Tuesday, September 17, 2024

ಜಿಲ್ಲೆ

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣೆ, ಹಾಗೂ ಶಸ್ತ್ರಚಿಕಿತ್ಸೆ ಶಿಬಿರ; ಸಂಗಮೇಶ ನಿರಾಣಿ

ಬಾಗಲಕೋಟೆ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಎಂ.ಆರ್.ಎನ್ ಫೌಂಡೇಶನ್, ಬಿ.ಎಂ ವೈದ್ಯಕೀಯ ಕಾಲೇಜು, ಹುಬ್ಬಳ್ಳಿಯ ಎಂ.ಎಂ ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಮತ್ತು ಬೆಳಗಾವಿಯ ಕೆ. ಎಲ್. ಇ ವಿಶ್ವವಿದ್ಯಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣೆ, ಹಾಗೂ ಶಸ್ತ್ರಚಿಕಿತ್ಸೆ ಶಿಬಿರಗಳನ್ನು ಆಯೋಜಿಸಲಾಗಿದೆ ಎಂದು ಎಂ.ಆರ್.ಎನ್ ಫೌಂಡೇಶನ್‌ ವ್ಯವಸ್ಥಾಪಕ ನಿರ್ದೇಶಕ ಸಂಗಮೇಶ...

ರೈತರು ಹಲವಾರು ದೃಷ್ಟಿಯಿಂದ ವಂಚಿತರಾಗಿದ್ದಾರೆ: ಆಫ್ ಜಿಲ್ಲಾಧ್ಯಕ್ಷ ವಿಜಯ ಪಾಟೀಲ್

ಬೆಳಗಾವಿ: ಕರ್ನಾಟಕವು ಭಾರತದಲ್ಲಿ ಸಕ್ಕರೆ ಉತ್ಪಾದನೆಯಲ್ಲಿ 3ನೇ ಸ್ಥಾನದಲ್ಲಿದ್ದು, ವರ್ಷಕ್ಕೆ ಸುಮಾರು 450 ಲಕ್ಷ ಟನ್ ಕಬ್ಬನ್ನು ನುರಿಸಿ 45 ಲಕ್ಷ ಟನ್ ಸಕ್ಕರೆ ಉತ್ಪಾದನೆ ಮಾಡುತ್ತಿದೆ. ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ರೈತರು ಹಲವಾರು ದೃಷ್ಟಿಯಿಂದ ವಂಚಿತರಾಗಿದ್ದಾರೆ ಎಂದು ಆಮ್ ಆದ್ಮ ಪಕ್ಷದ ಜಿಲ್ಲಾಧ್ಯಕ್ಷ ವಿಜಯ ಪಾಟೀಲ್ ಅವರು ಹೇಳಿದರು. ಇಂದು ಮಂಗಳವಾರ ‌ಬೆಳಗಾವಿ ನಗರದ...

ಸಂಶೋಧನಾ ವಿದ್ಯಾರ್ಥಿಗೆ ಶರಣ ಕಥಾಮಲೆ ಕಿರು ಹೊತ್ತಿಗೆ ನೀಡಿ ಗೌರವ

ಧಾರವಾಡ:ಕೇಂದ್ರ ಬಸವ ಸಮಿತಿ 52 ಶರಣರ ಕುರಿತು ಪ್ರಕಟಿಸಿರುವ  ಶರಣ ಕಥಾಮಾಲೆ ಕಿರು ಹೊತ್ತಿಗೆಗಳನ್ನು ಕರ್ನಾಟಕ ವಿಶ್ವವಿದ್ಯಾಲಯ ಮಾನವಶಾಸ್ತ್ರದ ಸಂಶೋಧನ ವಿದ್ಯಾರ್ಥಿಯಾದ  ಅಶೋಕ ಪಾಟೀಲ್ ರವರಿಗೆ ಧಾರವಾಡ ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುಚ್ಛಯದ ಆವರಣದಲ್ಲಿ  ಡಿ. ವಿ. ಹಾಲಬಾವಿ ರಾಷ್ಟ್ರೀಯ ಸ್ಮಾರಕ ಹಾಗೂ ಡಾ. ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕದ ಅಧ್ಯಕ್ಷ ಮಾಜಿ ಶಾಸಕ...

ಅಕ್ರಮ ಸಂಬಂಧ ಪ್ರಶ್ನಿಸಿದ ಮಗಳ ಬೆತ್ತಲೆ ವಿಡಿಯೋ ಮಾಡಿ ಬೆದರಿಕೆ ಹಾಕಿದ ಹೆತ್ತ:ಮಹಾತಾಯಿ

ಹುಬ್ಬಳ್ಳಿ: ಅನೈತಿಕ ಸಂಬಂಧ ಪ್ರಶ್ನೆ ಮಾಡಿದಕ್ಕೆ ತಾಯಿಯೇ ತನ್ನ ಪ್ರೇಮಿಯ ಜೊತೆ ಸೇರಿ ಮಗಳನ್ನು ಬೆತ್ತಲೆ ಮಾಡಿ ಅಶ್ಲೀಲ ವಿಡಿಯೋ ಚಿತ್ರಿಕರಿಸಿರುವ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಲ್ಲಿನ ಅಜ್ಮೀರನಗರದ ನಿವಾಸಿಯಾದ ಫರೀದಾ ದೇಸಾಯಿ ಹಾಗೂ ಆಕೆಯ ಪ್ರಿಯಕರ ಮಹಮ್ಮದ್ ಗೌಸ್ ನಡುವೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ. ಫರೀದಾ ಎಂಬುವಳ...

ದತ್ತವಾಡದ ಬಸನಗೌಡ ಬಾಬಾ ಮಹಾರಾಜರ ಧರ್ಮಪತ್ನಿ:ಇಂದು ನಿಧನ

ಬೆಳಗಾವಿ:ದತ್ತವಾಡದ ಪೂಜ್ಯ ಸದ್ಗುರು ಬಸನಗೌಡ ಬಾಬಾ ಮಹಾರಾಜರ ಧರ್ಮಪತ್ನಿ ಹಾಗೂ ದತ್ತವಾಡ ಪೂಜ್ಯ ಅಪ್ಪಾಜಿಯವರ ಮಾತೋಶ್ರೀ ಗೋದಾವರಿ ತಾಯಿ ಇಂದು ಬೆಳಗಿನ ಜಾವ ಭೌತಿಕ ಶರೀರವನ್ನು ತ್ಯಜಿಸಿ ಸದ್ಗುರುವಿನ ಪಾದದಲ್ಲಿ ಲೀನವಾದರು , ಇಂದು 26/10/2021 ಮಾತೋಶ್ರೀಯವರ ಮಹಾಸಮಾಧಿಯ ಕಾರ್ಯಕ್ರಮವು ದತ್ತವಾಡ ಗ್ರಾಮದಲ್ಲಿ ಜರಗುವುದು.

ಸ್ವಂತ ಅಸ್ತಿತ್ವಕ್ಕಿಂತ ಇತಿಹಾಸದ ಅಸ್ತಿತ್ವ ಮುಖ್ಯ – ನಿಜಗುಣಾನಂದ ಶ್ರೀಗಳು

ಸುದ್ದಿ ಸದ್ದು ಚನ್ನಮ್ಮನ ಕಿತ್ತೂರು: ಇಹಾಸದ ಪ್ರಜ್ಞೆಯ ಕೊರತೆಯಿಂದಾಗಿ ಈ ಸಮಾಜದಲ್ಲಿ ಸ್ವಂತ ಅಸ್ತಿತ್ವಕ್ಕಾಗಿ ನಾವುಗಳೆಲ್ಲ ಬಡಿದಾಡುತ್ತಿದ್ದೇವೆ ಸ್ವಂತ ಅಸ್ತಿತ್ವಕ್ಕಿಂತ ಇತಿಹಾಸದ ಅಸ್ತಿತ್ವ ತುಂಬ ಮುಖ್ಯವಾದುದು ಆಗ ಮಾತ್ರ ಮುಂದಿನ ಪೀಳಿಗೆಗೆ ಇತಿಹಾಸ ಸೇರಿದ ಹೋರಾಟಗಾರರನ್ನು ಪರಿಚಯಿಸುವ ಕಾರ್ಯ ಆಗುತ್ತದೆ ಎಂದು ನಿಷ್ಕಲ ಮಂಟಪ ಬೈಲೂರು ಹಾಗೂ ತೋಂಟದಾರ್ಯ ಮಠ ಮುಂಡರಗಿಯ ನಿಜಗುಣಾನಂದ ಮಹಾಸ್ವಾಮಿಗಳು  ಜಿಲ್ಲಾಡಳಿತ...

ಕಿತ್ತೂರು ವಿಜಯೋತ್ಸವದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಗೆ ಪ್ರಶಸ್ತಿ ಪ್ರಧಾನ

ವರದಿ: ಬಸವರಾಜ ಶಂ ಚಿನಗುಡಿ ಕಿತ್ತೂರು ಉತ್ಸವದ ಬೆಳ್ಳಿ ಹಬ್ಬದ ವರ್ಷಾಚರಣೆ ನಿಮಿತ್ತ ನಡೆದ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮಡಿವಾಳ ರಾಜಯೋಗೇಂದ್ರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಶಾಸಕ ಮಹಾಂತೇಶ ದೊಡ್ಡಗೌಡರ ಪ್ರಶಸ್ತಿಯನ್ನು ಪ್ರಧಾನ ಮಾಡಿದರು. ``ಕಿತ್ತೂರ ರಾಣಿ ಚನ್ನöಮ್ಮಳ ಜೀವನ...

ಕಿತ್ತೂರಿನಲ್ಲಿ ಎರಡನೇ ಕೃಷಿ ಅಧ್ಯಯನ ಪೀಠ ಸ್ಥಾಪಿಸಿ: ಜಯ ಮೃತ್ಯುಂಜಯ ಸ್ವಾಮೀಜಿ

ಚನ್ನಮ್ಮನ ಕಿತ್ತೂರು: ಕಿತ್ತೂರು ಕೋಟೆ ಆವರಣದಲ್ಲಿ ಎರಡು ದಿನಗಳ ಕಾಲ ನಡೆಯುವ ರಾಣಿ ಚನ್ನಮ್ಮನ ಉತ್ಸವದ ಮೊದಲ ದಿನ ಉತ್ಸವವನ್ನು ಉದ್ಘಾಟಿಸಿ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮಿಗಳು ಮಾತನಾಡಿ ಈ ಉತ್ಸವದಲ್ಲಿ ಭಾಗಿಯಾಗುವುದೇ ಒಂದು ಸಂಭ್ರಮ ಇಂತ ಉತ್ಸವದ ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದು ಅತ್ಯಂತ ಸಂತೋಷದ ಸಂಗತಿ. ಚನ್ನಮ್ಮನ...

ಕಿತ್ತೂರು ರಾಣಿ ಚನ್ನಮ್ಮನ ವೀರ ಜ್ಯೋತಿ ರಾಜ್ಯಾದ್ಯಂತ ಸಂಚರಿಸಲು ಸಿಎಂ ಆದೇಶ

ಕಿತ್ತೂರು(ಅ.23):ಬ್ರಿಟಿಷ್ ಸಾಮ್ರಾಜ್ಯವನ್ನು ಕನಸಲ್ಲೂ ಬೆಚ್ಚಿ ಬೀಳುವಂತೆ ಮಾಡಿದ ದಿಟ್ಟ ಹೋರಾಟಗಾರ್ತಿ ಕಿತ್ತೂರು ರಾಣಿ ಚನ್ನಮನ ವಿಜಯೋತ್ಸವದ ರಜತ ಮಹೋತ್ಸವ ಅತಿ ವಿಜೃಂಭಣೆಯಿಂದ ಜರುಗಿತು. ಐತಿಹಾಸಿಕ ಉತ್ಸವದ 25 ನೇ ವರ್ಷದ ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಈ ಹೊತ್ತಲ್ಲಿ ರಾಜ್ಯ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ಕಿತ್ತೂರು ಅಭಿವೃದ್ದಿ ಪ್ರಾಧಿಕಾರಕ್ಕೆ ರೂ.50.00 ಕೋಟಿ ಅನುದಾನ ಮೀಸಲಿರಿಸಿ...

ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಹಾಗೂ ಕಲ್ಮಠದ ಶ್ರೀಗಳು,ಶಾಸಕರು

ಕಿತ್ತೂರ (ಅ.23) :ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ ಐತಿಹಾಸಿಕ ಹಿನ್ನೆಲೆಯುಳ್ಳ ವೀರ ರಾಣಿ ಚನ್ನಮ್ಮಾಜಿ ವಿಜಯೋತ್ಸವಕ್ಕೆ ಅದ್ದೂರಿ ಚಾಲನೆ ಸಿಕ್ಕಿದೆ. ಪಟ್ಟಣದ ಗಡಾದ ಮರಡಿಯಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ನಂದಿ ಧ್ವಜಾರೋಹನ ಮಾಡಿ ಚಾಲನೆ ನೀಡಿದರು. ಚನ್ನಮ್ಮ ವೃತ್ತದಲ್ಲಿ ಸಂಸದರಾದ ಮಂಗಲಾ ಅಂಗಡಿ ಅವರು ನಂದಿ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದರು. ನಂತರ ಕಿತ್ತೂರು ವಿಜಯೋತ್ಸವದ ವಿಜಯ ಜ್ಯೋತಿಯನ್ನು...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!