Friday, September 20, 2024

ಜಿಲ್ಲೆ

ತಿರುಳ್ಗನ್ನಡನಾಡು ಒಕ್ಕುಂದ ಉತ್ಸವ ಸರ್ಕಾರಿ ಉತ್ಸವ ಆಗಲಿ: ಗ್ರಾಮಸ್ಥರ ಒಕ್ಕೊರಲಿನ ಆಗ್ರಹ

ಕೋವಿಡ್ ಹಿನ್ನೆಲೆ ಈ ಬಾರಿ ಸರಳವಾಗಿ ತಿರುಳ್ಗನ್ನಡನಾಡು ಒಕ್ಕುಂದ ಉತ್ಸವ ಆಯೋಜಿಸಲಾಗಿತ್ತು. ಒಕ್ಕುಂದ ಉತ್ಸವ ಸರ್ಕಾರಿ ಉತ್ಸವ ಆಗಲಿ ಎಂದು ಗ್ರಾಮಸ್ಥರು ಸರ್ಕಾರಕ್ಕೆ ಒಕ್ಮೊರಲಿನ ಆಗ್ರಹ ಮಾಡಿದರು. ಬೈಲಹೊಂಗಲ :ತಾಲೂಕಿನ ಒಕ್ಕುಂದ ಗ್ರಾಮದ ಐತಿಹಾಸಿಕ ಶಿಲ್ಪಮಂದಿರ ತ್ರಿಕೂಟೇಶ್ವರ(ಕಲಗುಡಿ) ರಸ್ತೆಯಲ್ಲಿ ಮಲಪ್ರಭಾ ನದಿ ದಂಡೆಯಲ್ಲಿ ಅಮೋಘವರ್ಷ ನೃಪತುಂಗ ಜ್ಯೋತಿ ಪ್ರದೀಪನಕ್ಕೆ ಗ್ರಾ.ಪಂ.ಅಧ್ಯಕ್ಷೆ ಸವಿತಾ ಹೂವಿನ್ ಅವರು...

ನೇಗಿನಹಾಳದಲ್ಲಿ ಗ್ರಾಮ ಒನ್ ಕೇಂದ್ರ ಉದ್ಘಾಟಣೆ

‌ಬೈಲಹೊಂಗಲ: ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಗ್ರಾಮ ಒನ್ ಕೇಂದ್ರ ಉದ್ಘಾಟಿಸಿ ಮಾತನಾಡಿದ ಗ್ರಾಮ ಪಂಚಾಯತ ಅಧ್ಯಕ್ಷ ಶಿವಾಜಿ ಮುತಗಿ ಸರಕಾರದಿಂದ ದೊರೆಯುವ ಸವಲತ್ತುಗಳನ್ನು ಹಾಗೂ ಕಾಗದಪತ್ರ ವ್ಯವಹಾರಗಳನ್ನು ಪಡೆಯಲು ಜನಸಾಮಾನ್ಯರ ಪ್ರತಿನಿತ್ಯ ಹತ್ತಾರು ಕಛೇರಿಗಳನ್ನು ಸುತ್ತಿ ಬೇಸತ ಜನರಿಗೆ ಒಂದೇ ಸೂರಿನಡಿಯಲ್ಲಿ 750 ಸೇವೆಗಳು ದೊರೆಯುವಂತೆ  ಮಾಡಿರುವ ಯೋಜನೆ ಸಮರ್ಪಕವಾಗಿ ನಡೆಯಲಿ ಹಾಗೂ ಗ್ರಾಮಸ್ಥರು...

ಬಡಾಲ ಅಂಕಲಗಿ ಗ್ರಾಮದ ಯುವಕ ಪಿಎಸ್ಐ ಹುದ್ದೆಗೆ ಆಯ್ಕೆ.

ಬೆಳಗಾವಿ: ತಾಲೂಕಿನ ಬಡಾಲ ಅಂಕಲಗಿ ಗ್ರಾಮದ ಶಿಕ್ಷಕರಾದ ರುದ್ರಪ್ಪ ಮತ್ತಿಕೊಪ್ಪ ಹಾಗೂ ಲಲಿತಾ ಎಂಬ ದಂಪತಿಯ ಪುತ್ರ ವಿನಾಯಕ ರುದ್ರಪ್ಪ ಮತ್ತಿಕೊಪ್ಪ ಪೊಲೀಸ್‌ ಅಧಿಕಾರಿಯಾಗಿ(ಪಿಎಸ್ಐ) ಆಯ್ಕೆಯಾಗಿದ್ದಾರೆ. 24 ವರ್ಷದ ಈ ಯುವಕ ತಮ್ಮ ಗ್ರಾಮದ ಸರಕಾರಿ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಿಕ್ಷಣವನ್ನು ಪಡೆದು,ಪಿಯು ಶಿಕ್ಷಣವನ್ನು ಬೆಳಗಾವಿಯ ಜಿಎಸ್ಎಸ್ ಕಾಲೇಜಿನಲ್ಲಿ ಮುಗಿಸಿ, ಕೆಎಲ್ಇ ಎಂಜಿನೀಯರಿಂಗ್ ಕಾಲೇಜಿನಲ್ಲಿ...

ಬೆಳಗಾವಿ ಜಿಲ್ಲಾ ಕಸಾಪ ದಿಂದ ನೇತಾಜಿ ಅವರ ಜನ್ಮದಿನದ ಪ್ರಯುಕ್ತ ಜ.25 ರಂದು ವೆಬಿನಾರ್. ವಿಶೇಷ ಉಪನ್ಯಾಸ ಆಯೋಜನೆ

ಬೆಳಗಾವಿ 23: ನೇತಾಜಿ ಸುಭಾಸ ಚಂದ್ರ ಭೋಸ್ ರವರ 125 ನೇ ಜನ್ಮದಿನೋತ್ಸವದ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ ಬೆಳಗಾವಿ ಜಿಲ್ಲಾ ಘಟಕದಿಂದ ಮಂಗಳವಾರ ಜ 25 ರಂದು ಸಂಜೆ 5 ಗಂಟೆಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಗೂಗಲ್ ಮೀಟ್ ವೆಬಿನಾರ್ ಮೂಲಕ ಆಯೋಜಿಸಲಾಗಿದೆ. “ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ -ನೇತಾಜಿ ಸುಭಾಸ ಚಂದ್ರ ಭೋಸ್”...

ಡಿಡಿಪಿಐ ಕಚೇರಿನೊ ಅಥವಾ ಸಂಘದ ಕಚೇರಿನೊ ತಿಳಿಯದಂತಾದ ಸಾರ್ವಜನಿಕರು…

ಬೆಳಗಾವಿ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಮುಖ್ಯ ಪ್ರವೇಶ ದ್ವಾರದ ಒಳಗಡೆ ಎಡ ಗೋಡೆಯ ಮೇಲೆ ಘಣವೆತ್ತ ಪ್ರಾಥಮಿಕ ಶಿಕ್ಷಕರ ಜಿಲ್ಲಾ ಸಂಘದ ಪದಾಧಿಕಾರಿಗಳ ಪ್ಲಕ್ಸ ಅಳವಡಿಸಿದ್ದಾರೆ. ಜಿಲ್ಲಾಮಟ್ಟದ ಅಧಿಕಾರಿಗಳಿರುವ ಈ ಕಚೇರಿಯಲ್ಲಿ ಇದನ್ನ ತೂಗುಹಾಕಿರುವದರಿಂದ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಇದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿನೊ ಅಥವಾ ಕರ್ನಾಟಕ ರಾಜ್ಯ ಪ್ರಾಥಮಿಕ...

ಸತ್ಯಭಾಮ ಕಂಬಾರ ನಿಧನಕ್ಕೆ ಕಸಾಪ ಸಂತಾಪ

ಬೆಳಗಾವಿ-18: ಜ್ಞಾನಪೀಠ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿಗಳಾದ ಡಾ. ಚಂದ್ರಶೇಖರ ಕಂಬಾರ ಅವರ ಧರ್ಮಪತ್ನಿ  ಸತ್ಯಭಾಮ ಕಂಬಾರ ಅವರ ನಿಧನಕ್ಕೆ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ  ಮಂಗಲಾ ಶ್ರೀಶೈಲ ಮೆಟಗುಡ್ಡ ಹಾಗೂ ಕಸಾಪ ಸದಸ್ಯರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ...

ಎಂ.ಕೆ.ಹುಬ್ಬಳ್ಳಿ ಹೈವೇಯಲ್ಲಿ ಅಪಘಾತ: ಮಹಿಳೆ ದುರ್ಮರಣ

ಎಂ.ಕೆ.ಹುಬ್ಬಳ್ಳಿ: ಲಾರಿ ಹಾಯ್ದು ಓರ್ವ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಧಾರುಣ ಘಟನೆ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಎಂ.ಕೆ.ಹುಬ್ಬಳ್ಳಿಯ ರಮೇಜಾ ಮಲಿಕ್‍ಸಾಬ್ ನದಾಫ್ ಮೃತ ದುರ್ದೈವಿ. ಮೃತ ಮಹಿಳೆ ರಮೇಜಾ ಎಂಕೆ ಡಾಬಾ ಕೆಲಸಕ್ಕೆ ಹೋಗುವಾಗ ಹೈವೇ ದಾಟುವ ವೇಳೆ...

ಕಳಪೆ ಕಾಮಗಾರಿ ಸರಿಪಡಿಸುವಂತೆ ಎಂ.ಕೆ.ಹುಬ್ಬಳ್ಳಿ ಪಪಂ ಗಡಾದ ಇಂಜಿನಿಯರ್ ಗೆ ಘೇರಾವ.

ಎಂ.ಕೆ.ಹುಬ್ಬಳ್ಳಿ: ಪಟ್ಟಣದ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಇತ್ತಿಚೆಗೆ ನಿರ್ಮಾಣ ಮಾಡಿದ ನೂತನ ರಸ್ತೆಗಳು ಮತ್ತು ಚರಂಡಿ ಕಾಮಗಾರಿ ಕಳಪೆಯಾಗಿದ್ದು ಕಾಮಗಾರಿ ಮುಗಿದ ಬೆನ್ನಲ್ಲೇ ಚರಂಡಿ ಮೂಲಕ ನೀರು ಹರೆಯದೆ ರಸ್ತೆಯ ಮೇಲೆ ನಿಂತು ರಸ್ತೆಯು ಸಹ ಹಾಳಾಗಿದೆ. ಈ ಹಿನ್ನಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರ ಗಮನಕ್ಕೆ ತಂದರು ಸಹ ಸಂಬಂಧಪಟ್ಟ ಅಧಿಕಾರಿಗಳಾಗಲಿ ಗುತ್ತಿಗೆದಾರರಾಗಲಿ...

ಚಂಪಾ ಹಾಗೂ ಬಸಲಿಂಗಯ್ಯಾ ಹಿರೇಮಠ ನಿಧನಕ್ಕೆ ಕಂಬನಿ ಮಿಡಿದ ಬೆಳಗಾವಿ ಜಿಲ್ಲಾ ಕಸಾಪ

ಬೆಳಗಾವಿ 11: ಚಂಪಾ ಹಾಗೂ ಬಸಲಿಂಗಯ್ಯಾ ಹಿರೇಮಠ ನಿಧನಕ್ಕೆ ಕಸಾಪ ಬೆಳಗಾವಿ ಜಿಲ್ಲಾ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಸಂತಾಪ ವ್ಯಕ್ತಪಡಿಸಿ ಹಿರಿಯ ಸಾಹಿತಿಗಳನ್ನು ಕಳೆದುಕೊಂಡ ಕನ್ನಡ ಸಾರಸ್ವತ ಲೋಕ ಇಂದು ಬಡವಾಗಿದೆ ಎಂದು ಕಸಾಪ ಬೆಳಗಾವಿ ಜಿಲ್ಲಾ ಅಧ್ಯಕ್ಷೆ ಮಾತನಾಡಿದ ಅವರು ಪ್ರೊ.ಚಂದ್ರಶೇಖರ ಪಾಟೀಲ ಅವರು ಕನ್ನಡದ ಹಿರಿಯ ಕವಿ, ನಾಟಕಕಾರ, ಪತ್ರಿಕಾ ಸಂಪಾದಕ ಹಾಗೂ...

1ರಿಂದ 9ನೇ ತರಗತಿ ಶಾಲೆಗಳನ್ನು ಬಂದ್ ಮಾಡಿ ಬೆಳಗಾವಿ ಜಿಲ್ಲಾಧಿಕಾರಿ ಆದೇಶ

ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ನಾಳೆಯಿಂದ ಬೆಳಗಾವಿ ಜಿಲ್ಲೆಯ ಎಲ್ಲಾ ಮಾಧ್ಯಮಗಳ 1ರಿಂದ 9ನೇ ತರಗತಿ ಶಾಲೆಗಳನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕು ದಿನದಿಂದ ಹೆಚ್ಚಾಗುತ್ತಿದೆ. ಅಲ್ಲದೇ ಕಿತ್ತೂರಿನ ಸೈನಿಕ ಶಾಲೆಯಲ್ಲಿ 80 ವಿದ್ಯಾರ್ಥಿಗಳಿಗೆ ಮತ್ತು ಅಲ್ಲಿನ 10...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!