Friday, September 20, 2024

ಸುದ್ದಿ-ಸದ್ದು ನ್ಯೂಸ್

ಹೈನುಗಾರಿಕೆಗೆ ರೈತರು ಹೆಚ್ಚು ಒತ್ತು ನೀಡಬೇಕು: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ (ಅ.29): ರೈತರು ತಮ್ಮ ಕೃಷಿ ಚಟುವಟಿಕೆಗಳ ಜೊತೆಗೆ ಹೈನುಗಾರಿಕೆಗೆ ಹೆಚ್ಚು ಒತ್ತು ನೀಡಬೇಕು. ಇದರಿಂದ ರೈತರು ಆರ್ಥಿಕವಾಗಿ ಸದೃಡವಾಗಲು ಸಹಾಯವಾಗಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಗರದ ಹಾಲು ಒಕ್ಕೂಟದ ಆವರಣದಲ್ಲಿ ಶುಕ್ರವಾರ ನೂತನ ಬಾಯ್ಲರ್ ಉದ್ಘಾಟನೆ ಹಾಗೂ ಹಾಲು ಉತ್ಪಾದಕರ ಮಕ್ಕಳ ವಿದ್ಯಾರ್ಥಿ ನಿಲಯದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸುಮಾರು...

ಹಲಾಲ್ ಪ್ರಮಾಣೀಕರಣ ಪದ್ದತಿಯನ್ನು ರದ್ದು ಮಾಡಬೇಕು: ಪ್ರಮೋದ್ ಮುತಾಲಿಕ್

ಹುಬ್ಬಳ್ಳಿ(ಅ.29): ಮುಂಬರಲಿರುವ ದೀಪಾವಳಿ ಹಬ್ಬವನ್ನು ಹಲಾಲ್ ಮುಕ್ತ ದೀಪಾವಳಿ ಆಚರಣೆ ಮಾಡಬೇಕೆಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಕರೆ ನೀಡಿದರು. ನಗರದಲ್ಲಿಂದು ಹಿಂದೂ ಜನಜಾಗೃತಿ ಸಮಿತಿ ಹಾಗೂ ಶ್ರೀರಾಮ ಸೇನೆ ಸಹಯೋಗದಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ದೇಶದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟವನ್ನು ಪರಿಶೀಲನೆ ಮಾಡಲು ಸರ್ಕಾರದ ಎಫ್ ಎಸ್ಎಸ್ಎಐ ಸಂಸ್ಥೆ...

ರಂಜಾನ ಸಾಹೇಬ ನದಾಪ್ :ಏಕೀಕರಣದ ಏಕೈಕ ಹುತಾತ್ಮ

1953ಅಕ್ಟೋಬರ್ 3ರಂದು  ಬಳ್ಳಾರಿ ಜನ ಭಾರಿ ಸಂತೋಷದಿಂದ ವಿಜಯೋತ್ಸವ ಆಚರಣೆಗೆ ಸಿದ್ದತೆ ಮಾಡಿಕೂಂಡಿದ್ದರು ಕಾರಣ ಇಷ್ಟೇ.ಏಕೀಕರಣದ ಸಂದಿಗ್ದ ಸಮಯದಲ್ಲಿ ಬಳ್ಳಾರಿ ಕರ್ನಾಟಕಕ್ಕೆ ಅಧಿಕೃತವಾಗಿ ಸೇರಿತ್ತು. ಆದರೆ 2ನೇಯ ತಾರೀಖಿನಂದು ದುರಂತವೂಂದು ನಡೆದು ಹೋಗಿತ್ತು .ಅಪ್ಪಟ ಕನ್ನಡ ಪ್ರೇಮಿ ಪೈಲ್ವಾನ ರಂಜಾನ ಸಾಹೇಬ ನದಾಪ್ ನನ್ನು ದುಷ್ಕರ್ಮಿಗಳು  ಆ್ಯಸಿಡ ತುಂಬಿದ ಬಲ್ಬನ್ನು ಆತನ  ಮುಖದಮೇಲೆ ಹಾಕಿ ಜೀವಹಾನಿ...

ಹಿಂದುಳಿದ ವರ್ಗಗಳಲ್ಲಿ ಪ್ರಬಲರು ಇಲ್ಲವೇ ಮಾಜಿ ಅಧ್ಯಕ್ಷರೆ: ಬಿ ಎಂ ಚಿಕ್ಕನಗೌಡರ.

ಬೈಲಹೊಂಗಲ (ಅ.28):ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್. ದ್ವಾರಕನಾಥ್ ರವರು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಅಂತ್ಯಂತ ಪ್ರಬಲವಾಗಿರುವ ಲಿಂಗಾಯತ ಪಂಚಮಸಾಲಿ ಸಮಾಜದಲ್ಲಿ ಭೂಮಾಲಿಕರು ದೊಡ್ಡ ಕೃಷಿಕರು ಮುಂಚೋಣಿಯ ಕೈಗಾರಿಕೋದ್ಯೆಮಿಗಳು ಪ್ರಭಾವಿ ರಾಜಕಾರಣಿಗಳಿದ್ದಾರೆಂದು ಪಂಚಮಸಾಲಿ ಸಮುದಾಯದ ಒತ್ತಡಕ್ಕೆ ಸರ್ಕಾರ ಮಣಿದು ಈ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರಿಸಬಾರದು ಎಂದು ಬೆಂಗಳೂರಿನ...

“ಕುರಾನ್ ನಲ್ಲಿ ಬಸವಣ್ಣ”-ಮುಂದುವರಿದ ಭಾಗ-2

ಧಾರಾಳವಾಗಿ ಮಾತಾಡಲು ಕೇಳಿಕೊಂಡ ಜೀವ ಸಾಮಾನ್ಯ ಜೀವವಲ್ಲ. ನಾಲ್ಕು ಬ್ರಹತ್ ಕಾದಂಬರಿಗಳನ್ನು 220 ಕಥೆಗಳನ್ನು ಬರೆದು ಕನ್ನಡದ ಮನೆಮಾತಾದ ಶ್ರೇಷ್ಟ ಕಥೆಗಾರ ಮಾತ್ರವಲ್ಲ, ತಮ್ಮ ಸೃಜನ ಶೀಲ ಗದ್ಯ ಬರಹಗಳಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಇತಿಹಾಸದಲ್ಲಿ, ಎರಡು ಬಾರಿ ಪ್ರಶಸ್ತಿ ಪಡೆದು ದಾಖಲೆ ನಿರ್ಮಿಸಿರುವ ದೇಶದ ಏಕೈಕ ಸಾಹಿತಿ. 'ನಾನು ತೂಕವಾಗಿ ಮಾತಾಡಬೇಕು' ಎಚ್ಚರಿಸಿತು...

‘ಏಕ ಭಾರತ ವಿಜಯೀ ಭಾರತ’ ಸ್ವಾಮಿ ವಿವೇಕಾನಂದರ ಶಿಲಾಸ್ಮಾರಕ ಪ್ರಸ್ತುತ: ಭಾಗ-3

ಒಂದು ರೂ. ಕೂಪನ್, ಎಂಬತ್ತೈದು ಲಕ್ಷ ರೂ. ಕಲೆಕ್ಷನ್ ಸ್ಮಾರಕದ ಕೆಲಸವೇನೋ ಆರಂಭವಾಯಿತು. ದಿನವೂ 650 ಕಾರ್ಮಿಕರು ದುಡಿಯುತ್ತಿದ್ದ ಬಹುದೊಡ್ಡ ಕಾಮಗಾರಿ ಅದಾಗಿತ್ತು.ಯೋಜನೆಯ ವೆಚ್ಚವು ದೊಡ್ಡದಿತ್ತು.ಹಾಗಾಗಿ ಕೆಲವೇ ದಿನಗಳಲ್ಲಿ ಹಣದ ಅಡಚಣೆ ಉಂಟಾಯಿತು. ಮತ್ತೆ ಈ ಬೃಹತ್ ಸಮಸ್ಯೆ ರಾನಡೆಯವರ ಮುಂದೆ ಬೆಟ್ಟದೆತ್ತರದಷ್ಟು ಬೃಹದಾಕಾರವಾಗಿ ತಲೆ ಎತ್ತಿತು. ಆದರೆ ರಾನಡೆಯವರು ವಿಚಲಿತರಾಗಲಿಲ್ಲ.ಅವರ ಸಮಯಪ್ರಜ್ಞೆ, ಮುಂದಾಲೋಚನೆಗಳು ಅಸಾಧ್ಯವಾದುದನ್ನು...

ಅಕ್ಷರ ಸಂಗಾತ ಕಥಾ ಸ್ಪರ್ಧೆ ಫಲಿತಾಂಶ ಪ್ರಕಟ : 4 ಯುವ ಕಥೆಗಾರರಿಗೆ ಬಹುಮಾನ

ಧಾರವಾಡ. ಅ.27: ಹಿರಿಯ ಪತ್ರಕರ್ತ ಕಥೆಗಾರ ಟಿ.ಎಸ್ ಗೊರವರ ಅವರ ಸಂಪಾದಕತ್ವದಲ್ಲಿ ಮೂಡಿ ಬರುತ್ತಿರುವ 'ಅಕ್ಷರ ಸಂಗಾತ' ತ್ರೈಮಾಸಿಕ ಸಾಹಿತ್ಯ ಪತ್ರಿಕೆ ಇತ್ತೀಚೆಗೆ ಆಯೋಜಿಸಿದ್ದ 'ಯುವ ಕಥಾ ಸ್ಪರ್ಧೆ'ಯಲ್ಲಿ ಕಥಾ ಬಹುಮಾನವನ್ನು ಇಬ್ಬರು ಸಮಾನವಾಗಿ ಹಂಚಿಕೊಂಡಿದ್ದು, ಸುವರ್ಣ ಚೆಳ್ಳೂರು ಅವರ *ಕಂಬದ ಹಕ್ಕಿ* ಮತ್ತು ಪ್ರವೀಣ್ ಕುಮಾರ್ ಜಿ ಅವರ *ಗುಟ್ಟು* ಕಥೆಗಳು ಬಹುಮಾನ...

‘ಏಕ ಭಾರತ ವಿಜಯೀ ಭಾರತ’ ಸ್ವಾಮಿ ವಿವೇಕಾನಂದರ ಶಿಲಾಸ್ಮಾರಕ: ಪ್ರಸ್ತುತ. ಭಾಗ-2

ಸ್ಮಾರಕ ನಿರ್ಮಾಣದ ಮಹಾಯಜ್ಞಕ್ಕೆ ಆರಂಭದ ವಿಘ್ನ 1963- ಸ್ವಾಮಿ ವಿವೇಕಾನಂದರ ಜನ್ಮಶತಾಬ್ದಿ ವರ್ಷ. ಈ ದೇಶ ಕಂಡ ಅಪ್ರತಿಮ ವೀರಸನ್ಯಾಸಿ ಸ್ವಾಮಿ ವಿವೇಕಾನಂದರಿಗೆ ಕನ್ಯಾಕುಮಾರಿಯಲ್ಲೊಂದು ಸ್ಮಾರಕ ನಿರ್ಮಿಸುವ ಪ್ರಯತ್ನ ಆರಂಭವಾಯಿತು.ಒಂದು ಕಾಲದಲ್ಲಿ ಇದು ಕನ್ಯಾಕುಮಾರಿಯಲ್ಲ, ಕನ್ನೆ ಮೇರಿಯ ಸ್ಥಳವೆಂದೂ, ಅದು ನಮಗೇ ಸೇರಬೇಕೆಂದು ವಿತಂಡವಾದ ಮಂಡಿಸಿದ್ದ ಕ್ರಿಶ್ಚಿಯನ್ ಮಿಷನರಿಗಳು ಈಗಲೂ ಸಹ, ವಿವೇಕಾನಂದರು ಧ್ಯಾನಸ್ಥರಾಗಿದ್ದ ಸಾಗರ...

ಸ್ವಂತ ತಮ್ಮನನ್ನೇ ಬಿಡದವನು, ಕ್ಷೇತ್ರದ ಜನರನ್ನ ಬಿಡ್ತಾನಾ.? ಪ್ರಕಾಶ ಸಜ್ಜನ.

ಹಾನಗಲ್: ಮಾಜಿ ಸಚಿವರು ಶಾಸಕರು ಆದ ಸಿ.ಎಂ.ಉದಾಸಿ ಅವರ ನಿಧನದಿಂದ ತೆರವಾಗಿದ್ದ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿರುವ ಬೆನ್ನಲ್ಲೆ ಬಿಜೆಪಿ ಅಭ್ಯರ್ಥಿ ಶಿವರಾಜ್​ ಸಜ್ಜನ್​ ವಿರುದ್ಧ ಸ್ವಂತ ಅವರ ಸಹೋದರ ಪ್ರಕಾಶ್​ ಸಜ್ಜನ್​ ಅನ್ಯಾಯದ ಆರೋಪ ಮಾಡುತ್ತಿದ್ದಾರೆ. ನಾನು ಅವರಿವರಿಗೆ ಮತ ನೀಡಿ ಎಂದು ಹೇಳುವುದಿಲ್ಲ ನಿಮಗೆ ಯಾರಿಗೆ ಬೇಕು...

ರೈತರು ಹಲವಾರು ದೃಷ್ಟಿಯಿಂದ ವಂಚಿತರಾಗಿದ್ದಾರೆ: ಆಫ್ ಜಿಲ್ಲಾಧ್ಯಕ್ಷ ವಿಜಯ ಪಾಟೀಲ್

ಬೆಳಗಾವಿ: ಕರ್ನಾಟಕವು ಭಾರತದಲ್ಲಿ ಸಕ್ಕರೆ ಉತ್ಪಾದನೆಯಲ್ಲಿ 3ನೇ ಸ್ಥಾನದಲ್ಲಿದ್ದು, ವರ್ಷಕ್ಕೆ ಸುಮಾರು 450 ಲಕ್ಷ ಟನ್ ಕಬ್ಬನ್ನು ನುರಿಸಿ 45 ಲಕ್ಷ ಟನ್ ಸಕ್ಕರೆ ಉತ್ಪಾದನೆ ಮಾಡುತ್ತಿದೆ. ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ರೈತರು ಹಲವಾರು ದೃಷ್ಟಿಯಿಂದ ವಂಚಿತರಾಗಿದ್ದಾರೆ ಎಂದು ಆಮ್ ಆದ್ಮ ಪಕ್ಷದ ಜಿಲ್ಲಾಧ್ಯಕ್ಷ ವಿಜಯ ಪಾಟೀಲ್ ಅವರು ಹೇಳಿದರು. ಇಂದು ಮಂಗಳವಾರ ‌ಬೆಳಗಾವಿ ನಗರದ...

About Me

1089 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!