Tuesday, September 17, 2024

ಜಿಲ್ಲೆ

ಸಚಿವ ಈಶ್ವರಪ್ಪ ಕೇಸರಿ ಧ್ವಜ ಹಾರಿಸುವ ವಿಚಾರ ಖಂಡಿಸಿ ಅಥಣಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

ಅಥಣಿ: ದೇಹಲಿಯ ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ ವಿಚಾರಕ್ಕೆ ಕಾಂಗ್ರೆಸ್ ಪಕ್ಷ ಕೆಂಡಾಮಂಡಲಗೊಂಡು ರಾಜ್ಯದ ಪ್ರತಿ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆಗೆ ಮುಂದಾಗಿದ್ದು ಅಥಣಿಯಲ್ಲಿ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿ ಅಥಣಿ ತಹಸಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು ಇದೆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ನ್ಯಾಯವಾದಿಗಳಾದ ಸುನೀಲ ಸಂಕ...

ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣ ಪಡೆದು ಜೀವನ ರೂಪಿಸಿಕೊಂಡು ಸಮಾಜದ ಆಸ್ತಿಯಾಗಬೇಕು:ಹಿರಿಯ ಪತ್ರಕರ್ತ ಈಶ್ವರ ಹೋಟಿ

ಬೈಲಹೊಂಗಲ: ಬೆಳಗಾವಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾದ ಪ್ರತಿಷ್ಠಿತ ಜಿ. ನಾರಾಯಣಸ್ವಾಮಿ ಪ್ರಶಸ್ತಿ ಪುರಸ್ಕೃತ ವಿಜಯ ಕರ್ನಾಟಕ ದಿನಪತ್ರಿಕೆಯ ತಾಲೂಕಾ ಮುಖ್ಯ ವರದಿಗಾರರು ಹಾಗೂ ಹಿರಿಯ ಪತ್ರಕರ್ತರಾದ ಈಶ್ವರ ಹೋಟಿ ಅವರನ್ನು ಸಂಪಗಾವಿಯ ಆರ್.ಇ.ಎಸ್ ಪ್ರೌಢಶಾಲೆಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಸನ್ಮಾನ ಸ್ವೀಕರಿಸಿ...

ಕೈ ನಾಯಕರ ಧರಣಿ ಅಧಿವೇಶನದ ಮೌಲ್ಯವನ್ನು ಹಾಳು ಮಾಡುತ್ತಿದೆ:  ಬಿ.ಎಮ್.ಚಿಕ್ಕನಗೌಡರ

ಬೆಳಗಾವಿ: ರಾಜ್ಯ ಗುತ್ತಿಗೆದಾರರ ಸಂಘದ ಗಂಭೀರ ಆರೋಪವಾದ ಶೇ. 40% ರ ವಿವಾದವನ್ನು ಸದನದಲ್ಲಿ ಪ್ರಸ್ತಾಪಿಸುವುದನ್ನು ಹಾಗೂ ರಾಜ್ಯದಲ್ಲಿ ನಡೆದಿರುವ ಜಲಜೀವನ ಮಿಷನ್ ಯೋಜನೆಯ ದುರ್ಬಳಕೆಯ ಭ್ರಷ್ಟಾಚಾರ. ಮೇಕೆದಾಟು ಹಾಗೂ ಮಹಾದಾಯಿ ಕುರಿತು ಸದನದಲ್ಲಿ ಪ್ರಸ್ತಾಪಿಸದೇ ಹೊರಗಡೆ ಪಾದಯಾತ್ರೆಯ ನಾಟಕ.ಮತ್ತು ಐ.ಪಿ.ಎಸ್. ಪೊಲೀಸ್ ಅಧಿಕಾರಿ ಮಾಡಿರುವ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಬಯಲಿಗೆ ತಂದು ನ್ಯಾಯಾಲಯಕ್ಕೆ ಅರ್ಜಿ...

ಎರಡು ದಿನ ರಾಣಿ ಮಲ್ಲಮ್ಮ ಉತ್ಸವ ಆಚರಣೆಗೆ ಒತ್ತಾಯ!ಬೆಳವಡಿ ಬಂದ್ ಮಾಡಿ ಗ್ರಾಮಸ್ಥರ ಪ್ರತಿಭಟನೆ.

ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದಲ್ಲಿ ವೀರರಾಣಿ ಮಲ್ಲಮ್ಮಳ ತ್ಯಾಗ ಪರಾಕ್ರಮಗಳ ನೆನಪಿಗಾಗಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಳವಡಿ ಗ್ರಾಮದಲ್ಲಿ ಪ್ರತಿ ವರ್ಷ ಆಚರಿಸಲಾಗುವ ಬೆಳವಡಿ ಮಲ್ಲಮ್ಮ ಉತ್ಸವವನ್ನು ಈ ವರ್ಷ ಮಾ.28 ರಂದು ಕೇವಲ ಒಂದು ದಿನ ಮಾತ್ರ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿರುವ ಕ್ರಮವನ್ನು ವಿರೋಧಿಸಿ ಗ್ರಾಮದ ಯುವಕರು,ಹಿರಿಯರು...

ಬಡತನದಲ್ಲಿ ಅರಳಿದ ಪ್ರತಿಭೆ ನೀತಾ ಹಣಬರಗೆ ಸನ್ಮಾನ.

ಬೆಳಗಾವಿ: ಪ್ರತಿಭೆಯು ಗುಡಿಸಲಲ್ಲಿ ಹುಟ್ಟಿ ಅರಮನೆಯಲ್ಲಿ ಬೆಳಗುತ್ತದೆ, ಎಂಬಂತೆ ಬಡತನದಲ್ಲಿ ಅರಳಿದ ಪ್ರತಿಭೆಗೆ ಕರ್ನಾಟಕ ಹಣಬರ ಯಾದವ ಸಾಮಾಜಿಕ ಜಾಲತಾಣ ತಂಡದಿಂದ ಅಭಿನಂದನೆಯ ಸನ್ಮಾನ. ಐಎಎಸ್ ಕನಸು ಹೊತ್ತಿರುವ ಮುಂದಿನ ವಿದ್ಯಾಭ್ಯಾಸಕ್ಕೆ ಐಎಎಸ್ ಕೋಚಿಂಗ್ ಹೊರಟಿರುವ ಪ್ರಸ್ತುತ ಬೆಳಗಾವಿ ಅಂಗಡಿ ತಾಂತ್ರಿಕ ಮಹಾವಿದ್ಯಾಲಯದ ಎಮ್‌,ಕಾಮ್. ವಿಭಾಗದಲ್ಲಿ ವಿದ್ಯಾಲಯಕ್ಕೆ ಪ್ರಥಮಸ್ಥಾನ ಬಂದಿರುವ ನೀತಾ ಹಣಬರ ಅವರಿಗೆ ಇಂದು ಕರ್ನಾಟಕ...

ಹಿರಿಯ ಪತ್ರಕರ್ತ, ಶಿಕ್ಷಣ ತಜ್ಞ ಈಶ್ವರ ಹೋಟಿ ಅವರನ್ನು ಸನ್ಮಾನಿಸಿದ ರಂಗಾಯಣ ನಿರ್ದೇಶಕ ರಮೇಶ ಪರವಿನಾಯ್ಕರ

ಬೆಳಗಾವಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾದ ಹಿರಿಯ ಪತ್ರಕರ್ತ, ಶಿಕ್ಷಣ ತಜ್ಞ ಈಶ್ವರ ಹೋಟಿ ಅವರನ್ನು ಧಾರವಾಡ ರಂಗಾಯಣ ನಿರ್ದೇಶಕರಾದ ರಮೇಶ ಎಸ್. ಪರವಿನಾಯ್ಕರ ಸನ್ಮಾನಿಸಿ ಅಭಿನಂದಿಸಿ ಮಾತನಾಡಿದ ಅವರು ಇತ್ತೀಚೆಗೆ ಪ್ರತಿಷ್ಠಿತ ಜಿ. ನಾರಾಯಣಸ್ವಾಮಿ ಪ್ರಶಸ್ತಿ ಪಡೆದು ನಾಡಿನ ಕೀರ್ತಿ ಹೆಚ್ಚಿಸಿದ ಹೋಟಿಯವರ ಶ್ರದ್ಧೆ,ಪ್ರಾಮಾಣಿಕತೆ,ಕ್ರಿಯಾಶೀಲತೆಗೆ ಪ್ರಧಾನ ಕಾರ್ಯದರ್ಶಿ...

ವಣ್ಣೂರು ಗ್ರಾಮದ ಕುರಿಗಾಯಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ

ಬೆಳಗಾವಿ: ಕುರಿಗಾಯಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ಹೊರವಲಯದಲ್ಲಿ ಫೆ.18 ಶುಕ್ರವಾರ ನಡೆದಿದೆ.  ಕಟ್ಟಿಗೆ ತರಲು ಬಂದ ಮಹಿಳೆಯ ಮೇಲೆ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ. 27 ವಯಸ್ಸಿನ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಕೊಲೆಯಾದ ಮಹಿಳೆ ಲಕ್ಷ್ಮಿ ವಿಠ್ಠಲ ಕಳ್ಳಿಮನಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ...

ಮೂಡಲಗಿಯಲ್ಲಿ ಮೊಳಗಿದ ಕನ್ನಡದ ಕಹಳೆ :ಕಸಾಪ ಪಧಾಧಿಕಾರಿಗಳ ಪದಗ್ರಹಣ : ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ.

ಬೆಳಗಾವಿ 19: ಮೂಡಲಗಿ ತಾಲೂಕಿನಾದ್ಯಂತ ಮುಂಬರುವ ಐದು ವರ್ಷಗಳ ಅವಧಿಯಲ್ಲಿ ಕನ್ನಡ ನಾಡು ನುಡಿ ನೆಲದ ಸಿರಿಗಂಧವನ್ನು ಪಸರಿಸುವಲ್ಲಿ ವಿನೂತನ ಕರ‍್ಯಕ್ರಮಗಳನ್ನು ಆಯೋಜಿಸಲಾಗುವುದು. ತಾಲೂಕಿನ ಎಲೆಮರೆಯ ಕಾಯಿಯಂತಿರುವ ಕವಿ ಸಾಹಿತಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ ನಿಂದ ವೇದಿಕೆ ಕಲ್ಪಿಸಿಕೊಟ್ಟು ನಾಡಿಗೆ ಪರಿಚಯಿಸಿ ಪ್ರೋತ್ಸಾಹಿಸುವ ಕಾರ್ಯ  ಮಾಡಲಾಗುವುದು ಕನ್ನಡದ ಕರ‍್ಯಗಳಿಗೆ ತಾಲೂಕಿನ ಸಮಸ್ತ ಕನ್ನಡಾಭಿಮಾನಿಗಳು ಸಾಹಿತಿಗಳು...

ಗೃಹ ಇಲಾಖೆಯ ವಿಧಿ ವಿಜ್ಞಾನ ಪ್ರಯೋಗಾಲಯದ ಕ್ರೈಂ ಸೀನ್ ಆಫೀಸರ್ ಹುದ್ದೆಯ ವಿದ್ಯಾರ್ಹತೆಯ ಗೊಂದಲ ಸರಿಪಡಿಸಲು ಆಗ್ರಹಿಸಿದ: ಮಹಾಂತೇಶ ಕಂಬಾರ

ಬೆಳಗಾವಿ:ರಾಜ್ಯ ಗೃಹ ಇಲಾಖೆಯ ವಿಧಿ ವಿಜ್ಞಾನ ಪ್ರಯೋಗಾಲಯದ ಕ್ರೈಂ ಸೀನ್ ಆಫೀಸರ್ ಹುದ್ದೆಗೆ ನಿಗಧಿ ಪಡಿಸಿರುವ ವಿದ್ಯಾರ್ಹತೆಯು ವಿಧಿ ವಿಜ್ಞಾನ ಶಾಸ್ತ್ರದಲ್ಲಿ ಪದವಿ ಅಥವಾ ವಿಜ್ಞಾನ ಪದವಿ ಹಾಗೂ ಒಂದು ವರ್ಷದ ಡಿಪ್ಲೋಮ ಕೋರ್ಸ್ ನ್ನು ವಿಧಿ ವಿಜ್ಞಾನ ದಲ್ಲಿ ಹೊಂದಿರತಕ್ಕದು ಅಥವಾ ವಿಜ್ಞಾನ ಪದವಿ ಹಾಗೂ ವಿಧಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರತಕ್ಕದು...

ಬೆಳಗಾವಿ ಕಸಾಪ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿಗೆ ಮಲ್ಲಿಕಾರ್ಜುನ ಕೋಳಿ ನೇಮಕ

ಬೈಲಹೊಂಗಲ : ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿಯ ನೂತನ ಸದಸ್ಯರಾಗಿ ಸವದತ್ತಿ ತಾಲೂಕಿನ ಹೂಲಿಕೇರಿ ತಾಂಡೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಮಲ್ಲಿಕಾರ್ಜುನ ಸದೆಪ್ಪ ಕೋಳಿ ನೇಮಕಗೊಂಡಿದ್ದಾರೆ. ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಅವರು ಕೋಳಿ ಅವರಿಗೆ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!