Thursday, September 19, 2024

ಜಿಲ್ಲೆ

ಜಿಲ್ಲಾಧಿಕಾರಿ ಸಂದಾನ ವಿಫಲ: ರೈತರ ಅಮರಣ ಉಪವಾಸ ಸತ್ಯಾಗ್ರಹ ಮುಂದುವರಿಕೆ

ಬೆಳಗಾವಿ: ಜೈ ಕಿಸಾನ ಖಾಸಗಿ ಮಾರುಕಟ್ಟೆ ರದ್ದುಪಡಿಸುವ ಸಲುವಾಗಿ ನಡೆದ ಅಹೋರಾತ್ರಿ ಧರಣಿ ಸ್ಥಳಕ್ಕೆ ಇವತ್ತು ಜಿಲ್ಲಾಧಿಕಾರಿಗಳು ಭೇಟಿ ನೀಡಿ ಚರ್ಚಿಸಿದ ವಿಷಯಗಳು ತೃಪ್ತಿ ತರದ ಕಾರಣ ಮತ್ತೆ ಇಂದು ಕೈಗೊಂಡ ಅನಿರ್ದಿಷ್ಟ ಆಮರಣ ಉಪವಾಸ ಮುಂದುವರೆಸಲು ತೀರ್ಮಾನಿಸಲಾಯಿತು. ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ಹಾಗೂ ವರ್ತಕರ ಸಂಘದ ಪ್ರತಿನಿಧಿ ಸತೀಶ ಪಾಟೀಲ ಉಪವಾಸ ನಿರತ ಹೋರಾಟಗಾರರು...

ವೃದ್ಧ ದಂಪತಿ ಮನೆಗೆ ಅನಿರೀಕ್ಷಿತ ಭೇಟಿ ನೀಡಿದ: ಶಾಸಕಿ ಲಕ್ಷ್ಮಿ ಹೆಬ್ಬಾಳಕರ್!ದಂಪತಿಗಳ ಕಣ್ಣಲ್ಲಿ ಆನಂದ ಭಾಷ್ಪ

ಬೆಳಗಾವಿ (ಫೆ.07):  ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಮೇಲೆ ಅಪಾರ ಅಭಿಮಾನ ಹೊಂದಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ತಾರಿಹಾಳ ಗ್ರಾಮದ ವಯೋವೃದ್ಧ ದಂಪತಿಯನ್ನು ಲಕ್ಷ್ಮೀ ಹೆಬ್ಬಾಳಕರ್ ಅವರು ಅಚಾನಕ್ಕಾಗಿ ಅವರ ಮನೆಗೇ ತೆರಳಿ ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿದರು. ಮನೆಯ ಹಿರಿಯ ಮಗಳಂತೆ ಬಂದ ಶಾಸಕರ ಮೇಲೆ ದಂಪತಿ ತೋರಿದ ವಾತ್ಸಲ್ಯ, ಹೃದಯಸ್ಪರ್ಷಿ...

ವಿದ್ಯುತ್ ಸರಬರಾಜು ಕಡಿಮೆ ಸಮಯದ ವ್ಯಥೆಯ: ರೈತರಿಂದ,33 ಕೆವಿ ಸ್ಟೇಷನ್ ಗೆ ಮುತ್ತಿಗೆ

ಅಥಣಿ: ದಿನದ 7 ಘಂಟೆವರೆಗೆ ವಿದ್ಯುತ್ ಕಲ್ಪಿಸುವಂತೆ ಸಂಕೊನಟ್ಟಿ ಗ್ರಾಮಸ್ಥರಿಂದ 33 ಕೇವಿ ಸ್ಟೇಷನ್ನಿಗೆ ಮುತ್ತಿಗೆ ಗ್ರಾಮಿಣ ಭಾಗದಲ್ಲಿ ರೈತರಿಗೆ ಸತತ 7 ಘಂಟೆವರೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಸರ್ಕಾರದಿಂದ ಆದೇಶ ವಿದ್ದರು ಅಥಣಿ ತಾಲೂಕಿನ ಸಂಕೊನಟ್ಟಿ ಗ್ರಾಮದಲ್ಲಿ ಇನ್ನೂ ಆದರು ದಿನದ 3 ತಾಸು ಮಾತ್ರ ವಿದ್ಯುತ್ ನೀಡುತ್ತಿದ್ದು ಇದನ್ನು ವಿರೋಧಿಸಿ ಗ್ರಾಮಾದ ರೈತರೂ...

ಕನ್ನಡ ಕನ್ನಡಿಯೊಳಗಿನ ಗಂಟಾಗಬಾರದು : ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು

ಬೆಳಗಾವಿ 06: ಕನ್ನಡವನ್ನು ಕನ್ನಡಕ ಮಾಡಿಕೊಳ್ಳದೇ ಕಣ್ಣನ್ನಾಗಿ ಮಾಡಿಕೊಂಡು ಕನ್ನಡದ ಸೇವೆ ಮಾಡಬೇಕು. ಕನ್ನಡ ಕನ್ನಡಿಯೊಳಗಿನ ಗಂಟಾಗಬಾರದು. ಪ್ರತಿಯೊಬ್ಬ ಕನ್ನಡಿಗನು ಪೋಸ್ಟಮನ್ ಆಗಿ ಮನ ಮನೆಗಳಿಗೆ ಕನ್ನಡ ತಲುಪಿಸುವ ಕೆಲಸ ಮಾಡಬೇಕು ಎಂದು ಹುಕ್ಕೇರಿ-ಬೆಳಗಾವಿ ಗುರುಶಾಂತೇಶ್ವರ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಾಹಾಸ್ವಾಮಿಗಳು ಹೇಳಿದರು. ನಗರದ ಕನ್ನಡ ಭವನದಲ್ಲಿ ಇಂದು ಜರುಗಿದ್ದ ಕನ್ನಡ ಸಾಹಿತ್ಯ ಪರಿಷತ್ ಬೆಳಗಾವಿ...

ಸಾಧನೆಗೆ ಬಹುದೊಡ್ಡ ಸಾಧನವೇ ಕಠಿಣ ಪರಿಶ್ರಮ: ಪಿಎಸ್ಐ ಜ್ಯೋತಿ ಗೂಳಪ್ಪನವರ

ಬೈಲಹೊಂಗಲ : ಪ್ರಗತಿಪರ ರೈತನ ಮಗಳಾಗಿ ಪಿಎಸ್ಐ ಹುದ್ದೆಗೆ ನೇಮಕಗೊಂಡ ಯುವತಿ ಜ್ಯೋತಿ ಗೂಳಪ್ಪನವರ ಅವರ ಸಾಧನೆ ಈ ನಾಡಿನ ಹಿರಿಮೆ, ಘರಿಮೆ ಹೆಚ್ಚಿಸಿದೆ’ ಎಂದು ದುರ್ಗಾ ಪರಮೇಶ್ವರಿ ದೇವಸ್ಥಾನ ಧರ್ಮದರ್ಶಿ ಡಾ.ಮಹಾಂತಯ್ಯಶಾಸ್ತ್ರಿ ಆರಾದ್ರಿಮಠ ಹೇಳಿದರು. ಪಟ್ಟಣದ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಪಿಎಸ್ಐ ಹುದ್ದೆಗೆ ಆಯ್ಕೆಗೊಂಡು ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಡಿಕೇರಿ ಗ್ರಾಮದ ಯುವತಿ ಜ್ಯೋತಿ...

ಮಹದಾಯಿ ಕುರಿತು ಪಾದಯಾತ್ರೆಕೈಗೊಳ್ಳಲು ಯೋಚಿಸುತ್ತಿದ್ದ ಕರ್ನಾಟಕ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರ ಮುಂದಿನ ನಡೆಯೇನು ಎಂದು ಬಿ ಎಮ್ ಚಿಕ್ಕನಗೌಡರ ಪ್ರಶ್ನಿಸಿದ್ದಾರೆ.

ಬೆಳಗಾವಿ: ಗೋವಾ ರಾಜ್ಯದ ವಿಧಾನಸಭಾ ಚುನಾವಣೆಯ ನಿಮಿತ್ತ ಗೋವಾ ಬಿಜೆಪಿ ಸರ್ಕಾರ ಮಹದಾಯಿ ನೀರನ್ನು ಕರ್ನಾಟಕಕ್ಕೆ ಉಡುಗೊರೆಯಾಗಿ ಕೊಟ್ಟಿದೆ ಎಂದು ಗೋವಾ ಕಾಂಗ್ರೆಸ್ ಆರೋಪಿಸಿದೆ ಹಾಗೂ ಪಶ್ಚಿಮದತ್ ಗೋವಾದ ಮೂಲಕ ಹರಿದು ಸಮುದ್ರ ಸೇರುವ ಯಾವುದೇ ನದಿಯ ನೀರನ್ನು ತಿರುಗಿಸಲು ಅವಕಾಶ ಕೊಡುವುದಿಲ್ಲವೆಂದು ಗೋವಾ ಕಾಂಗ್ರೆಸ್ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದರ ಬಗ್ಗೆ ಪತ್ರಿಕೆಯೊಂದರಲ್ಲಿ...

ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಪದಾಧಿಕಾರಿಗಳ ನೇಮಕ ಮಾಡಿ ಆದೇಶ ಹೊರಡಿಸಿದ ಮಂಗಲಾ ಮೆಟಗುಡ್ಡ.

ಬೆಳಗಾವಿ (04) : ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದದ ಜೊತೆಗೆ ಕನ್ನಡ–ಕನ್ನಡಿಗ-ಕರ್ನಾಟಕ ಇವುಗಳ ರಕ್ಷಣೆ ಮತ್ತು ಆಬಿವೃದ್ಧಿಗಾಗಿ ಶ್ರಮಿಸುತ್ತಿರುವ ಏಕೈಕ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿಗೆ ಬೆಳಗಾವಿ ಜಿಲ್ಲಾ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು ಹಾಗೂ ತಾಲೂಕಾ ಘಟಕಗಳಿಗೆ ನೂತನ ಅಧ್ಯಕ್ಷರುಗಳನ್ನು ಬೆಳಗಾವಿ ಜಿಲ್ಲಾ ಕಸಾಪ ಅಧ್ಯಕ್ಷರಾದ ಮಂಗಲಾ ಶ್ರೀಶೈಲ...

ಫೆ 6  ರಂದು ಬೆಳಗಾವಿ ಜಿಲ್ಲಾ ಕಸಾಪ ಧ್ವಜ ಹಸ್ತಾಂತರ  ಕಾರ್ಯಕ್ರಮ

ಬೆಳಗಾವಿ(ಫೆ.04): ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ  ಕಾರ್ಯಕಾರಿ  ಸಮಿತಿಗೆ ಧ್ವಜ ಹಸ್ತಾಂತರ ಕಾರ್ಯಕ್ರಮವನ್ನು ಫೆಬ್ರವರಿ 6 ರವಿವಾರ ಮಧ್ಯಾಹ್ನ 3 ಘಂಟೆಗೆ   ನೆಹರು ನಗರದಲ್ಲಿರುವ ಕನ್ನಡ ಭವನದಲ್ಲಿ  ಆಯೋಜಿಸಲಾಗಿದೆ ಎಂದು ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷೆ ಮಂಗಲಾ ಮೆಟಗುಡ್ಡ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಕಾರ್ಯಕ್ರಮದ ದಿವ್ಯಸಾನಿದ್ಯವನ್ನು ಹುಕ್ಕೇರಿ-ಬೆಳಗಾವಿಯ  ಗುರುಶಾಂತೇಶ್ವರ...

ಕಿತ್ತೂರು ಚನ್ನಮ್ಮನ ಪುಣ್ಯಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಈಶ್ವರ ಹೋಟಿಯವರಿಗೆ ಸನ್ಮಾನ

ಬೈಲಹೊಂಗಲ: ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಂಗಸಂಸ್ಥೆಯಾದ ಹಾಗೂ ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದಿರುವ ಏಕೈಕ ಬೃಹತ್ ಪ್ರಮಾಣದ ಪತ್ರಕರ್ತರ ಸಂಘಟನೆಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅತ್ಯುತ್ತಮ ಗ್ರಾಮಾಂತರ ವರದಿ (ಲೇಖನ)ಗಳಿಗೆ ಕೊಡಮಾಡುವ ಪ್ರತಿಷ್ಠಿತ ಜಿ. ನಾರಾಯಣಸ್ವಾಮಿ ಪ್ರಶಸ್ತಿ ಪುರಸ್ಕೃತ ವಿಜಯ ಕರ್ನಾಟಕ ದಿನಪತ್ರಿಕೆಯ ತಾಲೂಕಾ ಮುಖ್ಯ ವರದಿಗಾರರು ಹಾಗೂ ಹಿರಿಯ ಪತ್ರಕರ್ತರಾದ...

ಕನ್ನಡ ಸಾಹಿತ್ಯ ಜನರ ಮನ ಮುಟ್ಟಲಿ: ಸಚ್ಚಿದಾನಂದ ಮಹಾಸ್ವಾಮಿಗಳು

ಬೆಳಗಾವಿ: ಕನ್ನಡ ಸಾಹಿತ್ಯ ಜನರ ಮನ ಮುಟ್ಟಲಿ ಎಂದು ರಾಮದುರ್ಗ ತಾಲೂಕಿನ ಕಟಕೋಳದ ಕುಮಾರೇಶ್ವರ ವಿರಕ್ತಮಠದ  ಸಚ್ಚಿದಾನಂದ ಮಹಾಸ್ವಾಮಿಗಳು ಹೇಳಿದರು. ಕಟಕೋಳ ಗ್ರಾಮದ ಸಾಹಿತ್ಯಾಸಕ್ತರ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಪುನರಾಯ್ಕೆಯಾದ  ಮಂಗಳಾ ಶ್ರೀಶೈಲ ಮೆಟಗುಡ್ ಅವರಿಗೆ ಹಮ್ಮಿಕೊಂಡ ಸನ್ಮಾನ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು....
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!