Tuesday, September 17, 2024

ಸುದ್ದಿ-ಸದ್ದು ನ್ಯೂಸ್

ಧರ್ಮಾತೀತ ಭಾರತದ ನಾಯಕನಿಗೆ ಧರ್ಮಾಧಾರಿತ ಪಾಕಿಸ್ತಾನ ಕೊಟ್ಟಿದ್ದೇನು? ...

ಬ್ರಿಟಿಷರ ಒಡೆದು ಆಳುವ ನೀತಿ:ಭಾರತದಲ್ಲಿ ಎಲ್ಲಿಯವರೆಗೂ ಜಾತೀಯತೆ ಎಂಬುದು ಇರುತ್ತದೆಯೋ ಅಲ್ಲಿಯವರೆಗೂ ಭಾರತೀಯತೆ ಎಂಬುದು ಇರುವುದಿಲ್ಲ. ಎಲ್ಲಿಯವರೆಗೂ ಭಾರತೀಯತೆ ಎಂಬುದು ಇಲ್ಲಿ ಇರುವುದಿಲ್ಲವೋ ಅಲ್ಲಿಯವರೆಗೂ ನಾವು ಈ ದೇಶವನ್ನು ಆಳಲು ಅಡ್ಡಿಯಿಲ್ಲ ಎಂಬುದು ಬ್ರಿಟಿಷ್ ಸರ್ಕಾರದ ಸ್ಪಷ್ಟ ನಿಲುವಾಗಿತ್ತು. ಹಾಗಾಗಿಯೇ ಜಾತೀಯತೆಯನ್ನು ಪೋಷಿಸಲು ಅವರು ಇನ್ನಿಲ್ಲದ ಸರ್ಕಸ್ ಮಾಡಿದರು.ಅದರಲ್ಲಿ ಯಶಸ್ಸು ಕಂಡರೂ ಕೂಡ. ಆದರೆ ಅವರು...

ಬೂದಿಹಾಳದ ಸರಕಾರಿ ಪ್ರೌಢಶಾಲೆಯಲ್ಲಿ ಸೈಬರ್ ಜಾಗೃತಿ ಕಾರ್ಯಕ್ರಮ

ಬೈಲಹೊಂಗಲ: ತಾಲೂಕಿನ ಬೂದಿಹಾಳದ ಸರಕಾರಿ ಪ್ರೌಢಶಾಲೆಯಲ್ಲಿ ಸೈಬರ್ ಜಾಗೃತಿ ಹಾಗೂ ಡಿಜಿಟಲ್ ಬ್ಯಾಂಕಿಂಗ್ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿಯ ಎಚ್.ಡಿ.ಎಫ್.ಸಿ ಬ್ಯಾಂಕಿನ ಆಡಿಟ್ ಅಧಿಕಾರಿಗಳಾದ ಈರಣ್ಣ ಚಂದ್ರು ಬಡಿಗೇರ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಆನ್ ಲೈನ್ ವಂಚನೆ ಹೆಚ್ಚುತ್ತಿದ್ದು ಎಲ್ಲರೂ ಬಹಳಷ್ಟು ಜಾಗರೂಕರಾಗಿರುವುದು ಅಗತ್ಯವಿದೆ ಎಂದು ಹೇಳಿದರು. ಸೈಬರ್ ಅಪರಾಧಗಳು,...

ಗಾಂಜಾ ಮಾರಾಟದ ಆರೋಪಿಗೆ ಜೈಲು ಶಿಕ್ಷೆ

ಧಾರವಾಡ: ಗಾಂಜಾ ಮಾರಾಟ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ 25,000 ರೂ. ದಂಡ ವಿಧಿಸಿ ಧಾರವಾಡದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಸಂಗಮೇಶ ಅಂದಾನಪ್ಪ ಅಂಗಡಿ ಶಿಕ್ಷೆಗೆ ಒಳಗಾದ ಅಪರಾಧಿ. ಸಂಗಮೇಶ ಅಂದಾನಪ್ಪ 2019ರ ಜುಲೈ 31ರಂದು ಹಾಸ್ಟೆಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಕುರಿತು...

ಹುತಾತ್ಮ ಯೋಧರ ವಿಷಯದಲ್ಲಿ ಸಂಭ್ರಮಾಚರಣೆ ಸಲ್ಲದು: ಮಾಜಿ ಸೈನಿಕ ವೀರು

ಬೈಲಹೊಂಗಲ: ಭಾರತೀಯ ಸೇನಾಪಡೆಯ ಕಾಪ್ಟರ್ ತಮಿಳುನಾಡಿನ ಊಟಿ-ಕೊನ್ನೂರು ಬಳ್ಳಿ ಪತನಗೊಂಡು ಮೂರು ಸೇನೆಯ ಮುಖ್ಯಸ್ಥರಾದ C D S ಬಿಪಿನ್ ರಾವತ್ ಸೇರಿ 13 ಜನ ಹುತಾತ್ಮರಾದ ಯೋಧರಿಗೆ ಬೈಲಹೊಂಗಲದ  ಬಸವೇಶ್ವರ ಕೋಚಿಂಗ್ ಸೆಂಟರದಲ್ಲಿ ಮಾಜಿ ಯೋಧ ವೀರು ದೊಡವೀರಪ್ಪನವರ್ ಮತ್ತು ಗೆಳೆಯರ ಬಳಗ ಹಾಗೂ ಸಂಸ್ಥೆಯ ಶಿಕ್ಷಕರು ಮತ್ತು ವಿದ್ಯಾರ್ಥಿ ಗಳಿಂದ ಶ್ರದ್ಧಾಂಜಲಿ...

15 ಸಾವಿರ ಶಿಕ್ಷಕರ ನೇಮಕಕ್ಕೆ ನಿರ್ಧಾರ: ಸಚಿವ ಬಿ.ಸಿ. ನಾಗೇಶ್

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಒಟ್ಟು 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕೂ ಮಾಡಿದ್ದಾರೆ. 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. * ಸರ್ಕಾರಿ...

ವೈರ್‌ನಿಂದ ಮಗುವಿನ ಕತ್ತು ಹಿಸುಕಿ ಕೊಂದ ಮಲತಾಯಿ

ವಿಜಯಪುರ: ಮೊಬೈಲ್ ಚಾರ್ಜರ್ ವೈರ್‌ನಿಂದ ಮಗುವಿನ ಕತ್ತು ಹಿಸುಕಿ ಮಲತಾಯಿಯೇ ಹತ್ಯೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.ತಾಲೂಕಿನ ಮಿಂಚನಾಳ ತಾಂಡಾದಲ್ಲಿ ಈ ಘಟನೆ ನಡೆದಿದೆ. ಮೊಬೈಲ್ ಚಾರ್ಜರ್‌ ವೈರ್ ನಿಂದ ಕತ್ತು ಹಿಸುಕಿ ಹತ್ಯೆಗೈಯಲು ಮಲತಾಯಿ ಪ್ರಯತ್ನಿಸಿದ್ದಾಳೆ. ಘಟನೆಯಲ್ಲಿ ಇಬ್ಬರು ಮಕ್ಕಳಲ್ಲಿ ಸುಮಿತ್ ವಿನೋದ ಚವ್ಹಾಣ್ (5) ಅಸುನೀಗಿದ್ದಾನೆ. ಸಂಪತ್ ವಿನೋದ್ ಚವ್ಹಾಣ್ ಸ್ಥಿತಿ ಗಂಭೀರವಾಗಿದ್ದು,...

ಪೂಜಾರಿ ಕೊಟ್ಟ ಬೆತ್ತದ ಏಟಿಗೆ ಮಹಿಳೆ ಬಲಿ

ಹಾಸನ: ಅನಾರೋಗ್ಯ ಪೀಡಿತ ಮಹಿಳೆಯನ್ನು ಗುಣಪಡಿಸುವ ನೆಪದಲ್ಲಿ ಪೂಜೆ ವೇಳೆ ಪೂಜಾರಿ ಬೆತ್ತದ ಏಟು ನೀಡಿದ ಪರಿಣಾಮವಾಗಿ, ಮಹಿಳೆ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಕಾಯಿಲೆ ಗುಣಪಡಿಸುತ್ತೇನೆಂದು ಪೂಜಾರಿ ಕೊಟ್ಟ ಬೆತ್ತದ ಏಟಿಗೆ ಮಹಿಳೆ ಸಾವು! ಪಾರ್ವತಿ (47) ಮೃತಪಟ್ಟ ಮಹಿಳೆ. ಕಳೆದ ಕೆಲದಿನಗಳಿಂದ ತಲೆ ನೋವಿನಿಂದ ಬಳಲುತ್ತಿದ್ದ ಮಹಿಳೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದರೂ ಗುಣಮುಖವಾಗಿರಲಿಲ್ಲ....

ಹೆಚ್ಚಿನ ಮತಗಳನ್ನು ನಾವು ಪಡೆಯುವುದು ನಿಶ್ಚಿತ:ಸತೀಶ್ ಜಾರಕಿಹೊಳಿ

ಬೆಳಗಾವಿ: ಡಿ.14ರಂದು ಕಾಂಗ್ರೆಸ್ ಪಕ್ಷಕ್ಕೆ ಶುಭ ಸುದ್ದಿ ಬರಲಿದೆ. ಹಾನಗಲ್ ಉಪಚುನಾವಣೆಯಲ್ಲಿ ಬಂದಂತಹ ಫಲಿತಾಂಶವೇ ಬೆಳಗಾವಿ ವಿಧಾನ ಪರಿಷತ್ ಚುನಾವಣೆಯಲ್ಲೂ ಬರಲಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮೊದಲ ದಿನದಿಂದಲೇ ಇಡೀ ಜಿಲ್ಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಒಗ್ಗಟ್ಟಿನಿಂದ ಪ್ರಚಾರ ಕಾರ್ಯ ನಡೆದಿದೆ. ನಮಗೆ ನಮ್ಮದೇ ಆದ ಮತಗಳಿವೆ. ನಾನು ಚಿಕ್ಕೋಡಿಯಲ್ಲೇ...

ಕೇಂದ್ರ ಸರ್ಕಾರ ದಿಂದ 10 ರೂ.ಗೆ LED ಬಲ್ಬ್ ವಿತರಣೆ

ನವದೆಹಲಿ : ಗ್ರಾಮೀಣ ಜನತೆಗೆ ಕೇಂದ್ರ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಗ್ರಾಮ ಉಜಾಲಾ ಯೋಜನೆಯಡಿಯಲ್ಲಿ ಕರ್ನಾಟಕ ಸೇರಿದಂತೆ ಐದು ರಾಜ್ಯಗಳ ಗ್ರಾಮಗಳಲ್ಲಿ 10 ರೂ.ಗೆ ರಿಯಾಯಿತಿ ದರದಲ್ಲಿ ಎಲ್ ಇಡಿ ಬಲ್ಬ್ ವಿತರಿಸಲಿದೆ. ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಡಿಸೆಂಬರ್ 14ರಿಂದ ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ 5 ರಾಜ್ಯಗಳ ಗ್ರಾಮಗಳಲ್ಲಿ 10...

ಸಾವೆ ಬೆಳೆಯುವ ನಾಡಿನಲ್ಲಿ ಅಕ್ಷರ ಬಿತ್ತಿದರು

ಇತ್ತೀಚಿಗೆ ಅಕ್ಷರ ಸಂತ ಹಾಜಬ್ಬ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾದರು. ಒಬ್ಬ ಕಿತ್ತಳೆ ಮಾರುವವ ಶಾಲೆಯನ್ನು ತೆರದು ಅಕ್ಷರವನ್ನು ನೀಡಿದರು. ಅಂತಹದೇ ಪ್ರೇರಣಾದಾಯಕ ಕತೆ ನಮ್ಮ ಚ.ಕಿತ್ತೂರ ತಾಲೂಕಿನ ಚಿಕ್ಕ ಗ್ರಾಮ ಖೋದನಪುರದಲ್ಲಿ ನಡೆದಿದೆ. ಇಲ್ಲಿ ಇಡೀ ಸಮುದಾಯ ಸರಕಾರಿ ಶಾಲೆಗೆ ಮೂಲಸೌಕರ್ಯ ಒದಗಿಸಿ ಮೆರಗು ತಂದಿದ್ದಾರೆ. ಸುಮಾರು 2 ಸಾವಿರ ಜನಸಂಖ್ಯೆಯಿಂದ ಕೂಡಿದ ಈ...

About Me

1089 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!