Friday, September 20, 2024

ಸುದ್ದಿ-ಸದ್ದು ನ್ಯೂಸ್

ಶಿಷ್ಟಾಚಾರ ಉಲ್ಲಂಘನೆ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್; ಮತ್ತೆ ಬ್ಯಾನರ್ ಪ್ರೊಟೆಸ್ಟ್:- ಧನಂಜಯ್ ಜಾಧವ್

ಬೆಳಗಾವಿ (ಅ.19): ಮಹಾಬಲೇಶ್ವರ ಥೀಮ್ ಆಧಾರಿತ ಉದ್ಯಾನವನ ಕಾಮಗಾರಿಗೆ ಸ್ಮಾರ್ಟ್ ಸಿಟಿ ಯೋಜನೆ ಅಡಿ ಕಾಮಗಾರಿಯನ್ನು ರೂಪಿಸಲಾಗಿದ್ದು, ಇಲ್ಲಿ ಕೇವಲ ಲಕ್ಷ್ಮೀ ಹೆಬ್ಬಾಳ್ಕರ್ ಭಾವಚಿತ್ರ ಉಳ್ಳ ಬ್ಯಾನರ್ ಹಾಕಲಾಗಿತ್ತು. ಇದನ್ನು ಆರೋಪಿಸಿ ಇಂದು ಬೆಳಗಾವಿಯ ಬಿಜೆಪಿ ಗ್ರಾಮೀಣ ಮಂಡಳದ ವತಿಯಿಂದ ಕೇಂದ್ರ ಹಾಗೂ ರಾಜ್ಯ ಬಿಜೆಪಿ ನಾಯಕರ ಭಾವಚಿತ್ರ ಉಳ್ಳ ಬ್ಯಾನರ್ ಹಾಕಿ ಪ್ರತಿಭಟನೆ...

ಸ್ವಚ್ಚತಾ ಕೆಲಸಗಳು ಸೇರಿದಂತೆ ನಿರ್ವಹಣೆ ಬಗ್ಗೆ ಗೂಗಲ್ ಮೀಟ್ ನಡೆಸಿದ:ಕ್ಷೇತ್ರ ಶಿಕ್ಷಣಾಧಿಕಾರಿ

ಕಿತ್ತೂರ (ಅ.19):ಶಾಲೆಗಳು ಹಂತಹಂತವಾಗಿ ತೆರೆಯುತ್ತಿವೆ.ಮಕ್ಕಳ ಕಲರವ ಶಾಲಾ ಅಂಗಳದಲ್ಲಿ ಕೇಳುತ್ತದೆ.ಶೈಕ್ಷಣಿಕ ವ್ಯವಸ್ಥೆಗೆ ಮತ್ತೆ ಮರುಜೀವ ಬರುತ್ತಿದೆ.ಇದರ ಜೊತೆಗೆ ಬಿಸಿಯೂಟ ವ್ಯವಸ್ಥೆಯೂ ಪ್ರಾರಂಭವಾಗುವ ನಿಟ್ಟಿನಲ್ಲಿ ಪೂರ್ವ ಸಿದ್ದತೆಗಳು ನಡೆಯುತ್ತಿವೆ. ಆದ ಕಾರಣ ತಾಲೂಕಿನ ಎಲ್ಲ ಶಾಲೆಗಳ ಮುಖ್ಯ ಗುರುಗಳ ಸಭೆಯನ್ನು ಕರೆದು ಅನುಸರಿಸಬೇಕಾದ ಕ್ರಮಗಳು ಸ್ವಚ್ಚತಾ ಕೆಲಸಗಳು ಸೇರಿದಂತೆ ನಿರ್ವಹಣೆ ಬಗ್ಗೆ ಸರಕಾರಿ ಹಾಗೂ ಅನುದಾನಿತ ಶಾಲಾ...

“ನೇಗಿಲಯೋಗಿ ರೈತ ಸುರಕ್ಷಾ ಸಂಘಕ್ಕೆ”ಸುಮಾರು 200ಕ್ಕೂ ಹೆಚ್ಚು ರೈತರು ಸೇರ್ಪಡೆ:

ಖಾನಾಪೂರ: ತಾಲ್ಲೂಕಿನ ತೊಲಗಿಯಲ್ಲಿ ಮಂಗೇನಕೊಪ್ಪ, ಗುಂಡೇನಟ್ಟಿ, ಕಡತನ ಬಾಗೇವಾಡಿ, ಮುಗಳಿಹಾಳ, ಇಟಗಿ ಹಾಗೂ ಗಂಧಿಗವಾಡ ಗ್ರಾಮಗಳ ಸುಮಾರು 200 ಕ್ಕೂ ಹೆಚ್ಚು ರೈತರು ನೇಗಿಲಯೋಗಿ ರೈತ ಸುರಕ್ಷಾ ಸಂಘದ ಪ್ರಾಥಮಿಕ ಸದಸ್ಯತ್ವ ಹಾಗೂ ಶಾಲು ದೀಕ್ಷಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನಿಯಮಗಳಿಂದ ಬೇಸತ್ತಿರುವ ರೈತರು ರೈತ ಸಂಘಟನೆಗಳ ಮೂಲಕ...

ಪ್ರಶ್ನಾವಳಿ ಸಿದ್ಧಪಡಿಸುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ; ಹೈಕೋರ್ಟ್‌ ಮಾರ್ಗಸೂಚಿ.

ಬೆಂಗಳೂರು (ಅ.19): ಆರೋಪಿ ನೀಡಿದ ಉತ್ತರ ಮತ್ತು ವಿವರಣೆಯನ್ನು ವಿಚಾರಣಾ ನ್ಯಾಯಾಲಯ ದಾಖಲಿಸಿಕೊಳ್ಳಬೇಕೆ ಹೊರತು ‘ಸುಳ್ಳು ಮತ್ತು ಸತ್ಯ’ ಎಂಬುದಾಗಿ ಏಕ ಪದದಲ್ಲಿ ಉತ್ತರ ನೀಡುವಂತೆ ಆರೋಪಿಗೆ ಸೂಚಿಸಬಾರದು ಎಂಬುದು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಹೈಕೋರ್ಟ್‌ ರಚಿಸಿದೆ. ಅಪರಾಧ ಪ್ರಕರಣಗಳ ಆರೋಪಿಗಳ ವಿಚಾರಣೆ ಸಂದರ್ಭದಲ್ಲಿ ವಿಚಾರಣಾ ನ್ಯಾಯಾಲಯಗಳು ಸೂಕ್ತ ರೀತಿಯಲ್ಲಿ ಪ್ರಶ್ನಾವಳಿ ಸಿದ್ಧಪಡಿಸದೆ ಇರುವುದನ್ನು ಮನಗೊಂಡಿರುವ ಹೈಕೋರ್ಟ್‌...

“ಇಂದು ಈದ್ ಮಿಲಾದ್”

ಇಸ್ಲಾಂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಈದ್-ಮಿಲಾದ್ ಹಬ್ಬವೂ ಒಂದಾಗಿದೆ. ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜನ್ಮ ದಿನವನ್ನು ಪ್ರತಿವರ್ಷ ಈದ್-ಮಿಲಾದ್ ಎಂಬ ಹೆಸರಿನಲ್ಲಿ ಜಗತ್ತಿನಾದ್ಯಂತ ಮುಸಲ್ಮಾನರು ಆಚರಿಸುತ್ತಾರೆ. ಈದ್-ಮಿಲಾದ್ ಇಸ್ಲಾಂ ಧರ್ಮದ ಪ್ರಮುಖ ಆಚರಣೆಗಳಲ್ಲಿ ಒಂದಾಗಿದೆ. ಪ್ರವಾದಿ ಮುಹಮ್ಮದ್ ಪೈಗಂಬರ್ ಹುಟ್ಟಿದ ರಬೀವು ಅವ್ವಲ್ ತಿಂಗಳ ಆರಂಭದಿಂದ ತಿಂಗಳ ಕೊನೆಯವರೆಗೂ ಒಂದು...

ವೀರ ರಾಣಿ ಕಿತ್ತೂರು ಚನ್ನಮ್ಮಾಜಿಯ ಆತ್ಮ ಜ್ಯೋತಿ ಯಾತ್ರೆಗೆ ಚಾಲನೆ ನೀಡಲಾಯಿತು

ಬೈಲಹೊಂಗಲ: ಇಂದು ಕಿತ್ತೂರು ಉತ್ಸವದ ನಿಮಿತ್ತ ಬೈಲಹೊಂಗಲ ರಾಣಿ ಚನ್ನಮ್ಮಾಜಿ ಸಮಾಧಿ ಸ್ಥಳದಿಂದ ರಾಣಿ ಚನ್ನಮ್ಮಾಜಿಯ ವೀರಜ್ಯೋತಿ ಯಾತ್ರೆಗೆ ಚಾಲನೆ ನೀಡಲಾಯಿತು. ಮೂರುಸಾವಿರ ಮಠದ ಶ್ರೀ ಪ್ರಭು ನೀಲಕಂಠ ಮಹಾಸ್ವಾಮಿಗಳ ಸಾನಿಧ್ಯ ವಹಿಸಿದ್ದರು. ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ, ಮಾಜಿ ಶಾಸಕ ಜಗದೀಶ್ ಮೆಟಗುಡ್ಡ, ಪುರಸಭೆ ಅಧ್ಯಕ್ಷರು ಸರ್ವ ಸದಸ್ಯರು,...

ಬಸವ ತತ್ವಕ್ಕಾಗಿ ಜೀವನವನ್ನೇ ಮುಡುಪಾಗಿಟ್ಟ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳು

ಅತ್ಯಂತ ಅಪರೂಪದ ಮಠಾಧೀಶರಾಗಿ ಬಸವ ತತ್ವಗಳಿಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟು ದುಡಿದ ಅಗ್ರಗಣ್ಯರಲ್ಲಿ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳು ಒಬ್ಬರು. ಶ್ರೀಗಳೊಂದಿಗೆ ನಿರಂತರ ಮೂರು ದಶಕಗಳ ನಿಕಟ ಸಂಪರ್ಕ ಹೊಂದಿದವರಲ್ಲಿ ನಾನೂ ಒಬ್ಬ ಎಂದು ಹೇಳಿಕೊಳ್ಳುವ ಭಾಗ್ಯ ನನ್ನದಾಗಿದೆ. ಅವರಾಡುವ ಪ್ರತಿಯೊಂದು ಮಾತಿನಲ್ಲಿ ಸ್ಪಷ್ಟವಾದ ವೈಚಾರಿಕತೆ ಇರುತ್ತಿತ್ತು. ಅಪ್ಪಟ ಬಸವವಾದಿಗಳಾಗಿದ್ದ ಶ್ರೀಗಳು ಕೇವಲ ಬರೀ ಭಾಷಣಕಾರರಾಗಿರಲಿಲ್ಲ. ತಾವು...

ಬ್ರಿಟಿಷ್ ಸರ್ಕಾರದ ವಿರುದ್ಧ ತೊಡೆತಟ್ಟಿ ಹೋರಾಡಿ ಜೀವತೆತ್ತ ಸಂಗೋಳ್ಳಿ ರಾಯಣ್ಣನ ಹೋರಾಟದ ಗತವೈಭವ ಸಾರುವ :ರಾಕ್ ಗಾರ್ಡನ್, ಸೈನಿಕ ಶಾಲೆ ನಿರ್ಮಾಣ

ಬ್ರಿಟಿಷ್ ಸರ್ಕಾರದ ವಿರುದ್ಧ ತೊಡೆತಟ್ಟಿ ಹೋರಾಡಿ ಜೀವತೆತ್ತ ಸ್ವಾತಂತ್ರ‍್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ತವರೂರಲ್ಲಿ 110 ಎಕರೆ ಪ್ರದೇಶದಲ್ಲಿ ರಾಷ್ಟ್ರಮಟ್ಟದ ಸೈನಿಕ ಶಾಲೆ ಹಾಗೂ ಸಂಗೊಳ್ಳಿ ರಾಯಣ್ಣ ಜೀವನ ಚರಿತ್ರೆ ಸಾರುವ ರಾಕ್ ಗಾರ್ಡನ್ ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳ್ಳಲಿದ್ದು, ಕಾಮಗಾರಿ ಪೂರ್ಣಗೊಳ್ಳುವ ಮುಂಚಿತವಾಗಿಯೇ ಸೈನಿಕ ಶಾಲೆ ಹಾಗೂ ಸಂಗೊಳ್ಳಿ ರಾಯಣ್ಣನ ಜೀವನ ಚರಿತ್ರೆ...

“ಹಿಂದುತ್ವಕ್ಕೆ ಹೊರಗಿನವರಿಂದ ಅಪಾಯವಿಲ್ಲ, ಬಿಜೆಪಿ ಹಿಂದೂಗಳಿಂದ ಹಿಂದುತ್ವಕ್ಕೆ ಅಪಾಯವಿದೆ :ಉದ್ದವ ಠಾಕ್ರೆ

:ಫೆಡರಲಿಸಂ ಮತ್ತು ದೇಶದ ರಾಜ್ಯಗಳ ಹಕ್ಕುಗಳ ಕುರಿತು ಪ್ರಾಮಾಣಿಕ ಚರ್ಚೆ ನಡೆಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಕೇಂದ್ರದಂತೆ ರಾಜ್ಯಗಳು ಕೂಡ ಸಾರ್ವಭೌಮ ಹಕ್ಕುಗಳನ್ನು ಹೊಂದಿರುತ್ತವೆ ಎಂದು ಡಾ. ಬಿ. ಆರ್. ಅಂಬೇಡ್ಕರ್ ಹೇಳಿದ್ದಾರೆ. ರಾಜ್ಯದ ವ್ಯವಹಾರಗಳಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿದರೆ ಸಂವಿಧಾನದ ಉಲ್ಲಂಘನೆಯಾಗುತ್ತದೆ ಎಂದು ಹೇಳಿದರು ಎಂದು ಶಿವಸೇನೆಯ ವಾರ್ಷಿಕ ದಸರಾ...

ಭೂಗತವಾಗಿದ್ದ ಕಿತ್ತೂರ ಇತಿಹಾಸ ಹೆಕ್ಕಿ ತೆಗೆದ ಮಹಾನ ಸಂಶೋಧಕ: ಬೈಲಹೊಂಗಲದ ದೊಡ್ಡಬಾವೆಪ್ಪ ಮೂಗಿ.

ಕನ್ನಡಿಗರಿಗೆ ಇತಿಹಾಸ ಸೃಷ್ಟಿಸುವುದು ಸಹಜ ಅದನ್ನು ದಾಖಲಿಸುವುದು ಮಾತ್ರ ಗೊತ್ತಿಲ್ಲ.ಆ ನಿಟ್ಟಿನಲ್ಲಿ ಕಿತ್ತೂರ ಸಂಸ್ಥಾನವು ಹೊರತಾಗಿಲ್ಲ. ಹಲವಾರು ಇತಿಹಾಸ ಸೃಷ್ಟಿ ಮಾಡಿದ ಸಂಸ್ಥಾನಿಕರು ವ್ಯವಸ್ಥಿತವಾಗಿ ದಾಖಲಿಸದೇ ಇರುವುದು ವರ್ತಮಾನದ ಹಲವಾರು ಗೊಂದಲಗಳಿಗೆ ಅವಕಾಶ ಮಾಡಿಕೊಟ್ಟಿದೆ. ಈ ಸಂಶಯಗಳನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ ಕಿತ್ತೂರು ಸಂಸ್ಥಾನದ ಇತಿಹಾಸ ಸಂಗ್ರಹ ಮಾಡುವ ಕಾಯಕಕ್ಕೆ ತಮ್ಮ ಜೀವನವನ್ನೇ ಸಮರ್ಪಿಸಿದ ವ್ಯಕ್ತಿ ಬೈಲಹೂಂಗಲದ...

About Me

1089 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!