Tuesday, September 17, 2024

B. Chi

ಕುಡಿದು ನಶೆಯಲ್ಲಿ ಬೆಳಗಾವಿಯ ಯುವಕನ ಕೊಲೆ

ಸುದ್ದಿ ಸದ್ದು ನ್ಯೂಸ್ ಬೆಳಗಾವಿ- ಸರಾಯಿ ಕುಡಿದ ನಶೆಯಲ್ಲಿ ಸ್ನೇಹಿತರ ನಡುವೆ ಜಗಳ ನಡೆದು. ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ರವಿವಾರ ರಾತ್ರಿ ಬೆಳಗಾವಿಯಲ್ಲಿ ನಡೆದಿದೆ. ಹಳೇ ಬೆಳಗಾವಿ ನಾಕಾ ಬಳಿ ಇದ್ದ ವೈನ್ ಶಾಪ್‌ಗೆ ಗೆಳೆಯರಿಬ್ಬರು ಸರಾಯಿ ಕುಡಿಯಲು ಹೋಗಿದ್ದರು ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಇಬ್ಬರು ಹೊಡೆದಾಡಿಕೊಂಡಿದ್ದಾರೆ ಹೊಡೆದಾಡುವ...

ಮುನವಳ್ಳಿಯಲ್ಲೊಬ್ಬ ಅಪ್ರತಿಮ ನಾಟಿ ವೈದ್ಯ.! ಮಾರಣಾಂತಿಕ ನೋವುಗಳಿಗೆ ಇವರಲ್ಲಿದೆ ಮದ್ದು..!

ಸುದ್ದಿ ಸದ್ದು ನ್ಯೂಸ್ ಬೆಳಗಾವಿ: ಈಗಿನ ಕಾಲದಲ್ಲಿ ನಾವು ನೀವೆಲ್ಲರು ಕೆಲಸಗಳಲ್ಲಿ ಅದೆಷ್ಟು ಬ್ಯೂಸಿ ಆಗ್ತಿದ್ದೀವೋ ಅದೇರೀತಿ ಮಾರಣಾಂತಿಕ ಖಾಯಿಲೆಗಳು ಅಂದರೆ ಕೈ, ಕಾಲು ಮೊನಕಾಲು,ಮೊನಕೈ, ನಡನೋವು ಸೇರಿದಂತೆ ಇನ್ನೂ ಅನೇಕ ರೀತಿಯ ನೋವುಗಳು ಅತ್ಯಂತ ವೇಗವಾಗಿ ಹೆಚ್ಚುತಿವೆ. ಇಂದಿನ ತಂತ್ರಜ್ಞಾನ ಯುಗದಲ್ಲಿ ಯುವ ಪೀಳಿಗೆಗೆ ಹೆಚ್ಚಾಗಿ ಕಾಡುತ್ತಿರುವದು ಇಂತಹ ಅನೇಕ ತರಹದ ನೋವುಗಳು....

ಮಾಜಿ ಸಚಿವ ಡಿ.ಬಿ.ಇನಾಮದಾರ ಭೇಟಿಯಾದ ಚನ್ನರಾಜ ಹಟ್ಟಿಹೊಳಿ

ಸುದ್ದಿ ಸದ್ದು ನ್ಯೂಸ್ ನೇಗಿನಹಾಳ:27:ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಬಿರುಸಿನ ಪ್ರಚಾರ ಕೈಗೊಂಡಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರು ಇಂದು ಮಾಜಿ ಸಚಿವ ಡಿ.ಬಿ.ಇನಾಮದಾರ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಕಿತ್ತೂರು ಕ್ಷೇತ್ರದಲ್ಲಿ ತಮ್ಮದೇಯಾದ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಡಿ.ಬಿ.ಇನಾಮದಾರ ಅವರು ಈಗಾಗಲೇ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ...

ಪುತ್ರಿ ನಿವೇದಿತಾ ಜನ್ಮದಿನದ ನಿಮಿತ್ತ ಬಜಾಜ್ ವಾಹನಗಳಿಗೆ 5 ಸಾವಿರ ರಿಯಾಯಿತಿ; ಮಲ್ಲಿಕಾರ್ಜುನ ಜಗಜಂಪಿ

ಸುದ್ದಿ ಸದ್ದು ನ್ಯೂಸ್ ಬೆಳಗಾವಿ: ಜಗಜಂಪಿ ಉದ್ಯೋಗ ಸಮೂಹದ ಮುಖ್ಯಸ್ಥರು ಖ್ಯಾತ ಉದ್ಯಮಿಗಳಾದ ಮಲ್ಲಿಕಾರ್ಜುನ ಜಗಜಂಪಿ ಅವರ ಪುತ್ರಿ ನಿವೇದಿತಾ ಅವರ ಜನ್ಮದಿನದ ನಿಮಿತ್ತ ಜಗಜಂಪಿ ಬಜಾಜ್‌ ಅವರಿಂದ ನವೆಂಬರ 28 ರಿಂದ ಡಿಸೆಂಬರ್ 5 ರವರೆಗೆ ಬಜಾಜ್ ವಾಹನಗಳ ಖರೀದಿ ಮೇಲೆ 5 ಸಾವಿರ ರೂ. ರಿಯಾಯಿತಿ (Discount) ಘೋಷಿಸಿದ್ದಾರೆ ಈ ಹಿನ್ನೆಲೆಯಲ್ಲಿ ಪತ್ರಿಕಾ ವಿತರಕರು,...

ಮಕ್ಕಳಿಗೆ ಮಹಾತ್ಮರ ಹೆಸರಿಡಿ ಶ್ರೀ ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ

ಸುದ್ದಿ ಸದ್ದು ನ್ಯೂಸ್ ಬೈಲಹೊಂಗಲ: ಮಕ್ಕಳಿಗೆ ಮಹಾತ್ಮರ ಹೆಸರಿಡಿ ಬಸವಣ್ಣನನ್ನು ಜಪಿಸಿದರೆ ಪಾಪ ಕರ್ಮಗಳು ಕಡಿಮೆಯಾಗುತ್ತವೆ. ಚನ್ನಬಸವಣ್ಣನನ್ನು ಜ್ಞಾಪಿಸಿಕೊಂಡರೆ ಜ್ಞಾನ ಪ್ರಾಪ್ತಿಯಾಗುತ್ತದೆ. ಅಕ್ಕಮಹಾದೇವಿಯನ್ನು ನೆನೆದರೆ ವೈರಾಗ್ಯದ ಮಹತ್ವ ತಿಳಿಯುತ್ತದೆ. ಈ ಮೊದಲು ಮಕ್ಕಳಿಗೆ ಮಹಾತ್ಮರ ಹೆಸರುಗಳನ್ನು ಇಡುತ್ತಿದ್ದರು. ಆದರೆ ಇದೀಗ ಅರ್ಥವೇ ಇಲ್ಲದ ವಿಚಿತ್ರ ಹೆಸರುಗಳನ್ನು ಇಡುತ್ತಿದ್ದಾರೆ. ಇನ್ನು ಮುಂದೆ ಮಕ್ಕಳಿಗೆ ಮಹಾತ್ಮರ ಹೆಸರುಗಳನ್ನು ಇಡುವ...

ಕಾರ್ತಿಕ ದೀಪೋತ್ಸವ ಕತ್ತಲೆಯಿಂದ ಬೆಳಕಿಗೆ ಕೊಂಡೊಯ್ದು ಸುಖ ಸಮೃದ್ಧಿಯನ್ನು ನೀಡುತ್ತದೆ ಡಾ.ಎಸ್.ಬಿ.ದಳವಾಯಿ

ಸುದ್ದಿ ಸದ್ದು ನ್ಯೂಸ್    ಚನ್ನಮ್ಮನ ಕಿತ್ತೂರು:- ಬುದ್ಧ, ಬಸವ, ಗಾಂಧಿ, ಪರಮಹಂಸರು,ವಿವೇಕಾನಂದರ ಆದರ್ಶಗಳಿಂದಾಗಿ,ಮಹಾನ್ ಪುರುಷರ ಪವಾಡಗಳಿಂದಾಗಿ ವಿಶ್ವದಲ್ಲಿಯೇ ಭಾರತ ದೇಶವು ಆಧ್ಯಾತ್ಮಿಕವಾಗಿ ಗುರುತಿಸಲ್ಪಟ್ಟಿದೆ ಎಂದು ವಿಶ್ರಾಂತ ಪ್ರಾಚಾರ್ಯ ಡಾ.ಎಸ್.ಬಿ.ದಳವಾಯಿ ಅವರು ಚನ್ನಮ್ಮನ ಕಿತ್ತೂರು ರಾಷ್ಟ್ರೀಯ ಹೆದ್ದಾರಿ 4 ರ ಪಕ್ಕದಲ್ಲಿ ತಿಮ್ಮಾಪೂರ ಗ್ರಾಮಕ್ಕೆ ಹೊಂದಿಕೊಂಡು ಇರುವ ಶ್ರೀ ಸಾಯಿ ಬಾಬಾ ದೇವಸ್ಥಾನದಲ್ಲಿ ಕಾರ್ತಿಕ ಮಾಸದ...

ಮಾಜಿ ಸಚಿವ ಡಿ.ಬಿ. ಇನಾಮದಾರ ಆಗಮನ:ಮುಗಿಲು ಮುಟ್ಟಿದ ಕಿತ್ತೂರು ಕೈ ಕಾರ್ಯಕರ್ತರ ಸಂಭ್ರಮ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ನ26: ಕೋವಿಡ್ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದ ಚನ್ನಮ್ಮನ ಕಿತ್ತೂರು ಕ್ಷೇತ್ರದ ಮಾಜಿ ಶಾಸಕರು ಮಾಜಿ ಸಚವರೂ ಆಗಿರುವ ಡಿ.ಬಿ.ಇನಾಮದಾರ (ಧಣಿ) ಅವರು ಇಂದು ಕಿತ್ತೂರು ಕ್ಷೇತ್ರಕ್ಕೆ ಆಗಮಿಸಿದ್ದು ಅವರ ಅಸಂಖ್ಯಾತ ಅಭಿಮಾನಿಗಳು ಕಾಂಗ್ರೆಸ್ ಕಾರ್ಯಕರ್ತರು ಹಿತೈಷಿಗಳು ಕಿತ್ತೂರು ಪಟ್ಟಣದಲ್ಲಿ ಅದ್ದೂರಿಯಾಗಿ ಸ್ವಾಗತ ಮಾಡಿಕೊಂಡಿದ್ದು ಈ...

ಪರಿಷತ್ ಚುನಾವಣೆ: ಏಕರೂಪ್ ಕೌರ್ ಭೇಟಿ, ಮತಗಟ್ಟೆಗಳ ಪರಿಶೀಲನೆ ಲೋಪದೋಷ ರಹಿತ ಚುನಾವಣೆಗೆ ಸೂಚನೆ

ಸುದ್ದಿ ಸದ್ದು ನ್ಯೂಸ್ ಬೆಳಗಾವಿ, ನ.26: ವಿಧಾನ ಪರಿಷತ್ ಚುನಾವಣೆಯ ಮತದಾನ ಹಾಗೂ ಮತ ಎಣಿಕೆ ಸಂದರ್ಭದಲ್ಲಿ ಯಾವುದೇ ರೀತಿಯ ಲೋಪದೋಷಗಳು ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಬೆಳಗಾವಿ ಜಿಲ್ಲೆಯ ವಿಧಾನ ಪರಿಷತ್ ಚುನಾವಣಾ ವೀಕ್ಷಕರಾದ ಹಿರಿಯ ಐ.ಎ.ಎಸ್. ಅಧಿಕಾರಿ ಏಕರೂಪ್ ಕೌರ್ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ನ.26)...

ವೇದಗಳನ್ನು ಏನು ಮಾಡ್ತೀರಾ ಸುಟ್ಟು ಹಾಕ್ತೀರಾ?-ದಿನೇಶ ಅಮೀನಮಟ್ಟು

ಸುದ್ದಿ ಸದ್ದು ನ್ಯೂಸ್ ಬೆಂಗಳೂರು: (ನ-25): ಹಂಸಲೇಖ ಅವರ ಹೇಳಿಕೆಯನ್ನು ಬೆಂಬಲಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರು ಹಾಗೂ ಹಿರಿಯ ಪತ್ರಕರ್ತರು ಆಗಿರುವ ದಿನೇಶ ಅಮೀನಮಟ್ಟು ಅವರು ತಮ್ಮ ಫೇಸ್ಬುಕ್ ನಲ್ಲಿ ಹಂಸಲೇಖ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.  ಅವರ ಬರಹ ಇಲ್ಲಿದೆ: ದಲಿತರ ಕೇರಿಗೆ ಹೋಗಿ ಬ್ರಾಹ್ಮಣರ ಜಾತಿ ಕೆಡಿಸಿದ ಪೇಜಾವರ ಮಠದ ವಿಶ್ವೇಶತೀರ್ಥ...

ಎದೆನೋವು: ಆಸ್ಪತ್ರೆಗೆ ದಾಖಲಾದ ಅಣ್ಣಾ ಹಝಾರೆ

ಸುದ್ದಿ ಸದ್ದು ನ್ಯೂಸ್ ಮುಂಬೈ: ಸಾಮಾಜಿಕ ಹೋರಾಟಗಾರ ಕಿಷನ್ ಬಾಬುರಾವ್ ಹಜಾರೆ (ಅಣ್ಣಾ ಹಜಾರೆ) ಅವರನ್ನು ಗುರುವಾರ ಎದೆನೋವು ಕಾಣಿಸಿಕೊಂಡ ನಂತರ ಪುಣೆಯ ರೂಬಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಆಸ್ಪತ್ರೆಗೆ ದಾಖಲಾದ ಕ್ಷಣದಿಂದ ಅವರನ್ನು ನಿಗಾದಲ್ಲಿ ಇರಿಸಲಾಗಿದೆ ಹಾಗೂ ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ ಎಂದು ರೂಬಿ ಹಾಲ್ ಕ್ಲಿನಿಕ್‌ನ ವೈದ್ಯಕೀಯ ಅಧೀಕ್ಷಕ ಡಾ....

About Me

384 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!