Thursday, September 19, 2024

ಜಿಲ್ಲೆ

ವಿಜ್ಞಾನದಲ್ಲಿ ಕ್ರಾಂತಿಯಾದಾಗ ಮಾತ್ರ ದೇಶದ ಪ್ರಗತಿ ಸಾದ್ಯ : ವಿಶ್ರಾಂತ ಕುಲಪತಿ ಮೂಲಿಮನಿ ಅಭಿಮತ

ಬೆಳಗಾವಿ:-ವಿಜ್ಞಾನ ಬೆಳೆಯಬೇಕೆಂದರೆ ರಾಜ್ಯದ ಹಳ್ಳಿಹಳ್ಳಿಗಳಲ್ಲೂ ವಿಜ್ಞಾನದ ಅರಿವು ಮೂಡಿಸುವ ಕಾರ್ಯಕ್ರಮಗಳು ನಡೆಯಬೇಕು. ಭಾರತದ ಸುಸ್ಥಿರ ಅಭಿವೃದ್ದಿ ಆಗಬೇಕಿದೆ., ಭಾರತ ಅಭಿವೃಧ್ಧಿ ಸಾಧಿಸಬೇಕಾದರೆ ವಿಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಯಾಗಬೇಕು. ಆ ನಿಟ್ಟಿನಲ್ಲಿ ದೇಶದ ಯುವ ಜನಾಂಗ ಚಿಂತಿಸಬೇಕಿದೆ ಎಂದು ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ ಕಾರ್ಯಕ್ರಮದಲ್ಲಿ ವಿಶ್ರಾಂತ ಕುಲಪತಿಗಳು ಹಾಗೂ ಭೌತಶಾಸ್ತ್ರಜ್ಞ ಪ್ರೊ.ಬಿ ಜಿ ಮೂಲಿಮನಿ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ...

ಬೈಲಹೊಂಗಲ ನ್ಯಾಯಾಲಯದ ಸಭಾಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ ಉದ್ಘಾಟಿಸಿದ: ನ್ಯಾಯಾಧೀಶೆ ಆರ್. ಉಷಾರಾಣಿ

ಬೈಲಹೊಂಗಲ-. ಇಂದಿನ ಜಾಗತಿಕ ಮಟ್ಟದ ಸ್ಫರ್ಧಾತ್ಮಕ ಯುಗದಲ್ಲಿ ಮಹಿಳೆಯರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಕಾನೂನಿನ ಅರಿವು ಹೊಂದಿ, ತನ್ನ ಹಕ್ಕನ್ನು ಪ್ರತಿಪಾದಿಸುವುದು ಇಂದು ಅತ್ಯ  ಅವಶ್ಯವಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶೆ ಉಷಾರಾಣಿ ಆರ್. ಹೇಳಿದರು. ಅವರು ಮಂಗಳವಾರ ಪಟ್ಟಣದ ನ್ಯಾಯಾಲಯದ ಸಭಾಭವನದಲ್ಲಿ ನ್ಯಾಯವಾದಿಗಳ ಸಂಘದ ಆಯೋಜಿಸಿದ ವಿಶ್ವ ಮಹಿಳಾ ದಿನಾಚರಣೆ ಸಮಾರಂಭವನ್ನು...

ಬೈಕ್-ಟ್ಯಾಕ್ಟರ್ ಅಪಘಾತ! ಪ್ರಾಣಾಪಾಯದಿಂದ ಪಾರಾದ ಅಕ್ಕ-ತಮ್ಮ

ಬೆಳಗಾವಿ: ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಎಪಿಎಂಸಿ ಗೇಟ್ ಎದುರುಗಡೆ ನಡೆದ ಘಟನೆ.ಲಿಂಗದಾಳ ಗ್ರಾಮದಿಂದ ರಾಮದುರ್ಗ ಪಟ್ಟಣಕ್ಕೆ ಸಂತೆ ಹಾಗೂ ಬ್ಯಾಂಕಿನ ಕೆಲಸವನ್ನು ಮುಗಿಸಿಕೊಂಡು ಇಂದು ಸಂಜೆ 6. ಗಂಟೆ ಸುಮಾರಿಗೆ ಬೈಕ್ ನ ಮೇಲೆ ತನ್ನ ಅಕ್ಕನನ್ನು ಕೂಡಿಸಿಕೊಂಡು ರಾಮದುರ್ಗದಿಂದ ಲಿಂಗದಾಳಕ್ಕೆ ಹೋಗುವಾಗ ರಾಮದುರ್ಗದ ಪಟ್ಟಣದ ಎಪಿಎಂಸಿ ಗೇಟ್ ಎದುರುಗಡೆ ಕಬ್ಬಿನ ಲೋಡನ್ನು ಹೊತ್ತುಕೊಂಡು...

ಸಾಹಿತ್ಯ ಕಲೆ ಮತ್ತು ಸಂಸ್ಕಂತಿ ಉಳಿಸಿ ಬೆಳೆಸಿ : ಶಾಸಕ ಮಹಾದೇವಪ್ಪ ಯಾದವಾಡ

ಬೆಳಗಾವಿ 07 : ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿದ್ದು ನಾಡಿನ ಸಾಹಿತ್ಯ, ಕಲೆ ಮತ್ತು ಸಂಸ್ಕಂತಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು ಇದರ ಕಾರ್ಯಗಳು ಶ್ಲಾಘನೀಯವಾಗಿವೆ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು. ರಾಮದುರ್ಗದಲ್ಲಿ ತಾಲೂಕು ಪಂಚಾಯತಿ ಸಭಾಭವನದಲ್ಲಿ ಜರುಗಿದ ರಾಮದುರ್ಗ ತಾಲೂಕು ಕಸಾಪ ಕಾರ್ಯಚಟುವಟಿಕೆಗಳ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ...

ಯಾತ ನೀರಾವರಿ ಯೋಜನೆಯನ್ನು ಅಭಿವೃದ್ಧಿ ಪಡಿಸುವಂತೆ  ಆಗ್ರಹಿಸಿ ಪಾದಯಾತ್ರೆ! ವಿಶೇಷವಾಗಿ ಷಷ್ಟ್ಯಬ್ದಿ ‌ಆಚರಿಸಿಕೊಳ್ಳಲು: ಮಾಜಿ ಜಿ.ಪಂ ಸದಸ್ಯ ಚಿಕ್ಕನಗೌಡರ ನಿರ್ಧಾರ

ಬೈಲಹೊಂಗಲ: 11 ಯಾತ ನೀರಾವರಿ ಯೋಜನೆಗೆ ಅನುದಾನಕ್ಕೆ ಆಗ್ರಹಿಸಿ ಪಾದಯಾತ್ರೆ ಮಾಡುವುದರ ಮೂಲಕ ಇದೇ ಮಾರ್ಚ 09 ರಂದು ಮಾಜಿ ಜಿ.ಪಂ ಸದಸ್ಯ, ಸಮಸ್ತ ಲಿಂಗಾಯತ ಹೋರಾಟ ವೇದಿಕೆ ಮುಖ್ಯ ಸಂಘಟಕರಾದ ಬಿ.ಎಂ ಚಿಕ್ಕನಗೌಡರ ಅವರು ತಮ್ಮ 60 ನೆಯ ಹುಟ್ಟುಹಬ್ಬದ ನಿಮಿತ್ತ 'ಷಷ್ಟ್ಯಬ್ದಿ'ವನ್ನು ವಿಶೇಷವಾಗಿ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಮಲಪ್ರಭಾ ನದಿಯ ಮೇಲ್ಬಾಗದ ಎರಡು ಬದಿಗೆ...

ರಾಷ್ಟ್ರ ಮಾತೆ ಕಿತ್ತೂರು ಚೆನ್ನಮ್ಮ ಹಾಕಿರುವ ಸೆರಗನ್ನು ಹೆಣ್ಣು ಮಕ್ಕಳು ಹಾಕಲು ಅವಕಾಶ ಕೊಡಬೇಕು. ಸೆರಗು ಇಲ್ಲದ ತಲೆ ತಲೆಯಲ್ಲ; ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ

ಬೆಳಗಾವಿ: 'ತಾಯಿ ಕಿತ್ತೂರು ಚೆನ್ನಮ್ಮ ಹಾಕಿರುವ ಸೆರಗನ್ನು ಹೆಣ್ಮಕ್ಕಳು ಹಾಕಲು ಅವಕಾಶ ಕೊಡಬೇಕು. ಸೀರೆಯ ಸೆರಗು ಹೆಣ್ಮ ಮಕ್ಕಳಿಗೆ ಕಳೆ ಇದ್ದಂತೆ. ಅದೇ ಒಂದು ರೂಪ, ಮಹಾಲಕ್ಷ್ಮಿಕಂಡಂತೆ ಕಾಣುತ್ತಾರೆ. ಸೆರಗು ಇಲ್ಲದ ತಲೆ ತಲೆಯಲ್ಲ' ಎಂದು ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ನನ್ನ ತಾಯಿ ಕಿತ್ತೂರು ರಾಣಿ...

ಇನ್ನ್ ಮುಂದಾದರೂ ಹುಷಾರಾಗಿರಿ ಕೆಲಸ ಮಾಡುವರಿಗೆ ಓಟ್ ಹಾಕಿ: ಮಾಜಿ ಶಾಸಕ ಅಶೋಕ್ ಪಟ್ಟಣ

ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಶಿವಾನಂದ ಮಠದಲ್ಲಿ ಡಿಜಿಟಲ್ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಅಶೋಕ್ ಪಟ್ಟಣ ಅವರು. ನಾವು ಮಾಡಿದ ಕೆಲಸ ಕಾರ್ಯಗಳ ಬಗ್ಗೆ ನಾವು ಪ್ರಚಾರ ಮಾಡಿಕೊಂಡು ಬರಲಿಲ್ಲ ,ಅದೇ ಬಿಜೆಪಿಯವರು ನಾವು ಇದನ್ನು ಮಾಡಿದ್ದೀವಿ ಅದನ್ನು ಮಾಡಿದ್ದೀವಿ ಅಂತ ಹೇಳಿ...

ಕಸಾಪದಿಂದ ಕನ್ನಡ ಕಾರ‍್ಯಕ್ರಮಗಳ ಆಯೋಜನೆ : ಮಂಗಲಾ ಮೆಟಗುಡ್ಡ

ಬೆಳಗಾವಿ 06: ಕನ್ನಡ ಸಾಹಿತ್ಯ ಪರಿಷತ್ ದಿಂದ ಬೆಳಗಾವಿ ಜಿಲ್ಲೆಯಲ್ಲಿ ನಿಯಮಿತವಾಗಿ ವಿಶಿಷ್ಟ ಹಾಗೂ ವಿನೂತನ ರೀತಿಯಲ್ಲಿ ಕನ್ನಡದ ಕರ‍್ಯಕ್ರಮಗಳನ್ನು ಆಯೋಜಿಸಿ ಜಿಲ್ಲೆಯ ಗಡಿ ಭಾಗಗಳಲ್ಲಿ ಕನ್ನಡ ಭಾಷೆ, ನೆಲದ ರಕ್ಷಣೆಯ ಸಲುವಾಗಿ ನಿರಂತರವಾಗಿ ಪ್ರಯತ್ನಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಬೆಳಗಾವಿ ಜಿಲ್ಲಾ ಅಧ್ಯಕ್ಷೆ  ಮಂಗಲಾ ಮೆಟಗುಡ್ಡ ಹೇಳಿದರು. ನಗರದಲ್ಲಿ ರವಿವಾರ ಕನ್ನಡ...

ಬೆಳಗಾವಿ ಜಿಲ್ಲಾ ಕಸಾಪದಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ – ಉಪನ್ಯಾಸ ಕಾರ‍್ಯಕ್ರಮ

ಬೆಳಗಾವಿ 06: ಕನ್ನಡ ಸಾಹಿತ್ಯ ಪರಿಷತ್ ಬೆಳಗಾವಿ ಜಿಲ್ಲಾ ಘಟಕ ಹಾಗೂ ಗಣತ ವಿಜ್ಞಾನಗಳ ಸಂಸ್ಥೆ ಬೆಳಗಾವಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ನೆಹರೂ ನಗರದಲ್ಲಿನ ಕನ್ನಡ ಭವನದಲ್ಲಿ ಸೋಮವಾರ ಮಾ.7 ರಂದು ಸಂಜೆ 5 ಘಂಟೆಗೆ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಿಮಿತ್ಯ ಕಾರ‍್ಯಕ್ರಮ ಆಯೋಜಿಸಲಾಗಿದೆ. ಕಾರ‍್ಯಕ್ರಮದಲ್ಲಿ ವಿಶ್ರಾಂತ ಕುಲಪತಿ ಮತ್ತು ಖ್ಯಾತ ಭೌತಶಾಸ್ತ್ರ...

ಬಿಡಿಸಿಸಿ ಬ್ಯಾಂಕ ಮುರಗೋಡ ಶಾಖೆಯಲ್ಲಿ5 ಕೋಟಿಗೂ ಅಧಿಕ ನಗದು ,ಚಿನ್ನಾಭರಣ ದರೋಡೆ

ಬೆಳಗಾವಿ: ಬಿಡಿಸಿಸಿ ಬ್ಯಾಂಕ ಮುರಗೋಡ ಶಾಖೆಯಲ್ಲಿ ಸುಮಾರು 5 ಕೋಟಿಗೂ ಅಧಿಕ ನಗದು ಹಣ,ಚಿನ್ನಾಭರಣ ಕಳ್ಳರು ದೋಚಿರುವುದು ಬೆಳಕಿಗೆ ಬಂದಿದೆ. ಬೆಳಗಾವಿ ಜೆಲ್ಲೆ ಸವದತ್ತಿ ತಾಲೂಕಿನ ಮುರಗೋಡದ ಬಿಡಿಸಿಸಿ ಬ್ಯಾಂಕಗೆ ನುಗ್ಗಿರುವ ಕಳ್ಳರು ಬ್ಯಾಂಕ್‌ ಬಾಗಿಲು ಮುರಿದು ನಕಲಿ ಕೀ ಬಳಸಿ ನಗದು ಹಣ ಮತ್ತು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಬರೋಬ್ಬರಿ 4ಕೋಟಿ ರೂಪಾಯಿ ನಗದು ,1.5...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!