Sunday, September 22, 2024

B. Chi

ದೇಶಪಾಂಡೆ ರುಡಸೆಟ್ ಸಂಸ್ಥೆಯ ವತಿಯಿಂದ ಸ್ವಚ್ಛ-ವಾಹಿನಿ ವಾಹನಗಳಿಗೆ ಹಸಿರು ನಿಶಾನೆ

ಸುದ್ದಿ ಸದ್ದು ನ್ಯೂಸ್ ಹಳಿಯಾಳ : ಕೆನರಾ ಬ್ಯಾಂಕ ಹಾಗೂ ದೇಶಪಾಂಡೆ ರುಡಸೆಟ್ ಸಂಸ್ಥೆಯ ವತಿಯಿಂದ "ಸ್ವಚ್ಛ ಭಾರತ್ ಮಿಷನ್" ಅಡಿಯಲ್ಲಿ ಗ್ರಾಮ ಪಂಚಾಯತಿಗಳಲ್ಲಿ ಘನತ್ಯಾಜ್ಯ ವಿಲೇವಾರಿಗೆ ಬಳಸುವ "ಸ್ವಚ್ಛ-ವಾಹಿನಿ" ಗಳನ್ನು ಓಡಿಸಲು ಗ್ರಾಮೀಣ ಸ್ವಸಹಾಯ ಸಂಘದ ಮಹಿಳೆಯರಿಗೆ ಲಘು ವಾಹನ ಚಾಲನಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಇದು ಉತ್ತರಕನ್ನಡ ಜಿಲ್ಲೆಯಲ್ಲಿಯೇ ಪ್ರಥಮ ಪ್ರಯೋಗವಾಗಿದ್ದು ಪ್ರಥಮ ಬ್ಯಾಚಿನ 09...

ಪರಿಷತ್ ಚುನಾವಣೆ; ನೋಡಲ್ ಅಧಿಕಾರಿಗಳ ಸಭೆ ದೂರುಗಳಿಗೆ ತಕ್ಷಣವೇ ಸ್ಪಂದಿಸಿ ನೂತನ ಡಿ.ಸಿ ಆರ್.ವೆಂಕಟೇಶಕುಮಾರ್ ಸೂಚನೆ

ಸುದ್ದಿ ಸದ್ದು ನ್ಯೂಸ್ ಬೆಳಗಾವಿ, ನ.17: ಪ್ರತಿ ಚುನಾವಣೆಯೂ ಮಹತ್ವದ  ಚುನಾವಣೆಯಾಗಿರುತ್ತದೆ. ಆದ್ದರಿಂದ ಯಾವುದೇ ಲೋಪದೋಷಗಳಿಲ್ಲದೇ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಸುಗಮವಾಗಿ ಚುನಾವಣಾ ಪ್ರಕ್ರಿಯೆ ನಡೆಸುವ ನಿಟ್ಟಿನಲ್ಲಿ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ವೆಂಕಟೇಶಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಚುನಾವಣಾ ನೋಡಲ್...

ಭಿಕ್ಷುಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಆರೋಪಿ ಅಬ್ದುಲ್ ಅರೆಸ್ಟ್

ಸುದ್ದಿ ಸದ್ದು ನ್ಯೂಸ್ ಚಿಕ್ಕಬಳ್ಳಾಪುರ: ನಮ್ಮ ದೇಶದಲ್ಲಿ ಸಾಕಷ್ಟು ಕಾನೂನುಗಳು ಬಂದರು ಸಹ ಈ ಅತ್ಯಾಚಾರಗಳು ಮಾತ್ರ ಕಡಿಮೆಯಾಗುತ್ತಿಲ್ಲ ಅಪರಿಚಿತ ಭಿಕ್ಷುಕಿ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿದೆ. ನಗರಸಭೆಯ ಮಾಂಸ ಮಾರಾಟ ಮಳಿಗೆಯ ಬಳಿ ಈ ಘಟನೆ ನಡೆದಿದ್ದು ಅತ್ಯಾಚಾರವೆಸಗಿದ ಆರೋಪಿ ಅಬ್ದುಲ್ಲಾ ಎಂದು ತಿಳಿದುಬಂದಿದೆ. ಆರೋಪಿ...

ಮಾನಸಿಕ ಆರೋಗ್ಯ ಮಂಡಳಿಗೆ ಅಧ್ಯಕ್ಷರನ್ನು ನೇಮಿಸಿ: ಹೈಕೋರ್ಟ್ ಸೂಚನೆ

ಬೆಂಗಳೂರು, ನ 16: ರಾಜ್ಯ ಮಾನಸಿಕ ಆರೋಗ್ಯ ಮಂಡಳಿಗೆ ಅಧ್ಯಕ್ಷ ಹಾಗೂ ಸದಸ್ಯರನ್ನ ನೇಮಕ ಮಾಡುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ. ಮಾನಸಿಕ ಆರೋಗ್ಯ ಆರೈಕೆ ಕಾಯ್ದೆ-2017ನ್ನು ಜಾರಿಗೊಳಿಸುವಂತೆ ಕೋರಿ ಬೆಂಗಳೂರಿನ ಎನ್ ಸಂಜಯ್ ಸೇರಿದಂತೆ ಇನ್ನೂ ಅನೇಕರು ಮಾನಸಿಕ ಆರೋಗ್ಯ ಆರೈಕೆ ಕಾಯ್ದೆ-2017ನ್ನು ಜಾರಿಗೊಳಿಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ...

ಜಾನಪದʼ ಹಳ್ಳಿಗಲ್ಲ ನಗರಕ್ಕೂ ಸಂಬಂಧಿಸಿದ್ದು: ಡಾ. ಸಿ.ಕೆ.ನಾವಲಗಿ

ಸುದ್ದಿ ಸದ್ದು ನ್ಯೂಸ್ ಗೋಕಾಕ: ಜಾನಪದ ಅನಕ್ಷರಸ್ಥ ಹಳ್ಳಿಗರದು ಮಾತ್ರವಲ್ಲ, ಅಕ್ಷರಸ್ಥ ನಗರದವರಿಗೂ ಸಂಬಂಧಿಸಿದ್ದು ಎಂದು ಜಾನಪದ ಚಿಂತಕ ಡಾ. ಸಿ.ಕೆ.ನಾವಲಗಿ ಅಭಿಪ್ರಾಯಪಟ್ಟರು. ಅವರು ಮಂಗಳವಾರ ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಂಡ 66 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ‘ಜಾನಪದ ಸಾಹಿತ್ಯ’ ಕುರಿತು ಮಾತನಾಡುತ್ತ, ಹಳ್ಳಿಗಳಲ್ಲಿ ನಗರದ ಕನಸು ಇದೆ. ನಗರಗಳಲ್ಲಿ...

ಬಸವಣ್ಣಗ ಬಿಟ್ಟಿಲ್ಲ ಮ್ಯೂಸಿಕ್ ಡೈರೆಕ್ಟ್ರ್‌ನ ಬಿಡ್ತಾರು: ಸಿದ್ದರಾಮ ತಳವಾರ

ಬಸವಣ್ಣಗ ಬಿಟ್ಟಿಲ್ಲ ಮ್ಯೂಸಿಕ್ ಡೈರೆಕ್ಟ್ರ್ ಬಿಡ್ತಾರು?.. ಈ ಅಸ್ಪೃಶ್ಯತೆ ಬಗ್ಗೆ ಈ ಜಾತೀಯತೆ ಬಗ್ಗೆ ಮತ್ತೀ ಸಮಾನತೆ ಬಗ್ಗೆ ಸ್ವತಃ ಅನುಭವಿಸಿದವರಿಗಿಂತ ಅದನ್ನ ನೋಡಿದವರು ಅದನ್ನ ವಿರೋಧಿಸಿದವರು ಅದಕ್ಕ ಸಂಬಂಧಾನ ಇಲ್ದವ್ರು ಸಾರ್ವಜನಿಕವಾಗಿ ಮಾತಾಡಿದಾಗ ಆ ಕ್ಶಣಕ್ಕೆ ಅವರಿಗೆ ಯಾವುದೋ ಒಂದು ಥರದ ಸಮಾಧಾನ ಅನ್ನಿಸಿದ್ರೂ ಆ ನಂತರದಲ್ಲಿ ಅವರ ಫಜೀತಿ ಹೇಳೋದ ಬ್ಯಾಡ.ಈ ವ್ಯವಸ್ಥೆಯಾಚೆಗಿನವರು...

ಮಕ್ಕಳ ಶಿಕ್ಷಣ, ಆರೈಕೆ ಮತ್ತು ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು ಬಹಳ ಮುಖ್ಯ; ಭಾವನಾ ಕಂಬಿ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಪಟ್ಟಣದ ದಿವ್ಯ ಚೇತನ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು. ಈ ವೇಳೆ ಶಾಲೆಯ ಪ್ರಧಾನ ಗುರುಮಾತೆ ಭಾವನಾ ಕಂಬಿ ಮಾತನಾಡಿ ಮೊದಲು ಭಾರತದಲ್ಲಿ ನವೆಂಬರ್ 20ರಂದು ಸಾರ್ವತ್ರಿಕವಾಗಿ ಮಕ್ಕಳ ದಿನಾಚರಣೆ ಆಚರಿಸಲಾಗುತ್ತಿತ್ತು ನಂತರ ನಮ್ಮ ದೇಶದ ಮೊದಲ ಪ್ರಧಾನಮಂತ್ರಿ ಜವಾಹರಲಾಲ್‌ ನೆಹರೂ ರವರ ಮಕ್ಕಳ ಮೇಲೆ ಬಹಳ...

ಬಾರ್‌ಗಳಿಗೆ ಕನ್ನಹಾಕಿ ನಗದು ದೋಚುತ್ತಿದ್ದ ಅಂತರರಾಜ್ಯ ಕಳ್ಳನ ಬಂಧನ

  ಸುದ್ದಿ ಸದ್ದು ನ್ಯೂಸ್  ಮುಂಡಗೋಡ: ಸುಮಾರು ಮೂರು ತಿಂಗಳ ಹಿಂದೆ ಪಟ್ಟಣದಲ್ಲಿ ಇರುವ ವೈನ್ ಶಾಪ್‌ವೊಂದನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಹಳಿಯಾಳ ತಾಲೂಕಿನ ತೇರಗಾಂವ ಗ್ರಾಮದ ನಾಸೀರ್ ಮದ್ನಳ್ಳಿ (33) ಕಳ್ಳನನ್ನು ಇತ್ತೀಚೆಗೆ ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಆಗಸ್ಟ್ 19ರಂದು ಪಟ್ಟಣದ ವೈನ್ ಶಾಪ್ ಒಂದರ ಮೇಲ್ಛಾವಣಿಯ ಹಂಚು ತೆಗೆದು ಅಂಗಡಿಯಲ್ಲಿದ್ದ ಹಣವನ್ನು ಕಳ್ಳತನ...

ನನ್ನನ್ನು ಹಿಂದೂ ಸಂಸ್ಕೃತಿಯಂತೆ ಸುಡಬೇಕು: ವಾಸಿಮ್ ರಿಝ್ವಿ

ಸುದ್ದಿ ಸದ್ದು ನ್ಯೂಸ್  ಲಕ್ನೋ: ಉತ್ತರ ಪ್ರದೇಶ ಶಿಯಾ ಸೆಂಟ್ರಲ್ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಮ್ ರಿಝ್ವಿ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನಾನು ಮುಸ್ಲಿಂ ಆದರೂ ನನ್ನನ್ನು ಹಿಂದೂ ಧರ್ಮದ ವಿಧಿ ವಿಧಾನಗಳ ಪ್ರಕಾರ ಅಂತ್ಯಸಂಸ್ಕಾರ ಮಾಡಬೇಕು ಸಮಾಧಿ ಮಾಡಬಾರದು ಎಂದು ಹೇಳಿಕೊಂಡಿದ್ದಾರೆ. ವಾಸಿಮ್ ರಿಝ್ವಿ ಕುರಾನ್‌ನಲ್ಲಿ ಇರುವ 26 ಸೂಕ್ತಗಳನ್ನು...

ಇಸಿಜಿ ಹೆಸರಲ್ಲಿ ನಗ್ನ ವಿಡಿಯೋ: ತನಿಖೆಗಿಳಿದ ಪೊಲೀಸರಿಗೆ ಬಿಗ್​​​​​ ಶಾಕ್​!

ಸುದ್ದಿ ಸದ್ದು ನ್ಯೂಸ್ ಗುಂಟೂರು:  ಆಂಧ್ರ ಪ್ರದೇಶದ ಗುಂಟೂರು ಸರ್ಕಾರಿ ಆಸ್ಪತ್ರೆಯಲ್ಲಿ ಇಸಿಜಿ(Electrocardiogram) ಮಾಡಿಸಲು ಬಂದ ಯುವತಿಯ ಜೊತೆಗೆ ಅಲ್ಲಿನ ಸಿಬ್ಬಂದಿ ಅಸಭ್ಯವಾಗಿ ವರ್ತಿಸಿ ಅವಳನ್ನು ನಗ್ನಗೊಳಿಸಿ ವಿಡಿಯೋ ಮಾಡಿದ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿದೆ. ಆದ್ರೆ ಆರೋಪಿಯ ವಿಚಾರಣೆ ನಡೆಸಿದಾಗ ಪೊಲೀಸರಿಗೆ ಬಿಗ್ ಆಶ್ಚರ್ಯ ಕಾದಿತ್ತು. ಅಷ್ಟಕ್ಕೂ ಅಲ್ಲಿ ನಡೆದಿದ್ದು ಏನು? ತನಿಖೆಗೆ ಆಗಮಿಸಿದ ಪೊಲೀಸರಿಗೆ...

About Me

384 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!