Thursday, September 12, 2024

ಸುದ್ದಿ-ಸದ್ದು ನ್ಯೂಸ್

ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ರಸ್ತೆ ಬಂದ್ ಮಾಡಿ ಪ್ರತಿಭಟನೆ

ಯರಗಟ್ಟಿ : ತಾಲೂಕಿನ ನುಗ್ಗಾನಟ್ಟಿ ಗ್ರಾಮದ ಬಾಳೇಶ ಹೊಂಡಪ್ಪನವರ ಇತನ ಹಾಗೂ ಇವರ ಕುಟುಂಬದ ಮೇಲೆ ಅನ್ಯ ಸಮಾಜದ ಬಾಳಪ್ಪ ಬಸವಂತಪ್ಪ ಸಿದ್ದಬಸನವರ ಇವರ ಕುಟುಂಬ ವರ್ಗದವರು ಹೋಡಿ ಬಡಿ ಮಾಡಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುರಿತು ಮುರಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು.ದಲಿತರ ಮೇಲಿನ...

ಕಾಂಗ್ರೆಸ್‌ ನಾಯಕರ ಖಾಸಗಿ ಸಂಭಾಷಣೆ ವೈರಲ್‌: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ತೀವ್ರ ಮುಜುಗರ! 

ಬೆಂಗಳೂರು (ಅ.14):  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ಕಾಂಗ್ರೆಸ್‌ ನಾಯಕರ ಖಾಸಗಿ ಸಂಭಾಷಣೆ ವೈರಲ್‌ ಆಗಿ ತೀವ್ರ ಮುಜಗರ ತಂದ ಪ್ರಕರಣದ ಮೂಲಕ ಕಾಂಗ್ರೆಸ್‌ನ ಬಣ ರಾಜಕಾರಣ ಮತ್ತೆ ಬಹಿರಂಗಕ್ಕೆ ಬಂದಂತಾಗಿದೆ. ಈ ಖಾಸಗಿ ಸಂಭಾಷಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಹೊಗಳಲಾಗಿದೆ ಮತ್ತು ಸ್ಪಷ್ಟವಾಗಿ ಡಿ.ಕೆ. ಶಿವಕುಮಾರ್‌ ಅವರನ್ನು ಹೀಗೆಳೆದಿದ್ದರೆ, ಹೀಗಾಗಿ ಇದು ಬಣ ರಾಜಕಾರಣದ...

“ಹೊಸ ಶಿಕ್ಷಣ ನೀತಿಯು ಉತ್ತಮ‌ ಗುಣಮಟ್ಟದ ಜೀವನ ನಡೆಸಲು ಸಹಕಾರಿ”: ಸಚಿವ ಸಿ.ಎನ್. ಅಶ್ವತ್ಥ ನಾರಾಯಣ.

.ಬೆಳಗಾವಿ ಅ.13 : ರಾಷ್ಟೀಯ ಶಿಕ್ಷಣ ನೀತಿ-2020 ಭಾರತವು ಜಾಗತಿಕ ಮಟ್ಟದಲ್ಲಿ ಬೆಳೆಯಲು ಸಹಾಯ ಮಾಡಲಿದೆ. ಈ ನೀತಿಯು ಉತ್ತಮ‌ ಗುಣಮಟ್ಟದ ಜೀವನ ನಡೆಸಲು ಸಹಕಾರಿಯಾಗಿದೆ ಎಂದು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಇಲಾಖೆಯ ಸಚಿವರಾದ ಸಿ.ಎನ್. ಅಶ್ವತ್ಥ ನಾರಾಯಣ ಅವರು ತಿಳಿಸಿದರು. ನೆಹರು ನಗರದ...

ಅಪ್ರಾಪ್ತೆ ವಿದ್ಯಾರ್ಥಿನಿ ಮೇಲೆ ಬಲತ್ಕಾರ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹ.

ಬೈಲಹೊಂಗಲ ಅ.13: ಅಪ್ರಾಪ್ತೆ ವಿದ್ಯಾರ್ಥಿಯೊಬ್ಬಳನ್ನು ಪುಸಲಾಯಿಸಿ ಆಕೆಯ ಮೇಲೆ ಬಲತ್ಕಾರ ಮಾಡಿರುವ ಆರೋಪಿಯನ್ನು ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ನಾನಾ ಮುಸ್ಲಿಂ ಸಂಘಟನೆಗಳು ಉಪವಿಭಾಗಾಧಿಕಾರಿಗಳಿಗೆ ಮನವಿ ಅರ್ಪಿಸಿದ್ದಾರೆ. ನ್ಯಾಯವಾದಿ ಆಲಮ್ ಕಾರೆಕಾಜೀ, ಮುಸ್ಲಿಂ ಸಮಾಜದ ಮುಖಂಡ ಅಖ್ತರ್ ತಾಳಿಕೋಟಿ ಮಾತನಾಡಿ, ಅ.12 ರಂದು 17 ವರ್ಷದ ಅಪ್ರಾಪ್ತೆ ವಿದ್ಯಾರ್ಥಿನಿಯು ಕಾಲೇಜಿಗೆ ತೆರಳಲು ಬೈಲಹೊಂಗಲ ಬಸ್ ನಿಲ್ದಾಣಕ್ಕೆ...

ಅಟೋ ಚಾಲಕರಿಗೆ ಮತ್ತು ಬೀದಿ ಬದಿ ವ್ಯಾಪಾರಸ್ಥರಿಗೆ ಆಹಾರದ ಕಿಟ್ ವಿತರಿಸುವಂತೆ ಆಗ್ರಹ

ಬೈಲಹೊಂಗಲ ಅ.13 : ಕೋವಿಡ್-೧೯ ಸಮಯದಲ್ಲಿ ಸರಕಾರವು ಅಸಂಘಟಿತ ಕಾರ್ಮಿಕರಿಗೆ ಘೋಷಿಸಿದ ಆಹಾರದ ಕಿಟ್‌ಗಳನ್ನು ಬೈಲಹೊಂಗಲ ಅಟೋ ರಿಕ್ಷಾ ಚಾಲಕರು ಹಾಗೂ ಬೀದಿ ಬದಿ ವ್ಯಾಪಾರಸ್ಥರಿಗೆ ವಿತರಿಸುವಂತೆ ಆಗ್ರಹಿಸಿ ಉತ್ತರ ಕರ್ನಾಟಕ ಅಟೋ ಚಾಲಕರ ಸಂಘ, ಬೀದಿ ಬದಿ ವ್ಯಾಪಾರಸ್ಥರ ಸಂಘದಿಂದ ಉಪವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಉತ್ತರ ಕರ್ನಾಟಕ...

ಮಾಜಿ ಮುಖ್ಯಮಂತ್ರಿಗಳಿಗೆ ಆರ್ ಎಸ್ ಎಸ್ ನ ಭಯವೇ….?

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮುಖಂಡರು ಆಗಾಗ್ಗೆ ಆರ್ ಎಸ್ ಎಸ್ ಸಂಘಟನೆಯ ಬಗ್ಗೆ ಟೀಕಿಸುವುದು ಎಲ್ಲರಿಗೂ ಗೊತ್ತಿದೆ. ಚುನಾವಣಾ ಸಮಯ ಹತ್ತಿರ ಬಂದರಂತೂ ಈ ಟೀಕೆ ಅವ್ಯಾಹತವಾಗಿ ನಡೆಯುತ್ತದೆ. ಹಾಗಾದರೆ ಏನಿರಬಹುದು ಈ ಟೀಕೆಯ ಹಿಂದಿನ ಗುಟ್ಟು? ಸಿದ್ದರಾಮಯ್ಯನವರು ಆಗಾಗ್ಗೆ ಕುಮಾರಸ್ವಾಮಿಯವರನ್ನ ಕೆಣಕುವುದು ಕೂಡಲೇ ಕುಮಾರಸ್ವಾಮಿಯವರು ಸರಿಯಾಗಿಯೇ ತಿರುಗೇಟು ನೀಡುವುದು, ಆ ತಿರುಗೇಟಿಗೆ ಮತ್ತೆ...

10 ಬೈಕ್ ಕದ್ದ ಕಳ್ಳನನ್ನು ಹಿಡಿದು ನ್ಯಾಯಾಲಯಕ್ಕೆ ಒಪ್ಪಿಸಿದ ಪೊಲೀಸರು

ಬೆಳಗಾವಿ ಅ.12: ಬೆಳಗಾವಿ ಸುತ್ತಮುತ್ತಲಿನ ವಾಹನ ಕಳ್ಳತನ ಮಾಡಿದ ಆರೋಪಿಯನ್ನು ಬೆಳಗಾವಿ ನಗರ ಪೊಲೀಸರು ಪತ್ತೆ ಮಾಡಿದ್ದು ಸುಮಾರು 7 ಲಕ್ಷ ರೂ ಬೆಲೆಯ ವಿವಿಧ ಕಂಪನಿಯ ಒಟ್ಟು ಹತ್ತು ಬೈಕ್ ಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪೋಲಿಸ್ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಬೆಳಗಾವಿ ಉಪವಿಭಾಗ ಮಾರ್ಕೆಟ್ ಪೊಲೀಸ್ ಆಯುಕ್ತ ಸದಾಶಿವ...

“28 ಐಎಎಸ್ ಅಧಿಕಾರಿಗಳ ಅಧಿಕಾರಿಗಳ ವರ್ಗಾವಣೆ”

ಬೆಂಗಳೂರು, (ಅ.11): ಬಸವರಾಜ ಬೊಮ್ಮಾಯಿ ಸಿಎಂ ಆದ ಬಳಿಕ ಸರ್ಕಾರ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಬರೋಬ್ಬರಿ 28 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಮೊದಲ ಬಾರಿಗೆ ವರ್ಗಾವಣೆ ಮಾಡಲಾಗಿದೆ. ಇನ್ನು ಮತ್ತೊಂದೆಡೆ ಸಚಿವಾಲಯದ 9 ಅಧೀನ ಕಾರ್ಯದರ್ಶಿಗಳಿಗೆ ಉಪ ಕಾರ್ಯದರ್ಶಿ ಹುದ್ದೆಗೆ ಮುಂಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ. 4...

ಪೇಶ್ವೆಗಳನ್ನು ಸೋಲಿಸಿದ ಕಿತ್ತೂರ ದೊರೆ:- ವೀರಪ್ಪಗೌಡ ದೇಸಾಯಿ.

ಮಾಳವ ರುದ್ರಸರ್ಜನ ನಿಧನಾನಂತರ ಆತನು ದತ್ತಕ ತೆಗೆದುಕೊಂಡಿರುವ ಆತನ ಅಣ್ಣನ ಮಗ ವೀರಪ್ಪಗೌಡ ದೇಸಾಯಿ ಕಿತ್ತೂರಿನ ದೊರೆಯಾದ. 1749 ರಿಂದ 1782 ರವರೆಗೆ ರಾಜ್ಯಭಾರ ಮಾಡಿದ.ವೀರಪ್ಪಗೌಡ ದೇಸಾಯಿ ಹೈದರಾಲಿ ಮತ್ತು ಪೇಶ್ವೆಯನ್ನು ಸೋಲಿಸಿ ಈ ಭಾಗದ ದೊರೆಯಾದ. 1778 ರಲ್ಲಿ ಅವನು ಬೆಳಗಾವಿ ಜಿಲ್ಲೆಯ ಮಲಪ್ರಭಾ ನದಿಯ ದಕ್ಷಿಣ ಮತ್ತು ಬಿಜಾಪುರ ಜಿಲ್ಲೆಯ ಕೃಷ್ಣಾನದಿಯ ದಕ್ಷಿಣಕ್ಕಿರುವ...

ಕಂದಾಯ ಕಚೇರಿ ಎದುರಿಗೆ ಅಖಂಡ ಕರ್ನಾಟಕ ರಾಜ್ಯ “ರೈತ ಸಂಘದ ವತಿಯಿಂದ ಪ್ರತಿಭಟನೆ”

ಚನ್ನಮ್ಮ ಕಿತ್ತೂರು (ಅ.11): ಪಟ್ಟಣದ ಕಂದಾಯ ಕಚೇರಿ ಎದುರಿಗೆ ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ವತಿಯಿಂದ ಪ್ರತಿಭಟನೆ ಜರುಗಿತು. ಉತ್ತರ ಪ್ರದೇಶದ ಲಖಿಂಪುರದ ಖೇರಿಯಲ್ಲಿ ಪ್ರತಿಭಟನಯಲ್ಲಿ ಇದ್ದ ರೈತರ ಮೇಲೆ ಆಶಿಶ್ ಮಿಶ್ರ ತನ್ನ ಕಾರನ್ನು ಹಾಯಿಸಿ ಸುಮಾರು 5 ರಿಂದ 6 ಜನ ರೈತರ ಸಾವಿಗೆ ಕಾರಣರಾದ ಪ್ರಯುಕ್ತ ಕೃತ್ಯಕ್ಕೆ ಕಾರಣಿಕರ್ತರ ವಿರುದ್ಧ...

About Me

1089 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!