Friday, September 20, 2024

ಸುದ್ದಿ-ಸದ್ದು ನ್ಯೂಸ್

22ನೇ ವಯಸ್ಸಿನಲ್ಲಿ ಎಮ್ಮೆ ಕದ್ದವ 80ರಲ್ಲಿ ಸಿಕ್ಕ..!

ಬೀದರ್: 58 ವರ್ಷಗಳಿಂದ ಪೊಲೀಸರ  ಕೈಗೇ ಸಿಗದೇ ನ್ಯಾಯಾಲಯಕ್ಕೂ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಎಮ್ಮೆ ಕಳ್ಳನನ್ನು ಬೀದರ್ ಪೊಲೀಸರು  ಬಂಧಿಸಿದ್ದಾರೆ. ಮಹಾರಾಷ್ಟ್ರದ ಮೂಲದ ಕಿಶನ್ ಚಂದರ್ ಹಾಗೂ ಗಣಪತಿ ವಿಠಲ್ ವಾಗ್ಮೋರೆ 1965ರಲ್ಲಿ 2 ಎಮ್ಮೆ, 1 ಕರು ಕದ್ದಿದ್ದರು. ಎಮ್ಮೆ ಮಾಲೀಕ ಮರಳೀಧರಾವ್ ಕುಲಕರ್ಣಿ ಎಂಬುವರು ಭಾಲ್ಕಿಯ ಮಹಕರ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ...

ಸೋಮೇಶ್ವರ ಶುಗರ್ ಫ್ಯಾಕ್ಟರಿ ಎಲೆಕ್ಷನ್; ಗೆದ್ದು ಬೀಗಿದ ಬಾಳೇಕುಂದರಗಿ ಪೆನೆಲ್!

ಬೈಲಹೊಂಗಲ: ಬೈಲಹೊಂಗಲ ಭಾಗದ ರೈತರ ಒಡನಾಡಿ ಶ್ರೀ ಸೋಮೇಶ್ವರ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ನಡೆದ ಚುನವಣೆಯ ಫಲಿತಾಂಶ ಪ್ರಕಟಗೊಂಡಿದೆ. ಕಳೆದ ಒಂದು ತಿಂಗಳಿನಿಂದ ತೀರ ಕುತೂಹಲ ಕೆರಳಿಸಿದ್ದ ಕಾರ್ಖಾನೆಯ ಆಡಳಿತ ಮಂಡಿಳಿಗೆ ಸೆ.10ರಂದು ಚುನಾವಣೆ ನಡೆದು ಹೊರಬಿದ್ದ ಫಲಿತಾಂಶದಲ್ಲಿ ಬಾಳೇಕುಂದರಗಿ ಸಹಕಾರ ಪೆನೆಲ್ ವಿಜಯಪತಾಕೆ ಹಾರಿಸಿದೆ. ಆಡಳಿತ ಮಂಡಳಿಯ 17 ಸ್ಥಾನಗಳಿಗೆ ನಡೆದ...

ಪಂಚಮಸಾಲಿ ಮೀಸಲಾತಿಗಾಗಿ ಪ್ರಾಮಾಣಿಕ ಕೆಲಸ ಮಾಡುತ್ತೇನೆ: ಲಕ್ಷ್ಮೀ ಹೆಬ್ಬಾಳ್ಕರ್​

ಬೆಳಗಾವಿ : ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಸಿಗಬೇಕು ಎಂದು ಪಕ್ಷಾತೀತವಾಗಿ ಹೋರಾಟ ಮಾಡಿದ್ದೇವೆ. ಸಮಾಜದ ಮತ್ತು ಕ್ಷೇತ್ರದ ಜನರ ಆಶೀರ್ವಾದದಿಂದ ಮಂತ್ರಿಯಾಗಿದ್ದೇನೆ. ಈಗ ಸಮಾಜ ಮತ್ತು ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡುವ ಅವಕಾಶ ಇದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದರು. ನಿಪ್ಪಾಣಿಯಲ್ಲಿ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಭಾಗವಹಿಸಿ,...

ಕೌಶಲ್ಯಾಭಿವೃದ್ಧಿ ಹಗರಣದ ಹಿನ್ನಲೇ ಆಂಧ್ರದ ಮಾಜಿ ಸಿಎಂ ʼಚಂದ್ರಬಾಬು ನಾಯ್ಡುʼಗೆ 14 ದಿನಗಳ ನ್ಯಾಯಾಂಗ ಬಂಧನ

ವಿಜಯವಾಡ (ಆಂಧ್ರಪ್ರದೇಶ): ಕೌಶಲ್ಯಾಭಿವೃದ್ಧಿ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಆರೋಪಿಯಾಗಿ ಆಂಧ್ರಪ್ರದೇಶ ಸಿಐಡಿ ಪೊಲೀಸರ ಬಂಧನದಲ್ಲಿರುವ ಮಾಜಿ ಸಿಎಂ, ತೆಲುಗು ದೇಶಂ ಪಕ್ಷದ (ಟಿಡಿಪಿ) ಅಧ್ಯಕ್ಷ ಚಂದ್ರಬಾಬು ನಾಯ್ಡು ಅವರಿಗೆ ಎಸಿಬಿ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಅವರನ್ನು ರಾಜಮಂಡ್ರಿಯ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಗುವುದು ಎಂದು ವರದಿಯಾಗಿದೆ. ಆಂಧ್ರಪ್ರದೇಶದ ಮಾಜಿ ಸಿಎಂ ಎನ್ ಚಂದ್ರಬಾಬು...

ಸಿಎಂ ಭರವಸೆ ಹುಸಿ.! ಮತ್ತೆ ಮೀಸಲಾತಿಗೆ ಸ್ವಾಮೀಜಿ ಹೋರಾಟ: ವಿನಯ್​ ಕುಲಕರ್ಣಿ

ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವಂತೆ ಹಾಗೂ ಕೆಲವು ಕಾನೂನು ತೊಡಕನ್ನು ಸರಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಂಚಮಸಾಲಿ ಸಮಾಜದಿಂದ ಮನವಿ ಮಾಡಲಾಗಿತ್ತು. ಅಧಿವೇಶನ ಮುಗಿದ ಬಳಿಕ ಕಾನೂನು ತಜ್ಞರ ಜೊತೆ ಸಭೆ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದರು. ಆದರೆ ಇಂದು ಆ ಭರವಸೆ ಹುಸಿಯಾಗಿದೆ. ಇದರಿಂದಾಗಿ ಶ್ರೀಗಳು ನಿಪ್ಪಾಣಿಯಿಂದ ಹೋರಾಟ ಪ್ರಾರಂಭ...

ಸಮಾನತೆಯ ತತ್ವದ ಬೀಜ ಬಿತ್ತಿದವರು ಬಸವಣ್ಣನವರು: ಮಾಜಿ ಸಿಎಂ ಜಗದೀಶ್ ಶೆಟ್ಟರ್.

ಚನ್ನಮ್ಮನ ಕಿತ್ತೂರು : ಬಸವಣ್ಣನವರ ತತ್ವ ಆದರ್ಶವನ್ನು ಗಟ್ಟಿಯಾಗಿ ಹೇಳಿದವರು ಲಿಂಗಾನಂದ ಸ್ವಾಮೀಜಿ, ಸಮಾನತೆಯ ತತ್ವದ ಬೀಜ ಬಿತ್ತಿದವರು ಬಸವಣ್ಣನವರು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ತಾಲೂಕಿನ ಬೈಲೂರು ಗ್ರಾಮದ ನಿಷ್ಕಲ ಮಂಟಪದಲ್ಲಿ ನಡೆದ ಶ್ರೀ ಲಿಂಗಾನಂದ ಸ್ವಾಮಿಗಳ 28ನೇ ಸ್ಮರ್ಣೋತ್ಸವದ ಅಂಗವಾಗಿ ಲಿಂಗಾನಂದ ಶ್ರೀ ಪ್ರಶಸ್ತಿ ಪುರಸ್ಕಾರ ಹಾಗೂ ಪುಸ್ತಕ...

ವಿರೋಧ ಪಕ್ಷದ ನಾಯಕನ ನೇಮಿಸದ ಬಿಜೆಪಿ: ನಾಯಕರು ಹಾಗೂ ಕಾರ್ಯದರ್ಶಿಗೆ ಲೀಗಲ್‌ ನೋಟಿಸ್‌

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮರಳಿ ಅಧಿಕಾರವನ್ನು ಹಿಡಿಯುವಲ್ಲಿ ಸೋತು ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಮೂಲಕ ವಿರೋಧ ಪಕ್ಷದ ಸ್ಥಾನ ಗಳಿಸಿರುವ ಬಿಜೆಪಿ ಈವರೆಗ ವಿಪಕ್ಷ ನಾಯಕನನ್ನು ಆಯ್ಕೆ ಮಾಡದ ಹಿನ್ನೆಲೆಯಲ್ಲಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಹಾಗೂ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್ ಸೇರಿದಂತೆ ಮುಖ್ಯ ಕಾರ್ಯದರ್ಶಿಗಳಿಗೆ ಶನಿವಾರ ಲೀಗಲ್‌...

ಬಿಜೆಪಿ ಎಂಪಿ 25 ಸೀಟುಗಳನ್ನು ಗೆದ್ದರೆ ರಾಜ್ಯ ಸರ್ಕಾರ ಢಮಾರ್‌.: ಯತ್ನಾಳ್‌ ಭವಿಷ್ಯ

ಕೊಪ್ಪಳ (ಸೆ.10) ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 25 ಸೀಟುಗಳನ್ನು ಗೆದ್ದರೆ ರಾಜ್ಯ ಸರ್ಕಾರ ಢಮಾರ್‌ ಎನ್ನುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಶನಿ​ವಾರ ಸುದ್ದಿಗಾರರೊಂದಿಗೆ ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿ ಆಗುತ್ತಿದೆ. ಶಾಸಕರಿಗೆ ಅನುದಾನವೇ ಸಿಗು​ತ್ತಿಲ್ಲ. ಇದರಿಂದ ಅವರು ಹಳ್ಳಿಗಳಿಗೆ ಹೋಗಲು ಆಗುತ್ತಿಲ್ಲ. ಇದರಿಂದ ಕಾಂಗ್ರೆಸ್‌ ಶಾಸಕರು ಸಹ ಅಸಮಾಧಾನಗೊಂಡಿದ್ದಾರೆ...

ಟೆಲಿಗ್ರಾಂನಲ್ಲಿ ವಂಚಿಸುತ್ತಿದ್ದ ಸೈಬರ್ ಗ್ಯಾಂಗ್ ಬೇಧಿಸಿದ ಬೆಳಗಾವಿ ಪೊಲೀಸರು

ಬೆಳಗಾವಿ : ಟೆಲಿಗ್ರಾಂ ಬಳಸುವ ಮುನ್ನ ಎಲ್ಲರೂ ಎಚ್ಚರ ವಹಿಸುವುದು ಅಗತ್ಯ. ಸೈಬರ್​ ಖದೀಮರು ಬಣ್ಣ ಬಣ್ಣದ ಮಾತುಗಳಿಂದ ಜನರ ಬಳಿ ಹಣ ದೋಚಿ ವಂಚನೆ ಮಾಡುತ್ತಿದ್ದಾರೆ. ಇದೀಗ ಇನ್ವೆಸ್ಟಮೆಂಟ್ ಹೆಸರಿನಲ್ಲಿ ವಂಚಿಸೋ ಖರ್ತನಾಕ್ ಸೈಬರ್ ಗ್ಯಾಂಗ್​ವೊಂದು ಜಿಲ್ಲೆಯಲ್ಲಿ ಸಕ್ರಿಯವಾಗಿದ್ದು, ವಂಚಕರ ಜಾಲವನ್ನು ಪತ್ತೆ ಮಾಡುವಲ್ಲಿ ಬೆಳಗಾವಿ ಜಿಲ್ಲಾ ಸಿಇಎನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಮೊದಲು ಟೆಲಿಗ್ರಾಂ ಚಾಟಿಂಗ್​...

ಸೋಮೇಶ್ವರ ಶುಗರ್ ಫ್ಯಾಕ್ಟರಿ ಎಲೆಕ್ಷನ್; ಯುವ ನಾಯಕ ಪಿಕೆಗೆ ಒಲಿಯಲಿದೆಯೇ ಲಕ್…?

ವರದಿ:ಉಮೇಶ ಗೌರಿ (ಯರಡಾಲ) ಬೆಂಗಳೂರಿಗೆ ಡಿಕೆ-ಕಿತ್ತೂರಿಗೆ ಪಿಕೆ! ರೈತ ಪರ ಕನಸು ಹೊತ್ತ ಉತ್ಸಾಹಿ ಮುಖಂಡ ಪುಂಡಲೀಕ! ಬೈಲಹೊಂಗಲದ ʼಶ್ರೀ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆʼ ಆಡಳಿತ ಮಂಡಳಿಗೆ ರವಿವಾರ ಸೆಪ್ಟೆಂಬರ್ 10 ರಂದು (ನಾಳೆಯೇ) ಚುನಾವಣೆ ನಡೆಯಲಿದೆ. ಅಖಾಡದಲ್ಲಿ ಪ್ರಮುಖವಾಗಿ ಮೂರು ಪೆನೆಲ್ ಅಧಿಕಾರದ ಗದ್ದುಗೆ ಏರಲು ಹಣಾಹಣಿಯಲ್ಲಿ ಸ್ಪರ್ಧೆಗೆ ಧುಮುಕಿವೆ! ʼಕಿಸಾನ್ ಸಹಕಾರʼ ಪೆನೆಲ್ ನೊಂದಿಗೆ...

About Me

1089 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!