Tuesday, September 17, 2024

B. Chi

ಕಿತ್ತೂರು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಡಾ ಜಗದೀಶ ಹಾರುಗೊಪ್ಪ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಬುಧುವಾರ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಡಾ ಜಗದೀಶ ಹಾರೋಗೊಪ್ಪ ಚುನಾವಣೆ ಅಧಿಕಾರಿ ರೇಷ್ಮಾ ಹಾನಗಲ್ ಅವರಿಗೆ ನಾಮ ಪತ್ರ ಸಲ್ಲಿಸಿದರು, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ನಿಷ್ಠಾವಂತ ಬಿಜೆಪಿ ಕಾರ್ಯಕರ್ತನಾಗಿ ಕಳೆದ 20 ವರ್ಷದಿಂದ ಸೇವೆಯನ್ನು ಸಲ್ಲಿಸಿದ್ದೇನೆ. ಬಿಜೆಪಿ ಪಕ್ಷ ನನಗೆ ವಹಿಸಿದ ಎಲ್ಲಾ...

ರಂಗೇರಿದ ಕಿತ್ತೂರು ಚುನಾವಣಾ ಕಣ; ಕೈ-ಕಮಲ- ಪಕ್ಷೇತರರ ನಡುವೆ ನೇರಾನೇರ ಸ್ಪರ್ಧೆ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಐತಿಹಾಸಿಕ ಚನ್ನಮ್ಮನ ಕಿತ್ತೂರು ಮತಕ್ಷೇತ್ರ ಇದೀಗ ಚುನಾವಣಾ ಕಣ ರಣೋತ್ಸಾಹಕ್ಕೆ ಸಿದ್ದವಾಗಿದ್ದು ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಬಾಬಾಸಾಹೇಬ ಪಾಟೀಲ ಈವತ್ತು ಸಹಸ್ರಾರು ಸಂಖ್ಯೆಯಲ್ಲಿ ಸೇರಿದ ಅಭಿಮಾನಿಗಳೊಂದಿಗೆ ನಾಮಪತ್ರ ಸಲ್ಲಿಸಿದ್ದಾರೆ. ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಮಹಾಂತೇಶ ದೊಡ್ಡಗೌಡರ ಅವರು ನಾಳೆ ತಮ್ಮ ಬೆಂಬಲಿಗರೊಂದಿಗೆ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಈಗಾಗಲೇ...

ಅಪಾರ ಜನಸಾಗರದೊಂದಿಗೆ ಕಾಂಗ್ರೇಸ್ ಅಭ್ಯರ್ಥಿ ಬಾಬಾಸಾಹೇಬ ಪಾಟೀಲ ನಾಮಪತ್ರ ಸಲ್ಲಿಸಿದರು.

ಚನ್ನಮ್ಮನ ಕಿತ್ತೂರು: ಐತಿಹಾಸಿಕ 15-ಕಿತ್ತೂರು ವಿಧಾನಸಭಾ ಮತ ಕ್ಷೇತ್ರದ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ  ಬಾಬಾಸಾಹೇಬ್ ಪಾಟೀಲ್ ಅವರು ಸಾವಿರಾರು ಬೆಂಬಲಿಗರೊಂದಿಗೆ ಮಂಗಳವಾರ ನಾಮಪತ್ರ ಸಲ್ಲಿಸಿದರು.   ಸೋಮವಾರ ಪೇಟೆಯಲ್ಲಿ ಇರುವ ರಾಣಿ ಚನ್ನಮ್ಮನ ಪುತ್ತಳಿಗೆ ಹಾರವನ್ನು ಸಲ್ಲಿಸಿ ತೆರೆದ ಜೀಪಿನಲ್ಲಿ ಸಕಲ ವಾದ್ಯ ಮೇಳ ಹಾಗೂ ಜನಸಾಗರದೊಂದಿಗೆ  ಸೋಮವಾರ ಪೇಟೆಯಿಂದ ಅರಳಿಕಟ್ಟಿ ಮಾರ್ಗವಾಗಿ ಗುರುವಾರಪೇಟೆ, ವಳಸಂಗ ಕ್ರಾಸ್‌,...

ಬಿಜೆಪಿ ನೀಡಿರುವ ಮೀಸಲಾತಿಯನ್ನು ರದ್ದುಗೊಳಿಸುವ ತಾಕತ್ ಕಾಂಗ್ರೆಸ್‌ಗೆ ಇಲ್ಲ: ಕೇಂದ್ರ ಸಚಿವ ನಾರಾಯಣಸ್ವಾಮಿ

ಸುದ್ದಿ ಸದ್ದು ನ್ಯೂಸ್‌  ಬೆಂಗಳೂರು: ಭಾರತೀಯ ಜನತಾ ಪಕ್ಷ ದಲಿತರ ವಿರೋಧಿ ಹಾಗೂ ಸಂವಿಧಾನ ವಿರೋಧಿ ಎನ್ನುವ ವಿರೋಧ ಪಕ್ಷಗಳ ಟೀಕೆಗೆ ಸಾಮಾಜಿಕ ನ್ಯಾಯದ ನಿಜ ಅರ್ಥವನ್ನು ತೋರಿಸುವ ಮೂಲಕ ತಕ್ಕ ಎದುರೇಟು ನೀಡಿದೆ. ಅಲ್ಲದೇ, ನಾವು ನೀಡಿರುವ ಮೀಸಲಾತಿಯನ್ನ ರದ್ದುಗೊಳಿಸುವ ತಾಕತ್‌ ಕಾಂಗ್ರೆಸ್‌ ಪಕ್ಷಕ್ಕೆ ಇಲ್ಲ. ಅದನ್ನು ರದ್ದುಗೊಳಿಸುವ ಪ್ರಯತ್ನ ಪ್ರಾರಂಭಿಸಿದ ದಿನದಿಂದಲೇ...

ಕಳೆದ ಎಂಎಲ್‌ಸಿ ಚುನಾವಣೆಯಲ್ಲಿ ಲಕ್ಷ್ಮಣ ಸವದಿ ಹಾಗೂ ಡಿಕೆಶಿ ಮಧ್ಯ ಮೈತ್ರಿ ಆಗಿತ್ತು; ರಮೇಶ ಜಾರಕಿಹೊಳಿ

ಸುದ್ದಿ ಸದ್ದು ನ್ಯೂಸ್ ಬೆಳಗಾವಿ : ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಸೋತ ವ್ಯಕ್ತಿಯನ್ನು ಬಿಜೆಪಿ ಡಿಸಿಎಂ ಮಾಡಿತ್ತು, ಪಕ್ಷನಿಷ್ಠೆಯನ್ನು ತೋರಿಸದ ಲಕ್ಷ್ಮಣ ಸವದಿ ಇಂದು ಪಕ್ಷ ಬಿಟ್ಟು ಪಕ್ಷಕ್ಕೆ ದ್ರೋಹ ಮಾಡಿದ್ದಾನೆ. ಡಿ.ಕೆ ಶಿವಕುಮಾರ್ ಬೆಳಗಾವಿಯಿಂದ ವಿಶೇಷ ವಿಮಾನದಲ್ಲಿ ಕರೆದುಕೊಂಡಿ ಹೋಗಿದ್ದು ಸವದಿ ಎಂಬ ಪೀಡೆ ಪಕ್ಷ ಬಿಟ್ಟು ತೊಲಗಿದೆ ಎಂದು ರಮೇಶ...

ಮುರುಗೇಶ ಎಂದರೆ ನಿರಾಣಿ ಅಲ್ಲ, ನೀರಾವರಿ : ಪಿ. ಎಚ್. ಪೂಜಾರ. ಕಾಡರಕೊಪ್ಪ ಗ್ರಾಮದಲ್ಲಿ ಮೊಳಗಿದ ಕೆಸರಿ ಕಹಳೆ

ಬಾದಾಮಿ: ತಾಲೂಕಿನ ಮಹತ್ವಾಕಾಂಕ್ಷೆಯ ನೀರಾವರಿ ಯೋಜನೆಗಳಾದ ಅನವಾಲ ಮತ್ತು ಕಾಡರಕೊಪ್ಪ ಯೋಜನೆಗಳನ್ನು ಮುಂಬರುವ ೧೮ ತಿಂಗಳುಗಳಲ್ಲಿ ಪೂರ್ಣಗೊಳಿಸಿ ಈ ನೆಲವನ್ನು ಸಂಪೂರ್ಣ ಹಸಿರಾಗಿಸುವ ಸಂಕಲ್ಪ ನನ್ನದಾಗಿದೆ ಎಂದು ಸಚಿವ ಮುರುಗೇಶ ನಿರಾಣಿ ಹೇಳಿದರು. ಬಾದಾಮಿ ತಾಲೂಕಿನ ಕಾಡರಕೊಪ್ಪ ಗ್ರಾಮದಲ್ಲಿ ನಡೆದ ನಾಗರಿಕ ಅಭಿನಂದನಾ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಬಾದಾಮಿ ತಾಲೂಕಿನ...

ಬೆಳಗಾವಿ ಕಾಂಗ್ರೆಸ್‌ಗೆ ಭೀಮ ಬಲ ಮಾಜಿ ಡಿಸಿಎಂ ಲಕ್ಷಣ ಸವದಿ ಇಂದು ಅಧಿಕೃತ ‘ಕೈ’ ಸೇರ್ಪಡೆ

ಬಸವರಾಜ ಚಿನಗುಡಿ ಚನ್ನಮ್ಮನ ಕಿತ್ತೂರು: ಬಿಜೆಪಿ ಟಿಕೇಟ್ ಘೋಷಣೆಯಾದ ಕ್ಷಣದಿಂದಲೂ ಬೆಳಗಾವಿ ಜಿಲ್ಲಾ ಬಿಜೆಪಿ ವಲಯದಲ್ಲಿ ಸಾಕಷ್ಟು ಬದಲಾವಣೆ ನಿರೀಕ್ಷೆಗಳು ಹುಟ್ಟಿದ್ದು ಅಸಮಾಧಾನಿತರ ಪಕ್ಷಾಂತರ ಜಂಪಿಂಗ್ ನಿಂದಾಗಿ ಬಿಜೆಪಿ ಒಳಗೊಳಗೆ ಬೇಯುತ್ತಿರುವುದು ಗುಟ್ಟಾಗಿ ಉಳಿದಿಲ್ಲ.  ಸದ್ಯ ಬಹು ಚರ್ಚಿತ ಅಥಣಿ ವಿಧಾನಸಭಾ ಮತಕ್ಷೇತ್ರದಲ್ಲಿ ಬಿಜೆಪಿ ಟಿಕೇಟ್ ವಂಚಿತ ಲಕ್ಷ್ಮಣ ಸವದಿ ಬಹಿರಂಗವಾಗಿ ಅಸಮಾಧಾನ ಸ್ಪೋಟಿಸಿದ್ದು ರಾಜೀನಾಮೆ...

ಸಿಎಂ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಕೆ ಪದ್ಮರಾಜನ್ ಕಣಕ್ಕಿಳಿಯಲು ನಿರ್ಧಾರ

ಬಸವರಾಜ ಚಿನಗುಡಿ ಚನ್ನಮ್ಮನ ಕಿತ್ತೂರು:ಕರ್ನಾಟಕದಲ್ಲಿ ಬರುವ ಮೇ 10 ರಂದು ವಿಧಾನ ಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು ಮೇ 13 ರಂದು ಫಲಿತಾಂಶ ಹೊರ ಬಿಳಲಿದೆ. ಕರ್ನಾಟಕದ ಹಾಲಿ  ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ 233 ಚುನಾವಣೆಗಳಲ್ಲಿ ದೇಶದ ಘಟಾನುಗಟಿ ಮುಖ್ಯಮಂತ್ರಿ, ಪ್ರಧಾನ ಮಂತ್ರಿಗಳ ವಿರುದ್ಧ ಸೋಲು ಕಂಡಿದ್ದ ವ್ಯಕ್ತಿ ಸ್ವತಂತ್ರ ಅಭ್ಯರ್ಥಿಯಾಗಿ...

ಗೆಲ್ಲುವ ಕುದುರೆಗೆ ಮಣೆ ಹಾಕಿದ ಹೈ ಕಮಾಂಡ್, ಕಿತ್ತೂರು ಕಾಂಗ್ರೇಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಬಾಬಾಸಾಹೇಬ ಪಾಟೀಲ

ಚನ್ನಮ್ಮನ ಕಿತ್ತೂರು: ಶತಾಯ ಗತಾಯ ಅಧಿಕಾರದ ಗದ್ದುಗೆ ಹಿಡಿಯುವ ನಿಟ್ಟಿನಲ್ಲಿ ಅಳೆದೂ ತೂಗಿ ಪಕ್ಕಾ ಗೆಲ್ಲುವ ಕುದುರೆಗಳಿಗೆ ಈ ಬಾರಿ ಕಾಂಗ್ರೆಸ್ ಹೈ ಕಮಾಂಡ್ ಟಿಕೇಟ್ ಘೋಷಣೆ ಮಾಡಿದ್ದಾರೆ. ಮೊದಲ ಹಂತದಲ್ಲಿ ಹಾಲಿ ಶಾಸಕರು ಮತ್ತು ಯಾವುದೇ ಪ್ರತಿಸ್ಪರ್ಧಿಗಳು ಇರದ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಇಬ್ಬರು ಮೂವರು ಆಕಾಂಕ್ಷಿಗಳು ಇರುವಲ್ಲಿ ಟಿಕೇಟ್ ವಿಳಂಬ...

ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ವಿಕೆ ಬಾಸ್ ಹೆಸರು ಅಂತಿಮಗೊಳಿಸಿದ ಕಾಂಗ್ರೆಸ್

ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ವಿನಯ ಕುಲಕರ್ಣಿ ಹೆಸರು ಅಂತಿಮಗೊಳಿಸಿದ ಕಾಂಗ್ರೆಸ ಧಾರವಾಡ: ಮೇ 10 ರಂದು ನಡೆಯುವ ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಇಂದು ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಧಾರವಾಡ ಗ್ರಾಮೀಣ ಮತ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವರು ಲಿಂಗಾಯತ ಪಂಚಮಸಾಲಿ ಸಮಾಜದ ಮುಖಂಡ ವಿನಯ ಕುಲಕರ್ಣಿ ಅವರ ಹೆಸರನ್ನು ಅಂತಿಮಗೊಳಿಸಿದೆ. ಇವರು ಶಿಗ್ಗಾಂವಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ...

About Me

384 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!