Tuesday, September 17, 2024

ಜಿಲ್ಲೆ

ಬಾರ್‌ಗಳಿಗೆ ಕನ್ನಹಾಕಿ ನಗದು ದೋಚುತ್ತಿದ್ದ ಅಂತರರಾಜ್ಯ ಕಳ್ಳನ ಬಂಧನ

  ಸುದ್ದಿ ಸದ್ದು ನ್ಯೂಸ್  ಮುಂಡಗೋಡ: ಸುಮಾರು ಮೂರು ತಿಂಗಳ ಹಿಂದೆ ಪಟ್ಟಣದಲ್ಲಿ ಇರುವ ವೈನ್ ಶಾಪ್‌ವೊಂದನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಹಳಿಯಾಳ ತಾಲೂಕಿನ ತೇರಗಾಂವ ಗ್ರಾಮದ ನಾಸೀರ್ ಮದ್ನಳ್ಳಿ (33) ಕಳ್ಳನನ್ನು ಇತ್ತೀಚೆಗೆ ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಆಗಸ್ಟ್ 19ರಂದು ಪಟ್ಟಣದ ವೈನ್ ಶಾಪ್ ಒಂದರ ಮೇಲ್ಛಾವಣಿಯ ಹಂಚು ತೆಗೆದು ಅಂಗಡಿಯಲ್ಲಿದ್ದ ಹಣವನ್ನು ಕಳ್ಳತನ...

ಕಿತ್ತೂರು ಸಂಸ್ಥಾನ ಮೊದಲಿನಿಂದಲೂ ಕನ್ನಡ ಮಣ್ಣಿಗಾಗಿ ಹೋರಾಟ ಮಾಡಿದೆ: ಕಲ್ಮಠ ಶ್ರಿಗಳು

ಬೆಳಗಾವಿ(ಅ.15): "ಕನ್ನಡ ಪರಂಪರೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ. ವಿವಿಧ ಭಾಷೆ ಸಂಸ್ಕೃತಿಗಳ ನಮ್ಮ ದೇಶ ಸ್ವಾತಂತ್ರ ನಂತರ ನಮ್ಮ ದೇಶದ ಎಲ್ಲ ಭಾಷೆಗಳನ್ನು ರಕ್ಷಿಸುವುದಕ್ಕಾಗಿ ಭಾಷವಾರು ರಾಜ್ಯಗಳು ಉದಯಿಸಿದವು. ಕರ್ನಾಟಕ ರಾಜ್ಯದಲ್ಲಿ ಬಹುಭಾಷೆ, ಬಹು ಸಂಸ್ಕೃತಿಗಳ ಜನರಿದ್ದರೂ ಅವರೆಲ್ಲರ ಮೊದಲ ಆದ್ಯತೆ ಕನ್ನಡವಾಗಬೇಕು" ಎಂದು ಪ್ರಸ್ತುತ ವರ್ಷದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ.ಎಲ್.ಪಾಟೀಲ...

ಕ್ಷೀರಭಾಗ್ಯ ಹಾಲು ಅಕ್ರಮ ಸರಬರಾಜು : ಮಾಹಿತಿ ಮೇರೆಗೆ ಪೋಲಿಸರು ದಾಳಿ.

ರಾಯಬಾಗ (ಅ.14):ತಾಲೂಕಿನ ಬಾವನಸೌಂದತ್ತಿ ಗ್ರಾಮದಲ್ಲಿ ಸರಕಾರಿ ಶಾಲೆ ಮಕ್ಕಳಿಗೆ ನೀಡುವ ಕ್ಷೀರ ಭಾಗ್ಯ ಹಾಲಿನ ಬ್ಯಾಗ್‌ಗಳು ಅನಧಿಕೃತವಾಗಿ ಸಂಗ್ರಹಿಸಿಟಿದ್ದ ಖಾಸಗಿ ವ್ಯಕ್ತಿಯ ಮನೆಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಬಾವನಸೌಂದತ್ತಿ ಗ್ರಾಮದ ಆರೋಪಿಗಳಾದ ರಾಜಗೌಡ ಈರಗೌಡ ಪಾಟೀಲ (45) ಹಾಗೂ ಮಧ್ಯವರ್ತಿಯಾಗಿ ಹಾಲಿನ ಬ್ಯಾಗ್ ಕೊಡಸಿರುವ ಸುನೀಲ ಅಶೋಕ ಗೊರವ (35) ಇವರನ್ನು ಬಂಧಿಸಿರುವ ಪೊಲೀಸರು ತನಿಖೆ...

“ಅಕ್ಕನಮನೆ ಪ್ರತಿಷ್ಠಾನ” ವತಿಯಿಂದ ಆಶ್ರಮವಾಸಿ ಮಕ್ಕಳಿಗೆ ಭೋಜನ

ಸುದ್ದಿ ಸದ್ದು ನ್ಯೂಸ್ ಇಂದು "ಅಕ್ಕನಮನೆ ಪ್ರತಿಷ್ಠಾನ" ದಿಂದ ವೀರವನಿತೆ ಒನಕೆ ಓಬವ್ವ ಅವರ ಜಯಂತಿಯ ಪ್ರಯುಕ್ತ ಆಶ್ರಮವಾಸಿ ಮಕ್ಕಳಿಗೆ ಭೋಜನ ವ್ಯವಸ್ಥೆ ಮಾಡಲಾಯಿತು, ಈ ವೇಳೆ ಪ್ರತಿಷ್ಟಾನದ ವತಿಯಿಂದ ಆಶ್ರಮವಾಸಿ ಮಕ್ಕಳಿಗೆ ಆಟಿಕೆ ಸಾಮಗ್ರಿಗಳನ್ನು ಉಡುಗೊರೆಯಾಗಿ ನೀಡಿ ಸರ್ವ ಸದಸ್ಯರು ಅವರೊಂದಿಗೆ ಬೆರೆತು ಆಟವಾಡಿ ಮಕ್ಕಳ ಮನಸ್ಸಿನಲ್ಲಿ ಸಂತೋಷ ಮೂಡಿಸುವ ಮುಖಾಂತರ ಮಾನವಿಯತೆ ಮೆರೆದಿದ್ದಾರೆ.

ಶಿಕ್ಷಕನ ಮರ್ಮಾಂಗ ಕತ್ತರಿಸಿ ಬರ್ಬರ ಹತ್ಯೆ

ಸುದ್ದಿ ಸದ್ದು ನ್ಯೂಸ್ ಬೀದರ್‌ : ಜಿಲ್ಲೆಯ ಔರಾದ್ ಪಟ್ಟಣದ ಪ್ರಾಥಮಿಕ ಶಾಲೆಯ ಶಿಕ್ಷಕನ ಮರ್ಮಾಂಗವನ್ನು ಕತ್ತರಿಸಿ ಹತ್ಯೆ ಮಾಡಿರುವ ಘಟನೆ ಇತ್ತೀಚೆಗೆ ನಡೆದಿದೆ. ಭೀಕರವಾಗಿ ಹತ್ಯೆಗೊಳಗಾದ ಶಿಕ್ಷಕ ಮೂಲತ ಭಾಲ್ಕಿ ತಾಲೂಕಿನ ಹಲಬರ್ಗಾ ಗ್ರಾಮದ ವಿಜಯಕುಮಾರ್ ಟೀಳೆಕರ್ (46) ಎಂದು ಗುರುತಿಸಲಾಗಿದೆ. ವಿಜಯಕುಮಾರ ಔರಾದ್‌ ಪಟ್ಟಣದ ಲಿಡ್ಕರ್ ಕಾಲೋನಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು ಸಮೀಪದ ಕರಂಜಿ...

ನಟಿ ಕಂಗನಾ ರಾಣಾವತ್ ವಿರುದ್ದ ಸ್ವಯಂ ಪ್ರೇರಿತವಾಗಿ ದೇಶ ದ್ರೋಹ ಪ್ರಕರಣ ದಾಖಲಿಸಲು ಭೀಮನಗೌಡ ಪರಗೊಂಡ ಒತ್ತಾಯ

ನಟಿ ಕಂಗನಾ ರಾಣಾವತ್ ವಿರುದ್ದ ಸ್ವಯಂ ಪ್ರೇರಿತವಾಗಿ ದೇಶ ದ್ರೋಹ ಪ್ರಕರಣ ದಾಖಲಿಸಲು ಕೆಪಿಸಿಸಿ ಕಾನೂನು ವಿಭಾಗದ ಕಾರ್ಯದರ್ಶಿ ಹಾಗೂ ನ್ಯಾಯವಾದಿ ಭೀಮನಗೌಡ ಪರಗೊಂಡ ಒತ್ತಾಯ. 2-3 ದಿನಗಳ ಹಿಂದೆಯಷ್ಟೇ ಒಕ್ಕೂಟದ ಅತಿ ದೊಡ್ಡ ಪ್ರಶಸ್ತಿಗಳಲ್ಲಿ ಪ್ರಮುಖವಾದ ಪದ್ಮಶ್ರೀ ಪ್ರಶಸ್ತಿ ಪಡೆದ ಬಾಲಿವುಡ್ ನಟಿ ಕಂಗನಾ ರಾಣಾವತ್ ಅವರು ನವೆಂಬರ್ 11 ರಂದು 1947ರಲ್ಲಿ ದೇಶಕ್ಕೆ...

ಕಾಂಗ್ರೆಸ್ ಆಧಾರ ರಹಿತ ಆರೋಪದಿಂದ ಬೇಜವಾಬ್ದಾರಿ ಪಕ್ಷವಾಗಿದೆ : ಶೆಟ್ಟರ್

ಹುಬ್ಬಳ್ಳಿ (ಅ.11): ಬಿಟ್ ಕಾಯಿನ್ ವಿಚಾರದಲ್ಲಿ ಬಿಜೆಪಿ ನಾಯಕರ ಮೇಲೆ ಕಾಂಗ್ರೆಸ್ ಆಧಾರ ರಹಿತ ಆರೋಪ ಸರಿಯಲ್ಲ. ಈ ರೀತಿ ಆಧಾರ ರಹಿತ ಆರೋಪ ಮಾಡುವುದರಿಂದ ಕಾಂಗ್ರೆಸ್ ಪಕ್ಷ ಬೇಜವಾಬ್ದಾರಿ ರಾಜಕೀಯ ಪಕ್ಷ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜಕಾರಣ...

“ಯುವಾ ಬ್ರಿಗೇಡ್‌‌” ಸಭೆಗೆ ಶಾಲಾ ಶಿಕ್ಷಕರನ್ನು ಕಳುಹಿಸುವಂತೆ ಯಾದಗಿರಿ ಜಿ. ಪಂ ಸಿಇಒ ಸುತ್ತೋಲೆ – ಖಂಡನೆ

ಸುದ್ದಿ ಸದ್ದು ನ್ಯೂಸ್ ಯಾದಗಿರಿ: BJP ಪರ ಸಂಘಟನೆಟನೆ ಮಾಡುತ್ತಾ ಬಿಜೆಪಿ ಕೇಂದ್ರದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದ ಚಕ್ರವರ್ತಿ ಸೂಲಿಬೆಲೆ ನೇತೃತ್ವದ "ಯುವಾ ಬ್ರಿಗೇಡ್‌‌" ಸಭೆಗೆ ಜಿಲ್ಲೆಯ ಶಿಕ್ಷಕರನ್ನು ಕಳುಹಿಸುವಂತೆ ಯಾದಗಿರಿ ಜಿಲ್ಲಾ ಪಂಚಾಯತಿಯಿಂದ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಶಿಲ್ಪಾ ಶರ್ಮಾ ಸುತ್ತೋಲೆ ಹೊರಡಿಸಿದ್ದಾರೆ. ನವೆಂಬರ್‌ 6...

ಕಸಾಪ ಜಿಲ್ಲಾ ಅಧ್ಯಕ್ಷ ಅಭ್ಯರ್ಥಿ ಬಸವರಾಜ ಖಾನಪ್ಪನವರ ಬಿರುಸಿನ ಪ್ರಚಾರ

ಯರಗಟ್ಟಿ :  ಪಟ್ಟಣದಲ್ಲಿ ಕಸಪಾ ಜಿಲ್ಲಾ ಅಧ್ಯಕ್ಷ ಅಭ್ಯರ್ಥಿ ಬಸವರಾಜ ಖಾನಪ್ಪನವರ ತಿಂಗಳು  21 ನವೆಂಬರ್ 2021 ರಂದು ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಗೆ ಬೆಳಗಾವಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಬಯಸಿ ಚುನಾವಣೆಗೆ ಸ್ಪರ್ಧೆ ಮಾಡಿರುವ ಬಸವರಾಜ ಖಾನಪ್ಪನವರ ಅವರು ಸಾಕಷ್ಟು ಶ್ರಮ ವಹಿಸಿ ಬಿರುಸಿನ ಭರ್ಜರಿ ಪ್ರಚಾರವನ್ನು ಮಾಡುತ್ತಿದ್ದು, ಯರಗಟ್ಟಿ-ಸವದತ್ತಿ ತಾಲ್ಲೂಕಿನ...

ಹುಚನಟ್ಟಿ ಕರೆಮ್ಮದೇವಿ ದೇವಸ್ಥಾನದ ಅಡಿಗಲ್ಲು ಸಮಾರಂಭ ಹಾಗೂ ಉದ್ದನವರ ಬೇಡಗದ ಸಮಾವೇಶ

ಯರಗಟ್ಟಿ: ಸಮೀಪದ ಯರಗಣವಿ ಗ್ರಾಮದಲ್ಲಿ ಹುಚನಟ್ಟಿ ಕರೆಮ್ಮದೇವಿ ದೇವಸ್ಥಾನದ ಅಡಿಗಲ್ಲು ಸಮಾರಂಭ ಹಾಗೂ ಉದ್ದನವರ ಬೇಡಗದ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ದೇವಸ್ಥಾನದ ಅಡಿಗಲ್ಲು ಸಮಾರಂಭದ ಪೂಜೆಯನ್ನು ಹರಗುರು ಚರಮೂರ್ತಿಗಳು ಹಾಗೂ ಸಮಾಜದ ಮುಖಂಡರು ಗ್ರಾಮಸ್ಥರು ನೆರವೇರಿಸಿದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಉದ್ದನವರ ಬೇಡಗದ ಹಿರಿಯ ಜೀವ ಸುಮಾರು ಮೂರೂರು ವರ್ಷಗಳಿಂದ ಹಿಂದೆ ಮತ್ತು ಬ್ರಿಟಿಷ್ ಆಡಳಿತ ಇತಿಹಾಸ ಹೊಂದಿರುವ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!