Tuesday, September 17, 2024

ಸುದ್ದಿ-ಸದ್ದು ನ್ಯೂಸ್

ಹುಡುಗಿಯರನ್ನ ನೋಡಲ್ಲ, ಆಂಟಿಯರು ಸಿಕ್ರೆ ಬಿಡಲ್ಲ..ಅನ್ನುವ ದುಷ್ಟ ಕಾಮುಕ ಅರೆಸ್ಟ್…!

ಬೆಂಗಳೂರು: ಈಗಂತೂ ಕೆಲವು ಮಹಿಳೆಯರು ಗಂಡ-ಮಕ್ಕಳನ್ನ ಮರೆಮಾಚಿ ಇನ್ನೂ ಮದುವೆನೇ ಆಗಿಲ್ಲ ಅನ್ನೋ ರೇಂಜ್‌ಗೆ ಚಂದದ ಫೋಟೋಗಳನ್ನ ತೆಗೆದು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಇಂತಹ ಚಂದದ ಆಂಟಿಯರನ್ನೇ ಟಾರ್ಗೆಟ್‌ ಮಾಡಿ ಖೆಡ್ಡಗೆ ಬೀಳಿಸಿ, ಮರ್ಯಾದೆ ಹರಾಜು ಹಾಕುವುದಾಗಿ ಬೆದರಿಕೆಯೊಡ್ಡುತ್ತಿದ್ದ ಯುವಕನೊಬ್ಬ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ ಹುಡುಗಿಯರ ಕಡೆಗೆ ತಿರುಗಿ ಕೂಡ ನೋಡುತ್ತಿರಲಿಲ್ಲ, ಮದುವೆ...

ನವಜಾತ ಗಂಡು ಮಗುವನ್ನು ಗಿಡಗಂಟಿಯಲ್ಲಿ ಎಸೆದು ಅಮಾನವೀಯತೆ.!ರಾತ್ರಿಯಿಡೀ ನರಳಿ ಪ್ರಾಣ ಬಿಟ್ಟ ಕಂದ

ಬೆಳಗಾವಿ: ಇಲ್ಲಿನ ರಾಮತೀರ್ಥ ನಗರದ ಕಟ್ಟಡವೊಂದರ ಕಾಂಪೌಂಡ್‌ನಲ್ಲಿ ಬಿಸಾಕಿದ್ದ ನವಜಾತ ಗಂಡು ಶಿಶು ರಾತ್ರಿಯಿಡೀ ನರಳಾಡಿ ಕೊನೆಯುಸಿರೆಳೆದ ಹೃದಯವಿದ್ರಾವಕ ಘಟನೆ ನಡೆದಿದೆ.ಇದು ಯಾರ ಮಗು, ಎಸೆದವರು ಯಾರು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ತಾಯಿಯ ಮಡಿಲಲ್ಲಿ ಆರೈಕೆಯಾಗಬೇಕಿದ್ದ ಶಿಶುವನ್ನು ಗಿಡಗಂಟಿಯಲ್ಲಿ ಎಸೆದು ಅಮಾನವೀಯತೆ ತೋರಿದ್ದಾರೆ. ಪೋಷಕರೇ ಶಿಶುವನ್ನು ಬಿಸಾಕಿದ್ದಾರೆಯೇ ಅಥವಾ ಬೇರೆ ಯಾರಾದರೂ ಈ ಕೃತ್ಯ ಎಸಗಿದ್ದಾರಾ...

ಸರ್ಕಾರ ಬೀಳಿಸಲು ಮತ್ತೆ ಆಪರೇಷನ್ ಕಮಲ ಆರಂಭ:ಮಾಜಿ ಸಚಿವ ಕೆ ಎಸ್ ಈಶ್ವರಪ್ಪ

ಬೆಂಗಳೂರು: ಕಾಂಗ್ರೆಸ್‌ಗೆ ಒಂದು ತಿಂಗಳು ಸಮಯ ಕೊಡುತ್ತೇವೆ. ಬಿಜೆಪಿಯಿಂದ ಒಬ್ಬ ಶಾಸಕರನ್ನು ಕರೆದೊಯ್ದು ತೋರಿಸಲಿ. ಕಾಂಗ್ರೆಸ್‌ ಸರ್ಕಾರ ಬೀಳಿಸುವ ವಿಚಾರದಲ್ಲಿ ಮತ್ತೆ ಆಪರೇಷನ್ ಕಮಲ ಆರಂಭವಾಗಲಿದೆ. ಬೇಕಿದ್ದರೆ ಸಚಿವ ಪ್ರಿಯಾಂಕ್ ಖರ್ಗೆ ಕಾದು ನೋಡಲಿ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಸವಾಲು ಹಾಕಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ನಮ್ಮ ಸರ್ಕಾರ...

ಮೋದಿ ಅವರೇ ‘ಮನ್ ಕೀ ಬಾತ್’ ಸಾಕು ಮಾಡಿ, ‘ಕಾಮ್ ಕೀ ಬಾತ್’ ಹೇಳಿ.: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಿಸ್ಟರ್ ಪ್ರಧಾನಿ ನರೇಂದ್ರ ಮೋದಿ ಅವರೇ, ಇನ್ನು ನಿಮ್ಮ ಈ ಆಟಗಳು ನಡೆಯೋದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಗುಡುಗಿದ್ದಾರೆ. ಪುಕ್ಕಟೆ ಪ್ರಚಾರ ಪಡೆಯುವುದು, ಜ್ವಲಂತ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ತಿರುಗಿಸುವುದು, ಮತ್ತೊಬ್ಬರ ಸಾಧನೆಗಳನ್ನು ತಮ್ಮದೆಂದು ಬಿಂಬಿಸಿಕೊಳ್ಳಲು ಪ್ರಯತ್ನಿಸುವುದು, ಕೋಮು ವಿಷವನ್ನು ಸಮಾಜದಲ್ಲಿ ಸದಾಕಾಲ ಬಿತ್ತುವುದು, ದಿಟ್ಟ ಪ್ರಶ್ನೆಗಳನ್ನು ಕೇಳಿದಾಗ ಜಾಗ...

ಮರಾಠಾ ಮೀಸಲಾತಿಗಾಗಿ, ಕರ್ನಾಟಕದ 2 ಬಸ್ ಸೇರಿ 6 ಬಸ್​ಗಳಿಗೆ ಬೆಂಕಿ, 85 ಮಂದಿಗೆ ಗಾಯ

ಬೆಳಗಾವಿ: 'ಮರಾಠಾ ಮೀಸಲಾತಿಗೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಹೋರಾಟ ಶುಕ್ರವಾರ ಹಿಂಸಾಚಾರ ರೂಪ ಪಡೆದುಕೊಂಡಿದ್ದು, ಆರು ಬಸ್​​ಗಳಿಗೆ ಬೆಂಕಿ ಹಚ್ಚಲಾಗಿದೆ.ಇದರಲ್ಲಿ ಕರ್ನಾಟಕದ ಎರಡು ಬಸ್​​​​​ಗಳಿಗೂ ಬೆಂಕಿ ತಗುಲಿದ್ದು, ಸುಮಾರು 85ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಜಾಲನಾ ಜಿಲ್ಲೆಯ ವಿವಿಧೆಡೆ ಮರಾಠಾ ಮೀಸಲಾತಿಗೆ ಒತ್ತಾಯಿಸಿ ಹಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿವೆ. ಜಾಲನಾ...

ಅಬಕಾರಿ ಅಧಿಕಾರಿಗಳ ಭರ್ಜರಿ ಭೇಟೆ! ಪುಷ್ಪ ಸಿನಿಮಾ ತರಹ ಅಕ್ರಮವಾಗಿ ಸಾಗಿಸುತ್ತಿದ ಗೋವಾ ಸಾರಾಯಿ ವಶ.

ಬೆಳಗಾವಿ : ಪುಷ್ಪ ಸಿನಿಮಾ ತರಹ ಅಕ್ರಮವಾಗಿ ಸಾಗಿಸುತ್ತಿದ ಲಕ್ಷಾಂತರ ಮೌಲ್ಯದ ಗೋವಾ ಸಾರಾಯಿ ಲಾರಿಯನ್ನು ಬೆಳಗಾವಿ ಅಬಕಾರಿ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಕಳ್ಳ ದಾರಿಯಲ್ಲಿ ಸಾರಾಯಿ ಸಾಗಿಸುತ್ತಿದ್ದವರನ್ನು ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಸೆರೆಹಿಡದಿದ್ದಾರೆ. ಗೋವಾದಿಂದ ಲಾರಿಯಲ್ಲಿ ಪ್ಲೈವುಡ್ ಶೀಟುಗಳ ನಡುವೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಲಾರಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಕ್ಕೆ...

ಇಸ್ರೋ ಸೂರ್ಯನ ಅಧ್ಯಯನಕ್ಕೆ ಇಂದು ಆದಿತ್ಯ-L1 ಉಡಾವಣೆ! ಭಾರತದತ್ತ ವಿಶ್ವದ ಚಿತ್ತ್.

ಬೆಂಗಳೂರು: ಚಂದ್ರನ ಕುತೂಹಲ ಭೇಧಿಸುವ ಉದ್ದೇಶದಿಂದ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ)ಯ ಚಂದ್ರಯಾನ-3 ಯೋಜನೆ ಯಶಸ್ವಿಯಾದ ಬೆನ್ನಲ್ಲೇ, ಇದೀಗ ಸೂರ್ಯನ ಅಧ್ಯಯನಕ್ಕೆ ಇಸ್ರೋ ಮುಂದಾಗಿದ್ದು, ಯೋಜನೆ ಯಶಸ್ವಿಯಾಗುವಂತೆ ಕೋರಿ ದೇಶದಾದ್ಯಂತ ಹೋಮ-ಹವನ, ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳನ್ನು ಸಲ್ಲಿಸಲಾಗುತ್ತಿದೆ. ಸೂರ್ಯಯಾನ ಉಡಾವಣೆಯು ಶನಿವಾರ ಅಂದರೆ ಇಂದು ಬೆಳಗ್ಗೆ 11.50ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್...

ಸೋಮೇಶ್ವರ ಸಕ್ಕರೆ ಕಾರ್ಖಾನೆ ಎಂ.ಡಿ., ಮಗನ ಮೂಲಕ ಲೂಟಿ ಹೊಡೆಯಲು ಮುಂದಾದ್ರಾ…..?

ವರದಿ♦:ಉಮೇಶ ಗೌರಿ(ಯರಡಾಲ) ಪುಕ್ಸಟ್ಟೆ ಸಿಗುತ್ತದೆ ಎಂದರೆ ನನಗೂ ಇರಲಿ, ನಮ್ಮಪ್ಪನಿಗೂ ಇರಲಿ ಅನ್ನುವ ಗಾದೆ ಇದೆ. ಆದರೆ ಬೈಲಹೊಂಗಲ ತಾಲೂಕಿನ ಸೋಮೇಶ್ವರ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಚುನಾವಣೆ ವಿಚಾರದಲ್ಲಿ ಇದು ಉಲ್ಟಾಪಲ್ಟಾ ಆಗಿದೆ. ಕಾರ್ಖಾನೆ ಎಂ.ಡಿ ಮಲ್ಲೂರ "ನನಗೂ ಇರಲಿ ನನ್ನ ಮಗನಿಗೂ ಇರಲಿ" ಅಂತ ಅಧಿಕಾರದ ಆಸೆಗೆ ಅಡ್ಡ ದಾರಿ ಹಿಡಿದಿದ್ದಾರೆ. ಹಣ, ಅಧಿಕಾರದ...

ಸರ್ಕಾರದ ಯೋಜನೆ ಹಾಗೂ ನಾಯಕರ ಬಗ್ಗೆ ಹಗುರವಾಗಿ ಮಾತನಾಡಿದರೆ ಶಾಸಕರ ವಿರುದ್ಧ ಪ್ರತಿಭಟನೆ :ಕಾಂಗ್ರೆಸ್ ನಾಯಕರು ಎಚ್ಚರಿಕೆ

 ತುರುವೇಕೆರೆ: ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರವೇ ಹೊರತು ಜೆಡಿಎಸ್ ಸರ್ಕಾರವಲ್ಲ. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವುದು ಕಾಂಗ್ರೆಸ್ ನ ಬದ್ಧತೆಯಾಗಿದೆ. ಸರ್ಕಾರ ಜನರಿಗೆ ನೀಡಿದ ಎಲ್ಲಾ ಭರವಸೆಗಳನ್ನು ಖಚಿತವಾಗಿ ಈಡೇರಿಸಲಿದೆ. ಶಾಸಕ ಎಂ.ಟಿ.ಕೃಷ್ಣಪ್ಪನವರು ಕೇವಲ ಪ್ರಚಾರಕ್ಕಾಗಿ ಸರ್ಕಾರದ ಯೋಜನೆಗಳನ್ನು ಟೀಕಿಸುವುದಾಗಿ, ಪಕ್ಷದ ನಾಯಕರ ವಿರುದ್ಧ ಹೇಳಿಕೆಗಳನ್ನು ಕೊಡುವುದಾಗಲೀ ಮಾಡಿದರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಾಸಕರ ವಿರುದ್ಧ...

ದೆವ್ವ ಬಿಡಿಸವ ನೆಪದಲ್ಲಿ ಗೃಹಿಣಿಯ ಮೇಲೆ ಲೈಂಗಿಕ ದೌರ್ಜನ್ಯ..! ಓಡಿಹೋದ ನಕಲಿ ಬಾಬಾ

ಹೈದರಾಬಾದ್ (ತೆಲಂಗಾಣ​): ದೆವ್ವ ಓಡಿಸುವುದಾಗಿ ನಂಬಿಸಿದ ನಕಲಿ ಬಾಬಾ ಪೂಜೆಯ ಹೆಸರಲ್ಲಿ ಗೃಹಿಣಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಘಟನೆಯ ವಿವರ ತಡವಾಗಿ ಬೆಳಕಿಗೆ ಬಂದಿದೆ. ಇಲ್ಲಿನ ಬಡಾವಣೆವೊಂದರ ಯುವತಿ 3 ತಿಂಗಳ ಹಿಂದೆ ತಾಳಬಕಟ್ಟೆ ಭವಾನಿನಗರ ಬಡಾವಣೆಯ ವ್ಯಕ್ತಿಯೊಂದಿಗೆ ಪ್ರೇಮ ವಿವಾಹವಾಗಿದ್ದಳು. ಅತ್ತೆಯ ಮನೆಗೆ ಬಂದ ಕೆಲವು ದಿನಗಳ ನಂತರ ಆಕೆಯ...

About Me

1089 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!