Friday, September 20, 2024

ಸುದ್ದಿ-ಸದ್ದು ನ್ಯೂಸ್

ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಕೋಟಿ ಕೋಟಿ ವಂಚಿಸಿ ಪರಾರಿಯಾಗಿದ್ದ ಹಾಲಶ್ರೀ ಸ್ವಾಮೀಜಿ ಒಡಿಶಾದಲ್ಲಿ ಬಂಧನ.! ಸ್ವಾಮೀಜಿಯ ರೋಚಕ ಟ್ರಾವೆಲ್‌ ಹಿಸ್ಟರಿ.

ಬೆಂಗಳೂರು :ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಕೋಟಿ ಕೋಟಿ ವಂಚಿಸಿ ತಲೆಮರೆಸಿಕೊಂಡಿದ್ದ ಹಾಲಶ್ರೀಯನ್ನು ಕೊನೆಗೂ ಬಂಧಿಸಲಾಗಿದೆ. ಸಿಸಿಬಿ ಪ್ರಕರಣ ದಾಖಲಿಸಿದಾಗಿನಿಂದ ಆರೋಪಿ ನಾಪತ್ತೆಯಾಗಿದ್ದು, ಸಿಸಿಬಿ ಕುಣಿಕೆಯಿಂದ ಜಾರಿಕೊಳ್ಳಲು ಭಾರೀ ಪ್ಲಾನ್ ಮಾಡಿದ್ದು ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಉಡುಪಿ ಉದ್ಯಮಿ ಗೋವಿಂದಬಾಬು ಪೂಜಾರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ವಂಚನೆ ಮಾಡಿದ ಚೈತ್ರಾ...

ದೇಶದ ಒಂದು ಗ್ರಾಮದಲ್ಲಿ ಮದುವೆಗೆ ಮುಂಚೆ ಲೈಂಗಿಕ ಕ್ರಿಯೆ ಕಡ್ಡಾಯ! ಅಚ್ಚರಿಯಾದರೂ ನಂಬಲೇಬೇಕು

ಛತ್ತೀಸ್​ಗಢ​: ತಾಂತ್ರಿಕವಾಗಿ ಜಗತ್ತು ಎಷ್ಟೇ ಮುಂದುವರಿದಿದ್ದರೂ ಜನರು ಇಂದಿಗೂ ಕೆಲವು ವಿಚಿತ್ರ ಆಚರಣೆಗಳನ್ನು ಮಾಡುತ್ತಿರುವುದು ವಿಪರ್ಯಾಸವೇ ಸರಿ. ವಿಶ್ವದ ವಿವಿಧ ಭಾಗಗಳಲ್ಲಿ ವಿವಿಧ ರೀತಿಯ ಸಂಪ್ರದಾಯ ಮತ್ತು ಪದ್ಧತಿಗಳು ಇವೆ. ಕೆಲವೊಂದು ಸಾಮಾನ್ಯ ಎನಿಸಿದರೆ, ಇನ್ನು ಕೆಲವು ಆಚರಣೆಗಳು ಎಲ್ಲರನ್ನೂ ಅಚ್ಚರಿಗೆ ದೂಡುತ್ತದೆ. ಅಂಥದ್ದೇ ಆಚರಣೆಯನ್ನು ಛತ್ತೀಸ್​ಗಢದ ಈ ಒಂದು ಸಮುದಾಯ ಬಹಳ ಹಿಂದಿನಿಂದಲೂ ಆಚರಿಸಿಕೊಂಡು...

ಬೆಳಗಾವಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ಕೇಬಲ್ ಕಾರ್ ಯೋಜನೆಗೆ ಕೇಂದ್ರ ಗ್ರೀನ್ ಸಿಗ್ನಲ್.

ಬೆಳಗಾವಿ: ಬೆಳಗಾವಿ  ಮಹಾನಗರದಲ್ಲಿ ಹೊಸತನ ಬಯಸುವ ಶಾಸಕ ಅಭಯ ಪಾಟೀಲ ಈಗ ಬೆಳಗಾವಿಯ ಸೌಂದರ್ಯ ಹೆಚ್ಚಿಸಿ ಪಕ್ಕದ ರಾಜ್ಯಗಳ ಪ್ರವಾಸಿಗರನ್ನು ಆಕರ್ಷಿಸುವ ಕೇಬಲ್ ಕಾರ್ ಯೋಜನೆಯ ಅನುಷ್ಠಾನಕ್ಕೆ ಕೇಂದ್ರದ ಅನುಮತಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ, ಬೆಳಗಾವಿ ದಕ್ಷಿಣ ಮತಕ್ಷೇತ್ರದ ಯಳ್ಳೂರು ಗ್ರಾಮದಿಂದ ರಾಜಹಂಸಗಡ ವರೆಗೆ ಕೇಬಲ್ ಕಾರ್...

ವಿದ್ಯಾರ್ಥಿನಿಯರು ಕೈ ಕುಯ್ದುಕೊಂಡ ಪ್ರಕರಣ! ಶಾಲೆ, ಪೋಷಕರು, ಪೊಲೀಸರು ಮಾತ್ರವಲ್ಲದೇ ಇಡೀ ಜಿಲ್ಲಾಡಳಿತವೇ ತಲೆ ಕೆಡಿಸಿಕೊಂಡಿದೆ.

ಉತ್ತರ ಕನ್ನಡ: ಜಿಲ್ಲೆಯ‌ ದಾಂಡೇಲಿಯ ಖಾಸಗಿ (ಜನತಾ ವಿದ್ಯಾಲಯ)ಶಾಲೆಯಲ್ಲಿ ಗಂಭೀರ ಹಾಗೂ ಕುತೂಹಲಕಾರಿ ಘಟನೆ ನಡೆದಿದ್ದು, ಪೋಷಕರಲ್ಲಿ ಆತಂಕದ ಸ್ಥಿತಿ ಮನೆ ಮಾಡಿದೆ. ಹೈಸ್ಕೂಲಿನ ಸುಮಾರು 14 ವಿದ್ಯಾರ್ಥಿನಿಯರು ತಮ್ಮ ಎಡಕೈಯನ್ನು ಸಾಕಷ್ಟು ಬಾರಿ ಕುಯ್ದುಕೊಂಡಿದ್ದು, ಯಾಕಾಗಿ ಈ ಕೃತ್ಯ ಎಸಗಿದ್ದಾರೆ ಎಂಬುದು ಶಾಲೆ, ಪೋಷಕರು, ಪೊಲೀಸರು ಮಾತ್ರವಲ್ಲದೇ ಇಡೀ ಜಿಲ್ಲಾಡಳಿತವೇ ತಲೆ ಕೆಡಿಸಿಕೊಳ್ಳುವಂತೆ...

ಚೈತ್ರಾ ಕುಂದಾಪುರ ಮೇಲೆ ಮತ್ತೊಂದು ಕೇಸ್! ಬಟ್ಟೆ ಅಂಗಡಿ ಇಟ್ಟು ಕೊಡುವುದಾಗಿ ವಂಚನೆ.

ಉಡುಪಿ: ಬಟ್ಟೆ ಅಂಗಡಿಯನ್ನು ತೆರೆದುಕೊಂಡುವುದಾಗಿ ನಂಬಿಸಿ ಐದು ಲಕ್ಷ ರೂಪಾಯಿ ವಂಚನೆ ಮಾಡಿದ್ದಾರೆ ಎಂಬ ಮತ್ತೊಂದು ಆರೋಪ ಚೈತ್ರಾ ಕುಂದಾಪುರ ಮೇಲೆ ಬಂದಿದೆ. ಈ ಸಂಬಂಧ ಉಡುಪಿಯಲ್ಲಿ ಸಂತ್ರಸ್ತರು ದೂರು ನೀಡಿದ್ದು, ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಈಗಾಗಲೇ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಚೈತ್ರಾ ಕುಂದಾಪುರ ಬಂಧನಕ್ಕೊಳಗಾಗಿದ್ದಾರೆ. ಈ...

ತಿಗಡೊಳ್ಳಿ ಗ್ರಾಮ ಪಂಚಾಯತಿ ಸದಸ್ಯನಿಂದ ಹಳೇ ವೈಷಮ್ಯಕ್ಕಾಗಿ ಯುವಕನೊರ್ವನ ಕೊಲೆ..!

ಚನ್ನಮ್ಮನ ಕಿತ್ತೂರು : ಹಳೆ ವೈಷಮ್ಯದ ಹಿನ್ನೆಲೆ ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ವ್ಯಕ್ತಿಯೋರ್ವನ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದಲ್ಲಿ ರವಿವಾರ ತಡರಾತ್ರಿ ನಡೆದಿದೆ. ವಿಜಯ ರಾಮಚಂದ್ರ ಆರೇರ (32) ಮೃತ ಯುವಕನಾಗಿದ್ದು, ಕಲ್ಲಪ್ಪ ಸದೆಪ್ಪಾ ಕ್ಯಾತನವರ (48) ಕೊಲೆ ಆರೋಪಿಯಾಗಿದ್ದಾನೆ. ತಿಗಡೊಳ್ಳಿ ಗ್ರಾಮದ ವಿಜಯ್ ರಾಮಚಂದ್ರಪ್ಪ ಆರೇರ್(32) ಕೊಲೆಯಾದ...

ಇಂದಿನಿಂದ 5 ದಿನ ಸಂಸತ್ ವಿಶೇಷ ಅಧಿವೇಶನ..! ತೀವ್ರ ಕುತೂಹಲ.

ನವದೆಹಲಿ: ಸೋಮವಾರದಿಂದ 5 ದಿನಗಳ ಕಾಲ ಸಂಸತ್‌ನ ವಿಶೇಷ ಅಧಿವೇಶನವನ್ನು  ಸರ್ಕಾರ ನಡೆಸಲಿದೆ.ಇಂದು ಹಳೆ ಸಂಸತ್ ಭವನದಲ್ಲಿ  ಕಲಾಪ ಆರಂಭವಾಗಿ ನಾಳೆ ಹೊಸ ಸಂಸತ್ ಭವನಕ್ಕೆ ಕಲಾಪ ವರ್ಗಾವಣೆಯಾಗಲಿದೆ. ನಾಳೆಯಿಂದ ಹೊಸ ಸಂಸತ್ ಭವನದ ಕಟ್ಟಡದಲ್ಲಿ ಅಧಿಕೃತ ಕಲಾಪ ಆರಂಭವಾಗಲಿದೆ. ಸಂಸತ್ ವಿಶೇಷ ಅಧಿವೇಶನ ತೀವ್ರ ಕುತೂಹಲ ಮೂಡಿಸಿದೆ. ಸಂಸತ್ ಅಧಿವೇಶನ ಕರೆಯಲು ಕಾರಣ ಎಣು...

ಸಂಘಟನೆಯಲ್ಲಿ ಬ್ಯುಸಿ ಹೆಂಡತಿ ! ಬೇಸತ್ತ ಗಂಡ; ಹೆಂಡತಿ ಹಾಗೂ ಅತ್ತೆಯ ಮರ್ಡರ.

ವಿಜಯಪುರ: ಸದಾ ಮಹಿಳಾ ಸಂಘಟನೆ ಕೆಲಸದಲ್ಲಿ ನಿರತಳಾಗಿ ಮನೆ ಹಾಗೂ ಮಕ್ಕಳನ್ನು ನಿರ್ಲಕ್ಷಿಸಿದ್ದ ಹೆಂಡತಿ ಹಾಗೂ ಅತ್ತೆಯನ್ನು ವ್ಯಕ್ತಿಯೋರ್ವ ಕೊಲೆಗೈದ  ಪ್ರಕರಣ ನಗರದ ನವಭಾಗ್ ಪ್ರದೇಶದಲ್ಲಿ ನಡೆದಿದೆ. ರೂಪಾ ಮೇತ್ರಿ (32) ಹಾಗೂ ಆಕೆಯ ತಾಯಿ ಕಲ್ಲವ್ವ (55) ಕೊಲೆಯಾದ ಮಹಿಳೆಯರು. ಕೊಲೆಗೈದ ಆರೋಪಿಯನ್ನು ಮಲ್ಲಿಕಾರ್ಜುನ ಮೇತ್ರಿ ಎಂದು ಗುರುತಿಸಲಾಗಿದೆ. ಆರೋಪಿ ಹೆಂಡತಿ , ಮೂವರು...

ರಾಜ್ಯ ಕಾಂಗ್ರೆಸ್‌ ಸರ್ಕಾರ ಕಾಂಗ್ರೆಸ್ಸಿಗರಿಂದಲೇ ಪತನ: ಶಾಸಕ ಯತ್ನಾಳ.

ಹುಬ್ಬಳ್ಳಿ : ಜನವರಿಯಲ್ಲಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಸ್ವಪಕ್ಷದವರೇ ರಾಜ್ಯ ಸರ್ಕಾರವನ್ನು ಪತನಗೊಳಿಸಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಭವಿಷ್ಯ ನುಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರೇ ರಾಜ್ಯ ಸರ್ಕಾರವನ್ನು ಪತನಗೊಳಿಸಲಿದ್ದಾರೆ. ಹೀಗಾಗಿಯೇ ನಾವೇ ನೇರವಾಗಿ ಸಿಎಂ ಆಗಬಹುದು ಎಂದು ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿಲ್ಲ. ನೇರವಾಗಿ ನಮ್ಮ ಪಕ್ಷದವರೇ...

ವಿದ್ಯಾರ್ಥಿನಿಯ ದುಪಟ್ಟಾ ಎಳೆದ ಪುಂಡರು.! ಸ್ಥಳದಲ್ಲಿಯೇ ಸಾವು; ಆರೋಪಿಗಳ ಕಾಲಿಗೆ ಗುಂಡೇಟು.

ಅಂಬೇಡ್ಕರ್ ನಗರ: ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಪುಂಡರು, ಶಾಲೆಯಿಂದ ಬೈಸಿಕಲ್‌ನಲ್ಲಿ ಮನೆಗೆ ಮರಳುತ್ತಿದ್ದ 17 ವರ್ಷದ ವಿದ್ಯಾರ್ಥಿನಿಯ ದುಪಟ್ಟಾವನ್ನು ಎಳೆದಿದ್ದರಿಂದ ಸಂಭವಿಸಿದ ಅಪಘಾತದಲ್ಲಿ ಆಕೆ ಮೃತಪಟ್ಟ ಹೃದಯವಿದ್ರಾವಕ ಘಟನೆ ಉತ್ತರ ಪ್ರದೇಶದ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ವಿದ್ಯಾರ್ಥಿನಿಯು ಸೈಕಲ್‌ನಲ್ಲಿ ತನ್ನ ಸಹಪಾಠಿ ಜತೆ ತೆರಳುತ್ತಿದ್ದಳು. ದುಪಟ್ಟಾ ಎಳೆದಿದ್ದರಿಂದ ಆಕೆ ಆಯತಪ್ಪಿ ರಸ್ತೆಯ ಮೇಲೆ ಬಿದ್ದಿದ್ದಳು. ಆಗ...

About Me

1089 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!