Sunday, September 29, 2024

ಸುದ್ದಿ-ಸದ್ದು ನ್ಯೂಸ್

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ ಮತಕ್ಷೇತ್ರಗಳ ಸಂಖ್ಯೆ ಹೆಚ್ಚಿಸಲಾಗಿದೆ ಹೊರತು ಸ್ಥಳೀಯರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ವಿಫಲರಾಗಿದ್ದಾರೆ. ಪ್ರಸ್ತುತ ಮಳೆಗಾಲವಾಗಿರುವುದರಿಂದ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿವೆ.‌ ಆದರೆ ಸರಕಾರ ಪ್ರಾಥಮಿಕ ಆರೋಗ್ಯ...

ಅಪ್ಪಟ್ಟ ಬಸವ ತತ್ವದ ಮಠದಲ್ಲಿ ಸುಳ್ಳಿನ ಸರದಾರನ ವೇದಿಕೆ: ಮಾತುಗಳಿಗೆ ಮಾರುಹೋಗಲು ಸಜ್ಜಾದ ಲಿಂಗಾಯತರು.

  ಭಾಲ್ಕಿ ಹಿರೇಮಠ ಸಂಸ್ಥಾನ ಕನ್ನಡದ ಮಠ, ಬಸವ ತತ್ವ ಪ್ರಸಾರಕ ಮಠ ಎಂದೇ ಖ್ಯಾತಿ ಪಡೆದಿದೆ. ಬಸವಣ್ಣನವರ ವಿಚಾರಧಾರೆಗಳನ್ನೇ ಹಾಸಿಕೊಂಡು, ಹೊದ್ದುಕೊಂಡಿರುವ ಭಾಲ್ಕಿ ಮಠ ಇದೀಗ ಸಕತ್ ಸುದ್ದಿಯಲ್ಲಿದೆ. ಇದೇ 28 ರಂದು ಭಾಲ್ಕಿ ಮಠದಲ್ಲಿ ಪೂಜ್ಯ ಶ್ರೀ ಪಟ್ಟದ್ದೇವರ ಸಾನ್ನಿಧ್ಯದಲ್ಲಿ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಇವರ ಭಾಷಣ ಹಮ್ಮಿಕೊಂಡಿದ್ದು ‌ಬಸವ ತತ್ವಕ್ಕೆ ವಿರೋಧಿ...

ಹಿರೇಬಾಗೇವಾಡಿ ಢಾಬಾಗಳಲ್ಲಿ ಅಕ್ರಮ ಸಾರಾಯಿ ಮಾರಾಟ: ಕ್ಯಾರೇ ಎನ್ನದ ಪೊಲೀಸರು, ಅಬಕಾರಿ ಅಧಿಕಾರಿಗಳು

ಹಿರೇಬಾಗೆವಾಡಿ: ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ದಂಧೆ ರಾಜಾರೋಷವಾಗಿ ನಡೆಯುತ್ತಿದೆ. ಆದರೂ ಅಬಕಾರಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ದಂಧೆಗೆ ಕಡಿವಾಣ ಹಾಕದೇ ನಿದ್ರೆಗೆ ಜಾರಿರುವ ಹಾಗೆ ಕಾಣಿಸುತ್ತಿದೆ. ಹಿರೇಬಾಗೇವಾಡಿ ಗ್ರಾಮದಲ್ಲಿ 3 ಮದ್ಯದ ಅಂಗಡಿಗಳು ಪರವಾನಗಿ ಪಡೆದು ಕೊಂಡಿವೆ.ಆದರೆ, ಪರವಾನಗಿ ಇಲ್ಲದೇ ಅನೇಕ ಢಾಬಾ, ಮನೆಗಳಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ...

ಗೋಕಾಕ ನಗರದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

ಬೆಳಗಾವಿ: ಜಿಲ್ಲೆಯ ಗೋಕಾಕ ನಗರದಲ್ಲಿ ಮಹಿಳೆಯೊಬ್ಬರನ್ನು ಅಪಹರಿಸಿ, ಇಡೀ ದಿನ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಈಗಾಗಲೇ ದರೋಡೆ ಪ್ರಕರಣದಲ್ಲಿ ಐವರನ್ನು ಬಂಧಿಸಿದ್ದು, ಇನ್ನೊಬ್ಬ ಆರೋಪಿಗೆ ಹುಡುಕಾಟ ನಡೆದಿದೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ನೇತೃತ್ವದಲ್ಲಿ ಗೋಕಾಕ ಪೊಲೀಸರು, ಸ್ವಯಂ ಪ್ರೇರಣೆಯಿಂದ ತನಿಖೆ ಕೈಗೊಂಡು ಈ ಪ್ರಕರಣ ಪತ್ತೆ ಮಾಡಿದ್ದಾರೆ. ಗೋಕಾಕ ತಾಲ್ಲೂಕಿನ ಬೆನಚಿನಮರಡಿ...

ಪಂಚಾಯಿತಿಗೊಂದು ಸಾರಾಯಿ ಅಂಗಡಿ ಪ್ರಸ್ತಾಪ; ಪಾಪದ ದುಡ್ಡಲ್ಲಿ ಸರ್ಕಾರ ನಡೆಯೋದು ಬೇಡ: ಕಾಂಗ್ರೆಸ್‌ ಶಾಸಕ ಬಿ ಆರ್‌ ಪಾಟೀಲ್‌ ಕಿಡಿ

ಬೆಂಗಳೂರು: ಆದಾಯ ಕ್ರೋಡೀಕರಣಕ್ಕಾಗಿ ಗ್ರಾಮ ಪಂಚಾಯಿತಿಗೊಂದು ಮದ್ಯದಂಗಡಿ ತೆರೆಯುವ ರಾಜ್ಯ ಸರಕಾರದ ಪ್ರಸ್ತಾವನೆಗೆ ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಸದಸ್ಯರೇ ವಿರೋಧ ವ್ಯಕ್ತಪಡಿಸಿದ್ದಾರೆ. ''ಸರಕಾರ ನಡೆಸಲು ಹಣ ಕಡಿಮೆ ಬಿದ್ದರೆ ಜೋಳಿಗೆ ಹಿಡಿದು ಹಣ ಹೊಂದಿಸಿ ಕೊಡುತ್ತೇವೆ. ಆದರೆ, ಗ್ರಾಮ ಪಂಚಾಯಿತಿಗೊಂದು ಮದ್ಯದಂಗಡಿ ತೆರೆಯುವ ನಿರ್ಧಾರ ಮರುಪರಿಶೀಲನೆ ಮಾಡಬೇಕು,'' ಎನ್ನುವ ಮೂಲಕ ಆಳಂದ ಶಾಸಕ ಬಿ ಆರ್‌ ಪಾಟೀಲ್‌...

ಗಾಂಧೀಜಿ ಅವರನ್ನು ಗುಂಡಿಕ್ಕಿಕೊಂದವರನ್ನು ಆರಾಧಿಸುವವರು, ಪೂಜಿಸುವವರ ಬಗ್ಗೆ ಎಚ್ಚರದಿಂದ ಇರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು (ಅ.3) : ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರನ್ನು ಗುಂಡಿಕ್ಕಿಕೊಂದವರನ್ನು ಆರಾಧಿಸುವವರು, ಪೂಜಿಸುವವರ ಬಗ್ಗೆ ಜನತೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರು. ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ವಾರ್ತಾ ಇಲಾಖೆಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಷ್ಟ್ರಧ್ವಜ ತಯಾರಿಸುವ ಧಾರವಾಡದ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ ‘ಮಹಾತ್ಮಾ ಗಾಂಧಿ ಸೇವಾ ಪ್ರಶಸ್ತಿ’ ಪ್ರದಾನ ಮಾಡಿ ಅವರು...

ಲಿಂಗಾಯತರಿಗೆ ಡಿಸಿಎಂ ಬೇಡ ಬದಲಾಗಿ ಸಿಎಂ ಸ್ಥಾನವೇ ನೀಡಿ:ಶ್ಯಾಮನೂರು ಶಿವಶಂಕರಪ್ಪ

ಬೆಂಗಳೂರು: ಕಾಂಗ್ರೆಸ್‌ನಲ್ಲಿ ದಲಿತ ಸಮುದಾಯಕ್ಕೆ ಸೇರಿದವರನ್ನು ಸಿಎಂ ಮಾಡಬೇಕು ಎಂಬ ಚರ್ಚೆಯ ಬೆನ್ನಲ್ಲೇ ಲಿಂಗಾಯತ ಮುಖ್ಯಮಂತ್ರಿ ಚರ್ಚೆಯೂ ಮುನ್ನಲೆಗೆ ಬಂದಿದೆ. ಲಿಂಗಾಯತ ಸಮುದಾಯದ ಪರವಾಗಿ ಹಿರಿಯ ಕಾಂಗ್ರೆಸ್ ಮುಖಂಡ ಶ್ಯಾಮನೂರು ಶಿವಶಂಕರಪ್ಪ ನೀಡಿರುವ ಹೇಳಿಕೆ ಕಾಂಗ್ರೆಸ್‌ನಲ್ಲಿ ಹೊಸತೊಂದು ಕಿಡಿಯನ್ನು ಹೊತ್ತಿಸಿದೆ. ಕಾಂಗ್ರೆಸ್‌ನಲ್ಲಿ ದಲಿತ ಸಮುದಾಯದಕ್ಕೆ ಸೇರಿದವರನ್ನು ಸಿಎಂ ಮಾಡಬೇಕು ಎಂಬ ಬೇಡಿಕೆ ತೀವ್ರವಾಗಿತ್ತು. ಡಾ.ಜಿ ಪರಮೇಶ್ವರ್‌...

ಹಣಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕುತ್ತಿದ್ದ ಆರೋಪದಡ ರೈತ ನಾಯಕಿ ಮಂಜುಳಾ ಪೂಜಾರಿ ವಿರುದ್ಧ FIR.

ಬೆಳಗಾವಿ: ಹಣಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕುತ್ತಿದ್ದ ಆರೋಪದ ಮೇಲೆ ರೈತ ನಾಯಕಿ ಮಂಜುಳಾ ಪೂಜಾರಿ ವಿರುದ್ಧ ಗೋಕಾಕ್ ತಾಲೂಕಿನ ಮೂಡಲಗಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಸಂತೋಷ್ ಪಾಟೀಲ್ ಎನ್ನುವವರಿಗೆ ಜಮೀನು ಸಮಸ್ಯೆ ಬಗೆಹರಿಸಿ ಕೊಡುವುದಾಗಿ ಹೇಳಿ ಹಣ ವಸೂಲಿ ಮಾಡಿದ್ದಲ್ಲದೇ ಇನ್ನು ಹೆಚ್ಚಿನ ಹಣ ನೀಡುವಂತೆ ಮಂಜುಳಾ ಪೂಜಾರಿ ಬೆದರಿಕೆ ಹಾಕಿದ್ದರು ಎಂಬ...

ಮಿಸ್ಟರ್ ಡಿ.ಕೆ.ಶಿವಕುಮಾರ್. ನಿಮ್ಮ ಕಸನು ಈಡೇರುವುದಿಲ್ಲ: ಹೆಚ್.ಡಿ.ದೇವೇಗೌಡ

ರಾಮನಗರ.ಅ.2: ಜೆಡಿಎಸ್ ಪಕ್ಷವನ್ನು ಶೂನ್ಯ ಮಾಡಿಬಿಡುತ್ತೇನೆ. ಅಲ್ಲಿ ಒಬ್ಬ ಸಮರ್ಥ ನಾಯಕನನ್ನು ಇರಲು ಬಿಡಲ್ಲ ಎಂದು ಹೇಳಿದ್ದೀರಿ ಮಿಸ್ಟರ್ ಡಿ.ಕೆ.ಶಿವಕುಮಾರ್. ನಿಮ್ಮ ಕಸನು ಈಡೇರುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು ಗುಡುಗಿದ್ದಾರೆ. ಡಿಕೆ ಅವರೇ, ನಿಮ್ಮ ಕೆಟ್ಟ ರಾಜಕೀಯ ಆಟ ನನ್ನ ಬಳಿ ನಡೆಯಲ್ಲ. ಅದು ನಿಮಗೆ ಗೊತ್ತಿರಲಿ, ನಮ್ಮ ಪಕ್ಷವನ್ನು ಏನು ಮಾಡಲು ಸಾಧ್ಯವಿಲ್ಲ...

“ಬೀರು ಬೇಡ ನೀರು ಬೇಕು”- “ಸಾರಾಯಿ ಬೇಡ ಶಿಕ್ಷಣ ಬೇಕು”:ರಾಜ್ಯಾದ್ಯಂತ ವಿರೋಧ, ಮಹಿಳೆಯರ ಪ್ರತಿಭಟನೆ

ಬಾಗಲಕೋಟೆ ಅ.02: ರಾಜ್ಯದಲ್ಲಿ ಹೊಸದಾಗಿ ಒಂದು ಸಾವಿರ ಸರಾಯಿ ಅಂಗಡಿ ತೆರಯಲು ಅಬಕಾರಿ ಇಲಾಖೆ ಸಿದ್ದತೆ ನಡೆಸಿದ ಬೆನ್ನಲ್ಲೇ ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ನಡುವೆ ಅಬಕಾರಿ ಸಚಿವ ಆರ್​.ಬಿ ತಿಮ್ಮಾಪುರ ತವರು ಜಿಲ್ಲೆಯಾದ ಬಾಗಲಕೋಟೆಯಲ್ಲಿ ಮದ್ಯಪಾನ ನಿಷೇಧಿಸುವಂತೆ ಮಹಿಳೆಯರು ಬೀದಿಗೆ ಇಳಿದಿದ್ದಾರೆ. ಬಾಗಲಕೋಟೆ ಜಿಲ್ಲಾಡಳಿತ ಭವನದ ಮುಂದೆ ಕಳೆದ ಎರಡು ದಿನದಿಂದ...

About Me

1089 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!