ಸುದ್ದಿ-ಸದ್ದು ನ್ಯೂಸ್
ಜಿಲ್ಲೆ
ರಮೇಶ ಜಾರಕಿಹೊಳಿ-ಲಕ್ಷ್ಮಿ ಹೆಬ್ಬಾಳಕರ ನಡುವಿನ ಹಣಾಹಣೆಯಲ್ಲಿ ‘ಒಳಏಟಿ’ನ ಭೀತಿ
ಬೆಳಗಾವಿ:ಪ್ರಭಾವಿ ರಾಜಕಾರಣಿಗಳಾದ ಜಾರಕಿಹೊಳಿ ಸಹೋದರರ ಅಣ್ಣತಮ್ಮಂದಿರ ನಡುವಿನ ಸವಾಲಿನಿಂದಾಗಿ ಬೆಳಗಾವಿ ವಿಧಾನ ಪರಿಷತ್ ದ್ವಿಸದಸ್ಯ ಸ್ಥಾನಗಳಿಗೆ ಡಿ.10 ರಂದು ನಡೆಯಲಿರುವ ಚುನಾವಣೆಯು ರಾಜ್ಯದ ಗಮನಸೆಳೆದಿದೆ.
ಬಿಜೆಪಿಯ ಮಹಾಂತೇಶ ಕವಟಗಿಮಠ ಸತತ 3ನೇ ಬಾರಿಗೆ ಆಯ್ಕೆ ಬಯಸಿದ್ದಾರೆ. ಕಾಂಗ್ರೇಸ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿದ್ದು, ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಅವರಿಗೆ ಟಿಕೆಟ್...
ಜಿಲ್ಲೆ
ಪಟ್ಟಣ ಪಂಚಾಯತಿ ಚುನಾವಣೆಗೆ ಆಫ್ ಅಭ್ಯರ್ಥಿಗಳು ಕಣಕ್ಕೆ ಲಗ್ಗೆ.
ಬೆಳಗಾವಿ:ಕಿತ್ತೂರು ಮತ್ತು ಎಂ.ಕೆ ಪಟ್ಟಣ ಪಂಚಾಯತಿಗಳ ಚುನಾವಣೆ ನಡೆಯುತ್ತಿರುವ ಹಿನ್ನೆಲೆ ನಮ್ಮ ಆಮ್ ಆದ್ಮಿ ಪಕ್ಷದಿಂದ ಎರಡು ಪಟ್ಟಣ ಪಂಚಾಯತಗಳಿಗೆ ಆಮ್ ಆದ್ಮಿ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಸಲು ಸಂಪೂರ್ಣ ಸಿದ್ದತೆ ಮಾಡಿಕೊಂಡಿದ್ದೆವೆ ಎಂದು ಚನ್ನಮ್ಮನ ಕಿತ್ತೂರು ವಿಧಾನಸಭಾ ಮತಕ್ಷೇತ್ರದ ಮುಖಂಡರಾದ ಆನಂದ ಹಂಪಣ್ಣವರ ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾಗೊಷ್ಟಿ ಯಲ್ಲಿ ತಿಳಿಸಿದರು.
ಎರಡು ಪಟ್ಟಣ ಪಂಚಾಯತಗಳ...
ರಾಜ್ಯ
ಜೆಡಿಎಸ್ ಪಕ್ಷವನ್ನು ಮುಗಿಸಲು ಯಾವ ದೊಣ್ಣೆ ನಾಯಕನಿಂದಲೂ ಸಾಧ್ಯವಿಲ್ಲ: ಹೆಚ್.ಡಿ. ದೇವೇಗೌಡ
ವರದಿ: ಗಿರೀಶ್ ಕೆ ಭಟ್, ತುರುವೇಕೆರೆ
ತುರುವೇಕೆರೆ: ಜನಪರ, ರೈತಪರ ಹೋರಾಟದ ಮೂಲಕ ರಾಜಕೀಯವಾಗಿ ಬೆಳೆದಿರುವ ಈ ದೇವೇಗೌಡರನ್ನು, ಕಾರ್ಯಕರ್ತರ ಶ್ರಮದಿಂದ ಕಟ್ಟಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಯಾವ ದೊಣ್ಣೆ ನಾಯಕನಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ತಿಳಿಸಿದರು.
ಪಟ್ಟಣದ ಚೌದ್ರಿ ಕನ್ವೆಂಷನ್ ಹಾಲ್ ನಲ್ಲಿ ತಾಲ್ಲೂಕು ಜೆಡಿಎಸ್ ವತಿಯಿಂದ ಆಯೋಜಿಸಿದ್ದ ...
ಮನರಂಜನೆ
ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್
ಮುಂಬಯಿ: ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಕರಣದ ಕಿಂಗ್ಪಿನ್ ಸುಕೇಶ್ ಚಂದ್ರಶೇಖರ್ ಜತೆ ಜಾಕ್ವೆಲಿನ್ ಲಿಂಕ್ ಹೊಂದಿದ್ದರು ಎನ್ನಲಾಗಿದೆ. ಇದಕ್ಕೆ ಸಾಕ್ಷ್ಯ ಎಂಬಂತೆ ಸುಕೇಶ್ ಹಾಗೂ ಈ ನಟಿಯ ಕಿಸ್ಸಿಂಗ್ ಫೋಟೋಗಳು ಲೀಕ್ ಆಗಿವೆ. ಇದರಿಂದ ಈ ಪ್ರಕರಣ ಮತ್ತಷ್ಟು...
ಜಿಲ್ಲೆ
ಅನೈತಿಕ ಸಂಬಂಧ !ಹಾಲು ವ್ಯಾಪಾರಿ ಬರ್ಬರವಾಗಿ ಹಾಡಹಗಲೇ ಕೊಲೆ.
ಬೆಳಗಾವಿ: ರಾಯಭಾಗ ತಾಲೂಕಿನಲ್ಲಿ ಎರಡು ದಿನಗಳ ಹಿಂದೆ ಹಾಲು ವ್ಯಾಪಾರಿಯೊಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಿ ಶವ ಬಿಸಾಡಿ ಪರಾರಿಯಾಗಿದ್ದ ದುಷ್ಕರ್ಮಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಕೊಲೆಗೆ ಅಕ್ರಮ ಸಂಬಂಧವೇ ಕಾರಣ ಎಂದು ಆರೋಪಿಗಳು ಬಾಯ್ಬಿಟ್ಟಿದ್ದಾರೆ.
ಹಾಲು ವ್ಯಾಪಾರಿ ಅರ್ಜುನ್ ಮಾರುತಿ ಮೇಗಡೆ(30) ಕೊಲೆಯಾದವ. ಆರೋಪಿ ಭೀಮಪ್ಪ ದುಂಡಪ್ಪ ತಟ್ಟಿಮನಿ ಹಾಗೂ ಈತನ ಮತ್ತಿಬ್ಬರು ಸಹಚರರು...
ರಾಜ್ಯ
ಎಟಿಎಂ ದರೋಡೆಗೆ ಲವರ್ ಸ್ಕೆಚ್: ಪಾಸ್ವರ್ಡ್ ನೀಡಿದ ಪ್ರೇಯಸಿ.!
ವಿಜಯಪುರ: ಯೂನಿಯನ್ ಬ್ಯಾಂಕ್ ಎಟಿಎಂ ಲೂಟಿ ಪ್ರಕರಣದ ಹಿಂದೆ ಪ್ರೇಮಕಹಾನಿ ಇರುವುದು ಬೆಳಕಿಗೆ ಬಂದಿದೆ. ತನ್ನ ಪ್ರೇಮಿಗಾಗಿ ಬ್ಯಾಂಕ್ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದ ಪ್ರಿಯತಮೆ ಎಟಿಎಂ ಪಾಸ್ವರ್ಡ್ ನೀಡಿ ಅದರ ಲೂಟಿಗೆ ಸಹಕಾರ ನೀಡಿದ್ದಾಳೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನ.18, 2021ರಂದು ಯೂನಿಯನ್ ಬ್ಯಾಂಕ್ ಎಟಿಎಂನಲ್ಲಿ 16 ಲಕ್ಷ ಲೂಟಿಯಾಗಿತ್ತು. ಈ ಪ್ರಕರಣವನ್ನು ಈಗಾಗಲೇ...
ಜಿಲ್ಲೆ
ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಹುಂಡಿಯಲ್ಲಿ ಮೊದಲ ಬಾರಿಗೆ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹ
ಸವದತ್ತಿ: ತಾಲೂಕಿನ ಯಲಮ್ಮನ ಗುಡ್ಡದ ಉತ್ತರ ಕರ್ನಾಟಕದ ಪ್ರಸಿದ್ಧ ಶ್ರೀ ರೇಣುಕಾ ದೇವಾಲಯದಲ್ಲಿನ ಹುಂಡಿಯಲ್ಲಿನ ಕಾಣಿಕೆ ಲೆಕ್ಕ ಪ್ರಕ್ರಿಯೆ ಶನಿವಾರ ನಡೆದಿದ್ದು, ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ಈ ವರ್ಷದ ಅಕ್ಟೋಬರ್ ತಿಂಗಳಲ್ಲಿ ಒಟ್ಟು 1.20 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಒಂದೇ ತಿಂಗಳಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಪ್ರಮಾಣದ ಹೆಚ್ಚಿನ ಕಾಣಿಕೆ ಸಂಗ್ರಹವಾಗಿರುವುದಾಗಿ...
ರಾಜ್ಯ
“ಪೊಲೀಸರಿಗೆ ಕೈತುಂಬ ಸಂಬಳ ಕೊಟ್ಟರೂ ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ”: ಸಚಿವ ಅರಗ ಜ್ಞಾನೇಂದ್ರ
ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಮ್ಮ ನಿವಾಸದ ಕಚೇರಿಯಿಂದ ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ಅಧಿಕಾರಿಗೆ ಕರೆ ಮಾಡಿದ ಸಚಿವ ಆರಗ ಜ್ಞಾನೇಂದ್ರ, ಯೋಗ್ಯತೆ ಇಲ್ಲ ಅಂದಮೇಲೆ ಸಮವಸ್ತ್ರ ಬಿಚ್ಚಿಟ್ಟು ಮನೆ ಕಡೆ ಹೋಗಲಿ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಪೊಲೀಸರ ವರ್ತನೆ ವಿರುದ್ಧ ಕೆಂಡಾಮಂಡಲರಾದ ಗೃಹ ಸಚಿವ ಅರಗ ಜ್ಞಾನೇಂದ್ರ ಪೊಲೀಸ್ ಅಧಿಕಾರಿಗೆ ಕರೆ ಮಾಡಿ...
ಮನರಂಜನೆ
ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಇನ್ನಿಲ್ಲ
ಬೆಂಗಳೂರು(ಡಿ.೦4) :ಕನ್ನಡ ಚಿತ್ರರಂಗದ ಹಿರಿಯ ಚೇತನ ನಟ ಎಸ್ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರ ಹಾಗೂ ಸೀರಿಯಲ್ಗಳಲ್ಲಿ ಅವರು ನಟಿಸಿದ್ದರು. ಇತ್ತೀಚೆಗೆ ಅವರಿಗೆ ಅಪಘಾತವಾಗಿ, ತಲೆಗೆ ಪೆಟ್ಟು ಬಿದ್ದಿತ್ತು. ವಯಸ್ಸಾದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
‘ನಮ್ಮ ತಂದೆ...
ಜಿಲ್ಲೆ
ಮುತ್ತಿಗೆ ಮುಷ್ಕರ ಗಲಾಟೆ ಮಾಡಿ ಸುವರ್ಣ ವಿಧಾನ ಸೌಧವನ್ನು ಸತ್ಯಾಗ್ರಹ ಸೌಧವನ್ನಾಗಿಸಿದ್ದಾರೆ:-ಬಿ.ಎಂ.ಚಿಕ್ಕನಗೌಡರ
ಬೆಳಗಾವಿ( ಡಿ.04):ಕೇಂದ್ರ ಸರ್ಕಾರ ರೈತ ವಿರೋಧಿ 3 ಕೃಷಿ ಮಸೂದೆಗಳನ್ನು ಶಾಸನಬದ್ದವಾಗಿ ಹಿಂಪಡೆಯಲಾಗಿದ್ದು ರಾಜ್ಯದಲ್ಲಿಯು ವಾಪಸ್ ಪಡೆಯುವದು ಮುಖ್ಯಮಂತ್ರಿಗಳಿಗೆ ಅನಿವಾರ್ಯವಾಗಿದೆ. ಈ ಕುರಿತು ಒತ್ತಾಯಿಸಬೇಕೆ ಹೊರತು ಮುತ್ತಿಗೆ ಹಾಕುವುದರಿಂದ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ ಸಿಗಲಾರದು ಎಂದು ಸಮಸ್ತ ಲಿಂಗಾಯತ ಹೋರಾಟ ವೇದಿಕೆಯ ಮುಖ್ಯ ಸಂಘಟಿಕರಾದ ಬಿ.ಎಂ.ಚಿಕ್ಕನಗೌಡರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರವು ಶಾಸನಬದ್ಧವಾಗಿ ರೈತ...
About Me
1089 POSTS
0 COMMENTS
Latest News
ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ
ವರದಿ: ಉಮೇಶ ಗೌರಿ.
ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...