Sunday, September 8, 2024

ಸುದ್ದಿ-ಸದ್ದು ನ್ಯೂಸ್

ಸರಕಾರದ ಕೆಲಸ ದೇವರ ಕೆಲಸ? *ಭ್ರಷ್ಟಾಚಾರದ ವಂಶವೃಕ್ಷ* ಆಡಿಸುವಾತನ ಕೈಚಳಕದಲಿ ಎಲ್ಲ ಅಡಗಿದೆ!

ಗೆಳೆಯನೊಬ್ಬ ಹೇಳುತ್ತಿದ್ದ, "ಪಕ್ಕದ ಮನೆಯವರು ಪೊಲೀಸ್ ಇಲಾಖೆಯಲ್ಲಿದ್ದಾರೆ, ಹಾಗಾಗ್ಗೆ ಸ್ಯಾನಿಟೈಸರ್ ಬಾಟಲ್ ಗಳನ್ನು ತಂದು ಅಕ್ಕಪಕ್ಕದ ಮನೆಯವರಿಗೆ ಕೊಡುತ್ತಿರುತ್ತಾರೆ. ನಮಗೂ ಕೊಡಲು ಬಂದರು, ನಾನು ಬೇಡವೆಂದೆ". ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಹತ್ತಾರು ಬಾಟಲ್ ಗಳನ್ನು ಹೊತ್ತುತರುತ್ತಾರೆಂದರೆ, ಸಬ್ ಇನ್ಸ್ಪೆಕ್ಟರ್ ಹಾಗೂ ಇನ್ಸ್ಪೆಕ್ಟರ್ ಗಳು ಮತ್ತೇನೆಲ್ಲವನ್ನು ಎಷ್ಟೆಷ್ಟು ಕೊಂಡೊಯ್ಯಬಹುದು. ಅಷ್ಟಕ್ಕೂ ಅವರೆಲ್ಲ ಕೊಂಡೊಯ್ದು ಬಿಟ್ಟದ್ದನ್ನು ತಾನೇ...

ರಾಜ್ಯಮಟ್ಟದ ೯ನೇ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ಮಣ್ಣೆ ಮೋಹನ್ ವಿರಚಿತ ‘ಆತ್ಮಾರ್ಪಣಾ’ ಕೃತಿ ಬಿಡುಗಡೆ

*ರಾಜ್ಯಮಟ್ಟದ ೯ನೇ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ಮಣ್ಣೆ ಮೋಹನ್ ವಿರಚಿತ 'ಆತ್ಮಾರ್ಪಣಾ' ಕೃತಿ ಬಿಡುಗಡೆ* ಶಿರಸಿ: ರಾಜ್ಯಮಟ್ಟದ ೯ನೇ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಮತ್ತು ಪತ್ರಕರ್ತ ಮಣ್ಣೆ ಮೋಹನ್ ವಿರಚಿತ 'ಆತ್ಮಾರ್ಪಣಾ' ಕೃತಿ ಲೋಕಾರ್ಪಣೆಗೊಂಡಿತು. ವಿಧಾನಸಭಾಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಕೃತಿಯನ್ನು ಬಿಡುಗಡೆಗೊಳಿಸಿದರು. ಡಾ. ಬಸವರಮಾನಂದ ಮಹಾಸ್ವಾಮಿಗಳು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ...

“ಸಮಾಜವನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ಸಾಹಿತ್ಯದ ಪಾತ್ರ ಹಿರಿದಾದುದು”-ವಿಶ್ವೇಶ್ವರ ಹೆಗಡೆ ಕಾಗೇರಿ

ಶಿರಸಿ:"ನಾಡಿಗೆ ಚುಟುಕು ಬ್ರಹ್ಮ ದಿನಕರ ದೇಸಾಯಿಯವರನ್ನು ಕೊಟ್ಟದ್ದು ನಮ್ಮ ಉತ್ತರ ಕನ್ನಡ ಜಿಲ್ಲೆ. ತಮ್ಮ ಚುಟುಕು ಸಾಹಿತ್ಯದ ಮೂಲಕ ಅವರು ಪ್ರಖ್ಯಾತವಾಗಿದ್ದಾರೆ. ನಾಲ್ಕೇ ಸಾಲುಗಳ ಚುಟುಕುಗಳ ಮೂಲಕ ಅಗಾಧವಾದದ್ದನ್ನು ಹೇಳುವುದು ಚುಟುಕು ಸಾಹಿತ್ಯದ ವಿಶೇಷವಾಗಿದೆ. ಸಾಹಿತ್ಯ ಎಂದಿಗೂ ಶಾಶ್ವತವಾದುದು. ಸಮಾಜವನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ಸಾಹಿತ್ಯದ ಪಾತ್ರ ಹಿರಿದಾದುದು.ಕನ್ನಡ ಮತ್ತು ಸಂಸ್ಕೃತಿ ಸಚಿವರ ಜೊತೆ ಮಾತನಾಡಿ...

“ಚುಟುಕು ಸಾಹಿತ್ಯದ ಸದೃಢತೆಗೆ ಚುಟುಕು ಸಾಹಿತ್ಯ ಪರಿಷತ್ತಿಗೂ ಅನುದಾನವನ್ನು ನೀಡಿ”ಡಾ.ಶ್ರೀ.ಬಸವರಮಾನಂದ ಮಹಾಸ್ವಾಮೀಜಿಗಳು

ಶಿರಸಿ : ೧೨ನೇ ಶತಮಾನದಲ್ಲಿ ಅಕ್ಕಮಹಾದೇವಿಯವರ ಯೋಗಾಂಗ ತ್ರಿವಿಧಿಯಿಂದ ಇಲ್ಲಿಯವರೆಗೆ ಬಂದಿರುವ ಎಲ್ಲಾ ಸಾಹಿತ್ಯದಲ್ಲಿ ಚುಟುಕಿನ ಮನಸ್ಥಿತಿಯನ್ನು ನಾವು ಕಾಣಬಹುದು.ಇದಕ್ಕೆ ಪೂರ್ವದಲ್ಲಿ ಕಪ್ಪೆಅರಭಟ್ಟನ ಶಾಸನದಲ್ಲಿ ಕಂಡುಬರುವ 'ಸಾಧುಗೆ ಸಾಧು ಮಾಧುರ್ಯನ್ಗೆ ಮಾಧುರ್ಯ್ಯಂ ಬಾಧಿಪ್ಪ ಕಲಿಗೆ ಕಲಿಯುಗ ವಿಪರೀತನ್ಮಾಧವನೀತನ್‌ ಪೆರನಲ್ಲ' ಎಂಬ ಚುಟುಕು ಎಂಬ ಕನ್ನಡದ ಮೊದಲ ಚುಟುಕು ಸಾಹಿತ್ಯ ಎನ್ನಿಸುತ್ತದೆ. ಅಗಾಧವಾದ ವಿಚಾರಗಳನ್ನು, ವಿಶಾಲವಾದಂತಹ...

ಕಾಂಗ್ರೆಸ್‌ನಲ್ಲಿ ಇದೀಗ ಲಿಂಗಾಯತ ನಾಯಕರಿಗೆ ಶುಕ್ರದೆಸೆ

  ಬೆಂಗಳೂರು (ಅ.08):  ರಾಜ್ಯದಲ್ಲಿ ಉಪಸಮರದ ಬೆನ್ನಲ್ಲೇ ಲಿಂಗಾಯತ ನಾಯಕರೊಬ್ಬರಿಗೆ ರಾಜ್ಯ ಅಥವಾ ರಾಷ್ಟ್ರಮಟ್ಟದಲ್ಲಿ ಉನ್ನತ ಸ್ಥಾನವೊಂದನ್ನು ನೀಡಬೇಕು ಎಂಬ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕವಾಗಿ ಒತ್ತಡ ನಿರ್ಮಾಣವಾಗಿದ್ದು, ಇದಕ್ಕೆ ಹೈಕಮಾಂಡ್‌ ಕೂಡ ಬಹುತೇಕ ಒಪ್ಪಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಲಿಂಗಾಯತ ಸಮುದಾಯದ ನಾಯಕ ಎನಿಸಿಕೊಡಿದ್ದ ಬಿಜೆಪಿಯ ಬಿ.ಎಸ್‌.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಬಿಜೆಪಿ ಪಕ್ಷ ಕೆಳಗಿಳಿಸಿದ...

ಉಪಸಮರ : ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಖಾಡ ಸಜ್ಜಾಗಿದೆ

  ಬೆಂಗಳೂರು (ಅ08):ಸಿಂದಗಿಯ ಜೆಡಿಎಸ್‌ ಶಾಸಕರಾಗಿದ್ದ ಎಂ.ಸಿ.ಮನಗೂಳಿ ಹಾಗೂ ಹಾನಗಲ್‌ನ ಬಿಜೆಪಿ ಶಾಸಕರಾಗಿದ್ದ ಸಿ.ಎಂ.ಉದಾಸಿ ಅವರ ಅಕಾಲಿಕ ನಿಧನದ ಹಿನ್ನೆಲೆ ಇದೀಗ ಉಪಚುನಾವಣೆ ಎದುರಾಗಿದೆ. ಈ ತಿಂಗಳ 11ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ವಾಪಸ್‌ ಪಡೆಯಲು 13 ಕೊನೆಯ ದಿನವಾಗಿದೆ. ಈ ತಿಂಗಳ 30ರಂದು ಮತದಾನ ನಡೆಯಲಿದೆ. ಫಲಿತಾಂಶ ನ.2ರಂದು ಹೊರಬೀಳಲಿದೆ ಬಿ.ಎಸ್‌.ಯಡಿಯೂರಪ್ಪ  ಅವರು ಮುಖ್ಯಮಂತ್ರಿ ಸ್ಥಾನದಿಂದ...

ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ

ಬೈಲಹೊಂಗಲ:ತಾಲೂಕಿನ ಸಿದ್ಧಸಮುದ್ರ ಗ್ರಾಮದಲ್ಲಿ ನಬಾರ್ಡ್ ಯೋಜನೆ ಅಡಿಯಲ್ಲಿ ಅಂದಾಜು 17 ಲಕ್ಷ ರೂಪಾಯಿ ಗಳಲ್ಲಿ ನಿರ್ಮಾಣವಾದ ಅಂಗನವಾಡಿ ಕಟ್ಟಡದ ಉದ್ಘಾಟನೆಯನ್ನು ಜ್ಯೋತಿ ಬೆಳಗಿಸುವುದರ ಮೂಲಕ ಶಾಸಕ ಮಹಾಂತೇಶ ಕೌಜಲಗಿ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು ದೇಶದ ಆಸ್ತಿಗಳಾದ ಮುದ್ದು ಮಕ್ಕಳಲ್ಲಿ ಉತ್ತಮ ಸಂಸ್ಕಾರ ನೀಡಿ ಅವರನ್ನು ದೇಶಪ್ರೇಮಿಗಳನ್ನಾಗಿ ರೂಪಿಸುವ ಮಹತ್ವದ ಕಾರ್ಯವನ್ನು ಶಿಕ್ಷಕರು ಮತ್ತು...

ಸಿಎಂ ಬೊಮ್ಮಾಯಿಯವರು ಮಹಾದಾಯಿ ಹಾಗೂ ಮೇಕೆದಾಟು ಬಗ್ಗೆ ಚಕಾರ ಎತ್ತಿಲ್ಲ:ಡಿ.ಕೆ.ಶಿವಕುಮಾರ್ ಗುಡುಗು

*ಸಿಎಂ ಬೊಮ್ಮಾಯಿಯವರು ಮಹಾದಾಯಿ, ಮೇಕೆದಾಟು ಬಗ್ಗೆ ಚಕಾರ ಎತ್ತಿಲ್ಲ:ಡಿ.ಕೆ.ಶಿವಕುಮಾರ್ ಗುಡುಗು* ಹುಬ್ಬಳ್ಳಿ: 07 ರಾಜ್ಯದ ಜನರಿಗೆ ಒಳ್ಳೆಯದು ಆಗಬೇಕು ಅಂದರೆ ಈ ಬಿಜೆಪಿ ಸರ್ಕಾರದಿಂದ ಆಗಲ್ಲ. ಸಿಎಂ‌ ಬಸವರಾಜ ಬೊಮ್ಮಾಯಿ ಈವರೆಗೆ ಮಹದಾಯಿ ಹಾಗೂ ಮೇಕೆದಾಟು ಬಗ್ಗೆ ಚಕಾರ ಎತ್ತಿಲ್ಲ. ಅವರ ಬಗ್ಗೆ ಒಳ್ಳೆಯ ನಿರೀಕ್ಷೆ ಇತ್ತು, ಆದರೆ ಈವರೆಗೆ ಅದರ ಬಗ್ಗೆ ಯಾರೂ ಚಕಾರ...

*ಆರ್.ಎಸ್.ಎಸ್ ಕೋಮುವಾದಿ ಸಂಘಟನೆ: ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ*

  ಹುಬ್ಬಳ್ಳಿ 07: ಆರ್.ಎಸ್.ಎಸ್ ಎನ್ನುವುದು ಕೋಮುವಾದಿ ಸಂಘಟನೆ. ಸಮಾಜದಲ್ಲಿ ಅಶಾಂತಿ ನಿರ್ಮಾಣ ಮಾಡುವಂತದ್ದು, ಆರ್.ಎಸ್.ಎಸ್ ನ ಕೆಲಸ. ಅಲ್ಲದೇ ಹಿಂದೂಗಳನ್ನು ಮುಸ್ಲಿಂರ ವಿರುದ್ಧ ಎತ್ತಿ ಕಟ್ಟುವುದು ಹಾಗೂ ಸಮಾಜದಲ್ಲಿ ಅಶಾಂತಿಯನ್ನು ನಿರ್ಮಾಣ ಮಾಡುವ ಕೆಲಸವನ್ನು ಮೊದಲಿನಿಂದಲೂ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಅದರಲ್ಲಿ ಯಾವುದೇ ನಂಬಿಕೆ ಇಟ್ಟುಕೊಂಡಿಲ್ಲ. ಎಲ್ಲ ಧರ್ಮದವರನ್ನು ನಾವು ಗೌರವಿಸುತ್ತೇವೆ ಎಂದು ವಿಪಕ್ಷ...

About Me

1089 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!