Tuesday, September 17, 2024

ಸುದ್ದಿ-ಸದ್ದು ನ್ಯೂಸ್

ಹಾಲಿ ಹಾಗೂ ಮಾಜಿ ಸಿ.ಎಂ,ಗಳಿಂದ:- ಮುರುಗೇಶ ನಿರಾಣಿ ಗುಣಗಾನ!.

ಬೆಂಗಳೂರು,(ಅ.11)- ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ಆರ್ ನಿರಾಣಿ ಅವರು ಕೈಗಾರಿಕಾ ಕ್ಷೇತ್ರದಲ್ಲಿ ಸಾಧಿಸಿರುವ ಯಶೋಗಾಧೆ' ಯನ್ನು ‌ಹಾಲಿ ಹಾಗೂ ಮಾಜಿ ಮುಖ್ಯಮಂತ್ರಿಗಳ ಗುಣಗಾನಕ್ಕೆ ವೇದಿಕೆ ಸಾಕ್ಷಿಯಾಯಿತು. ಇಂತಹ ಅಪರೂಪದ ಸಮಾರಂಭಕ್ಕೆ ಸಾಕ್ಷೀಯಾಗಿದ್ದು, ಬೆಂಗಳೂರಿನ ಅರಮನೆಯಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ 'ಉದ್ಯಮಿಯಾಗು ಉದ್ಯೋಗ ನೀಡು, ಹಾಗೂ ಕೈಗಾರಿಕಾ ಆದಾಲತ್...

ಬೆಳಗಾವಿಯಿಂದ ತಿರುಪತಿಗೆ ವಿಮಾನ ಸೇವೆಗೆ ಚಾಲನೆ ನೀಡಿದ: ಸಂಸದೆ ಮಂಗಲಾ ಅಂಗಡಿ

ಬೆಳಗಾವಿ.(ಅ11): ಬೆಳಗಾವಿಯಿಂದ ತಿರುಪತಿಗೆ "ಸ್ಟಾರ್ಟ್ ಏರ್" ಫ್ಲೈಟ್ ತನ್ನ ಸೇವೆ ಪ್ರಾರಂಭಿಸುತ್ತಿದ್ದು, ಇಂದು ಸಂಸದೆ ಮಂಗಲ ಅಂಗಡಿ ಅವರು ವಿಮಾನಯಾನ ಸೇವೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಂಗಲ ಅಂಗಡಿ ಮಾತನಾಡಿ, ದಿನದಿಂದ ದಿನಕ್ಕೆ ಜನಸಂಖ್ಯೆ ಹೆಚ್ಚುತ್ತಿದ್ದು, ಜೊತೆಗೆ ಒಂದು ರಾಜ್ಯದಿಂದ ಮತ್ತೊಂದು ರಾಜ್ಯ ಹಾಗೂ ದೇಶದಿಂದ ದೇಶಕ್ಕೆ ಓಡಾಟದ ಸಂಖ್ಯೆ ಹೆಚ್ಚಾಗುತ್ತದೆ. ಆ ನಿಟ್ಟಿನಲ್ಲಿ...

ಆರಕ್ಷಕರೇ ಬಕ್ಷಕರಾದರೆ ?ಕಾಯುವವರೇ ಕಳ್ಳರಾದರೆ ? ರಕ್ಷಕರೇ ರಾಕ್ಷಸರಾದರೆ ? ಹೇಗೆ ಎಂದು ಪ್ರಶ್ನಿಸಿ ಸಿ ಎಮ್ ಗೆ ಮನವಿ ಮಾಡಿದ ಬಿ.ಎಂ.ಚಿಕ್ಕನಗೌಡರ

ಬೈಲಹೊಂಗಲ(ಅ.11):ಕಳ್ಳಸಾಗಾಣಿಕೆದಾರರಿಂದ ವಶಪಡಿಸಿ ಕೊಂಡ 1,5 ಕೆ.ಜಿ. ಗಾಂಜಾವನ್ನು ಪೋಲಿಸರೇ ಕಳ್ಳಸಾಗಾಣಿಕೆ ಮಾಡಿ ಸಿಕ್ಕಿಬಿದ್ದ ಪ್ರಕರಣ ಮುಖ್ಯಮಂತ್ರಿಗಳ ತವರಿನಲ್ಲಿಯೇ ದಿ. ಎಸ್. ಆರ್. ಬೊಮ್ಮಾಯಿ ಅವರ ಸಮಾಧಿಗೆ ಸಮೀಪದಲ್ಲಿ ಇರುವ ನವನಗರ ಪೋಲಿಸ್ ಠಾಣೆಯ ಆರಕ್ಷಕರಿಂದಲೇ ನಡೆದಿದೆ ಎಂದು ವರದಿಯಾಗಿದೆ . ಇದಲ್ಲದೇ ಹಿಂದೆ ಬೆಳಗಾವಿಯ ಯಮಕನಮರ್ಡಿ ಪೋಲಿಸ್ ಠಾಣೆಯ ವಶದಲ್ಲಿದ್ದ ಮಂಗಳೂರ ಮೂಲದ ಕಾರಿನ ಎರ್...

ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸುವದು ನಿಶ್ಚಿತ:- ಮಹೇಶ್ ಟೆಂಗಿನಕಾಯಿ

ಬೆಳಗಾವಿ (ಅ11) :ಬಿಜೆಪಿ ಪಕ್ಷದಿಂದ ವಿಧಾನಪರಿಷತ್ ಸದಸ್ಯರ ಚುನಾವಣೆಯ ಪೂರ್ವಭಾವಿ ಸಭೆಯು ನಗರದ ಖಾಸಗಿ ಹೋಟೆಲ್ ಒಂದರಲ್ಲಿ ರವಿವಾರ ನಡೆಯಿತು. ಕಳೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದು ಅವರ ಬೆಂಬಲ ಹಾಗೂ ಕಾರ್ಯಕರ್ತರ ಪರಿಶ್ರಮದಿಂದ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಭಾರಿ ಅಂತರದಿಂದ ಗೆಲುವು ಸಾಧಿಸಲಿದೆ ಎಂದು...

ಬುಡಾ ಸಭೆಗೆ ಬಿಜೆಪಿ ಶಾಸಕರು ಮತ್ತೆ ಗೈರು: ಸಭೆಯನ್ನು ಅಕ್ಟೋಬರ್ 25ಕ್ಕೆ ಮುಂದೂಡಿಕೆ.

ಬೆಳಗಾವಿ(ಅ.11): ಬೆಳಗಾವಿ ನಗರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆ ನಡೆಯಬೇಕಿದ್ದ ಬುಡಾ ಮೀಟಿಂಗ್ ಬಿಜೆಪಿ ಶಾಸಕರು ಗೈರಾಗಿದ್ದ ಹಿನ್ನಲೆಯಲ್ಲಿ ಮತ್ತೆ ಸಭೆಯನ್ನು ಮುಂದೂಡಲಾಗಿದೆ. ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ 4ನೇ ಸಭೆಯನ್ನು ಸೋಮವಾರ ಕರೆಯಲಾಗಿತ್ತು. ಕಳೆದ ಮೂರು ಸಭೆಗೆ ಗೈರಾಗಿದ್ದ ನಗರ ಬಿಜೆಪಿ ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ ಮತ್ತೆ ಗೈರಾಗಿದ್ದರು. ಆದರೆ ಕಾಂಗ್ರೆಸ್ ಶಾಸಕರಾದ...

ರೈಲು ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಮೊಬೈಲ್​ ಕಳ್ಳತನ.!ಸಬ್​​ ಇನ್ಸ್​​​ಪೆಕ್ಟರ್​ ಅಮಾನತು

ತಿರುವನಂತಪುರಂ(ಕೇರಳ): ರೈಲು ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಮೊಬೈಲ್ ಕಳ್ಳತನ ಮಾಡಿ,​ ಬಳಕೆ ಮಾಡಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಬ್​​ಇನ್ಸ್​ಪೆಕ್ಟರ್​ ಅಮಾನತುಗೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ. ಚತನ್ನೂರು ಸಬ್​ ಇನ್ಸ್​​ಪೆಕ್ಟರ್​​ ಜ್ಯೋತಿ ಸುಧಾಕರ್​, ಇತ್ತೀಚೆಗೆ ರೈಲು ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಮೊಬೈಲ್​ ಫೋನ್​ ಬಳಕೆ ಮಾಡುತ್ತಿರುವುದು ಕಂಡು ಬಂದಿದ್ದು, ಅವರ ವಿಚಾರಣೆ ನಡೆಸಿದ ಬಳಿಕ ಅಮಾನತುಗೊಳಿಸಲಾಗಿದೆ. ಮಂಗಳಾಪುರಂ ಪೊಲೀಸ್​...

ಸಾಲು ಸಾಲು ಹಬ್ಬಕ್ಕೆ ಕೇಂದ್ರದಿಂದ ಬಂಪರ್ ಕೊಡುಗೆ; ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ!

ನವದೆಹಲಿ(ಅ.10): ಖಾದ್ಯ ತೈಲ ದರ ಇಳಿಸಲು 11,040 ಕೋಟಿ ಹೂಡಿಕೆ ಮಾಡಿದ ಕೇಂದ್ರ ಸರಕಾರ. ಪೆಟ್ರೋಲ್, ಡೀಸೆಲ್ ಬೆಲೆಗೆ ಜನರು ತತ್ತರಿಸಿದ್ದಾರೆ. ದೇಶದಲ್ಲಿ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ.ಇದರ ನಡುವೆ ಅಡುಗೆ ಎಣ್ಣೆ ಸೇರಿದಂತೆ ಖಾದ್ಯ ತೈಲ ಎಣ್ಣೆ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.  ಆಹಾರ ಮತ್ತು ಸಾರ್ವಜನಿಕ ಪಡಿತರ ಇಲಾಖೆ 2022ರ...

ಕಿತ್ತೂರ ಇತಿಹಾಸದಲ್ಲಿ ಅಮರ ಪ್ರೇಮಕಾವ್ಯ “ನಿರಂಜನಿ”

ಕಿತ್ತೂರಿನ 5ನೇ ದೊರೆಯಾಗಿ ಶಿವನಗೌಡ ಸರ್ದೇಸಾಯಿ 1717 ರಿಂದ 1734 ರವರೆಗೆ ಆಳ್ವಿಕೆ ಮಾಡಿದ. ಈತ ಔರಂಗಜೇಬನಿಂದ ಹಲವು ಬಿರುದುಗಳನ್ನು ಪಡೆದಿದ್ದನು. ಈತನ ನಂತರ ಕಿತ್ತೂರು ಸಂಸ್ತಾನದಲ್ಲಿ ಅತಿರಂಜನಿಯ ವ್ಯಕ್ತಿತ್ವದ ಮಾಳವ ರುದ್ರಗೌಡ 1734 ರಿಂದ 1749 ರವರೆಗೆ ರಾಜ್ಯಭಾರ ಮಾಡಿದನು.ಈತನ ಪತ್ನಿ ರಾಣಿ ಮಲ್ಲಮ್ಮ ಮಹಾನ ಧ್ಯರ್ಯಶಾಲಿಯಾಗಿದ್ದಳು.ರಾಜ್ಯದ ಎಲ್ಲ ವಿಷಯಗಳಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸಿರುವ...

ಗ್ರಾಮದಲ್ಲಿ ಜನರ ಜೀವ ಬಲಿ ಪಡೆಯುವುದಕ್ಕಾಗಿ ಕಾದು ಕುಳಿತಿರುವ ತಗ್ಗು ಗುಂಡಿಯ ರೋಡ್

ದೇವರಹಿಪ್ಪರಗಿ.(ಅ.10):ತಿಳಗೂಳ ಗ್ರಾಮದಲ್ಲಿ ಜನರ ಜೀವ ಬಲಿ ಪಡೆಯುವುದಕ್ಕಾಗಿ ಕಾದು ಕುಳಿತಿರುವ ತಗ್ಗು ಗುಂಡಿಯ ರೋಡ್ ವಿಜಯಪುರ ಜಿಲ್ಲೆಯ ದೇವರ ಹೀಪ್ಪರಗಿ ತಾಲೂಕಿನ ತಿಳಗೂಳ ಗ್ರಾಮದಲ್ಲಿ ರಸ್ತೆಯ ಹಣೆಬರಹ ಇದು ಈ ರಸ್ತೆಯು ಸಿಂದಗಿಯಿಂದ ಕಲಕೇರಿಗೆ ಹೋಗುವ ಮಾರ್ಗ ವಾಗಿದ್ದ. ಪ್ರತಿ ನಿತ್ಯ ಬಸ್ಸು, ಬೈಕು, ಲಾರಿ, ಟ್ರಾಕ್ಟರ್,ಇನ್ನಿತರ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಇಂದು ತಿಳಗೂಳ ಗ್ರಾಮದ ಬಸ್ಸ್ ನಿಲ್ದಾಣದ...

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಪೋಷಣಾ ಅಭಿಯಾನ

ಬೈಲಹೊಂಗಲ(ಅ.10): ತಾಲೂಕಿನ ಬೂದಿಹಾಳದ ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪೋಷಣಾ ಅಭಿಯಾನ ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕ ಎನ್.ಆರ್ ಠಕ್ಕಾಯಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ಅವರು ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಸತ್ವಯುತ ಆಹಾರ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು. ಪ್ರತಿ ದಿನ ಮಕ್ಕಳು ವಿವಿಧ ರೀತಿಯ ತರಕಾರಿ, ವಿಟಾಮಿನ್ ಮತ್ತು ಪ್ರೋಟೀನ್ ಒಳಗೊಂಡ ಸಮತೋಲನ ಆಹಾರ, ವಿವಿಧ...

About Me

1089 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!