Saturday, September 14, 2024

B. Chi

ಕಿತ್ತೂರಿನಲ್ಲಿ ಕ್ಷುಲಕ ಕಾರಣಕ್ಕಾಗಿ ವಯೋವೃದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕೊಲೆ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಪಟ್ಟಣದ ಚೌಕಿಮಠ ಕ್ರಾಸ್ ಹತ್ತಿರ ಗುರುವಾರ ಕ್ಷುಲಕ ಕಾರಣಕ್ಕಾಗಿ ವಯೋವೃದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ನಡೆದಿದೆ. ಪಟ್ಟಣದ ಸೋಮವಾರ ಪೇಟೆಯ ನಿವಾಸಿ ಎಂ.ಕೆ.ಹುಬ್ಬಳ್ಳಿ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನಿವೃತ್ತ ನೌಕರ ವಿಜಯ ಮಹಾಂತೇಶ ಹಿರೇಮಠ (74) ಮೃತ ದುರ್ದೈವಿ. ಇವರು ಪಟ್ಟಣದ ಎಸ್,ಬಿ,ಐ ಬ್ಯಾಂಕಿನಿದ...

ಧಾರವಾಡ ಜಂಟಿ ನಿರ್ದೇಶಕರಾಗಿ ಪದೋನ್ನತಿ ಹೊಂದಿದ ಗಜಾನನ ಮಣ್ಣಿಕೇರಿ ಅವರಿಗೆ ಸನ್ಮಾನ

ಸುದ್ದಿ ಸದ್ದು ನ್ಯೂಸ್ ಬೆಳಗಾವಿ : ಚಿಕ್ಕೋಡಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಜಾನನ ಮಣ್ಣಿಕೇರಿ ಅವರು ಜಂಟಿ ನಿರ್ದೇಶಕರಾಗಿ ಪದೋನ್ನತಿ ಹೊಂದಿ ಧಾರವಾಡ ಆಯುಕ್ತರ ಕಾರ್ಯಲಯಕ್ಕೆ ತೆರಳಿದರು ಈ ಸಂದರ್ಭದಲ್ಲಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಈ ವೇಳೆ ಕಿತ್ತೂರು ತಾಲೂಕಾ ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸೋಮಶೇಖರ ಹಲಸಗಿ,...

ವಚನ ಪ್ರಚಾರ ಧರ್ಮಜಾಗೃತಿ ಮತ್ತು ಧಾರ್ಮಿಕ ಕಾರ್ಯ ಮಾಡಿದ ಕಕ್ಕೇರಿ ಬಿಷ್ಟಮ್ಮ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು (ಕಕ್ಕೇರಿ) : ಡೋಹರ ಕಕ್ಕಯ್ಯ ಹಾಗೂ ಬಿಷ್ಟಮ್ಮ ಹಲವಾರು ವರ್ಷಗಳಿಂದ ಖಾನಾಪೂರ ತಾಲೂಕಿನ ಕಕ್ಕೇರಿ ಸನಿಹದಲ್ಲಿ ಎತ್ತರದ ಮಡ್ಡಿಯ (ಬೆಟ್ಟ) ಮೇಲೆ ಬಹಳ ವರ್ಷಗಳಿಂದ ವಾಸವಾಗಿದ್ದರು. ಈಗಲೂ ಅದನ್ನು ಕಕ್ಕಯ್ಯನ ಮಡ್ಡಿ (ಬೆಟ್ಟ) ಯಂದು ಕರೆಯುತ್ತಾರೆ. ಅಲ್ಲಿ ಕಕ್ಕಯ್ಯನ ಸಮಾಧಿ, ವೀರಗಲ್ಲುಗಳು, ವಾಸಮಾಡಿದ ಮನೆ ಸೇರಿದಂತೆ ಇನ್ನೂ ಅನೇಕ...

“ಮಾತಾಡ್ ಮಾತಾಡ್ ಕನ್ನಡ, ಕನ್ನಡಕ್ಕಾಗಿ ನಾವು ಅಭಿಯಾನದಡಿ” ಸಮೂಹ ಗೀತೆ ಹಾಡಿದ ವಿದ್ಯಾರ್ಥಿಗಳು

  ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಕರ್ನಾಟಕ ಘನ ಸರ್ಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸೂಚನೆಯನುಸಾರ ಕಾದರವಳ್ಳಿ ಎಸ್ ವಿ ಕೆ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ "ಮಾತಾಡ್ ಮಾತಾಡ್ ಕನ್ನಡ, ಕನ್ನಡಕ್ಕಾಗಿ ನಾವು" ಅಭಿಯಾನದಡಿ ಕನ್ನಡ ನಾಡಿನ ಐತಿಹ್ಯವನ್ನು ಬಿಂಬಿಸುವ ಕುವೆಂಪು ವಿರಚಿತ "ಬಾರಿಸು ಕನ್ನಡ ಡಿಂಡಿಮ ಓ ಕರ್ನಾಟಕ ಹೃದಯ...

“ಮಾತಾಡ್ ಮಾತಾಡ್ ಕನ್ನಡ, ಕನ್ನಡಕ್ಕಾಗಿ ನಾವು ಅಭಿಯಾನದಡಿ” ಸಮೂಹ ಗೀತಾ ಹಾಡಿದ ವಿದ್ಯಾರ್ಥಿಗಳು

  ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಕರ್ನಾಟಕ ಘನ ಸರ್ಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸೂಚನೆಯನುಸಾರ ಕಾದರವಳ್ಳಿ ಎಸ್ ವಿ ಕೆ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ "ಮಾತಾಡ್ ಮಾತಾಡ್ ಕನ್ನಡ, ಕನ್ನಡಕ್ಕಾಗಿ ನಾವು" ಅಭಿಯಾನದಡಿ ಕನ್ನಡ ನಾಡಿನ ಐತಿಹ್ಯವನ್ನು ಬಿಂಬಿಸುವ ಕುವೆಂಪು ವಿರಚಿತ "ಬಾರಿಸು ಕನ್ನಡ ಡಿಂಡಿಮ ಓ ಕರ್ನಾಟಕ ಹೃದಯ...

ಒಂದೇ ವರ್ಷದಲ್ಲಿ 1300 ಪ್ರಕರಣ ಭೇದಿಸಿದ ಬೆಳಗಾವಿ ಸೈಬರ್ ಪೋಲೀಸರು

 ಸುದ್ದಿ ಸದ್ದು ನ್ಯೂಸ್ ಬೆಳಗಾವಿ: ಕುಂದಾ ನಗರದ ಸೈಬರ್ ಪೋಲೀಸ್ ಠಾಣೆಗೆ ಪಿ ಐ ಗಡ್ಡೇಕರ ಅವರು ಬಂದಾಗಿನಿಂದ ಈ ಠಾಣೆಯ ದೂರುದಾರರಿಗೆ ಬಹು ಬೇಗ ನ್ಯಾಯ ಸಿಗುತ್ತಿದೆ. ಠಾಣೆಯ ಸಿಬ್ಬಂಧಿಗಳ ಕ್ರಿಯಾಶೀಲ ಕಾರ್ಯ ಪ್ರಾಮಾಣಿಕ ಪ್ರಯತ್ನಗಳೆ ಇದಕ್ಕೆ ಕಾರಣ. ಈ ಪರಿಣಾಮ ಬೆಳಗಾವಿ ಸೈಬರ್ ಠಾಣೆಯ ಗೋಲ್ಡನ್ ಹವರ್ ಶುರುವಾಗಿದೆ.   ಬೆಳಗಾವಿಯ ಸೈಬರ್ ಪೋಲೀಸ್...

ಎಂ.ಕೆ. ಹುಬ್ಬಳ್ಳಿ ಪಟ್ಟಣದಲ್ಲಿ ಮಹಿಳಾ ಜ್ಞಾನ ವಿಕಾಸ, ಸೃಜನಶೀಲ ಕಾರ್ಯಕ್ರಮದ ಅಡಿಯಲ್ಲಿ ವಯಸ್ಕರ ಶಿಕ್ಷಣ ಅಭಿಯಾನ ಕಾರ್ಯಕ್ರಮ ಜರುಗಿತು

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ತಾಲೂಕಿನ ಎಂ.ಕೆ. ಹುಬ್ಬಳ್ಳಿ ಪಟ್ಟಣದಲ್ಲಿ ಇರುವ ಶ್ರೀ ಕಲ್ಮೇಶ್ವರ ದೇವಸ್ಥಾನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಮಹಿಳಾ ಜ್ಞಾನ ವಿಕಾಸ, ಸೃಜನಶೀಲ  ಕಾರ್ಯಕ್ರಮದ ಅಡಿಯಲ್ಲಿ ವಯಸ್ಕರ ಶಿಕ್ಷಣ ಅಭಿಯಾನ  ಕಾರ್ಯಕ್ರಮ ಜರುಗಿತು ಜಿಲ್ಲಾ ನಿರ್ದೇಶಕ ಪ್ರದೀಪ್ ಜಿ ಅತಿಥಿ ಸ್ಥಾನ ವಹಿಸಿ ಮಾತನಾಡಿ ಮಹಿಳೆಯರು ತಮಗಾಗಿ...

ಬಸರಕೋಡ ಗ್ರಾಮದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಶ್ರೀ ಕಲ್ಮೇಶ್ವರ ದೇವಸ್ಥಾನಕ್ಕೆ 1 ಲಕ್ಷ ರೂ ಅನುದಾನ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು : ತಾಲೂಕಿನ ಬಸರಕೋಡ ಗ್ರಾಮದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಶ್ರೀ ಕಲ್ಮೇಶ್ವರ ದೇವಸ್ಥಾನ ಕಟ್ಟಡ ನಿರ್ಮಾಣಕ್ಕೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ರೂ 1 ಲಕ್ಷದ ಡಿಡಿಯನ್ನು ಜಿಲ್ಲಾ ನಿರ್ದೇಶಕ ಪ್ರದೀಪ ಜಿ ದೇವಸ್ಥಾನ ಕಟ್ಟಡ ನಿರ್ಮಾಣ ಮಂಡಳಿಗೆ ವಿತರಣೆ ಮಾಡಿದರು. ಈ ವೇಳೆ ಯೋಜನಾಧಿಕಾರಿ ಪ್ರಶಾಂತ...

ಎಂ.ಕೆ. ಹುಬ್ಬಳ್ಳಿಯಲ್ಲಿ ವಯಸ್ಕರ ಶಿಕ್ಷಣ ಅಭಿಯಾನ ಕಾರ್ಯಕ್ರಮ ಜರುಗಿತು

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ತಾಲೂಕಿನ ಎಂ.ಕೆ. ಹುಬ್ಬಳ್ಳಿ ಪಟ್ಟ್ಣದಲ್ಲಿ ಇರುವ ಶ್ರೀ ಕಲ್ಮೇಶ್ವರ ದೇವಸ್ಥಾನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಮಹಿಳಾ ಜ್ಞಾನ ವಿಕಾಸ, ಸೃಜನಶೀಲ  ಕಾರ್ಯಕ್ರಮದ ಅಡಿಯಲ್ಲಿ ವಯಸ್ಕರ ಶಿಕ್ಷಣ ಅಭಿಯಾನ  ಕಾರ್ಯಕ್ರಮ ಜರುಗಿತು ಜಿಲ್ಲಾ ನಿರ್ದೇಶಕ ಪ್ರದೀಪ್ ಜಿ ಅತಿಥಿ ಸ್ಥಾನ ವಹಿಸಿ ಮಾತನಾಡಿ ಮಹಿಳೆಯರು...

ನೈಜ ಕನ್ನಡದ ಕುಲಪುರೋಹಿತ ಕನ್ನಡ ರತ್ನ ; ಡ್ಯೆಪುಟಿ ಚನ್ನಬಸಪ್ಪನವರು

  ಬಸವರಾಜ ಶಂ ಚಿನಗುಡಿ. ಚನ್ನಮ್ಮನ ಕಿತ್ತೂರು ಸುದ್ದಿ ಸದ್ದು ನ್ಯೂಸ್ ಯಾರು ಡ್ಯೆಪುಟಿ ಚನ್ನಬ್ಬಸಪ್ಪನವರು? ಅವರ ಪೂರ್ವಜರು ಮೂಲತ ಬೆಳಗಾವಿ ಜಿಲ್ಲಾ ಗೊಕಾಕದವರು ತಂದೆ ಬಸಲಿಂಗಪ್ಪ ತಾಯಿ ತಿಪ್ಪವ್ವ. ತಂದೆ ವ್ಯಾಪರಕ್ಕೆಂದು ಧಾರವಾಡಕ್ಕೆ ಬಂದು ಅಲ್ಲಿಯೆ ನೆಲಸಿದರು ತಂದೆ ಆರು ವರ್ಷದವನಿದ್ದಾಗಲೆ ತಿರಿಕೊಂಡರು. ಚನ್ನಬಸಪ್ಪನವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಧಾರವಾಡದಲ್ಲಿ ಮುಗಿಸಿದರು. ಆಗ ಧಾರವಾಡದ ಆಡಳಿತ ಬಾಷೆ...

About Me

384 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!