿಶ್ವ ಹಿಂದೂ ಪರಿಷತ್ ಉತ್ತರ ಕರ್ನಾಟಕ ಪ್ರಾಂತ ಸಹ ಕೋಶಾಧ್ಯಕ್ಷ ಕೃಷ್ಣಾ ಭಟ್ಟ, ವಿಭಾಗ ಸಹಕಾರ್ಯದರ್ಶಿ ಅಚ್ಯುತ ಕುಲಕರ್ಣಿ ಹನುಮ ಮಾಲಾಧಾರಿಗಳಿಗೆ ಹಾಗೂ ಕಾರ್ಯಕರ್ತರಿಗೆ ಸಂಕೀರ್ತನ...

ವನಾಧಾರಿತ ಬೇಸಾಯ ಪರಿಸರಕ್ಕೆ ಪೂರಕ

ಸುದ್ದಿ ಸದ್ದು ನ್ಯೂಸ್ ಎಂ.ಕೆ. ಹುಬ್ಬಳ್ಳಿ: ಬೆಳಗಾವಿ ರಾಜ್ಯದ ಪ್ರಮುಖ ಆಹಾರ ಉತ್ಪಾದನಾ ಸ್ಥಳ. ಇಲ್ಲಿ ವಾಣಿಜ್ಯ ಬೆಳೆಗಳು ಪ್ರಮುಖ ಆರ್ಥಿಕ ಮೂಲಗಳಾದರೆ , ಇಲ್ಲಿಯ ತಾಜಾ ತರಕಾರಿಗಳು ಅನೇಕ ರಾಜ್ಯಗಳಿಗೆ ರಪ್ತಾಗುತ್ತವೆ. ಇನ್ನು ಇಲ್ಲಿಯ ಇತ್ತೀಚಿನ ಬೆಳವಣಿಗೆಗಳು ಕೃಷಿ ಕ್ಷೇತ್ರಲ್ಲಿ ಭರವಸೆಯನ್ನು ನೀಡಿವೆ.ಜಿಲ್ಲೆಯ ಅನೇಕ ರೈತರು ರಾಸಯನಿಕಗಳನ್ನು ಕಡಿಮೆ ಮಾಡಿ ಸಾವಯವದತ್ತ ಮರುಳುತ್ತಿದ್ದಾರೆ. ನೌಕರಿ...

ಕೋವಿಡ್ ಸಂಕಷ್ಟದಲ್ಲೂ ಶ್ರೀ ಚರಣ್ ಸೌಹಾರ್ದ ಕೋ ಆಪರೇಟಿವ್ ಬ್ಯಾಂಕ್ 1.37 ಕೋಟಿ ಲಾಭ

  ಸುದ್ದಿ ಸದ್ದು ನ್ಯೂಸ್ 2022ರಲ್ಲಿ ಬ್ಯಾಂಕ್‍ನ ರಜತ ಮಹೋತ್ಸವ ಆಚರಣೆ. ಬ್ಯಾಂಕ್‍ನ ಎಲ್ಲಾ ಸದಸ್ಯರಿಗೆ 2022ರಲ್ಲಿ ಡಿವಿಡೆಂಟ್ ವಿತರಣೆ, ಬೆಂಗಳೂರು: ಗ್ರಾಹಕರಿಗೆ ಅತ್ಯುತ್ತಮ ಸೇವೆಯನ್ನು ನೀಡಬೇಕು ಎನ್ನುವ ಉದ್ದೇಶದಿಂದ ಪ್ರಾರಂಭವಾಗಿರುವ ಬಸವನಗುಡಿಯ ಶ್ರೀ ಚರಣ್ ಸೌಹಾರ್ದ ಕೋ ಆಪರೇಟಿವ್ ಬ್ಯಾಂಕ್ ಲಿ. ಕೋವಿಡ್ ಸಾಂಕ್ರಾಮಿಕ ಸಂಕಷ್ಟದ ನಡುವೆಯೂ 2021ರ ಮಾರ್ಚ್ 3 ರಂತೆ 1.37 ಕೋಟಿಗೂ ಅಧಿಕ ನಿವ್ವಳ...

ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ ಪ್ರತಿಭಟನೆಯ ಬಿಸಿ

ಸುದ್ದಿ ಸದ್ದು ನ್ಯೂಸ್ ಬೆಳಗಾವಿ: ರಾಜ್ಯದ ಎರಡನೇ ರಾಜಧಾನಿ ಎಂದು ಕರೆಸಿಕೊಳ್ಳುವ ಬೆಳಗಾವಿ ಸುವರ್ಣ ಸೌಧದಲ್ಲಿ ಡಿಸೆಂಬರ್13 ರಿಂದ 23 ರಂದು ವರೆಗೆ ಸತತ 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನಕ್ಕೆ ಪ್ರತಿ ಅಧಿವೇಶನದಂತೆ ಈ ಬಾರಿಯೂ ಪ್ರತಿಭಟನೆಯ ಬಿಸಿ ತಟ್ಟಲಿದೆ. ವಿವಿಧ ಸಂಘ ಸಂಸ್ಥೆಗಳು, ನಾನಾ ಸಮಾಜ ಸಂಘಟನೆಗಳು, ವಿವಿಧ...

ಹೆಂಡತಿಯ ಕತ್ತು ಕೂಯ್ದು ಕೊಲೆ ಮಾಡಿದ ಪತಿರಾಯ

ಸುದ್ದಿ ಸದ್ದು ನ್ಯೂಸ್ ರಾಮನಗರ: ಪಾಪಿ ಪತಿಯೊಬ್ಬ ತನ್ನ ಜೊತೆ ಜಗಳ ಮಾಡಿದಳೆಂದು ತನ್ನ ಪತ್ನಿ ಮಂಗಳಗೌರಿ (28) ನಡು ರೋಡಿನಲ್ಲಿ ಕತ್ತು ಕುಯ್ದು ಕೊಲೆ ಮಾಡಿರುವ ಭೀಕರ ಘಟನೆ ತಾಲೂಕಿನ ಅರಳಿಮರದೊಡ್ಡಿ ಗ್ರಾಮದಲ್ಲಿ ವರದಿಯಾಗಿದೆ. ಕಳೆದ ಒಂದು ವಾರದ ಹಿಂದೆ ಗಂಡನ ಜೊತೆ ಗಲಾಟೆ ಮಾಡಿಕೊಂಡು ಮಂಗಳಗೌರಿ ಅಕ್ಕನ ಮನೆಗೆ ಬಂದಿದ್ದರು. ಈ ವೇಳೆ ರಾಮನಗರದ...

ಚನ್ನಬಸವಣ್ಣ ಲಂಗೋಟಿ ಆಲ್ ಇಂಡಿಯಾ ಸರ್ವಿಸ್‌ನ ಐಪಿಎಸ್ ಅಧಿಕಾರಿಯಾಗಿ ಆಯ್ಕೆ

ಬೆಂಗಳೂರು: ಐಪಿಎಸ್ ಅಧಿಕಾರಿಗಳಲ್ಲಿಯೇ ಅತಿ ಹೆಚ್ಚಿನ ಚಿನ್ನದಪ ದಕಗಳನ್ನು ಪಡೆದಿರುವ ದಕ್ಷ ಅಧಿಕಾರಿ ಚನ್ನಬಸವಣ್ಣ ಲಂಗೋಟಿ ಆಲ್ ಇಂಡಿಯಾ ಸರ್ವಿಸ್‌ನ ಐಪಿಎಸ್ ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ ಎಂದು ಕೇಂದ್ರ ಗ್ರಹ ಸಚಿವಾಲಯ ಆದೇಶ ಹೊರಡಿಸಿದೆ. ಇವರು ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನವರಾಗಿದ್ದು, ಈ ಹಿಂದೆ ಗುಪ್ತಚರ ಇಲಾಖೆಯ ಎಸ್ಪಿ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಇವರು ಅಖಿಲ...

ರಾಜಕಾರಣ ಮತ್ತು ಸಾಂಸ್ಕೃತಿಕ ರಾಯಭಾರಿ ರಾಜಾಜಿ

ಸುದ್ದಿ ಸದ್ದು ನ್ಯೂಸ್ ರಾಜಾಜಿ ಎಂದು ಜನಪ್ರಿಯರಾದ ಸಿ. ರಾಜಗೋಪಾಲಾಚಾರಿ ಭಾರತೀಯ ರಾಜಕಾರಣ ಮತ್ತು ಸಾಂಸ್ಕೃತಿಕ ಲೋಕದಲ್ಲಿ ದೊಡ್ಡ ಹೆಸರು ಮಾಡಿರುವ ಮುತ್ಸದ್ಧಿ ನಾಯಕರು ಚಕ್ರವರ್ತಿ ರಾಜಗೋಪಾಲಾಚಾರಿ ಅವರು 1878ರ ಡಿಸೆಂಬರ್ 10ರಂದು ಹೊಸೂರು ತಾಲ್ಲೂಕಿನ ತೋರ್ಪಳ್ಳಿಯಲ್ಲಿ ಜನಿಸಿದರು. ಅವರ ವಿದ್ಯಾಭ್ಯಾಸ ಬೆಂಗಳೂರಿನ ಸೆಂಟ್ರಲ್ ಕಾಲೇಜು ಮತ್ತು ಮದ್ರಾಸಿನ ಪ್ರೆಸಿಡೆನ್ಸಿ ಕಾಲೇಜುಗಳಲ್ಲಿ ನಡೆಯಿತು. ರಾಜಗೋಪಾಲಾಚಾರಿ ಅವರು 1900ರಲ್ಲಿ ಸೇಲಂನ...

About Me

384 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!