Saturday, September 21, 2024

ಜಿಲ್ಲೆ

ಕೇವಲ 24 ಗಂಟೆಯಲ್ಲಿ ನೇರ ನೇಮಕಾತಿ ಆದೇಶ ನೀಡಿದ ಬೆಳಗಾವಿ ಜಿಲ್ಲಾಧಿಕಾರಿ: ನಿತೇಶ್ ಪಾಟೀಲ

ಬೆಳಗಾವಿ: ಅನುಕಂಪ ಆಧಾರದ ಮೇಲೆ ಅವಲಂಬಿತರಿಗೆ ಕೇವಲ 24 ಗಂಟೆಯಲ್ಲಿ ನೇರ ನೇಮಕಾತಿ ಆದೇಶ ನೀಡುವ ಮೂಲಕ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕರ್ತವ್ಯ ನಿಷ್ಠೆಯೊಂದಿಗೆ ಮಾನವಿಯತೆ ಮೆರೆದಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಚಿನ್ ಮಹಾದೇವ ಬಾದುಲೆ  ಆಗಸ್ಟ್ 22 ರಂದು ಅನಾರೋಗ್ಯದಿಂದ ನಿಧನ ಹೊಂದಿದ್ದರು.  ಸಹೋದರ ಸೇವೆಯಲ್ಲಿರುವಾಗ ನಿಧನ...

ವಿದ್ಯಾರ್ಥಿಗಳು ಎಳೆಯ ವಯಸ್ಸಿನಲ್ಲಿಯೇ ಸಂಶೋಧನಾ ಪ್ರವೃತ್ತಿ ಬೆಳೆಸಿಕೊಳ್ಳಬೇಕು: ಡಿಡಿಪಿಐ ನಲತವಾಡ

ಬೆಳಗಾವಿ: ವಿಜ್ಞಾನ ರಸಪ್ರಶ್ನೆ ವಿದ್ಯಾರ್ಥಿಗಳಲ್ಲಿ ಕುತೂಹಲ, ಆಸಕ್ತಿ ವೃದ್ದಿ ಹಾಗೂ ವಿಷಯದ ಆಳವಾದ ಅಧ್ಯಯನಕ್ಕೆ ಅನುವು ಮಾಡಿಕೊಡುತ್ತದೆ. ಎಳೆಯ ವಯಸ್ಸಿನಲ್ಲಿಯೇ ವಿದ್ಯಾರ್ಥಿಗಳು ಕುತೂಹಲ ಭರಿತ ಪ್ರಶ್ನಿಸುವ ಕೌಶಲ ಅಳವಡಿಸಿಕೊಳ್ಳುತ್ತಾ ಸಂಶೋಧನಾ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ ನಲತವಾಡ ಅಭಿಪ್ರಾಯಪಟ್ಟರು. ಅವರು ನಗರದ ಶ್ರೀ ಸಿದ್ಧರಾಮೇಶ್ವರ ವಿಜ್ಞಾನ ಪದವಿ ಪೂರ್ವ...

ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೈಲಹೊಂಗಲ: ದುಶ್ಚಟಗಳಿಂದ ದೂರವಿರುವ ದೃಢ ಸಂಕಲ್ಪ ಮಾಡಿದರೆ ಬದುಕು ಸ್ವಾಸ್ಥ್ಯದಿಂದ ಕೂಡಿರುತ್ತದೆ ಎಂದು ಬೆಳಗಾವಿ ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ವಿಠ್ಠಲ ಪಿಸೆ ಹೇಳಿದರು. ಬೈಲಹೊಂಗಲದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ ಹಾಗೂ ಬೆಳಗಾವಿಯ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆಯ ಸಹಯೋಗದಲ್ಲಿ ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ...

ತೆರೆಮರೆಯ ಹೋರಾಟಗಾರರ ಕಥೆಗಳು ಬೆಳಕಿಗೆ ಬರಬೇಕು:ಕಿರಣ ಗಣಾಚಾರಿ

ಖಾನಾಪೂರ: ಬ್ರಿಟಿಷರ ದಾಸ್ಯತ್ವದಿಂದ ಮುಕ್ತರಾಗಬೇಕೆಂದು ಹೋರಾಟ ಮಾಡಿದವರಲ್ಲಿ ನಮ್ಮ ಸುತ್ತಮುತ್ತಲಿನ ಅದೆಷ್ಟೋ ಮಹನೀಯರ ಪಾತ್ರವೂ ದೊಡ್ಡದಿದೆ. ಅಂತಹ ತೆರೆಮರೆಯಲ್ಲುಳಿದು ತ್ಯಾಗ ಬಲಿದಾನದ ಮಾಡಿದವರ ಕಥೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಬಹುದೊಡ್ಡ ಕಾರ್ಯವಾಗಬೇಕೆಂದು ಸಂಭ್ರಮ ಫೌಂಡೇಶನ್ ಅಧ್ಯಕ್ಷರಾದ ಕಿರಣ ಗಣಾಚಾರಿ ತಿಳಿಸಿದರು. ಅವರು ಇತ್ತೀಚೆಗೆ ಖಾನಾಪುರ ತಾಲೂಕಿನ ಇಟಗಿ ಗ್ರಾಮದ ಚ.ರಾ.ಸ್ಮಾ.ಪ.ಪೂ.ಕಾಲೇಜ ಇಟಗಿ ಸಭಾಂಗಣದಲ್ಲಿ ಸಂಭ್ರಮ ಫೌಂಡೇಶನ್...

ಬೂದಿಹಾಳ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಬೈಲಹೊಂಗಲ: 2022-23 ನೇ ಸಾಲಿನ ಬೆಳವಡಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟಗಳಲ್ಲಿ ತಾಲೂಕಿನ ಬೂದಿಹಾಳದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಮೌನೇಶ ಗರಗದ (200ಮೀ ಓಟ ದ್ವಿತೀಯ), ಅಭಿಷೇಕ ಗರಗದ (400ಮೀ ಓಟ, 1500 ಮೀ ಓಟ ಪ್ರಥಮ), ಅಭಿಲಾಷ ಹೊಂಗಲ (800ಮೀ ಓಟ, ತ್ರಿವಿಧ ಜಿಗಿತ ಪ್ರಥಮ), ಸಿದ್ದು ಕುರಿ (3000...

ಮನೆ ಮನೆಗಳ ಮೇಲೆ ಹಾರಾಡಲಿ ಹೆಮ್ಮೆಯ ತಿರಂಗಾ:ವಕೀಲ ಮಹಾಂತೇಶ ಮತ್ತಿಕೊಪ್ಪ

ಬೈಲಹೊಂಗಲ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರತಿಯೊಬ್ಬ ಭಾರತೀಯನ ಎದೆಯಲ್ಲಿ ದೇಶಪ್ರೇಮವನ್ನು ಇನ್ನಷ್ಟು ಹೆಚ್ಚಿಸಲಿ ಎಂದು ಹುಬ್ಬಳ್ಳಿ ಬೆಂಗೇರಿಯ ಖಾದಿ ಗ್ರಾಮೋದ್ಯೋಗ ಮಹಾಮಂಡಳಿಯ ಮಾಜಿ ಅಧ್ಯಕ್ಷರು ಹಾಲಿ ನಿರ್ದೇಶಕರಾದ ಮಹಾಂತೇಶ ವೀರಪ್ಪ ಮತ್ತಿಕೊಪ್ಪ (ಹೊಸೂರ) ಹೇಳಿದರು. ಅವರು ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಆಗಷ್ಟ್ 13 ರಿಂದ 15 ರವರೆಗೆ ದೇಶದ...

ವಿಶ್ವ ಸಾಹಿತ್ಯದ ಮೌಲ್ಯ ಹೆಚ್ಚಿಸಿದ್ದು ವಚನ ಸಾಹಿತ್ಯ :ಪ್ರೇಮಾ ಅಂಗಡಿ

ಬೆಳಗಾವಿ : ವಿಶ್ವ ಸಾಹಿತ್ಯದ ಶ್ರೀಮಂತಿಕೆಯನ್ನು ಹೆಚ್ಚಿಸಿದ್ದು ಕನ್ನಡದ ವಚನ ಸಾಹಿತ್ಯ.  ವಚನದ ರಸವನ್ನು ಹೀರಿದಾಗ ಮಾತ್ರ ಪರಿಪೂರ್ಣತೆ ಸಾಧಿಸುತ್ತದೆ. ಎಂದು ಬೆಳಗಾವಿಯ ಜಿ. ಎ ಕಾಲೇಜಿನಲ್ಲಿ ಜಿಲ್ಲಾ ಕ.ಸಾ.ಪ ವತಿಯಿಂದ  ನಡೆದ ದಿ. ಎಸ್. ವಿ. ಬಾಗಿ, ದಿ. ಸ. ಜ.ನಾಗಲೋಟಿಮಠ, ದಿ. ಎನ್. ಕೆ. ಇಂಚಲ ದತ್ತಿನಿಧಿ ಕಾರ್ಯಕ್ರಮದಲ್ಲಿ ಖ್ಯಾತ ಪ್ರವಚನಕಾರ್ತಿ...

ವೃತ್ತಿ ಮತ್ತು ಪ್ರವೃತ್ತಿ ಎರಡೂ ಬದುಕಿನ ಭಾಗಗಳು – ಪಿಎಸ್ಐ ಎಸ್.ಬಿ.ಮಾಳಗೊಂಡ

ಬೈಲಹೊಂಗಲ: ಯಾವುದೇ ವೃತ್ತಿಯಲ್ಲಿದ್ದರೂ ಅದರ ಜೊತೆಗೆ ಉತ್ತಮ ಪ್ರವೃತ್ತಿಯೂ ಇರಬೇಕು ಎರಡೂ ಬದುಕಿನ ಭಾಗಗಳು ಎಂದು ಖಾನಾಪೂರ ತಾಲೂಕಿನ ನಂದಗಡ ಪೋಲೀಸ್ ಠಾಣೆಯ ಇನ್ಸಪೆಕ್ಟರ್ ಎಸ್.ಬಿ ಮಾಳಗೊಂಡ ಹೇಳಿದರು. ಸಾಹಿತ್ಯದಲ್ಲಿ ವಿಶೇಷ ಒಲವು ಹೊಂದಿದ ಕಾರಣ ಇತ್ತೀಚೆಗೆ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ಉತ್ತಮ ಹವ್ಯಾಸಗಳು ಮನುಷ್ಯನ...

ಭಾರತೀಯ ಸೇನೆಯಲ್ಲಿ ಸುಧೀರ್ಘ ಸೇವೆ ಸಲ್ಲಿಸಿದ ಸುಭೇದಾರ ಈರಪ್ಪ ಕುಂಬಾರ ಯೋಧನಿಗೆ ಸ್ವಗ್ರಾಮದಲ್ಲಿ ಅದ್ದೂರಿ ಸ್ವಾಗತ

ಬೈಲಹೊಂಗಲ: ತಾಲ್ಲೂಕಿನ ಚಿಕ್ಕಬಾಗೇವಾಡಿಯ ಹೆಮ್ಮೆಯ ಸುಪುತ್ರ ಸುಭೇದಾರ ಈರಪ್ಪ ಕುಂಬಾರ ಭಾರತೀಯ ಸೇನೆಯಲ್ಲಿ ಸುಧೀರ್ಘ 28 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಯಾಗಿ ರವಿವಾರ ಸ್ವಗ್ರಾಮಕ್ಕೆ ಆಗಮಿಸಿದರು. ಈ ವೇಳೆ ಸುಭೇದಾರ ಈರಪ್ಪ ಕುಂಬಾರ ಅವರನ್ನು ಗ್ರಾಮದ ಗುರು-ಹಿರಿಯರು,ಯುವಕರು ಹಾಗೂ ಎಲ್ಲಾ ಮಹಿಳೆಯರು ಅತಿ ವಿಜೃಂಭಣೆಯಿಂದ ಗ್ರಾಮಕ್ಕೆ ಸ್ವಾಗತಿಸಿದರಲ್ಲದೆ,ಶಾಲು ಹಾರ ಹಾಕಿ ಸನ್ಮಾನಿಸಿದರು. ಸ್ವಗ್ರಾಮಕ್ಕೆ ಆಗಮಿಸಿದ...

ಸಾಹಿತ್ಯ ಮನಸ್ಸಿಗೆ ನೆಮ್ಮದಿ ನೀಡುವ ಸಾಧನ : ಚಂದ್ರಕಾಂತ ಗುರಪ್ಪ ಬೆಲ್ಲದ

ಬೈಲಹೊಂಗಲ: ಉತ್ತಮ ಸಾಹಿತ್ಯವನ್ನು ಓದುವುದರಿಂದ ಹೃದಯ ವಿಸ್ತಾರಗೊಳ್ಳುವುದಲ್ಲದೇ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ ಎಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಚಂದ್ರಕಾಂತ ಗುರಪ್ಪ ಬೆಲ್ಲದ ಹೇಳಿದರು. ಬೈಲಹೊಂಗಲ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪಟ್ಟಣದ  ಶಿವಬಸವ ಕಲ್ಯಾಣ ಮಂಟಪದಲ್ಲಿ ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಕೇಂದ್ರದ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!