Sunday, September 22, 2024

ಜಿಲ್ಲೆ

ಚುನಾವಣೆ ನಡೆದು ಒಂದೂವರೆ ವರ್ಷದ ನಂತರ ಮರು ಮತ ಎಣಿಕೆಗೆ ಕೋರ್ಟ್​ ಆದೇಶ

ಬೆಳಗಾವಿ: ಪಂಚಾಯತ್​ ಚುನಾವಣೆ ನಡೆದು ಒಂದೂವರೆ ವರ್ಷ ಕಳೆದ ಬಳಿಕ ಮರು ಮತ ಎಣಿಕೆ ನಡೆಸಲು ನ್ಯಾಯಾಲಯ ಆದೇಶ ಹೊರಡಿಸಿದ್ದು, ಎಲ್ಲರ ಚಿತ್ತ ಕೋರ್ಟ್​ನತ್ತ ನೆಟ್ಟಿದೆ. ಈ ಆದೇಶ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬರುವ ಅ.20 ರಂದು ನ್ಯಾಯಾಧೀಶರ ಸಮ್ಮುಖದಲ್ಲಿ ಮರು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮ...

ಮನುಕುಲಕ್ಕೆ ಜೀವನದ ಮೌಲ್ಯಗಳನ್ನು ತಿಳಿಸಿದ  ಮಹಾನ್‌ ಸಂತ ವಾಲ್ಮೀಕಿ : ಉಮೇಶ ಗೌರಿ

ಬೈಲಹೊಂಗಲ: ಮಹರ್ಷಿ ವಾಲ್ಮೀಕಿಯವರು ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ.ಇಡೀ ಮನುಕುಲಕ್ಕೆ  ಜೀವನದ ಮೌಲ್ಯಗಳನ್ನು ತಿಳಿಸಿದ  ಮಹಾನ್‌ ಸಂತರು ಎಂದು ಪತ್ರಕರ್ತರಾದ ಯುವ ಮುಖಂಡ ಉಮೇಶ ಗೌರಿ ಹೇಳಿದರು. ಬೈಲಹೊಂಗಲ ತಾಲೂಕಿನ ಯರಡಾಲ ಗ್ರಾಮದ ಕಲ್ಮೇಶ್ವರ ದೇವಸ್ಥಾನದಲ್ಲಿ ವಾಲ್ಮೀಕಿ ಸಂಘದಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆ ಮಾಡಿ ಪುಷ್ಪ ನಮನಗಳನ್ನು ಸಲ್ಲಿಸಿ ಮಾತನಾಡಿದ ಉಮೇಶ...

ಸುಳೇಭಾವಿ ಡಬಲ್‌ ಮರ್ಡರ್‌ ಕೇಸ್!‌ 6 ಜನ ಆರೆಸ್ಟ್‌

ಬೆಳಗಾವಿ(ಅ.08): ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್‌ ಆಯುಕ್ತ ಡಾ.ಎಂ.ಬಿ. ಬೋರಲಿಂಗಯ್ಯ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುವಾರ ತಡರಾತ್ರಿ 6 ರಿಂದ 7 ಜನರ ತಂಡದಿಂದ ಇಬ್ಬರ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಘಟನಾ...

ಸುಳೇಭಾವಿ ಕೊಲೆ ಕೇಸ್ ಗೆ !ಇಬ್ಬರು,ಪೋಲಿಸರು ಸಸ್ಪೆಂಡ್

ಬೆಳಗಾವಿ: ತಾಲೂಕಿನ ಸುಳೇಭಾವಿ  ಗ್ರಾಮದಲ್ಲಿ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಮಾರಿಹಾಳ ಠಾಣೆಯ ಇಬ್ಬರು ಪೊಲೀಸರನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಡಾ. ಎಂ.ಬಿ. ಬೋರಲಿಂಗಯ್ಯ ಆದೇಶ ಹೊರಡಿಸಿದ್ದಾರೆ. ಮಾರಿಹಾಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಬಿ.ಎನ್. ಬಳಗಣ್ಣವರ, ಆರ್.ಎಸ್. ತಳೇವಾಡ ಎಂಬ ಪೇದೆಗಳನ್ನು ಅಮಾನತು...

ವಿದ್ಯುತ್‌ ಸ್ಪರ್ಶದಿಂದ ಸುಟ್ಟು ಕರಕಲಾದ ವ್ಯಕ್ತಿಯ ಅಸ್ತಿಪಂಜರ ಪತ್ತೆ!’ಹೆಸ್ಕಾಂ’ ವಿರುದ್ಧ ಕೊಲೆ ಕೇಸ್

ಖಾನಾಪುರ: ಕಳೆದ 26 ದಿನಗಳ ಹಿಂದೆ ಮೇವು ತರಲು ಹೊಲಕ್ಕೆ ತೆರಳಿದ್ದ ತಾಲ್ಲೂಕಿನ ಲಕ್ಕೇಬೈಲ ಗ್ರಾಮದ ರಾಮಚಂದ್ರ ಅಂಧಾರೆ (36) ಅವರ ಅಸ್ತಿಪಂಜರ ಗುರುವಾರ ಪತ್ತೆಯಾಗಿದೆ. ಪೊಲೀಸರು 'ಹೆಸ್ಕಾಂ' ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಹೊಲದಲ್ಲಿ ಹರಿದುಬಿದ್ದ ವಿದ್ಯುತ್‌ ತಂತಿ ಸ್ಪರ್ಶದಿಂದಾಗಿ ಈ ವ್ಯಕ್ತಿ ಮೃತಪಟ್ಟಿದ್ದಾರೆ. ವಿದ್ಯುತ್‌ ಪ್ರವಹಿಸಿದ ಕಾರಣ ಇಡೀ ದೇಹ ಸುಟ್ಟು ಕರಕಲಾಗಿದೆ....

ಬೆಳಗಾವಿಯ ಸುಳೇಭಾವಿಯಲ್ಲಿ ಡಬಲ್ ಮರ್ಡರ್‌! ಬೆಚ್ಚಿಬಿದ್ದ ಗ್ರಾಮಸ್ಥರು.ಪೊಲೀಸ್ ಬಿಗಿ ಬಂದೋಬಸ್ತ್

ಬೆಳಗಾವಿ: ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರ ಬರ್ಬರ ಹತ್ಯೆ ಮಾಡಲಾಗಿದೆ. ಸುಳೇಭಾವಿ ಗ್ರಾಮದ ಲಕ್ಷ್ಮೀ ಗಲ್ಲಿಯಲ್ಲಿ ರಣಧೀರ ಅಲಿಯಾಸ್ ಮಹೇಶ್ ರಾಮಚಂದ್ರ ಮುರಾರಿ (26), ಪ್ರಕಾಶ್ ಪಾಟೀಲ್ (24) ಎಂದು ಗುರುತಿಸಲಾಗಿದೆ. ಹತ್ಯೆಗೈದು ಹಂತಕರು ಪರಾರಿಯಾಗಿದ್ದಾರೆ. ರಾತ್ರಿ ನಡೆದ ಘಟನೆಗೆ ಇಡೀ ಬೆಳಗಾವಿ ಬೆಚ್ಚಿಬಿದ್ದಿದೆ. ಗುಂಪು ಘರ್ಷಣೆಗೆ ಹಳೆಯ ವೈಷಮ್ಯವೇ ಕಾರಣ...

ಕೈಬೀಸಿ ಕರೆಯುತಿದೆ ಉಡಿಕೇರಿ “ಡಿಜಿಟಲ್ ಗ್ರಂಥಾಲಯ”

ಬೈಲಹೊಂಗಲ: ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ವಿನೂತನವಾಗಿ ನಿರ್ಮಾಣವಾಗಿರುವ ಡಿಜಿಟಲ್ ಗ್ರಂಥಾಲಯ ‌ನಿಜಕ್ಕೂ ಬಹಳ ಅದ್ಭುತ ಹಾಗೂ ಆಕರ್ಷಕವಾಗಿದೆ. ಬಣ್ಣ ಬಣ್ಣದಿಂದ ಕಂಗೊಳಿಸುವ ಕೊಠಡಿ, ಮನಸಿಗೆ ಮುದ ನೀಡುವ ಭಿತ್ತಿಚಿತ್ರಗಳು, ಆರಾಮದಾಯಕ ಆಸನ‌ ವ್ಯವಸ್ಥೆ, ವಿಭಿನ್ನವಾದ ಪುಸ್ತಕಗಳು, ಮನಸಿಗೆ ನಾಟುವ‌ ಗೋಡೆ ಬರೆಹ ಎಲ್ಲವೂ ತುಂಬಾ ಉಪಯುಕ್ತ. ಓದುಗರನ್ನು ಕೈಬೀಸಿ ಕರೆಯುತಿದೆ. ಒಳಗೆ ಕಾಲಿಟ್ಟರೆ ಓದದೇ ಇರಲಾಗದು...

ಆಕ್ರೋಶಕ್ಕೆ ಕಾರಣವಾದ ಇಂದು ನಡೆದ ಕಿತ್ತೂರು ಉತ್ಸವ ಸಭೆ

ಸುದ್ದಿ ಸದ್ದು ನ್ಯೂಸ್‌ ಚನ್ನಮ್ಮನ ಕಿತ್ತೂರು: ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಉತ್ಸವ ಈ ಭಾರಿ ರಾಜ್ಯ ಮಟ್ಟದ ಉತ್ಸವವಾಗಿದ್ದು ಎಲ್ಲರಿಗೂ ಖುಷಿ ತರಿಸಿದ್ದು ಒಂದೆಡೆಯಾದರೆ, ಉತ್ಸವದ ಅಂಗವಾಗಿ ಮಂಗಳವಾರ ಕಿತ್ತೂರು ಕೊಟೆಯಲ್ಲಿ ಕರೆಯಲಾದ ಪೂರ್ವಭಾವಿ ಸಭೆಯಲ್ಲಿ ಸಮಯ ಪಾಲನೆಯಾಗದೇ  ಇರುವುದರಿಂದ ವಿವಿಧ ಇಲಾಖೆ ಅಧಿಕಾರಿಗಳು, ಸರ್ಕಾರಿ ನೌಕರರು ಹಾಗೂ ಸಭೆಯಲ್ಲಿ ಭಾಗಿಯಾದ ಸಾರ್ವಜನಿಕರ ಆಕ್ರೋಶಕ್ಕೆ...

ಬೂದಿಹಾಳ ಪ್ರೌಢಶಾಲೆಯಲ್ಲಿ ಗಾಂಧೀಜಿ-ಶಾಸ್ತ್ರೀಜಿ ಜಯಂತಿ ಆಚರಣೆ

ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಅವರ ಜಯಂತಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಆಂಗ್ಲ ಭಾಷಾ ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದ ಗಜಾನಂದ ಸೂರ್ಯವಂಶಿ ಮಾತನಾಡಿ ವಿದ್ಯಾರ್ಥಿಗಳು ಮಹನೀಯರ ಜೀವನ ಹಾಗೂ ಸಂದೇಶಗಳನ್ನು ಅರಿತುಕೊಂಡು ಬದುಕು ರೂಪಿಸಿಕೊಳ್ಳಬೇಕು ಎಂದು ಹೇಳಿದರು. ಸರಳತೆ ಮತ್ತು ಸಜ್ಜನಿಕೆಯಿಂದ...

ಹಿಂಡಲಗಾ ಜೈಲಲ್ಲೇ ಪೋಕ್ಸೊ ಆರೋಪಿ ಬಚ್ಚನಕೇರಿಯ ಯುವಕ ಮಂಜುನಾಥ ನೇಣಿಗೆ ಶರಣು!

ಬೆಳಗಾವಿ (ಅ.2): ಬೆಳಗಾವಿಯ ಹಿಡಲಗಾ ಜೈಲಿನಲ್ಲಿ ವಿಚಾರಣಾಧೀನ ಪೋಕ್ಸೊ ಆರೋಪಿ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಕಳೆದ ಮೂರು ತಿಂಗಳ ಹಿಂದೆ ಪೋಕ್ಸೊ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಕಿತ್ತೂರು ತಾಲೂಕಿನ ಬಚ್ಚನಕೇರಿಯ ಮಂಜುನಾಥ್ ನಾಯ್ಕರ(20) ಆತ್ಮಹತ್ಯೆ ಮಾಡಿಕೊಂಡ ಕೈದಿ. ಮಂಜುನಾಥ್‌ ಮೂರು ತಿಂಗಳ ಹಿಂದಷ್ಟೇ ಪೋಕ್ಸೋ ಕೇಸ್ ಅಡಿಯಲ್ಲಿ ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದಲ್ಲಿರುವ ಕೇಂದ್ರ ಕಾರಾಗೃಹ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!