Friday, September 20, 2024

ಜಿಲ್ಲೆ

ಎಂಇಎಸ್ ವಿರುದ್ಧ ಬೆಳಗಾವಿ ಪಾಲಿಕೆ ಅಧಿಕಾರಿ ದೂರು

ಬೆಳಗಾವಿ: ನಗರದಲ್ಲಿ ಅನುಮತಿ ಪಡೆಯದೇ ಮಹಾಮೇಳ ಆಯೋಜಿಸಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯ ವಿರುದ್ಧ ಮಹಾನಗರ ಪಾಲಿಕೆ ಅಧಿಕಾರಿ ಪೊಲೀಸರಿಗೆ ದೂರು ನೀಡಿದ್ದಾರೆ. ರಸ್ತೆಯ ಮೇಲೆ ಅನಧಿಕೃತವಾಗಿ ವೇದಿಕೆ ನಿರ್ಮಿಸಲಾಗಿದೆ. ವೇದಿಕೆಯನ್ನು ತೆರವುಗೊಳಿಸಲು ಬಂದ ಪಾಲಿಕೆ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಮಹಾನಗರ ಪಾಲಿಕೆ ಅಭಿವೃದ್ಧಿ ವಿಭಾಗದ ಅಧಿಕಾರಿ ಲಕ್ಷ್ಮೀ ಸುಳಗೇಕರ್ ಬೆಳಗಾವಿಯ ಟಿಳಕವಾಡಿ ಠಾಣೆಗೆ ದೂರು...

ಮತ್ತೊಬ್ಬನ ಜೊತೆ ಲವ್ವಿ ಡವ್ವಿ : ಹೊಡೆದು ಕೊಂದ ಗಂಡ

ಬೆಳಗಾವಿ: ರಾಯಬಾಗ ತಾಲೂಕಿನ ಬೆಂಡವಾಡ ಗ್ರಾಮದಲ್ಲಿ ಭಾನುವಾರ ಯುವಕನೊಬ್ಬನ ತಲೆಗೆ ಕಬ್ಬಿಣದ ರಾಡ್‌ನಿಂದ ಹೊಡೆದು ಸಾವನ್ನಪ್ಪಿದ್ದಾನೆ. ವಿವಾಹಿತ ಮಹಿಳೆಯೊಂದಿಗಿನ ಅಕ್ರಮ ಸಂಬಂಧವೇ ಕೊಲೆಗೆ ಕಾರಣ ಎನ್ನಲಾಗಿದೆ. ಕೊಲೆಯಾದ ಯುವಕನನ್ನು ರಾಯಬಾಗ ತಾಲೂಕಿನ ಬೆಂಡವಾಡ ಗ್ರಾಮದ ನಿವಾಸಿ ಅರ್ಜುನ್ ಮಾರುತಿ ನಾಗಡೆ (30) ಎಂದು ಗುರುತಿಸಲಾಗಿದೆ. ಕಳೆದ ಐದು ದಿನಗಳಿಂದ ಗ್ರಾಮದಿಂದ ನಾಪತ್ತೆಯಾಗಿದ್ದು, ಪೋಷಕರು ರಾಯಬಾಗ ಪೊಲೀಸ್...

ಇಂದಿನಿಂದ ಬೆಳಗಾವಿ ಅಧಿವೇಶನ: ನಡೆಯಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚಿಂತನ- ಮಂಥನ

ವರದಿ: ಉಮೇಶ ಗೌರಿ ಬೆಳಗಾವಿ:ಬೆಳಗಾವಿಯಲ್ಲಿ ಇಂದಿನಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಕಿತ್ತೂರು ಕರ್ನಾಟಕ ಘೋಷಣೆ ಫಲದ ಜತೆಗೆ ಇದೇ ಭಾಗದ ರೈತರ ಸಮಸ್ಯೆ , ಪ್ರವಾಹ ಸಂತ್ರಸ್ತರ ಸಂಕಟ, ನಿರುದ್ಯೋಗ ಸಮಸ್ಯೆಗಳು ಸೇರಿದಂತೆ ಉತ್ತರ ಕರ್ನಾಟಕ ಭಾಗದ ಹಲವಾರು ಸಮಸ್ಯೆಗಳಿಗೆ ಸಿಗಬೇಕಿದೆ ಪರಿಹಾರ. ಶಿಕ್ಷಣ ಕ್ಷೇತ್ರ: ಶಿಕ್ಷಣ ಕ್ಷೇತ್ರವನ್ನು ಇನ್ನಷ್ಟೂ ಸಬಲೀಕರಣಗೊಳಿಸುವತ್ತ ಒಲವು ತೋರಬೇಕು. ಕೊಠಾರಿ ಆಯೋಗದ...

ರಮೇಶ್ ಜಾರಕಿಹೊಳಿ ಏನು ಹೇಳಿದ್ದಾರೆ ಎಂಬುವುದು ಯಾರಿಗೂ ಅರ್ಥವಾಗಿಲ್ಲ : ಸತೀಶ ಜಾರಕಿಹೊಳಿ

ಬೆಳಗಾವಿ : ಮುಂದಿನ ಚುನಾವಣೆ ಗೋಕಾಕನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಡೋಣ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ. ನಗರದ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ರಮೇಶ್ ಜಾರಕಿಹೊಳಿ ಏನು ಹೇಳಿದ್ದಾರೆ ಎಂಬುವುದು ಯಾರಿಗೂ ಅರ್ಥವಾಗಿಲ್ಲ. ನಾವು ಯಾವುದೇ ಚುನಾವಣೆಯನ್ನು ಕೇಂದ್ರಿಕೃತ ಮಾಡಿಲ್ಲ, ಸ್ವತಂತ್ರವಾಗಿಯೇ...

ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ ಪ್ರತಿಭಟನೆಯ ಬಿಸಿ

ಸುದ್ದಿ ಸದ್ದು ನ್ಯೂಸ್ ಬೆಳಗಾವಿ: ರಾಜ್ಯದ ಎರಡನೇ ರಾಜಧಾನಿ ಎಂದು ಕರೆಸಿಕೊಳ್ಳುವ ಬೆಳಗಾವಿ ಸುವರ್ಣ ಸೌಧದಲ್ಲಿ ಡಿಸೆಂಬರ್13 ರಿಂದ 23 ರಂದು ವರೆಗೆ ಸತತ 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನಕ್ಕೆ ಪ್ರತಿ ಅಧಿವೇಶನದಂತೆ ಈ ಬಾರಿಯೂ ಪ್ರತಿಭಟನೆಯ ಬಿಸಿ ತಟ್ಟಲಿದೆ. ವಿವಿಧ ಸಂಘ ಸಂಸ್ಥೆಗಳು, ನಾನಾ ಸಮಾಜ ಸಂಘಟನೆಗಳು, ವಿವಿಧ...

ಹೆಂಡತಿಯ ಕತ್ತು ಕೂಯ್ದು ಕೊಲೆ ಮಾಡಿದ ಪತಿರಾಯ

ಸುದ್ದಿ ಸದ್ದು ನ್ಯೂಸ್ ರಾಮನಗರ: ಪಾಪಿ ಪತಿಯೊಬ್ಬ ತನ್ನ ಜೊತೆ ಜಗಳ ಮಾಡಿದಳೆಂದು ತನ್ನ ಪತ್ನಿ ಮಂಗಳಗೌರಿ (28) ನಡು ರೋಡಿನಲ್ಲಿ ಕತ್ತು ಕುಯ್ದು ಕೊಲೆ ಮಾಡಿರುವ ಭೀಕರ ಘಟನೆ ತಾಲೂಕಿನ ಅರಳಿಮರದೊಡ್ಡಿ ಗ್ರಾಮದಲ್ಲಿ ವರದಿಯಾಗಿದೆ. ಕಳೆದ ಒಂದು ವಾರದ ಹಿಂದೆ ಗಂಡನ ಜೊತೆ ಗಲಾಟೆ ಮಾಡಿಕೊಂಡು ಮಂಗಳಗೌರಿ ಅಕ್ಕನ ಮನೆಗೆ ಬಂದಿದ್ದರು. ಈ ವೇಳೆ ರಾಮನಗರದ...

ಹೆಚ್ಚಿನ ಮತಗಳನ್ನು ನಾವು ಪಡೆಯುವುದು ನಿಶ್ಚಿತ:ಸತೀಶ್ ಜಾರಕಿಹೊಳಿ

ಬೆಳಗಾವಿ: ಡಿ.14ರಂದು ಕಾಂಗ್ರೆಸ್ ಪಕ್ಷಕ್ಕೆ ಶುಭ ಸುದ್ದಿ ಬರಲಿದೆ. ಹಾನಗಲ್ ಉಪಚುನಾವಣೆಯಲ್ಲಿ ಬಂದಂತಹ ಫಲಿತಾಂಶವೇ ಬೆಳಗಾವಿ ವಿಧಾನ ಪರಿಷತ್ ಚುನಾವಣೆಯಲ್ಲೂ ಬರಲಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮೊದಲ ದಿನದಿಂದಲೇ ಇಡೀ ಜಿಲ್ಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಒಗ್ಗಟ್ಟಿನಿಂದ ಪ್ರಚಾರ ಕಾರ್ಯ ನಡೆದಿದೆ. ನಮಗೆ ನಮ್ಮದೇ ಆದ ಮತಗಳಿವೆ. ನಾನು ಚಿಕ್ಕೋಡಿಯಲ್ಲೇ...

ನಕಲಿ ವಿದ್ಯಾರ್ಥಿ ಪರೀಕ್ಷೆ ಬರೆದ ಪ್ರಕರಣದ ಆರೋಪಿಗಳಿಗೆ ನ್ಯಾಯಾಲಯ​ ಶಿಕ್ಷೆ

ಹುಬ್ಬಳ್ಳಿ: ಧಾರವಾಡದ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದ್ದ ನಕಲಿ ವಿದ್ಯಾರ್ಥಿ ಪರೀಕ್ಷೆ ಬರೆದ ಪ್ರಕರಣದ ಆರೋಪಿಗಳಿಗೆ ನ್ಯಾಯಾಲಯ​ ಶಿಕ್ಷೆ ಪ್ರಕಟಿಸಿದೆ. ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜೂನ್ 2008ರಲ್ಲಿ ಅಸಲಿ ವಿದ್ಯಾರ್ಥಿ ಜಾಫರ್ ಖಾನ್ ತಡಕೋಡ ಬದಲು, ನಕಲಿ ವಿದ್ಯಾರ್ಥಿ ಪ್ರಶಾಂತ ಬಡಿಗೇರ ಪರೀಕ್ಷೆ ಬರೆಯಲು ಮುಂದಾಗಿದ್ದರು. ಪರೀಕ್ಷೆ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದು, ಪ್ರಾಂಶುಪಾಲರು ಈ ಅಕ್ರಮದ...

ವಿಧಾನ ಪರಿಷತ್ ಚುನಾವಣೆ: ಮತ ಹಾಕುವ ವಿಶೇಷ ಕ್ರಮ

ಬೆಳಗಾವಿ.(ಡಿ.10):ಇಂದು  ಸ್ಥಳೀಯ ಸಂಸ್ಥೆಗಳಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾವಣೆಗೆ ನಡೆಯಲಿದೆ. ಬೆಳಿಗ್ಗೆ 8 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ಮತದಾನದ ಸಮಯವಿದೆ. ಇಲ್ಲಿ ಮತ ಹಾಕುವ ಕ್ರಮ ಸಾಮಾನ್ಯ ಚುನಾವಣೆಗಿಂತಲೂ ಭಿನ್ನವಾಗಿರುತ್ತದೆ. ಈ ಚುನಾವಣೆಯಲ್ಲಿ ಮತಪೆಟ್ಟಿಗೆ ಮತ್ತು ಮತಪತ್ರ ಬಳಸಲಾಗುತ್ತದೆ. ಏರೋಕ್ರಾಸ್ ಮಾರ್ಕ ಸೀಲ್ ನಿಂದ ಮತ ಹಾಕಲಾಗುವುದಿಲ್ಲ. ಈ ಚುನಾವಣೆಯ ಇನ್ನೊಂದು ವಿಶೇಷ ಏನೆಂದರೆ...

ರಮೇಶ ಜಾರಕಿಹೊಳಿ-ಲಕ್ಷ್ಮಿ ಹೆಬ್ಬಾಳಕರ ನಡುವಿನ ಹಣಾಹಣೆಯಲ್ಲಿ ‘ಒಳಏಟಿ’ನ ಭೀತಿ

ಬೆಳಗಾವಿ:ಪ್ರಭಾವಿ ರಾಜಕಾರಣಿಗಳಾದ ಜಾರಕಿಹೊಳಿ ಸಹೋದರರ ಅಣ್ಣತಮ್ಮಂದಿರ ನಡುವಿನ ಸವಾಲಿನಿಂದಾಗಿ ಬೆಳಗಾವಿ ವಿಧಾನ ಪರಿಷತ್ ದ್ವಿಸದಸ್ಯ ಸ್ಥಾನಗಳಿಗೆ ಡಿ.10 ರಂದು ನಡೆಯಲಿರುವ ಚುನಾವಣೆಯು ರಾಜ್ಯದ ಗಮನಸೆಳೆದಿದೆ. ಬಿಜೆಪಿಯ ಮಹಾಂತೇಶ ಕವಟಗಿಮಠ ಸತತ 3ನೇ ಬಾರಿಗೆ ಆಯ್ಕೆ ಬಯಸಿದ್ದಾರೆ. ಕಾಂಗ್ರೇಸ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿದ್ದು, ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಅವರಿಗೆ ಟಿಕೆಟ್...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!