Sunday, September 8, 2024

ಸುದ್ದಿ-ಸದ್ದು ನ್ಯೂಸ್

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಮಾಡಿದ ಅಧಿಕಾರಿಗೆ 1 ವರ್ಷ ಜೈಲು, 25 ಸಾವಿರ ರೂ. ದಂಡ ವಿಧಿಸಿದ ಹೈಕೋರ್ಟ್

ಧಾರವಾಡ: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ದೋಷಾರೋಪ ಪಟ್ಟಿ ಪರಿಶೀಲಿಸಿದ ಧಾರವಾಡದ  3ನೇ ಅಧಿಕ, ಸೆಷನ್ಸ್‌ ಹಾಗೂ ವಿಶೇಷ ನ್ಯಾಯಾಲಯವು  ಅಧಿಕಾರಿಯೊಬ್ಬರಿಗೆ 1 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿದೆ. ಕಿತ್ತೂರು ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದಲ್ಲಿ ಸಹಾಯಕ ನಿರ್ದೇಶಕರಾಗಿದ್ದ...

ನಮ್ಮ ಬಾವುಟ ಹಾರಿಸೋಕೆ ವಿರೋಧ ಮಾಡಿದವರೇ ಮುಂದೆ ಬಾವುಟ ಹಾರಿಸೋ ಹಾಗೆ ಮಾಡುತ್ತೇನೆ: ಯತ್ನಾಳ್

ಹಾವೇರಿ: ಒಂದಲ್ಲ ಒಂದು ದಿನ ಕರ್ನಾಟಕದಲ್ಲೂ ಜೆಸಿಬಿ ಬರುತ್ತದೆ. ಒಂದಲ್ಲ ಒಂದು ದಿನ ನಾನು ಆ ಸ್ಥಾನಕ್ಕೆ ಬಂದೇ ಬರುತ್ತೇನೆ. ಇಂದು ನಮ್ಮ ಬಾವುಟ ಹಾರಿಸೋಕೆ ವಿರೋಧ ಮಾಡಿದವರು ಮುಂದಿನ ದಿನಗಳಲ್ಲಿ ನಮ್ಮ ಬಾವುಟ ಹಾರಿಸೋ ಹಾಗೆ ಮಾಡುತ್ತೇನೆ ನೊಡ್ತಾ ಇರಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಹಾವೇರಿಯಲ್ಲಿ ಹಾವೇರಿ ಕಾ...

ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ದ್ವೇಷ ಭಾಷಣ

ಬಹುಶಃ 'ಅಭಿವ್ಯಕ್ತಿ ಸ್ವಾತಂತ್ರ್ಯ' ಎಂಬುದರ ಅರ್ಥವನ್ನು ಸ್ಪಷ್ಟವಾಗಿ ಹೇಳುವುದು ಸಾಧ್ಯವೇ ಇಲ್ಲ. ಅದನ್ನು ಅನೇಕ ಷರತ್ತುಗಳಿಗೆ ಅನ್ವಯಿಸಿ ಹೇಳಬೇಕಾಗುತ್ತದೆ. ಸುಪ್ರೀಂ ಕೋರ್ಟ್ ಸಹ ಈ ವಿಷಯದಲ್ಲಿ ಗೊಂದಲದಲ್ಲಿದೆ.ಅದರಲ್ಲಿ ಆಶ್ಚರ್ಯವೂ ಇಲ್ಲ. ನಮ್ಮ ಅಭಿಪ್ರಾಯ ಏನಿದೆಯೋ ಅದನ್ನು ಮುಕ್ತವಾಗಿ ವ್ಯಕ್ತಪಡಿಸುವ ಸ್ವಾತಂತ್ರ್ಯವನ್ನು ಅಭಿವ್ಯಕ್ತಿ ಸ್ವಾತಂತ್ರ್ಯ ಎಂದು ಕರೆಯಬಹುದೇ..? ಅಥವಾ ಮುಂದುವರೆದು ದ್ವೇಷ ಭಾಷಣ ಎನ್ನಬಹುದೇ..? ಹಾಗಾದರೆ, ಒಬ್ಬ ವ್ಯಕ್ತಿ ಸಕ್ಕರೆ...

ಇನ್ಸ್​ಟಾಗ್ರಾಮ್​ ಚಾಟಿಂಗ್ ಜಗಳ ಕೊಲೆಯಲ್ಲಿ ಅಂತ್ಯ.

ಚನ್ನಮ್ಮನ ಕಿತ್ತೂರು: ಇನ್ಸ್​ಟಾಗ್ರಾಮ್​ನಲ್ಲಿ ಚಾಟಿಂಗ್ ಮಾಡುತ್ತಿದ್ದಾಗ ಒಂದೇ ಊರಿನ ಬಾಲಕರ ನಡುವೆ ವಾಗ್ವಾದ ನಡೆದಿದೆ. ಈ ವಾಗ್ವಾದ ಓರ್ವ ಬಾಲಕನ ಜೀವ ತೆಗೆಯುವ ಮಟ್ಟಕ್ಕೂ ಹೋಗಿರುವ ಘಟನೆ ಕಿತ್ತೂರು ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಪ್ರಜ್ವಲ್ ಸುಂಕದ (16) ಮೃತ ಬಾಲಕ. ಮಲ್ಲಪ್ಪ ಹಾಗೂ ಮಲ್ಲವ್ವ ದಂಪತಿಯ ಎರಡನೇ ಮಗನಾದ ಪ್ರಜ್ವಲ್, ಈಗತಾನೇ ಕಾಲೇಜು ಮೆಟ್ಟಿಲು...

ಉಚಿತ ಯೋಜನೆ:ಸಾಲದ ಸುಳಿಯಲ್ಲಿ ಪಂಜಾಬ್; ದಾಖಲೆ ಬಹಿರಂಗಪಡಿಸಿದ ನವಜೋತ್ ಸಿಂಗ್ ಸಿಧು

ಚಂಡಿಘಡ: ಕರ್ನಾಟಕ, ದೆಹಲಿ, ಪಂಜಾಬ್ ಸೇರಿದಂತೆ ದೇಶದ ಕೆಲ ರಾಜ್ಯಗಳಲ್ಲಿ ಹಲವು ಉಚಿತ ಯೋಜನೆಗಳು ಜಾರಿಯಲ್ಲಿದೆ. ದೆಹಲಿಯಲ್ಲಿ ಆಮ್ ಆದ್ಮಿ ಸರ್ಕಾರದ ಉಚಿತ ಯೋಜನೆಗಳನ್ನು ಪಂಜಾಬ್‌ನಲ್ಲೂ ಜಾರಿಗೆ ತಂದಿದೆ.ಆದರೆ ಈ ಯೋಜನೆಗಳಿಂದ ಪಂಜಾಬ್ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಪಂಜಾಬ್ ಸಾಲದ ಸುಳಿಗೆ ಸಿಲುಕಿದೆ ಎಂದು ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಹಿರಿಯ ನಾಯಕ ನವಜೋತ್...

ಜೀವನಕ್ಕಾಗಿದ್ದ 2 ಎಕರೆ ಭೂಮಿಯನ್ನೇ ಶಿಕ್ಷಣಕ್ಕಾಗಿ ಶಾಲೆಗೆ ದಾನ ಮಾಡಿದ ಮಹಾತಾಯಿಗೆ ‘ಕಲರ್ಸ್ ಕನ್ನಡಿಗ ಪ್ರಶಸ್ತಿ’

ಕಲರ್ಸ್ ಕನ್ನಡದಲ್ಲಿ ಅನುಬಂಧ ಅವಾರ್ಡ್ಸ್ 2023 ಅದ್ಧೂರಿಯಾಗಿ ನಡೆಯುತ್ತಿದ್ದು, ಈ ಶುಭ ಸಂದರ್ಭದಲ್ಲಿ ಕೊಡು ಗೈ ದಾನಿ 75 ವರ್ಷದ ಹುಚ್ಚಮ್ಮ ಬಸಪ್ಪ ಚೌದ್ರಿ ಅವರಿಗೆ ಕಲರ್ಸ್ ಕನ್ನಡಿಗೆ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ. ಈ ತಾಯಿಗೆ ಮಕ್ಕಳು ಇಲ್ಲ. ಜೀವನಕ್ಕಾಗಿದ್ದ ಭೂಮಿಯನ್ನು ತನ್ನೂರಿನ ಶಾಲೆಗೆ ದಾನ ಮಾಡಿದ ಮಹಾತಾಯಿ ಇವರು. ಇದ್ದ ಜಮೀನು ದಾನವಾಗಿ ನೀಡಿದ...

ಸರಾಯಿ ಭಾಗ್ಯ ನೀಡಿ ʼಕುಡುಕರ ತೋಟʼ ಮಾಡುತ್ತಿದೆ ಧನಪಿಶಾಚಿ ಸರ್ಕಾರ: ಮಾಜಿ ಸಿಎಂ ಹೆಚ್.ಡಿ.ಕೆ.

ಬೆಂಗಳೂರು,(ಸೆ.24): ಒಂದೆಡೆ ಮನೆಮನೆಗೂ ಗೃಹಜ್ಯೋತಿ ಎಂದು ಹೇಳಿ, ಈಗ ಮನೆಮನೆಗೂ ಮದ್ಯಭಾಗ್ಯ ನೀಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ. ಸರ್ಕಾರವು ಧನಪಿಶಾಚಿ ಅವತಾರವೆತ್ತಿ ಅಬಕಾರಿ ಆದಾಯ ಹೆಚ್ಚಿಸಿಕೊಳ್ಳಲು ಈಗ ಮದ್ಯ ಸಮಾರಾಧನೆಗೆ ಶ್ರೀಕಾರ ಹಾಡಿದೆ. ಇದು 6ನೇ ಗ್ಯಾರಂಟಿ ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಅವರು ವ್ಯಂಗ್ಯವಾಡಿದ್ದಾರೆ. ಕರ್ನಾಟಕ...

2008 ರಲ್ಲೇ ಶೋಭಾ ಕರಂದ್ಲಾಜೆ ಅವರಂತೆ ಆಗಬೇಕು ಎಂದು ಆಸೆ ಪಟ್ಟಿದ್ದೆ: ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ(ಸೆ.24): ಕೇಂದ್ರ ಮತ್ತು ಕೃಷಿ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರ ಕ್ರಿಯಾಶೀಲತೆ ಕಂಡು ನಾನು ಅವರಂತೆ ಆಗಬೇಕು ಎಂದು 2008 ರಲ್ಲೇ ಆಸೆ ಪಟ್ಟಿದ್ದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ,...

ಸಚಿವ ಸತೀಶ್ ಜಾರಕಿಹೊಳಿ ಅವರಿಂದ ಬೆಳಗಾವಿಯಲ್ಲಿ ಸೆ.26 ರಂದು “ಜನತಾ ದರ್ಶನ”: ಡಿಸಿ ನಿತೇಶ್ ಪಾಟೀಲ

ಬೆಳಗಾವಿ: ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಅವುಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಪರಿಹರಿಸುವ ಉದ್ಧೇಶದಿಂದ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಸೆ.26 ರಂದು ಜಿಲ್ಲಾಮಟ್ಟದ "ಜನತಾ ದರ್ಶನ" ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಜನತಾ ದರ್ಶನ ಕುರಿತ ಪೂರ್ವಸಿದ್ಧತಾ ಸಭೆಯಲ್ಲಿ ಈ ವಿಷಯ ತಿಳಿಸಿದ ಅವರು...

ರಾಜ್ಯದಲ್ಲೇ ಮೊದಲ ಬಾರಿಗೆ ಹೆಲ್ತ್ ಎಟಿಎಂ ಪ್ರಾರಂಭ: ಹತ್ತು ನಿಮಿಷದಲ್ಲೇ ಕೈಯಲ್ಲಿ ಹೆಲ್ತ್ ರಿಪೋರ್ಟ್.

ಕಲಬುರಗಿ: ಇಲ್ಲಿವರೆಗೆ ಜನರು ಎಟಿಎಂ ಅಂದ್ರೆ ಕೇವಲ ಹಣ ತೆಗೆಯಲು ಬಳಸುವ ಮಷಿನ್ ಎಂದೇ ನಂಬಿದ್ದರು. ಆದರೆ ಇಲ್ಲಿ ಕೇಳಿ ಇನ್ಮುಂದೆ ಎಟಿಎಂನಿಂದ ಹಣವಷ್ಟೇ ಅಲ್ಲ, ಹೆಲ್ತ್ ರಿಪೋರ್ಟ್ ಕೂಡ ಪಡೆಯಬಹುದಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಡಿಪಾರ್ಟ್‌ಮೆಂಟ್‌ನಿಂದ ಮೊದಲ ಬಾರಿಗೆ ಕಲಬುರಗಿ ಜಿಲ್ಲೆಯಲ್ಲಿ ಇಂಥದ್ದೊಂದು ಹೆಲ್ತ್ ಎಟಿಎಂ ಪ್ರಾರಂಭೀಸಿದೆ.. ಕೇವಲ ಹತ್ತು ನಿಮಿಷದಲ್ಲೇ ಸಾರ್ವಜನಿಕರು...

About Me

1089 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!