Sunday, September 22, 2024

B. Chi

ದೇವರಶೀಗಿಹಳ್ಳಿ ಪ್ರಾಥಮಿಕ ಶಾಲೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ರವೀಂದ್ರ ಬಳಿಗಾರ ಇವರು ಇಂದು ದೇವರಶೀಗಿಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಅಳವಡಿಸಿರುವ ಕುಡಿಯುವ ನೀರಿನ ಸಿಂಟೆಕ್ಸು, ತಾಲ್ಲೂಕು ಪಂಚಾಯತ್ ಅನುದಾನದಲ್ಲಿ ಮಂಜೂರಾಗಿರುವ ಸ್ಮಾರ್ಟ್ ಬೋರ್ಡು ಹಾಗೂ ಶಿಕ್ಷಣ ಇಲಾಖೆ ಮತ್ತು ನರೇಗಾ ಯೋಜನೆ ಗ್ರಾಮ...

ಬೆಳಗಾವಿ ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆ: ಮಂಗಲಾ ಮೆಟಗುಡ್ ಗೆ ಒಲಿದ ಜಿಲ್ಲಾಧ್ಯಕ್ಷ ಗಾದಿ

ಸುದ್ದಿ ಸದ್ದು ನ್ಯೂಸ್ ಬೆಳಗಾವಿ:21: ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಮಂಗಲಾ ಮೆಟಗುಡ್ ಅವರಿಗೆ ಎರಡನೇ ಬಾರಿ ಅಧ್ಯಕ್ಷ ಗಾದಿ ಒಲಿದು ಬಂದಿದ್ದು ಮತದಾರರು ಮಂಗಲಾಗೆ ಜೈ ಅಂದಿದ್ದಾರೆ.  ಬೆಳೆಗ್ಗೆ ಯಿಂದ ನಡೆದ ಮತದಾನದಲ್ಲಿ ಚಲಾವಣೆಯಾದ ಮತಗಳಲ್ಲಿ ಶೇ 80% ರಷ್ಟು ಮತಗಳನ್ನು ಪಡೆಯುವ ಮೂಲಕ ಮಂಗಲಾ ಮೆಟಗುಡ್ ಅವರು...

ಲಿಂಗಾಯತರ ಹಿತಶತೃಗಳು ಯಾರು ?

ಸುದ್ದಿ ಸದ್ದು ನ್ಯೂಸ್ ರಾಜ್ಯದ ಹಲವಾರು ಕ್ಷೇತ್ರಗಳಲ್ಲಿ ಲಿಂಗಾಯತ ಸಮುದಾಯ ಕರ್ನಾಟಕದ ಅಭಿವೃದ್ಧಿಗೆ ವಿವಿಧ ಬಗೆಯಲ್ಲಿ ತನ್ನ ಕೊಡುಗೆಗಳನ್ನು ನೀಡಿದೆ. ಕರ್ನಾಟಕವು ಬಸವಣ್ಣ ˌ ಕನಕದಾಸˌ ಸರ್ವಜ್ಞ ˌ ಷರೀಫˌ ಕುವೆಂಪುರವರ ವಿಚಾರಧಾರೆಯ ನೆಲ. ಕನ್ನಡನಾಡು ಸೌಹಾರ್ದತೆˌ ಸಹಿಷ್ಣತೆ ಮತ್ತು ಸಹೋರತ್ವದ ನೆಲೆಬೀಡು. ಆದರೆ ಇತ್ತೀಚಿನ ದಿನಗಳಲ್ಲಿ ಫ್ಯಾಸಿಷ್ಟ್ ಶಕ್ತಿಗಳು ಕರ್ನಾಟಕದ ನೆಲದಲ್ಲಿರುವ ಬಹು ಸಂಸ್ಕೃತಿಯ...

ಬಾಲಿವುಡ್ ನಟಿ ಕಂಗನಾ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ ಜೈಲಿಗಟ್ಟಿ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ್ತಿ ಲೀಲಾ ಬಾಯಿ ಚಿಟ್ಟಾಲೆ ಕರೆ

ನವದೆಹಲಿ: 20: ಭಾರತ ಸ್ವತಂತ್ರಗೊಂಡಿದ್ದು 1947 ರಲ್ಲಿ ಅಲ್ಲ ಅದು ಬ್ರಿಟಿಷರು ನೀಡಿದ ಭಿಕ್ಷೆ ನಿಜವಾಗಲೂ ಸ್ವತಂತ್ರ ಸಿಕ್ಕಿದ್ದು 2014 ರಲ್ಲಿ ಅನ್ನೋ ಬಾಲಿವುಡ್ ಬೆಡಗಿ ಕಂಗನಾ ರಾಣಾವತ್ ಅವರ ಹೇಳಿಕೆಯನ್ನು 91ರ ಪ್ರಾಯದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ್ತಿ ಲೀಲಾ ಬಾಯಿ ಚಿಟ್ಟಾಲೆ ತೀವ್ರವಾಗಿ ಖಂಡಿಸಿದ್ದಾರೆ. ಬಾಲಿವುಡ್ ನಟಿ ಕಂಗನಾ ಅವರ ಈ ಹೇಳಿಕೆ ಸಕತ್...

ಐದು ಸಾವಿರ ಹೆರಿಗೆ ಮಾಡಿಸಿದ್ದ ನರ್ಸ್‌ ತಮ್ಮ ಹೆರಿಗೆ ನಂತರ ನಿಧನ!

ಸುದ್ದಿ ಸದ್ದು ನ್ಯೂಸ್               ಮುಂಬೈ: ಸುಮಾರು 5 ಸಾವಿರ ಗರ್ಭಿಣಿಯರಿಗೆ ಹೆರಿಗೆ ಮಾಡಿಸಿದ್ದ ಖ್ಯಾತ ನರ್ಸ್‌ ಜ್ಯೋತಿ ಗಾವ್ಲಿ (38) ಶಿಶುವಿಗೆ ಜನ್ಮವಿತ್ತ ಕೆಲವೇ ದಿನಗಳಲ್ಲಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.               ...

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಮಾಡಿದ ವಿಜಯಾನಂದ ಶ್ರೀಗಳು

ಸುದ್ದಿ ಸದ್ದು ನ್ಯೂಸ್  ಬೈಲಹೊಂಗಲ: ತಾಲೂಕಿನ ಬೇವಿನಕೊಪ್ಪ ಗ್ರಾಮದ ಪ್ರೌಢ ಶಾಲಾ ಮಕ್ಕಳಿಗೆ ಸ್ಥಳೀಯ ಆನಂದಾಶ್ರಮ ಮಠದ ಪರಪ ಪೂಜ್ಯ ವಿಜಯಾನಂದ ಮಹಾಸ್ವಾಮಿಜಿಯವರ 62 ಜನ ವಿಧ್ಯಾರ್ಥಿಗಳಿಗೆ ಉಚಿತವಾಗಿ ಸಮವಸ್ತ್ರಗಳನ್ನು ವಿತರಿಸಿದರು.  ಸಮವಸ್ತ್ರ ವಿತರಿಸಿ ಮಾತನಾಡಿದ ಶ್ರೀಗಳು ಜಾತಿ ಮತ ಪಂತ ಪಕ್ಷ ಎಂಬ ಭೇದಭಾವ ಇಲ್ಲದೆ ಎಲ್ಲರಿಗೂ ಸಹಾಯ ಮಾಡಬೇಕು. ಇಲ್ಲಿ ಯಾರೂ ಬಡವರಲ್ಲ ಯಾರೂ...

ಪ್ರಬುದ್ಧ ಕನ್ನಡ ಮನಸ್ಸುಗಳಿಗೆ ಮಲಾಲಿಗೆ ಮಾತು ಹಾಕಲು ಮನವಿ; ಬಸವರಾಜ ಚಿನಗುಡಿ

ಸುದ್ದಿ ಸದ್ದು ನ್ಯೂಸ್ ನಾಡಿನ ಪ್ರಬುದ್ದ ಕನ್ನಡ ಮನಸ್ಸುಗಳಿಗೆ ವಿನಮ್ರ ಮನವಿ. ಕನ್ನಡದ ಬಗ್ಗೆ ಕಾಳಜಿ ಇರೋರು, ನಾಡು ನುಡಿಯ ಬಗ್ಗೆ ಕಕ್ಕುಲಾತಿ ಉಳ್ಳವರು, ಅಪ್ಪಟ ಕನ್ನಡದ ಬರವಣಿಗೆ, ಭಾಷಣಗಳನ್ನು ಮಾಡುತ್ತ ಸಾಹಿತಿಗಳು ಬರಹಗಾರರೇ ಅಭಿಮಾನದಿಂದ ಕನ್ನಡದ ಅಸ್ಮಿತೆಯನ್ನು ಪ್ರತಿಬಿಂಬಿಸುವ ಅಪರೂಪದ ಪ್ರಜ್ಞಾವಂತ ಓದುಗರನ್ನೋ ಪ್ರಬುದ್ದ ಬರಹಗಾರರನ್ನೋ ಸುದೀರ್ಘ ಇತಿಹಾಸ ಹೊಂದಿದ ಕನ್ನಡ ಸಾಹಿತ್ಯ ಪರಿಷತ್ತು ಅನ್ನೋ...

ಕಸಾಪ ಮೇಲೆ ರಾಜಕೀಯ ಆಕ್ರಮಣ: ಮಹೇಶ್ ಜೋಶಿಗೆ ಮತ ನೀಡದಂತೆ ಮನವಿ

ಸುದ್ದಿ ಸದ್ದು ನ್ಯೂಸ್ ಬೆಂಗಳೂರು: ಕಳೆದ ನೂರು ವರ್ಷಗಳ ವರೆಗೂ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಗಳಲ್ಲಿ ಯಾವುದೇ ರಾಜಕೀಯ ಪಕ್ಷ ನೇರವಾಗಿ ಹಸ್ತಕ್ಷೇಪ ಮಾಡಿರಲಿಲ್ಲ.ಈ ಬಾರಿ ಬಿಜೆಪಿ ಸಾಂಸ್ಕೃತಿಕ ಕ್ಷೇತ್ರವಾದ ಕನ್ನಡ ಸಾಹಿತ್ಯ ಪರಿಷತ್ತ ಮೇಲೆ ಆಕ್ರಮಣ ಮಾಡುವ ಮುಖಾಂತರ ಎಲ್ಲವನ್ನೂ ಹಾಳು ಮಾಡಲು ಹೊರಟಿದೆ ಎಂದು ಹಿರಿಯ ಸಾಹಿತಿಗಳು ಮತ್ತು ಖ್ಯಾತ ಲೇಖಕರು...

ಬೆಳಗಾವಿ ಕನ್ನಡ ಭವನದಲ್ಲಿ ರಾಜಶೇಖರ ಮುಲಾಲಿ ಪರ ಮತಯಾಚನೆ

ಸುದ್ದಿ ಸದ್ದು ನ್ಯೂಸ್ ಬೆಳಗಾವಿ: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪ್ರಥಮ ಬಾರಿಗೆ ಉತ್ತರ ಕರ್ನಾಟಕದಿಂದ ಸ್ಪರ್ಧೆ ಮಾಡಿರುವ ಭ್ರಷ್ಟಾಚಾರ ವಿರೋಧಿ ಮತ್ತು ಸಾಮಾಜಿಕ ಹೋರಾಟಗಾರ ರಾಜಶೇಖರ ಮುಲಾಲಿ ಅವರ ಪರವಾಗಿ ಬೆಳಗಾವಿ ಕನ್ನಡ ಭವನದಲ್ಲಿ ಗುರುವಾರ ಚುನಾವಣಾ ಪ್ರಚಾರ ಸಭೆ ಜರುಗಿತು. ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಧನ ಹಾಗೂ ವಾಹನ ಪಡೆಯದೇ ಭ್ರಷ್ಟಾಚಾರ...

ಸತೀಶ್ ಜಾರಕಿಹೊಳಿ ಮುಖ್ಯ ಮಂತ್ರಿ ಆಗಲಿ- ಚನ್ನರಾಜ್ ಹಟ್ಟಿಹೊಳಿ

ಸುದ್ದಿ ಸದ್ದು ನ್ಯೂಸ್  ಯಮಕನಮರಡಿ-ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಅವರು ರಾಜ್ಯದ ಮುಖ್ಯಮಂತ್ರಿ ಆಗಬೇಕು ಎನ್ನುವುದು ನಮ್ಮೆಲ್ಲರ ಆಶಯವಾಗಿದೆ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿ, ವಿಧಾನಪರಿಷತ್ ಚುನಾವಣೆಯೂ ಸಹ ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ...

About Me

384 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!