Tuesday, September 17, 2024

ಸುದ್ದಿ-ಸದ್ದು ನ್ಯೂಸ್

ಕಿತ್ತೂರ ಕರ್ನಾಟಕ ಘೋಷಣೆ ಬಗ್ಗೆ ಸಂಪುಟದಲ್ಲಿ ನಿರ್ಣಯ ಆಗಬೇಕು : ಸಿಎಂ ಬೊಮ್ಮಾಯಿ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವಕ್ಕೆ ಅದ್ಧೂರಿ ಮೆರವಣಿಗೆ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಮಾಡಿಲ್ಲ. ಕೋವಿಡ್ ಕಡಿಮೆ ಆಗಿರೋ ಬಗ್ಗೆ ತಜ್ಞರ ಜತೆಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಹೇಳಿದರು‌. ಇಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಬೆಂಗಳೂರಿನ ವಾಲ್ಮೀಕಿ ಜಯಂತಿಯಲ್ಲಿ ಭಾಗಿ ಆಗುತ್ತೇನೆ. ಸಂಜೆ ಮತ್ತೆ ಹಾನಗಲ್ ಕ್ಷೇತ್ರಕ್ಕೆ ಆಗಮಿಸಿ...

ಸಮಾಜಿಕ ಕ್ರಾಂತಿಯ ಹರಿಕಾರರಾಗಿದ್ದ;ಸಿದ್ದಲಿಂಗ ಶ್ರೀಗಳು

ಉತ್ತರ ಕರ್ನಾಟಕದ ಸುಪ್ರಸಿದ್ಧ, ತೊಂಟದಾರ್ಯ ಮಠದ ಡಾ. ಸಿದ್ದಲಿಂಗ ಮಹಾಸ್ವಾಮೀಜಿಗಳು 1949ರ ಫೆಬ್ರವರಿ 29ರಂದು ವಿಜಾಪುರದ ಸಿಂಧಗಿಯ ಕೋರವಾರದಲ್ಲಿ ಜನಿಸಿದರು. 1974ರಲ್ಲಿ ಸಿದ್ದಲಿಂಗ ಶ್ರೀಗಳು ಮಠದ 19ನೇ ಪೀಠಾಧಿಪತಿಯಾಗಿ ಅಧಿಕಾರ ಸ್ವೀಕಾರ ಮಾಡಿದರು. ಇವರು ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಶ್ರೀಸಾಮಾನ್ಯರ ಸ್ವಾಮೀಜಿ ಎಂದೇ ಪ್ರಖ್ಯಾತವಾಗಿದ್ದರು. ಶಿವಶರಣರ ವಚನಗಳಿಂದ ಪ್ರಭಾವಿತರಾಗಿದ್ದ ಸ್ವಾಮೀಜಿ, ಹರಿಜನ ಕೇರಿ, ಡೋಣಿ...

“ಸಿಂದಗಿಯಲ್ಲಿ ಬಿಜೆಪಿ ಗೆಲುವು ಸಾಧಿಸುವ ವಿಶ್ವಾಸವಿದೆ “:-ಶಾಸಕಿ ಶಶಿಕಲಾ ಜೊಲ್ಲೆ

ಸಿಂದಗಿ : ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ, ಇಂದು ಆಲಮೇಲದಲ್ಲಿ, ಸನ್ಮಾನ್ಯ ಮುಖ್ಯಮಂತ್ರಿಗಳಾದ  ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ  ನಳಿನ್ ಕುಮಾರ್ ಕಟೀಲ್  ಅವರ ನೇತೃತ್ವದಲ್ಲಿ, ನಮ್ಮ ಪಕ್ಷದ ಅಭ್ಯರ್ಥಿ  ರಮೇಶ್ ಭೂಸನೂರ ಅವರ ಪರ ಪ್ರಚಾರಾರ್ಥವಾಗಿ ನಡೆದ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ, ಮತದಾರ ಬಾಂಧವರನ್ನು ಉದ್ದೇಶಿಸಿ ಮಾತನಾಡಲಾಯಿತು. ನಮ್ಮ ಕೇಂದ್ರ ಹಾಗೂ ರಾಜ್ಯ...

“ಹೃದಯ ಮುರಿದ ಸದ್ದು” ನಾಗೇಶ.ನಾಯಕರ:ಕವಿತೆ

ಹೃದಯ ಮುರಿದ ಸದ್ದು ನೆಪ ಬೇಕಿತ್ತು ನಿನಗೆ.... ಭೇಟಿಯಾಗದೇ ಇರಲು ನಾನೋ ಅದೇ ನೆಪ ಹುಡುಕಿ ಹೊರಟಿದ್ದೆ.... ನಿನ್ನ ಕಣ್ತುಂಬಿಕೊಳ್ಳಲು ದೂರ ಗಾವುದ ದಾರಿ ಏರು, ದಿನ್ನೆಗಳ ಹತ್ತಿ ತಿರುವುಗಳ ತಿರುತಿರುಗಿ ಸಾಗಿದ ಹಾದಿಯ ತುಂಬ ನಿನದೇ ನೆನಪ ಹೂಗಳು ಸರಿರಾತ್ರಿಯಲ್ಲೂ ನಿನ್ನದೇ ಕನವರಿಕೆ ಕಾಣಲು ತುದಿಗಾಲ ಚಡಪಡಿಕೆ ಚುಮು ಚುಮು ನಸುಕಲ್ಲಿ ಕಣ್ಣೆಳೆಯುತ್ತಿದ್ದರೂ.... ದಿಗ್ಗನೇ ಎದ್ದು ಕುಳಿತಿದ್ದೆ ನಿನ್ನ ಸಾಮೀಪ್ಯದ ಸಂಭ್ರಮಕ್ಕೆ ತೆಕ್ಕೆ ತುಂಬ ನಿರೀಕ್ಷೆಗಳ ಬಾಚಿ ನೀ ಬರುವ ದಾರಿಗೆ ಕಣ್ಣು ಹಾಸಿದ್ದೆ ಕೊನೆಗೂ ನೀ ಬರಲೇ ಇಲ್ಲ.... ಬಂದದ್ದು;...

“ಅಂತರಾಜ್ಯದಲ್ಲಿ ಕುಸ್ತಿ ಗೆದ್ದ ಬೆಳಗಾವಿ ಜಿಲ್ಲಾ ಯುವಕರು”

ಸವದತ್ತಿ : ಇತ್ತೀಚಿಗೆ ಗೋವಾದಲ್ಲಿ ನಡೆದ 4ನೇ ನ್ಯಾಷನಲ್ ಯುತ್ಸ್ ಗೇಮ್ 2021ರ ಚಾಂಪಿಯನ ಶೀಪ್ ನಲ್ಲಿ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದ ಯುವಕರು ವಿಜಯಶಾಲಿಯಾಗಿ ಗ್ರಾಮ,ತಾಲೂಕು ಹಾಗೂ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಹೌದು ಗ್ರಾಮೀಣ ಕ್ರೀಡೆಯಾದ ಕುಸ್ತಿ 4ನೇ ನ್ಯಾಷನಲ್ ಯುತ್ಸ್ ಗೇಮ್ 2021ರ ಚಾಂಪಿಯನ ಶೀಪ್ ನಲ್ಲಿ 57 ಕೆಜಿ...

ಕಾಂಗ್ರೆಸ್ ನಾಯಕರಿಗೆ ಬೇರೆ ಕೆಲಸ ಇಲ್ಲ: ಅದಕ್ಕಾಗಿ ಏನೇನೂ ಮಾತನಾಡುತ್ತಾರೆ: ಉಮೇಶ ಕತ್ತಿ

ಬೆಳಗಾವಿ: ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಏಳು ವರ್ಷಗಳ ಕಾಲ ದೇಶದಲ್ಲ ಒಳ್ಳೆಯ ಆಡಳಿತ ಕೊಟ್ಟಿದ್ದಾರೆ. ಬಡವರಿಗಾಗಿ ಅನೇಕ ಒಳ್ಳೆಯ ಕೆಲಸ ಮಾಡಿದ್ದಾರೆ. ಇದನ್ನು ಸಹಿಸದ ಕಾಂಗ್ರೆಸ್ ನಾಯಕರು ಅವರ ಕುರಿತು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಅವರಿಗೆ ಮಾಡಲು ಬೇರೆ ಕೆಲಸ ಇಲ್ಲ ಎಂದು ಆಹಾರ ಮತ್ತು ಅರಣ್ಯ ಇಲಾಖೆ ಸಚಿವ ಉಮೇಶ ಕತ್ತಿ...

“ಪ್ರಾಥಮಿಕ ಶಾಲಾ ಶಿಕ್ಷಕರ ಅನೇಕ ಬೇಡಿಕೆಗಳ ಈಡೇರಿಕೆಗಾಗಿ ಮೊದಲ ಹಂತವಾಗಿ ಕಪ್ಪುಪಟ್ಟಿ ಧರಿಸಿ ತರಬೇತಿ ಬಹಿಷ್ಕಾರ”:

ಬೆಳಗಾವಿ:ಪ್ರಾಥಮಿಕ ಶಾಲಾ ಶಿಕ್ಷಕರ ಅನೇಕ ಬೇಡಿಕೆಗಳ ಈಡೇರಿಕೆಗಾಗಿ ಮೊದಲ ಹಂತವಾಗಿ ತರಬೇತಿ ಬಹಿಷ್ಕಾರವನ್ನು ಯಶಸ್ವಿಯಾಗಿಸಿ ಬಹಿಷ್ಕಾರ ಚಳುವಳಿಯನ್ನು ಮುಂದುವರಿಸುತ್ತಿರುವ ಶಿಕ್ಷಕರು ಮುಂದೆ ತಮ್ಮ ಹೋರಾಟದ ರೂಪರೇಷಗಳನ್ನು ಕೆಳಗಿನಂತೆ ಮಾಡಿಕೊಂಡಿದ್ದಾರೆ. ಸರ್ಕಾರ ನಮ್ಮ ನ್ಯಾಯಯುತ ಬೇಡಿಕೆಗಳಿಗೆ ಇನ್ನೂ ಸ್ಪಂದಿಸಿರುವುದಿಲ್ಲ ಎಂಬ ನೋವು ನಮ್ಮ ಸಂಘಕ್ಕೆ ಇರುವದರಿಂದ ದಿನಾಂಕ 21ಅಕ್ಟೋಬರ್ 2021 ರಿಂದ 29 ಅಕ್ಟೋಬರ್ 2021ರ ವರೆಗೆ,ತರಬೇತಿ...

ಟೀಕೆಟ್ ಗೊಂದಲ ನನಗಿಲ್ಲ: ಅರುಣ ಶಾಹಾಪೂರ

ಬೆಳಗಾವಿ (ಅ.19): ಇಂದು ನಗರದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅರುಣ ಶಾಹಾಪೂರವರು ಪಕ್ಷ ನನ್ನ 35ನೇ ವಯಸ್ಸಿನಲ್ಲೇ ಒಬ್ಬ ಕಾರ್ಯಕರ್ತನೆಂದು ಗುರ್ತಿಸಿ ನನಗೆ ಟಿಕೆಟ್ ಕೊಟ್ಟಿದೆ.ನನಗೆ ತುಂಬಾ ವಿಶ್ವಾಸವಿದೆ. ನನ್ನ ತೃಪ್ತಿದಾಯಕ ಕೆಲಸಕ್ಕೆ ನೋಡಿ ಮನ್ನಣೆ ನೀಡುತ್ತದೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಅರುಣ ಶಾಹಾಪೂರ ವಿಶ್ವಾಸ ವ್ಯಕ್ತಪಡಿಸಿದರು. ಪ್ರತಿಯೊಬ್ಬರಿಗೆ ಕೇಳುವ ಹಕ್ಕು ಇದೆ. ಸ್ಪರ್ಧಿಸುವ...

ಕಡಸಗಟ್ಟಿ ಕೆರೆಗೆ ವಿಷ ಬೆರೆಸಿ ಲಕ್ಷಾಂತರ ಮೀನುಗಳ ಮಾರಣ ಹೋಮ

ಕೆರೆಯಲ್ಲಿ ವಿಷಪೂರಿತ ನೀರು ಕುಡಿದು ಮೃತಪಟ್ಟ ಮೀನಿನ ರಾಶಿ ಚನ್ನಮ್ಮನ ಕಿತ್ತೂರು: ಸಮೀಪದ ಕಡಸಗಟ್ಟಿ ಕೆರೆಗೆ ವಿಷಪೂರಿತ ರಾಸಾಯನಿಕ ಬೆರೆಸಿ ಲಕ್ಷಾಂತರ ಮೀನುಗಳ ಮಾರಣಹೋಮ ನಡೆದಿದೆ. ಬೈಲಹೊಂಗಲ ತಾಲೂಕಿನ ಕಡಸಗಟ್ಟಿ ಗ್ರಾಮದಲ್ಲಿ ಬೃಹದಾಕಾರದ ಕೆರೆ ಇದ್ದು ಆ ಕೆರೆಗೆ ಕಿಡಗೇಡಿಗಳು ವಿಷ ಬೆರೆಸಿದ್ದಾರೆ ಇದರ ಪರಿಣಾಮ ಕೆರೆಯಲ್ಲಿ ಇದ್ದ ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ಮೀನುಗಳು...

“ಸವಿತಾ ಮತ್ತು ಜಗದೊಳಗೆ ನೀನು ನಿನ್ನೊಳಗೆ ಜಗತ್ತು” ಕೃತಿ ಲೋಕಾರ್ಪಣೆ

ಬೆಳಗಾವಿ:ಜ್ಯೋತಿ ಬದಾಮಿ ಅವರ"ಸವಿತಾ ಮತ್ತು ಜಗದೊಳಗೆ ನೀನು ನಿನ್ನೊಳಗೆ ಜಗತ್ತು" ಕೃತಿ ರವಿವಾರ ಈಶ್ವರಿ ಬ್ರಹ್ಮ ಕುಮಾರಿ ಸಭಾಂಗಣದಲ್ಲಿ ಪೂಜ್ಯನೀಯ ಬಿಕೆ ಅಂಬಿಕಾ ಅಕ್ಕ ಅವರ ಅಮೃತ ಹಸ್ತದಿಂದ ಲೋಕಾರ್ಪಣೆ ಗೊಂಡಿತು. ಕಥಾ ನಾಯಕಿ ಸವಿತಾ ಹಾಲಪ್ಪನವರ ತಾಯಿ ಅಕ್ಕಮ್ಮ ಯಾಳಗಿ, ಡಾ. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಇದೇ ಸಂದರ್ಭದಲ್ಲಿ ಕಥಾ ನಾಯಕಿ ಸವಿತಾ ಹಾಲಪ್ಪನವರ...

About Me

1089 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!