Sunday, September 22, 2024

ಸುದ್ದಿ-ಸದ್ದು ನ್ಯೂಸ್

ಬೆಳಗಾವಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷನ ಕಾರು ಎ.ಆರ್ ಆಫೀಸ್ ನಲ್ಲಿ! ಜಪ್ತಿ ಮಾಡಿರುವರೇ…?

ಬೆಳಗಾವಿ :ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಗದೀಶ ಪಾಟೀಲ, ಸರಕಾರಿ ಹಾಗು ಅರೆ ಸರಕಾರಿ ನೌಕರರ ಗೃಹ ನಿರ್ಮಾಣ ಸಹಕಾರಿ ಸಂಘದ ಇನ್ನೋವಾ ಕಾರು ಸೇರಿದಂತೆ ಹಣಕಾಸಿನ ವ್ಯವಹಾರವನ್ನು ದೂರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಸಂಘದ ಸದಸ್ಯರು ಕೆಲ ದಿನಗಳ ಹಿಂದೆ ಬೆಳಗಾವಿ ಸಹಕಾರ ಸಂಘಗಳ ಉಪ ನಿಬಂಧಕರಿಗೆ ದೂರು ನೀಡಿದರು. ಹೌದು ಜಿಲ್ಲಾ ಸರಕಾರಿ...

ಉತ್ತರ ಕರ್ನಾಟಕಕ್ಕೆ ಸರ್ಕಾರ ಮಾಡಿದ ದೊಡ್ಡ ದ್ರೋಹ : ಸಿದ್ದರಾಮಯ್ಯ

ಬೆಳಗಾವಿ: ಇದು ಕೇವಲ ಬಿಲ್ ಪಾಸ್ ಮಾಡಲೆಂದು ಕರೆದ ಅಧಿವೇಶನವಾಗಿದೆ. ಯಾವುದೇ ಸಮಸ್ಯೆಗಳ ಬಗ್ಗೆ ಸಮರ್ಪಕ ಚರ್ಚೆಗೆ ಅವಕಾಶ ನೀಡಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಬೇಕು ಎಂಬ ಉದ್ದೇಶಕ್ಕೆ ಬಿಲ್ ಪಾಸ್ ಮಾಡಲೆಂದು ಕರೆದ ಅಧಿವೇಶನವಾಗಿದೆ. ಉತ್ತರ...

ಬೆಳಗಾವಿ ಅಧಿವೇಶನಕ್ಕೆ ತೆರೆ : ಕಲಾಪ ನಡೆದ ಸಮಯ ಎಷ್ಟು ?

ಬೆಳಗಾವಿ : ವಿಧಾನಮಂಡಲ ಅಧಿವೇಶನ ಕೊನೆಗೂ ಇಂದು ತೆರೆಬಿದ್ದಿದೆ. ಮತಾಂತರ ನಿಷೇಧ ಕಾಯ್ದೆ ಅಂಗೀಕಾರ ಬೆಳಗಾವಿ ಅಧಿವೇಶನದ ಪ್ರಮುಖ ಘಟ್ಟವಾಗಿದೆ. ಒಟ್ಟಾರೆ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಎಂದಿನಂತೆ ಬಿರುಸಿನ ಮಾತಿನ ಸಮರಕ್ಕೆ ಬೆಳಗಾವಿ ಅಧಿವೇಶನ ಈ ಬಾರಿಯೂ ಸಾಕ್ಷಿಯಾಗಿದೆ. ಉತ್ತರ ಕರ್ನಾಟಕದ ಬಗ್ಗೆ ಸಾಕಷ್ಟು ಚರ್ಚೆ ಆಗದೆ ಇರುವುದು ಈ ಭಾಗದ...

ಹದಿನಾರರ ಹುಡುಗಿಯ ಪ್ರೇಮ್ ಕಹಾನಿ; ಹೆಂಡತಿಯನ್ನು ಕಳೆದುಕೊಂಡವನ ಜೊತೆ ಲವ್!ಅಂತ್ಯ ಕಂಡಿದ್ದು ಮಾತ್ರ ದುರಂತ.

ರಾಮನಗರ: ಹದಿನಾರರ ವಯಸ್ಸು, ಹುಚ್ಚು ಕೊಡಿ ಮನಸ್ಸು ಎಂಬಂತೆ 16ರ ಹದಿ ಹರೆಯದ ಹುಡುಗಿ ಒಂದು ಮಗುವಿನ ತಂದೆ,ಪತ್ನಿ ಕಳೆದುಕೊಂಡ 26 ವಯಸ್ಸಿನ ಹುಡುಗನ ಜೊತೆಗೆ ಲವ್. ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿದ್ದವನ ಈ ಹುಚ್ಚು ಪ್ರೀತಿ ಅಂತ್ಯ ಕಂಡಿದ್ದು ಮಾತ್ರ ದುರಂತ. ವಿವಾಹಿತನ ಜೊತೆಗೆ ಪ್ರೀತಿಯ ಬಲೆಯಲ್ಲಿ ಸಿಲುಕಿದ್ದ  ಬಾಲಕಿ ಹಾಗೂ ವಿವಾಹಿತ ವ್ಯಕ್ತಿ ತಮ್ಮ...

ಮತಾಂತರ ನಿಷೇಧ ಕಾಯ್ದೆಗೆ ಸ್ವಾಗತಾರ್ಹ : ಮುತಾಲಿಕ್

ಹುಬ್ಬಳ್ಳಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಶ್ರೀರಾಮ ಸೇನಾ ಸ್ವಾಗತ ಮಾಡುತ್ತದೆ ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಾಂತರ ತಡೆಯಲು ಪೊಲೀಸರು ಅನುಕೂಲವಾಗುವಂತೆ ಟಾಸ್ಕ್ ಪೋರ್ಸ್ ತಂಡ ರಚನೆ ಮಾಡಲಾಗುತ್ತಿದ್ದು, ಅದರಲ್ಲಿ ಹತ್ತು ಜನರು ಇರಲಿದ್ದಾರೆ ಎಂದ ಅವರು ಕಾನೂನು...

ಮದುವೆಯಾಗುವುದಾಗಿ ನಂಬಿಸಿ ಮಹಿಳೆಯರಿಗೆ ಮೋಸ ಮಾಡಿದ ಪಿ ಎಸ್ ಐ

ಕೊಪ್ಪಳ :ಎಸ್​ಪಿ ಕಚೇರಿಯ ಬೆರಳಚ್ಚು ವಿಭಾಗದ ಪಿಎಸ್ಐ ಮದುವೆಯಾಗುವುದಾಗಿ ನಂಬಿಸಿ ಮಹಿಳೆಯರಿಗೆ ಮೋಸ ಮಾಡಿದ್ದಾರೆ. ಪಿಎಸ್ಐ ಮುತ್ತಣ್ಣ ಬಡಿಗೇರ್ ಎಂಬುವರ ವಿರುದ್ಧ ಈ ಆರೋಪ ಕೇಳಿ ಬಂದಿದೆ. ಪಿಎಸ್ಐ ಮುತ್ತಣ್ಣ ಬಡಿಗೇರ್ ಎಂಬುವರ ವಿರುದ್ಧ ಈ ಆರೋಪ ಕೇಳಿ ಬಂದಿದೆ. ಮದುವೆಯಾಗುವುದಾಗಿ ಸುಮಾರು ನಾಲ್ಕೈದು ಮಹಿಳೆಯರಿಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮೋಸ ಹೋಗಿರುವ ಮಹಿಳೆ ಹಾಗೂ...

ಮತಾಂತರ ನಿಷೇಧ ಮಸೂದೆಯನ್ನು ನಾನು ಹರಿದು ಹಾಕಿದ್ದೇನೆ;ಇದು ನನ್ನ ಹಕ್ಕು: ಡಿಕೆಶಿ.

ಬೆಳಗಾವಿ: ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ ನಂತರ ಡಿ.ಕೆ. ಶಿವಕುಮಾರ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಮತಾಂತರ ನಿಷೇಧ ಮಸೂದೆಯನ್ನು ನಾನು ಹರಿದು ಹಾಕಿದ್ದೇನೆ. ಇದು ನನ್ನ ಹಕ್ಕು. ಅವರು ಏನು ಮಾಡುತ್ತಾರೋ ಮಾಡಲಿ. ಈ ಮಸೂದೆ ಸಂವಿಧಾನಕ್ಕೆ ವಿರುದ್ಧವಾದುದ್ದು. ಸರ್ಕಾರ ಕಳ್ಳರಂತೆ ವರ್ತಿಸುತ್ತಿದೆ. ಸದನದಲ್ಲಿ ಸಮಯಾವಕಾಶ ಇದ್ದರೂ ಕಾಯಲಿಲ್ಲ. ಕಂದಾಯ ಸಚಿವರು ಉತ್ತರ ನೀಡುವ...

ಸಚಿವ ಉಮೇಶ್ ಕತ್ತಿ ಒಡೆತನದ ಸಕ್ಕರೆ ಕಾರ್ಖಾನೆ ವಿರುದ್ಧ ಪಾಮಲದಿನ್ನಿ ಗ್ರಾಮದ ಗ್ರಾಮಸ್ಥರ ಪ್ರತಿಭಟನೆ.

ಬೆಳಗಾವಿ: ಸಚಿವ ಉಮೇಶ್ ಕತ್ತಿ ಒಡೆತನದ ಸಕ್ಕರೆ ಕಾರ್ಖಾನೆ ವಿರುದ್ಧ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದ ಗ್ರಾಮಸ್ಥರು ಬೆಳಗಾವಿಯ ಸುವರ್ಣ ಗಾರ್ಡನ್ ಟೆಂಟನಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ದೌಡಾಯಿಸಿದ ಸಕ್ಕರೆ ಖಾತರ ಸಚಿವ ಶಂಕರ ಪಾಟೀಲ ಮೇಣನಕೊಪ್ಪ ಅವರ ಮುಂದೆ ಆಹಾರ ಸಚಿವ ಉಮೇಶ್ ಕತ್ತಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹುಕ್ಕೇರಿ...

ಎಮ್ ಇ ಎಸ್ ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಮೂಡಲಗಿ - ಭಾಷಾ ಗೊಂದಲದಲ್ಲಿ ಬಸವಣ್ಣ, ರಾಯಣ್ಣನಂಥವರಿಗೆ ಅವಮಾನ ಮಾಡಿರುವ ಎಮ್ ಇ ಎಸ್ ಪುಂಡರ ಹುಟ್ಟಡಗಿಸಬೇಕು. ಕರ್ನಾಟಕದಲ್ಲಿ ಶಿವಸೇನೆ ಮತ್ತು ಎಮ್ಈಎಸ್ ಸಂಘಟನೆಗಳ ಮೇಲೆ ನಿಷೇಧ ಹೇರಲೇಬೇಕು ಎಂದು ನಿವೃತ್ತ ಶಿಕ್ಷಕ ಬಿ ಆರ್ ತರಕಾರ ಹೇಳಿದರು. ವಿಶ್ವಗುರು ಬಸವಣ್ಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಕನ್ನಡ ಧ್ವಜಕ್ಕೆ ಅವಮಾನ ಮಾಡಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ...

ಪನಾಮಾ ಪೇಪರ್​​ ಹಗರಣ! ಇಡಿ ತನಿಖಾಧಿಕಾರಿಗಳ ಮುಂದೆ ಹಾಜರ ; ನಟಿ ಐಶ್ವರ್ಯಾ ರೈ

ಬೆಂಗಳೂರು : ವಿಶ್ವದಾದ್ಯಂತ ಭಾರೀ ಚರ್ಚೆಯಾಗಿದ್ದ ಪನಾಮಾ ಪೇಪರ್ ಹಗರಣಕ್ಕೆ ಸಂಬಂಧಿಸಿ ಖ್ಯಾತ ನಟಿ ಐಶ್ವರ್ಯಾ ರೈ ಗೆ ಜಾರಿ ನಿರ್ದೇಶನಾಲಯ ಸಮನ್ಸ್‌ ನೀಡಿದೆ. ಇಂದು ನಟಿ ಐಶ್ವರ್ಯಾ ರೈ ಲೋಕನಾಯಕ್‌ ಭವನದಲ್ಲಿ ಇಡಿ ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ವಿದೇಶಗಳಲ್ಲಿ ರಹಸ್ಯ ಆಸ್ತಿ-ಪಾಸ್ತಿ ಹೊಂದಿರೋ ಮಾಹಿತಿಯಿಂದಾಗಿ ದೆಹಲಿಯ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಐಶ್ವರ್ಯಾ ರೈ...

About Me

1089 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!