Friday, September 20, 2024

B. Chi

ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಕರ್ನಾಟಕ ರಾಜ್ಯ ಗಡಿನಾಡು ಹಿತ ರಕ್ಷಣಾ ವೇದಿಕೆ ವತಿಯಿಂದ ರೋಗಿಗಳಿಗೆ ಹಣ್ಣು ವಿತರಿಸುವ ಮೂಲಕ ರಾಜ್ಯೋತ್ಸವವನ್ನು ಆಚರಿಸಿದರು

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರ - ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಕರ್ನಾಟಕ ರಾಜ್ಯ ಗಡಿನಾಡು ಹಿತ ರಕ್ಷಣಾ ವೇದಿಕೆ ವತಿಯಿಂದ ಚನ್ನಮ್ಮನ ಕಿತ್ತೂರಿನ ತಾಲೂಕಾ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು ವಿತರಿಸಿ ಮೂಲಕ ರಾಜ್ಯೋತ್ಸವವನ್ನು ಆಚರಿಸಿಲಾಯಿತು ವೇದಿಕೆಯ ಪ್ರಧಾನ ಕಾರ್ಯದರ್ಶಿ ಎಂ. ಎಂ. ರಾಜಿಬಾಯಿ ಮಾತನಾಡಿ ಕೊರೋನಾ ಮಹಾಮಾರಿಯ ಸಂಕಷ್ಟವನ್ನು ಎದುರಿಸಿ ಕರುನಾಡು ಉತ್ತಮ ಭವಿಷ್ಯದತ್ತ...

ರಾಣಿ ಚನ್ನಮ್ಮನ ವರ್ತುಳದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಪಟ್ಟಣದ ರಾಣಿ ಚನ್ನಮ್ಮನ ವರ್ತುಳದಲ್ಲಿ ಸೋಮವಾರ ಸರಲವಾಗಿ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು ಈ ವೇಳೆ ಶಾಸಕ ಮಹಾಂತೇಶ ದೊಡ್ಡಗೌಡರ ಮಾತನಾಡಿ ಕನ್ನಡಾಂಭೆ ತಾಯಿಯು ನಾಡಿನ ಎಲ್ಲ ಜನಾಂಗದ ಮಕ್ಕಳನ್ನು ತನ್ನ ಮಕ್ಕಳೇಂದು ಭಾವಿಸಿರುತ್ತಾಳೆ ಆದ್ದರಿಂದ ಕನ್ನಡ ನಾಡಿನ ಪ್ರತಿಯೊಬ್ಬರು ಕನ್ನಡ ಮಾತೆಯ ಭಾವಚಿತ್ರವನ್ನು ಇಟ್ಟು ಪೂಜಿಸಬೇಕು. ಆಂಗ್ಲಭಾಷೆಯ ಶಾಲೆಗಳನ್ನು ಬಿಟ್ಟು...

ಕಿತ್ತೂರು ಯುವಪಡೆ ವತಿಯಿಂದ ವಿಭಿನ್ನ ರೀತಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮ ಕಿತ್ತೂರು (ನ-1): ಕರ್ನಾಟಕ ರಾಜ್ಯೋತ್ಸವವನ್ನು ಪ್ರತಿ ವರ್ಷ ನವೆಂಬರ್‌ ೧ ರಂದು ಅತಿ ವಿರ್ಜಂಭನೆಯಿಂದ ಆಚರಿಸಲಾಗುತ್ತದೆ ಮತ್ತು ಒಬ್ಬರು ಒಂದೊಂದು ತರಹ ಆಚರಿಸುತ್ತಾರೆ. ಈ ವರ್ಷ ಯುವರತ್ನ ಪುನಿತ್‌ ರಾಜಕುಮಾರ್‌ ಅವರ ಅಕಾಲಿಕ ಮರಣದ ಹಿನ್ನಲೆಯಲ್ಲಿ ಶೋಕಾಚರಣೆ ಇರುವುದರಿಂದ ಸಾಂಕೇತಿಕವಾಗಿ ಅತ್ಯಂತ ಸರಳವಾಗಿ ಆಚರಿಸುವ ಮಾರ್ಗಸೂಚಿಯಂತೆ ನರ್ನಾಟಕದಾದ್ಯಂತ ಸರಳ ಆಚರಣೆಯಲ್ಲಿ...

ಭ್ರಷ್ಟರಿಗೆ ಪಾಲಿನ ಸಿಂಹ ಸ್ವಪ್ನರಾಗಿದ್ದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ವೆಂಕಟಾಚಲಯ್ಯ ನಿಧನ

ಬೆಂಗಳೂರು: 1984ರಲ್ಲಿ ಅಂದಿನ ಮುಖಮಂತ್ರಿ ದಿ. ರಾಮಕೃಷ್ಣ ಹೆಗಡೆ ಸ್ಥಾಪಿಸಿದ ಲೋಕಾಯುಕ್ತ ಸಂಸ್ಥೆಯ ಮೊದಲ ಲೋಕಾಯುಕ್ತರಾಗಿ ಭ್ರಷ್ಟರ ಪಾಲಿಗೆ ಸಿಂಹ ಸ್ವಪ್ನರಾಗಿದ್ದ ನಿವೃತ್ತ ನ್ಯಾಯಮೂರ್ತಿ ವೆಂಕಟಾಚಲಯ್ಯ (89) ನಿಧನರಾಗಿದ್ದಾರೆ. ವೆಂಕಟಾಚಲಯ್ಯನವರನ್ನು ಅನಾರೋಗ್ಯ ಕಾರಣದಿಂದ ಬೆಳಗ್ಗೆ 6:೦೦ ಕ್ಕೆ ಬೆಂಗಳೂರಿನಲ್ಲಿ ಇರುವ ಎಂ,ಎಸ್, ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿತ್ತು. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅವರು ಪ್ರಾಣಪಕ್ಷಿ ಹಾರಿ...

ಬಿದಿರಿನಿಂದ ಕರಕುಶಲ ವಸ್ತುಗಳನ್ನ ತಯಾರಿಸುವ ತೇಜಸ್ವಿ ಯುವಕ ರಾಜು ಬೋಗೂರ (ಮೇದಾರ)

ಸುದ್ದಿ ಸದ್ದು ನ್ಯೂಸ್ ಬಸವರಾಜ ಶಂ ಚಿನಗುಡಿ. ಚನ್ನಮ್ಮನ ಕಿತ್ತೂರು ಬಹುತೇಕ ಹಿಂದಿನ ಕಾಲದಲ್ಲಿ ಬಿದಿರಿನಿಂದ ಮಾಡಿದ ಬುಟ್ಟಿ, ಮರ, ಸಾಸಣಿಕೆ, ಜಲ್ಲಿ, ಕಣಜ, ಗಳಗಿ ಇನ್ನೂ ಅನೇಕ ಮನೆ ಬಳಿಕೆಗೆ ಬೇಕಾಗುವ ವಸ್ತುಗಳನ್ನ ಬಳಸುತ್ತಿದ್ದೆವು. ಕಾಲಾಂತರದಲ್ಲಿ ಜಾಗತೀಕರಣದ ಫಲವಾಗಿ ಪ್ಲಾಸ್ಟಿಕ್ ಬಂದು ಬಿದಿರಿನ ಉತ್ಫನ್ನಗಳನ್ನ ನುಂಗಿ ನೀರು ಕುಡಿಯಿತು. ಅವುಗಳನ್ನ ನಂಬಿ ಜೀವನ ಸಾಗಿಸುತ್ತಿದ್ದವರು ಬೇರೆ...

ಪುನಿತ್ ರಾಜಕುಮಾರ್ ನಿಧನ ಸುದ್ದಿ ಕೇಳಿ ಅಥಣಿಯ ಅಭಿಮಾನಿ ರಾಹುಲ್ ಆತ್ಮಹತ್ಯೆ

ಬೆಳಗಾವಿ (ಆ.30): ಜನ್ಮಜಾತ ಚಿತ್ರನಟ ಬೆಟ್ಟದ ಹೂವು ಖ್ಯಾತಿಯ ಪುನಿತ್ ರಾಜಕುಮಾರ್ ಹೃದಯಾಘಾತದಿಂದ ಆ 29 ರ ಮುಂಜಾನೆ 11.50 ರ ವೇಳೆಗೆ ನಿಧನಹೊಂದಿದ್ದರು. ಪುನಿತ್ ರಾಜಕುಮಾರ ಅವರ ನಿಧನದ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತ ಅಪ್ಪುಅವರ ಚಲನಚಿತ್ರವನ್ನು ಮೊದಲ ದಿನ ಮೊದಲ ಶೋ ನೋಡುತ್ತಿದ್ದ ಅವರ ಕಟ್ಟಾ ಅಭಿಮಾನಿ ಅಥಣಿಯ ರಾಹುಲ್ ಗಾಡಿವಡ್ಡರ ಪುನಿತ್ ಅವರ...

ಎರಡು ಡೋಸ್ ಲಸಿಕೆ ಪಡೆದರು ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆ ಇದೆ

ದೆಹಲಿ; ಎರಡು ಡೋಸ್ ಲಸಿಕೆ ಪಡೆದರು ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು ಆದರೆ ಲಸಿಕೆ ಪಡೆದವರಿಗೆ ಹರಡುವ ಪ್ರಮಾಣ ಕಡಿಮೆ ಎಂದು ದಿ ಲ್ಯಾನ್ಸೆಟ್ ಇನ್‌‌ಫೆಕ್ಷಸ್ ಡಿಸಿಸ್ಸ್ ಜನರಲ್‌‌ನಲ್ಲಿ ಪ್ರಕಟಗೊಂಡ ಅಧ್ಯಯನ ಹೇಳಿಕೊಂಡಿದೆ. ಲಂಡನ್ನಿನ ಸಂಶೋಧಕರು ಬ್ರಿಟನ್ನಿನ ಇಂಫೇರಿಯಲ್ ಕಾಲೇಜಿನಲ್ಲಿ ಈ ಸಂಶೋಧನೆ ನಡೆದಿತ್ತು.  

10 ಸಾವಿರ ಸಹಜ ಹೆರಿಗೆ ಮಾಡಿಸಿದ ಹಾಸನಾಂಬೆ.!

10,000 ಸಹಜ ಹೆರಿಗೆ ಮಾಡಿಸಿದ ಹಾಸನಾಂಬೆ.! ಹಾಸನ ಜಿಲ್ಲೆ ಆಲೂರು ತಾಲೂಕಿನ ಪಾಳ್ಯಗ್ರಾಮದ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿ ಕಳೆದ 21 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಡಾ.ನಿಸಾರ್ ಫಾತಿಮಾರವರು ಇದುವರೆಗೂ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಸಹಜ ಹೆರಿಗೆ ಮಾಡಿಸಿದ್ದಾರೆ.   ಗರ್ಭಿಣಿಯರು ಹಾಗೂ ಸಾಮಾನ್ಯ ರೋಗಿಗಳಿಗೆ ಮಾತ್ರವಲ್ಲದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿ ಬರುವ ಗಾಯಾಳುಗಳ ಪಾಲಿಗೆ ಇವರು ಸಂಜೀವಿನಿಯಿದ್ದಂತೆ. ಹಿಂದೆ...

ಯುವ ಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ತಡೆಯುವುದು ಹೇಗೆ ?

ಯುವ ಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ತಡೆಯುವುದು ಹೇಗೆ ? ಯುವಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ತೀವ್ರ ಆತಂಕಕಾರಿ ವಿಷಯ. ಭಾರತದಲ್ಲಿ ಹೃದಯಾಘಾತದ ಪ್ರಕರಣಗಳು ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿದೆ. ಇಂದಿನ ಮಕ್ಕಳಿಗೆ ಶಾಲಾ ದಿನಗಳಿಂದಲೇ ಹೃದಯಘಾತದ ದುಷ್ಪರಿಣಾಮಗಳಿಗೆ ಕಾರಣವಾಗುವ ವಿವಿಧ ಗಂಡಾಂತರಕಾರಿ ಅಂಶಗಳ ಬಗ್ಗೆ ತಿಳಿಸಿ ಅವರನ್ನು ಜಾಗೃತಗೊಳಿಸುವ ಮುಖಾಂತರ ಆರೋಗ್ಯ ಸದೃಢ ಭವಿಷ್ಯದ ಭಾರತ ನಿರ್ಮಾಣ ಮಾಡುವ...

ಸಾವಿನಲ್ಲೂ ಸಾರ್ಥಕತೆ ಮೆರೆದ ದೊಡ್ಮನೆ ಹುಡುಗ ಪುನೀತ್ ರಾಜಕುಮಾರ್

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರಾಜ್ ಕುಮಾರ್ (46) ಶುಕ್ರವಾರ ಇಹಲೋಕ ತೇಜಿಸಿದ್ದಾರೆ. ಇಂದು ಮುಂಜಾನೆ ಜಿಮ್ ಮಾಡುವಾಗ ಅಸ್ವಸ್ಥರಾಗಿದ್ದ ಪುನೀತ್ ರಾಜ್ ಕುಮಾರ್ ಅವರನ್ನು ರಮಣಶ್ರೀ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಪರಿಸ್ಥಿತಿ ಗಂಭೀರವಾದ ಹಿನ್ನಲೆಯಲ್ಲಿ ವಿಕ್ರಮ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ವೈದ್ಯರ ನಿರಂತರ ಪ್ರಯತ್ನದ ಮಧ್ಯೆಯೂ...

About Me

384 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!