Saturday, September 21, 2024

ಸುದ್ದಿ-ಸದ್ದು ನ್ಯೂಸ್

ಕೆಲಸಕ್ಕೆ ಬಾರದವರನ್ನ ಸಿಎಂ ಮಾಡಿದರೆ ಮುಗಿದೋಯ್ತು: ಬಸನಗೌಡ ಪಾಟೀಲ್ ಯತ್ನಾಳ್

ಬೆಳಗಾವಿ: ಕೆಲಸಕ್ಕೆ ಬಾರದವರನ್ನ ಮುಖ್ಯಮಂತ್ರಿಯನ್ನಾಗಿ ಮಾಡಿದರೆ ಮುಗಿದೋಯ್ತು. ಪ್ರಾಮಾಣಿಕ ನಿರ್ಣಯ ತೆಗೆದುಕೊಳ್ಳುವವರಾಗಬೇಕು. ಬಾಲಂಗೋಚಿಗಳಿಗೆ ಕೊಟ್ಟರೆ ಕಷ್ಟ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸಿಎಂ ಭಾವನಾತ್ಮಕ ಭಾಷಣ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಹೇಳಿದ ಭವಿಷ್ಯ ಸುಳ್ಳಾಗಿಲ್ಲ. ಅಧಿಕಾರ ಶಾಶ್ವತ ಅಲ್ಲ ಅಂತಾ ಅವರು ಹೇಳಿದ್ದಾರೆ. ಅದು ಸಹಜವಾಗಿ ಬಂದ ಮಾತು, ಬದಲಾವಣೆ...

ರೈತ ಹೋರಾಟಗಾರ, ಮಾಜಿ ಕೇಂದ್ರ ಸಚಿವ ದಿವಂಗತ ಬಾಬಾಗೌಡ ಪಾಟೀಲ ಅವರ ಮೂರ್ತಿ ಬೆಳಗಾವಿ ಸುವರ್ಣ ವಿಧಾನ ಸೌಧ ಆವರಣದಲ್ಲಿ ನಿರ್ಮಿಸಿ: ಬೆಳಗಾವಿ ಬಸವ ಮಂಟಪ ಸ್ವಾಮೀಜಿ.

ಬೆಳಗಾವಿ: ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಖಾಸಗೀಕರಣ ಕಾಯ್ದೆ, ಹಿಂಪಡೆಯುವುದು, ಹಾನಿಗಿಡಾದ ಬೆಳೆಗಳಿಗೆ ಪ್ರತಿ ಎಕರೆಗೆ ರೊ.25000 ಪರಿಹಾರ ನೀಡುವುದು ಸೇರಿದಂತೆ ಹಲವಾರು ರೈತರ ಸಮಸ್ಯೆಗಳಿಗೆ ಹಕ್ಕೊತ್ತಾಯಸಿ ಅಖಂಡ ಕರ್ನಾಟಕ ರೈತ ಸಂಘದವರು ಬೆಳಗಾವಿಯ ಸುವರ್ಣ ಗಾರ್ಡನ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕದ ರೈತರು ಮಹಾಮಾರಿ ಕೋರೋನಾ, ಅಕಾಲಿಕ ಅತಿವೃಷ್ಟಿ ಮತ್ತು ಅನಾವೃಷ್ಟಿ...

ವೋಟರ್‌ ಐಡಿಗೆ ಆಧಾರ್‌ ಲಿಂಕ್ ವಿಧೇಯಕ ಲೋಕಸಭೆಯಲ್ಲಿ ಮಂಡಿಸಲು ಕೇಂದ್ರ ಸಿದ್ಧತೆ!

ನವದೆಹಲಿ(ಡಿ.20): ಒಬ್ಬನೇ ಮತದಾರ ಒಂದೇ ಕ್ಷೇತ್ರದ ಒಂದಕ್ಕಿಂತ ಹೆಚ್ಚು ಕಡೆ ಅಥವಾ ಬೇರೆ ಬೇರೆ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವುದನ್ನು ಪತ್ತೆ ಹಚ್ಚಿ ಅಳಿಸಿ ಹಾಕಲು 12 ಅಂಕಿಗಳ ವಿಶಿಷ್ಟಗುರುತಿನ ಸಂಖ್ಯೆ ಆಧಾರ್‌ ಅನ್ನು ಮತದಾರರ ಪಟ್ಟಿಜತೆ ಜೋಡಣೆ ಮಾಡುವ ಸಲುವಾಗಿ ಕಾನೂನು ತಿದ್ದುಪಡಿ ತರಲು ಲೋಕಸಭೆಯಲ್ಲಿ ಸೋಮವಾರ(ಡಿ.20) ಕೇಂದ್ರ ಸರ್ಕಾರ ಚುನಾವಣಾ...

ರಾಜ್ಯದಲ್ಲಿ ಮತ್ತೆ ಹೊಸ ಐದು ಓಮಿಕ್ರಾನ್ ಪತ್ತೆ

ರಾಜ್ಯದಲ್ಲಿ ಹೊಸದಾಗಿ ಮತ್ತೆ ಐದು ಓಮಿಕ್ರಾನ್ ಪತ್ರೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ಕೂ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಡಿ.19ರಂದು ಈ ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂಬ ಮಾಹಿತಿಯನ್ನು ಸಚಿವರು ನೀಡಿದ್ದಾರೆ. Koo App Five cases of Omicron have been confirmed on Dec 19th: 🔹 Dharwad: 54...

ಬೆಳಗಾವಿ ಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿ ಸಭೆಗೆ ನಿರ್ದೇಶಕರು ಗೈರು; ಅಧ್ಯಕ್ಷ ರಮೇಶ್ ಕತ್ತಿ ಆಡಳಿತ ಅತೃಪ್ತಿ

ಬೆಳಗಾವಿ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿಸಿಸಿ) ಅಧ್ಯಕ್ಷ ಹಾಗೂ ಬಿಜೆಪಿಯ ಮಾಜಿ ಸಂಸದ ರಮೇಶ ಕತ್ತಿ ವಿರುದ್ಧ ದೊಡ್ಡ ಮಟ್ಟದಲ್ಲಿ ಬಂಡಾಯ ಭುಗಿಲೆದ್ದಿದೆ. ಶನಿವಾರ ನಿಗದಿಯಾಗಿದ್ದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿ ಸಭೆಗೆ ಹಲವರು ಗೈರು ಹಾಜರಾಗಿದ್ದರು.ರಮೇಶ್ ಕತ್ತಿ ಅವರು ಕರೆದ ಸಭೆಗೆ ಕೇವಲ 5 ಜನ ನಿರ್ದೇಶಕರು ಮಾತ್ರ...

ನಾಳೆ ಶಾಂತಿಯುತ ಪ್ರತಿಭಟನೆಗೆ ಹಡಪದ ಅಪ್ಪಣ್ಣ ಶ್ರೀಗಳ ಕರೆ

ಬೆಳಗಾವಿ: ಹಡಪದ ಸಮಾಜದಿಂದ ನಾಳೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಸಮಾಜದ ಶ್ರೀಗಳು ಶಾಂತಿಯುತ ಪ್ರತಿಭಟನೆ ಮಾಡಲು ಕರೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಕ್ಷೇತ್ರ ತಂಗಡಿಗಿಯ ಮಠದ ಪರಮಪೂಜ್ಯ  ಅನ್ನದಾನಿ ಭಾರತಿ ಅಪ್ಪಣ್ಣ ಮಹಾಸ್ವಾಮಿಗಳು ನಾಳೆ ಸುವರ್ಣ ಗಾರ್ಡನ್ ಟ್ವೆಂಟ ನಂಬರ್ 6 ರಲ್ಲಿ ನಡೆಯುವ ಹಡಪದ ಸಮಾಜದ ಬೃಹತ್ ಹೋರಾಟಕ್ಕೆ ರಾಜ್ಯಾದ್ಯಂತ ಸಮಾಜಬಾಂಧವರು ಆಗಮಿಸುತ್ತಿದ್ದಾರೆ. ...

ಶಿವ ಶರಣ ಮಾದರ ಚೆನ್ನಯ್ಯ ನವರ ಜಯಂತಿ ಆಚರಣೆ.

ವರದಿ : ವೆಂಕಟಪ್ಪ ಕೆ ಸುಗ್ಗಾಲ್ ಕಲಬುರಗಿ:- ಶಿವಶರಣ ಮಾದರ ಚೆನ್ನಯ್ಯ ನವರ ವದು ವರರ ಮಾಹಿತಿ ಕೇಂದ್ರ ವತಿಯಿಂದ ಇಂದು ಹೊಸ್ತಿಲ ಹುಣ್ಣಿಮೆ ಸಂದರ್ಭದಲ್ಲಿ ಶಿವ ಶರಣ ಮಾದರ ಚೆನ್ನಯ್ಯ ನವರ ಜಯಂತಿಯ ಅಭಿನಂದನಾ ಸಮಾರಂಭ ಸರಳ ರೀತಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಸೇಡಂ ತಾಲೂಕಿನ ತಂಡ ಅಲಿಗೆಯ ನಾದದ ಮುಖಾಂತರ ಮೆರವಣಿಗೆ ಮಾಡಿದರು. ಈ...

ಸಿ.ಎಂ ಬದಲಾವಣೆ ಬಗ್ಗೆ ಮುನ್ಸೂಚನೆ ಕೊಟ್ಟ ಬಸವರಾಜ ಬೊಮ್ಮಾಯಿ

ಹಾವೇರಿ: ಬದುಕು ಶಾಶ್ವತವಲ್ಲ. ನಾವು ಎಷ್ಟು ದಿನ ಇರ್ತೇವೆ ಅದು ಗೊತ್ತಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭಾವುಕರಾದರು. ಶಿಗ್ಗಾಂವಿ ಪಟ್ಟಣದ ಸಂತೆ ಮೈದಾನದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ ಹಾಗೂ ಸಮುದಾಯ ಭವನದ ಅಡಿಗಲ್ಲು ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಎರಡು ಪೀಠದ ಸ್ವಾಮೀಜಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಂತಸ ತಂದಿದೆ. ಇದು ಸಂತರ ನಾಡು,...

ಮಹಿಳೆಯ ಸ್ನಾನದ ವೀಡಿಯೊ ವೈರಲ್: ಬಿಜೆಪಿ ನಗರ ಘಟಕದ ಅಧ್ಯಕ್ಷನ ವಿರುದ್ಧ ದೂರು

ಹೊನ್ನಾವರ: ಮಹಿಳೆಯ ಸ್ನಾನದ ವಿಡಿಯೋಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾಗಿ ಮಹಿಳೆಯೊಬ್ಬರು ಬಿಜೆಪಿ ನಗರ ಘಟಕದ ಅಧ್ಯಕ್ಷ ಉಮೇಶ್ ಸಾರಂಗ್ ಬಿಜೆಪಿ ನಗರ ಘಟಕದ ಅಧ್ಯಕ್ಷ ನೀಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ನಡೆದಿದೆ. ಆರೋಪಿ ಉಮೇಶ್ ಸಾರಂಗ್ ಆಟೋ ಚಾಲಕನಾಗಿದ್ದು, ಬಿಜೆಪಿ ನಗರ ಘಟಕದ ಅಧ್ಯಕ್ಷ ಕೂಡ ಆಗಿದ್ದಾನೆ. ಒಂದೇ ಕೇರಿಯವನಾಗಿದ್ದು, ಒಮ್ಮೆ...

ಪ್ರತಿಮೆಗಳಿಗೆ ಅವಮಾನಿಸಿದವರ ವಿರುದ್ಧ ಸರ್ಕಾರ ಶಿಸ್ತು ಕ್ರಮ ಜರುಗಿಸಬೇಕು:ನಿವೃತ್ತ ಸೈನಿಕ ವೀರೂ

ಬೈಲಹೊಂಗಲ: ಸಂಗೊಳ್ಳಿ ರಾಯಣ್ಣ ಹಾಗೂ ಶಿವಾಜಿ ಮಹಾರಾಜರು ಇಬ್ಬರೂ ಮಹಾನ್‌ ನಾಯಕರೇ. ಅವರ ಪ್ರತಿಮೆಗಳಿಗೆ ಅವಮಾನಿಸಿದವರ ವಿರುದ್ಧ ಸರ್ಕಾರ ಶಿಸ್ತು ಕ್ರಮ ಜರುಗಿಸಬೇಕು ಎಂದು ನಿವೃತ್ತ ಸೈನಿಕ ವೀರೂ ದೊಡವೀರಪ್ಪನವರ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಭಾರತ ಎಂದರೆ ಸರ್ವಜನಾಂಗದ ಶಾಂತಿಯ ತೋಟವಿದ್ದಂತೆ. ಐಕ್ಯತೆಯೇ ಭಾರತಾಂಬೆಯ ಮೂಲಮಂತ್ರ. ಹಾಗಾಗಿ ಕನ್ನಡ ಹಾಗೂ...

About Me

1089 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!