Saturday, September 21, 2024

ಸುದ್ದಿ-ಸದ್ದು ನ್ಯೂಸ್

ಹೆಕ್ಟೇರಿಗೆ ರೂ.50 ಸಾವಿರ ಪರಿಹಾರ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಬೈಲಹೊಂಗಲ ಎ.ಸಿ ಮೂಲಕ ಸಿ.ಎಂ.ಗೆ ಮನವಿ

ಬೈಲಹೊಂಗಲ(ಡಿ.04): ರಾಜ್ಯದಲ್ಲಿ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿಯಾದ ಭಾರಿ ಮಳೆಗೆ ಬೆಳೆ ಹಾನಿಯಾಗಿದ್ದರಿಂದ ಪ್ರತಿಯೊಬ್ಬ ರೈತರಿಗೆ ಯಾವುದೇ ಅರ್ಜಿ ತೆಗೆದುಕೊಳ್ಳದೆ ಪ್ರತಿ ಹೆಕ್ಟೇರಿಗೆ ರೂ.50 ಸಾವಿರ ಪರಿಹಾರ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಬೈಲಹೊಂಗಲ ಉಪವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಕರ್ನಾಟಕ ರಾಜ್ಯ ಕಂಡ ಅತ್ಯಂತ ಸರಳತೆಯ ಮುಖ್ಯಮಂತ್ರಿಗಳ ಸಾಲಿನಲ್ಲಿ ತಾವೂ ಒಬ್ಬರು...

ಬೆಳಗಾವಿಯಲ್ಲಿ ಭಾರತ–ಜಪಾನ್‌ ಜಂಟಿ ಸಮರಾಭ್ಯಾಸ

ಬೆಳಗಾವಿ: ಭಾರತ ಮತ್ತು ಜಪಾನ್‌ ನಡುವಿನ ಜಂಟಿ ಸಮರಾಭ್ಯಾಸ ‘ಧರ್ಮ ಗಾರ್ಡಿಯನ್‌–2021’ 3ನೇ ಆವೃತ್ತಿಯನ್ನು ಇಲ್ಲಿನ ಮರಾಠಾ ಲಘು ಪದಾತಿದಳ (ಎಂಎಲ್‌ಐಆರ್‌ಸಿ)ದಲ್ಲಿ 2022ರ ಫೆ.27ರಿಂದ ಮಾರ್ಚ್‌ 12ರವರೆಗೆ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಅಂತಿಮ ಕಾರ್ಯಯೋಜನೆ ಸಿದ್ಧಪಡಿಸುವುದಕ್ಕಾಗಿ ನಡೆದ ಮೂರು ದಿನಗಳ ಸಭೆ ಮತ್ತು ಸ್ಥಳ ಪರಿಶೀಲನೆ ಕಾರ್ಯಕ್ರಮದಲ್ಲಿ ಜಪಾನ್ ಹಾಗೂ ಭಾರತೀಯ ಸೇನೆಯ ಅಧಿಕಾರಿಗಳು ಪಾಲ್ಗೊಂಡಿದ್ದರು. ‘ವಾರ್ಷಿಕ...

‘ ಓಮಿಕ್ರಾನ್’ ಭೀತಿಗೆ “ನಾಗರಿಕತೆ” ನೆಲ ಕಚ್ಚದಿರಲಿ

ಇಡೀ ಜಗತ್ತು ಕರೋನ ಹೊಡೆತದಿಂದ ಈಗ ಕೊಂಚ ಚೇತರಿಸಿಕೊಳ್ಳುತ್ತಿದೆ, ಇಂತಹ ಸಂದರ್ಭದಲ್ಲಿ ಓಮಿಕ್ರಾನ್ ಎಂಬ ರೂಪಾಂತರಿ ವೈರಾಣು ಬಗ್ಗೆ ಚರ್ಚೆ ಸಾಗಿರುವುದು ಆತಂಕಕಾರಿ ಬೆಳವಣಿಗೆ. ಅಕಾಲಿಕ ಮಳೆಯಿಂದ ರೈತರು ಕಂಗಾಲಾಗಿದ್ದಾರೆ. ಸಣ್ಣಪುಟ್ಟ ವ್ಯಾಪಾರಿಗಳು ಕೊಂಚ ಚೇತರಿಸಿಕೊಂಡು ಬದುಕು ಕಟ್ಟಿಕೊಳ್ಳುವ ಹೊತ್ತಿನಲ್ಲಿ ಓಮಿಕ್ರಾನ್ ಕತೆ ಶುರುವಾಗಿದೆ. ಕರೋನ, ಮತ್ತೆ ಅದು ಬಿತ್ತಿದ ಭೀತಿ ನೆನಪಾದರೆ ಇಂದಿಗೂ ಭಯವಾಗುತ್ತಿದೆ....

ಕರೋನಾ ಸುದ್ದಿ ಮತ್ತೆ ಆತಂಕ ಒಡ್ಡಿದೆ: ಮುಂಜಾಗೃತೆಯೊಂದಿಗೆ ಅಧಿವೇಶನವನ್ನು ನಡೆಸಲಾಗುತ್ತದೆ-ವಿಶ್ವೇಶ್ವರ ಹೆಗಡೆ ಕಾಗೇರಿ

ಬೆಳಗಾವಿ: 2018 ರ ಬಳಿಕ ಬೆಳಗಾವಿಯಲ್ಲಿ ಈ ಬಾರಿ ಮತ್ತೆ ಅಧಿವೇಶನ ನಡೆಸಲಾಗುತ್ತಿದೆ. ಅಧಿವೇಶನ ನಡೆಸಲೂ ಅನೇಕ ಸವಾಲುಗಳನ್ನ ಈ ಬಾರಿ ಎದುರಿಸಬೇಕಾಗುತ್ತಿದೆ. ಕೋರೊನಾದಂತಹ ಸಮಸ್ಯೆ ಎದುರಾಗಿದೆ. ಸಿದ್ಧತೆಗಳೊಂದಿಗೆ ಮುಂಜಾಗೃತೆಯೊಂದಿಗೆ ಅಧಿವೇಶನವನ್ನ ನಡೆಸಲಾಗುತ್ತಿದೆ. ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗಳಿಗೆ ಅವಕಾಶ ಮಾಡಿಕೊಡಲಾಗುವದು. ಕೋವಿಡ್ ಹಿನ್ನೆಲೆ ಈ ಬಾರಿ ಶಾಲಾ ಮಕ್ಕಳಿಗೆ ಅಧಿವೇಶನ ನೋಡಲೂ ಬರಲು...

ಬಿಜೆಪಿಗೆ ಸ್ವಕ್ಷೇತ್ರದಲ್ಲಿಯೇ ಜನರು ಬುದ್ಧಿ ಕಲಿಸಿದ್ದಾರೆ; ಹರಿಪ್ರಸಾದ

ಹುಬ್ಬಳ್ಳಿ:ಬಿಜೆಪಿ ನೇತೃತ್ವದ ಸರ್ಕಾರ ಜನ ಸಾಮಾನ್ಯರಿಗೆ ಸ್ಪಂದಿಸದ ಸರ್ಕಾರ. ಹಾನಗಲ್ ನಲ್ಲಿ ಹಣ, ಅಧಿಕಾರಿ, ತೋಳು ಬಲ ಪ್ರದರ್ಶನ ಮಾಡಿದ್ದರು. ಎಲ್ಲ ರೀತಿಯ ಭಯವನ್ನು ಪಡಿಸುವಂತ ಎಲ್ಲ ಪ್ರಯತ್ನವನ್ನು ಸಿಎಂ ಮಾಡಿದ್ದರು. ಆದರೂ ಅವರ ಸ್ವ ಕ್ಷೇತ್ರದಲ್ಲಿ ಜನರು ಬುದ್ಧಿ ಕಲಿಸಿದ್ದಾರೆ ಎಂದು ಎಂ.ಎಲ್.ಸಿ ಬಿ.ಕೆ.ಹರಿಪ್ರಸಾದ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾತನಾಡಿದ ಅವರು,...

ಪಾಠ ಮಾಡೋ ಪೋಲಿ ಶಿಕ್ಷಕನ ‘ಕಿಸ್​’ ಪುರಾಣ ಬಯಲು

ಹಾವೇರಿ, (ಡಿ.01): ಇಲ್ಲೊಬ್ಬ ಶಿಕ್ಷಕ ಪಾಠ ಮಾಡು ಅಂದ್ರೆ ಇಲ್ಲ ನನಗೆ ಮೊದಲು ಕಿಸ್ ಕೊಡು ಎಂದು ವಿದ್ಯಾರ್ಥಿನಿಗೆ ಪೀಡುಸುತ್ತಿರುವುದು ಬೆಳಕಿಗೆ ಬಂದಿದೆ. ಹೌದು.. 'ಮುತ್ತು ಕೊಡು, ಪ್ಲೀಸ್​ ಕಿಸ್​ ಮಾಡೇ..' ಎಂದು ಪ್ರೌಢ ಶಾಲೆ  ಶಿಕ್ಷಕ ವಿದ್ಯಾರ್ಥಿನಿಗೆ ಪೀಡಿಸುತ್ತಾ ಮೊಬೈಲ್​ಗೆ ಕಳುಹಿಸಿದ್ದ ಅಶ್ಲೀಲ ಮೆಸೇಜ್​ಗಳು ವೈರಲ್​ ಆಗಿವೆ.  'ಮುತ್ತು ಕೊಡು, ಪ್ಲೀಸ್​ ಕಿಸ್​ ಮಾಡೇ..' ಎಂದು ವಿದ್ಯಾರ್ಥಿನಿಗೆ...

ಅಧಿವೇಶನ ಸಿದ್ಧತೆ ಪರಿಶೀಲಿಸಿದ ಡಿಪಿಎಆರ್ ಕಾರ್ಯದರ್ಶಿ ಪಿ.ಹೇಮಲತಾ

ಬೆಳಗಾವಿ: ವಿಧಾನಮಂಡಳದ ಚಳಿಗಾಲ ಅಧಿವೇಶನ ಇದೇ ಡಿಸೆಂಬರ್13 ರಿಂದ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಪಿ.ಹೇಮಲತಾ ಅವರು ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು. ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಬುಧವಾರ (ಡಿ.1) ಭೇಟಿ ನೀಡಿದ ಅವರು ಎಲ್ಲ ಸಿದ್ಧತೆಗಳನ್ನು ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ವಿಧಾನಸಭೆ, ಸಭಾಧ್ಯಕ್ಷರ ಕೊಠಡಿ, ಬ್ಯಾಂಕ್ವೆಟ್ ಸಭಾಂಗಣ, ಶಾಸಕರ ಹಾಗೂ ವಿರೋಧ...

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್

ಬೆಂಗಳೂರು: ಯಲಹಂಕ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ 5 ತಿಂಗಳ ಹಿಂದೆ ಸ್ಕೆಚ್ ಹಾಕಿದ್ದ ವಿಡಿಯೋ ಇದೀಗ ಬಹಿರಂಗವಾಗಿದೆ. ಮಾದನಾಯನಹಳ್ಳಿಯಲ್ಲಿರುವ ಗೋಪಾಲಕೃಷ್ಣ ಮನೆಯಲ್ಲಿ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಹಾಕಲಾಗಿತ್ತು. ಹತ್ಯೆ ಮಾಡಲು ನಡೆಸಿದ್ದ ಮಾತುಕತೆ ವಿಡಿಯೋ ಬಹಿರಂಗವಾಗಿದ್ದು, ಈ ಬಗ್ಗೆ ಸಿಎಂ ಮತ್ತು ಗೃಹಸಚಿವರಿಗೆ ಇಂದು ಬೆಳಗ್ಗೆ ವಿಶ್ವನಾಥ್ ಕರೆ ಮಾಡಿ...

ಮಾಜಿ ಸಿಎಂ ಶೆಟ್ಟರ್ ಎದುರೆ ಶಾಸಕರ ಗಲಾಟೆ: ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಜಗಳ

ಹುಬ್ಬಳ್ಳಿ( ಡಿ.01):ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರ ಗಲಾಟೆ ತಾರಕಕ್ಕೆ ಏರಿದೆ. ಶಾಸಕರ ನಡುವಿನ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆಯೊಂದು ಹುಬ್ಬಳ್ಳಿಯ ಖಾಸಗಿ ಹೊಟೇಲನಲ್ಲಿ ನಡೆದಿದೆ. ಬಿಜೆಪಿ ಶಾಸಕ ಮತ್ತು ಎಂಎಲ್ ಸಿ ಗಳ ನಡುವೆ ಗಲಾಟೆ ನಡೆದಿದ್ದು, ರಾಣೆಬೆನ್ನೂರು ಶಾಸಕ ಅರುಣಕುಮಾರ ಹಾಗೂ ಎಂಎಲ್ ಸಿ ಆರ್.ಶಂಕರ್ ನಡುವೆ ಗಲಾಟೆ ಏರ್ಪಟ್ಟಿತು....

ನೇಗಿನಹಾಳ ಸರಾಯಿ ಅಂಗಡಿಯಲ್ಲಿ ಅಬಕಾರಿ ನಿಯಮಗಳ ಉಲ್ಲಂಘನೆ! ಅಧಿಕಾರಿಗಳು ಕಂಡು ಕಾಣದಂತೆ ಜಾಣ ಮೌನ

ಬೈಲಹೊಂಗಲ (ಡಿ.01): ತಾಲೂಕಿನ ನೇಗಿನಹಾಳ ಗ್ರಾಮದ ಸರಾಯಿ ಅಂಗಡಿಯಲ್ಲಿ ದಿನಾಲೂ ಒಂದಿಲ್ಲ ಒಂದು ರೀತಿ ಜಗಳ ಬಡಿದಾಟ ಸಾಮಾನ್ಯವಾಗಿ ಕಾಣಸಿಗುತ್ತವೆ. ಹೌದು ಸುಮಾರು ಹತ್ತು ಸಾವಿರ ಜನಸಂಖ್ಯೆ ಹೊಂದಿದ ಗ್ರಾಮ ನೇಗಿನಹಾಳ.ಈ ಗ್ರಾಮದ ಆಸುಪಾಸು ಸುಮಾರು ಹತ್ತು ಸಾವಿರ ಜನಸಂಖ್ಯೆವುಳ್ಳ ಮರ‍್ನಾಲ್ಕು ಹಳ್ಳಿಗಳು ಬರುತ್ತವೆ. ಈ ಗ್ರಾಮಗಳಲ್ಲಿಯ ಮದ್ಯಪ್ರಿಯರು ನೇಗಿನಹಾಳದ ಶ್ರಿದೇವಿ ಲಾಡ್ಜ್ ಹಾಗೂ ಬಾರ ಆಂಡ್ಯ...

About Me

1089 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!