Tuesday, September 17, 2024

ಜಿಲ್ಲೆ

ಕಿತ್ತೂರು ಉತ್ಸವಕ್ಕೆ ನಾಡ ದೊರೆಗಳು; ಕಿತ್ತೂರು ತಾಲೂಕಿಗೆ ಯೋಜನೆಗಳನ್ನು ಕೊಟ್ಟಾರೆ ಎಂಬ ನಿರೀಕ್ಷೆಯಲ್ಲಿ ಕಿತ್ತೂರು ಅಭಿಮಾನಿಗಳು

ಚನ್ನಮ್ಮನ ಕಿತ್ತೂರು: ಪ್ರತಿವರ್ಷ ಪದ್ದತಿಯಂತಿ ಈ ವರ್ಷ ಕೂಡಾ ಉತ್ತರ ಕರ್ನಾಟಕದ ನಾಡ ಹಬ್ಬ ಎಂದು ಪ್ರಸಿದ್ದವಾದ ಕಿತ್ತೂರು ರಾಣಿ ಚನ್ನಮ್ಮನ ಉತ್ಸವವನ್ನು ಅತಿ ವಿಜ್ರಂಭಣೆಯಿಂದ ಆಚರಿಸುತ್ತಿರುವುದು ಹೆಮ್ಮೆಯ ವಿಚಾರ. ಪ್ರವಾಹ ಮತ್ತು ಕೋವಿಡ್-19 ಕಾರಣದಿಂದ ನೇಪಥ್ಯಕ್ಕೆ ಸರಿದಿದ್ದ ಕಿತ್ತೂರು ಉತ್ಸವ 25 ನೇ ಬೆಳ್ಳಿಹಬ್ಬ ವರ್ಷಾಚರಣೆ ಘಟ್ಟದಲ್ಲಿ ಈ ವರ್ಷ ಅದ್ದೂರಿಯಾಗಿ ಜರುಗುವ ಎಲ್ಲ...

ಮಂತ್ರಿ ಮಾಡದಿದ್ದರೆ ಸರ್ಕಾರವನ್ನು ಕಳೆದುಕೊಳ್ಳಬೇಕಾಗುತ್ತದೆ; ಶಾಸಕ ರಮೇಶ್​ ಜಾರಕಿಹೊಳಿ

ಬೆಳಗಾವಿ: ಒಂದು ತಿಂಗಳಲ್ಲಿ ಮಂತ್ರಿ ಮಾಡಿ, ಇಲ್ಲಾ ಸರ್ಕಾರ ಕಳ್ಕೊಳ್ಳಿ ಎಂದು ಸರ್ಕಾರಕ್ಕೆ ಶಾಸಕ ರಮೇಶ್​ ಜಾರಕಿಹೊಳಿ ಡೆಡ್​ಲೈನ್ ಕೊಟ್ಟಿದ್ದು, ಮಂತ್ರಿ ಮಾಡದಿದ್ರೆ ಬಿಜೆಪಿ ಸರ್ಕಾರವನ್ನೇ ಉರುಳಿಸುತ್ತೇನೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ ಸುಮಾರು ತಿಂಗಳುಗಳಿಂದ ಬಿಜೆಪಿ ಕಾರ್ಯಕ್ರಮಗಳಿಂದ ದೂರ ಉಳಿದಿರುವ ರಮೇಶ ಜಾರಕಿಹೊಳಿ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು ನನ್ನಿಂದ, ಈಗ ನನಗೆ ಮಂತ್ರಿಸ್ಥಾನ...

ಕಾಂಗ್ರೆಸ್ ನಾಯಕರಿಗೆ ಬೇರೆ ಕೆಲಸ ಇಲ್ಲ: ಅದಕ್ಕಾಗಿ ಏನೇನೂ ಮಾತನಾಡುತ್ತಾರೆ: ಉಮೇಶ ಕತ್ತಿ

ಬೆಳಗಾವಿ: ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಏಳು ವರ್ಷಗಳ ಕಾಲ ದೇಶದಲ್ಲ ಒಳ್ಳೆಯ ಆಡಳಿತ ಕೊಟ್ಟಿದ್ದಾರೆ. ಬಡವರಿಗಾಗಿ ಅನೇಕ ಒಳ್ಳೆಯ ಕೆಲಸ ಮಾಡಿದ್ದಾರೆ. ಇದನ್ನು ಸಹಿಸದ ಕಾಂಗ್ರೆಸ್ ನಾಯಕರು ಅವರ ಕುರಿತು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಅವರಿಗೆ ಮಾಡಲು ಬೇರೆ ಕೆಲಸ ಇಲ್ಲ ಎಂದು ಆಹಾರ ಮತ್ತು ಅರಣ್ಯ ಇಲಾಖೆ ಸಚಿವ ಉಮೇಶ ಕತ್ತಿ...

ಶಿಷ್ಟಾಚಾರ ಉಲ್ಲಂಘನೆ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್; ಮತ್ತೆ ಬ್ಯಾನರ್ ಪ್ರೊಟೆಸ್ಟ್:- ಧನಂಜಯ್ ಜಾಧವ್

ಬೆಳಗಾವಿ (ಅ.19): ಮಹಾಬಲೇಶ್ವರ ಥೀಮ್ ಆಧಾರಿತ ಉದ್ಯಾನವನ ಕಾಮಗಾರಿಗೆ ಸ್ಮಾರ್ಟ್ ಸಿಟಿ ಯೋಜನೆ ಅಡಿ ಕಾಮಗಾರಿಯನ್ನು ರೂಪಿಸಲಾಗಿದ್ದು, ಇಲ್ಲಿ ಕೇವಲ ಲಕ್ಷ್ಮೀ ಹೆಬ್ಬಾಳ್ಕರ್ ಭಾವಚಿತ್ರ ಉಳ್ಳ ಬ್ಯಾನರ್ ಹಾಕಲಾಗಿತ್ತು. ಇದನ್ನು ಆರೋಪಿಸಿ ಇಂದು ಬೆಳಗಾವಿಯ ಬಿಜೆಪಿ ಗ್ರಾಮೀಣ ಮಂಡಳದ ವತಿಯಿಂದ ಕೇಂದ್ರ ಹಾಗೂ ರಾಜ್ಯ ಬಿಜೆಪಿ ನಾಯಕರ ಭಾವಚಿತ್ರ ಉಳ್ಳ ಬ್ಯಾನರ್ ಹಾಕಿ ಪ್ರತಿಭಟನೆ...

“ನೇಗಿಲಯೋಗಿ ರೈತ ಸುರಕ್ಷಾ ಸಂಘಕ್ಕೆ”ಸುಮಾರು 200ಕ್ಕೂ ಹೆಚ್ಚು ರೈತರು ಸೇರ್ಪಡೆ:

ಖಾನಾಪೂರ: ತಾಲ್ಲೂಕಿನ ತೊಲಗಿಯಲ್ಲಿ ಮಂಗೇನಕೊಪ್ಪ, ಗುಂಡೇನಟ್ಟಿ, ಕಡತನ ಬಾಗೇವಾಡಿ, ಮುಗಳಿಹಾಳ, ಇಟಗಿ ಹಾಗೂ ಗಂಧಿಗವಾಡ ಗ್ರಾಮಗಳ ಸುಮಾರು 200 ಕ್ಕೂ ಹೆಚ್ಚು ರೈತರು ನೇಗಿಲಯೋಗಿ ರೈತ ಸುರಕ್ಷಾ ಸಂಘದ ಪ್ರಾಥಮಿಕ ಸದಸ್ಯತ್ವ ಹಾಗೂ ಶಾಲು ದೀಕ್ಷಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನಿಯಮಗಳಿಂದ ಬೇಸತ್ತಿರುವ ರೈತರು ರೈತ ಸಂಘಟನೆಗಳ ಮೂಲಕ...

ಬಸವ ತತ್ವಕ್ಕಾಗಿ ಜೀವನವನ್ನೇ ಮುಡುಪಾಗಿಟ್ಟ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳು

ಅತ್ಯಂತ ಅಪರೂಪದ ಮಠಾಧೀಶರಾಗಿ ಬಸವ ತತ್ವಗಳಿಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟು ದುಡಿದ ಅಗ್ರಗಣ್ಯರಲ್ಲಿ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳು ಒಬ್ಬರು. ಶ್ರೀಗಳೊಂದಿಗೆ ನಿರಂತರ ಮೂರು ದಶಕಗಳ ನಿಕಟ ಸಂಪರ್ಕ ಹೊಂದಿದವರಲ್ಲಿ ನಾನೂ ಒಬ್ಬ ಎಂದು ಹೇಳಿಕೊಳ್ಳುವ ಭಾಗ್ಯ ನನ್ನದಾಗಿದೆ. ಅವರಾಡುವ ಪ್ರತಿಯೊಂದು ಮಾತಿನಲ್ಲಿ ಸ್ಪಷ್ಟವಾದ ವೈಚಾರಿಕತೆ ಇರುತ್ತಿತ್ತು. ಅಪ್ಪಟ ಬಸವವಾದಿಗಳಾಗಿದ್ದ ಶ್ರೀಗಳು ಕೇವಲ ಬರೀ ಭಾಷಣಕಾರರಾಗಿರಲಿಲ್ಲ. ತಾವು...

ಜಿಲ್ಲಾಧಿಕಾರಿಗಳ‌ ನಡೆ ಹಳ್ಳಿ ಕಡೆ ಕಾರ್ಯಕ್ರಮ: ವೀರಾಪೂರ ಕಡೆ

ಎಂ.ಕೆ.ಹುಬ್ಬಳ್ಳಿ.(ಅ.16)ಜಿಲ್ಲಾಧಿಕಾರಿಗಳ‌ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಕಿತ್ತೂರ ತಾಲೂಕಿನ ಕೊನೆಯ ಹಳ್ಳಿ ವೀರಾಪೂರ ಗ್ರಾಮದಲ್ಲಿ ಶನಿವಾರ ಹಲವು ವಿದ್ಯಮಾನಗಳಿಗೆ ಸಾಕ್ಷಿಯಾಯಿತು. ಮುಂಜಾನೆ ಸರಿಯಾದ ಸಮಯಕ್ಕೆ ಬಸ್ ನಲ್ಲಿ ಹಲವು ಇಲಾಖೆ ಅಧಿಕಾರಿಗಳ ಜೊತೆ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆಗಮನ.ಜಿಲ್ಲಾಧಿಕಾರಿಗಳ‌ ನಡೆ ಹಳ್ಳಿ ಕಡೆಕಾರ್ಯಕ್ರಮ ಸತ್ಯವ್ವ ಮಂದಿರದಲ್ಲಿ ಪೂಜೆಯೊಂದಿಗೆ ಪ್ರಾರಂಭವಾಯಿತು. ಮುಂದೆ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ...

ರಾಯಚೂರಿನಲ್ಲಿ ಶಿಕ್ಷಕ ಬಸವರಾಜ ಪಟ್ಟಣಶೆಟ್ಟಿಗೆ ಸನ್ಮಾನ

ಯರಗಟ್ಟಿ:ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ರೈನಾಪೂರ ಗ್ರಾಮದ ದೈಹಿಕ ಶಿಕ್ಷಕ ಬಸವರಾಜ ಪಟ್ಟಣಶೆಟ್ಟಿ ಅವರನ್ನು ರಾಯಚೂರು ಜಿಲ್ಲೆಯ ಸಿಂಧನೂರಿನ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ನಾಗೇಶ್ ಜೆ. ನಾಯಕ ಅವರ ಎರಡನೇ ಗಜಲ್ ಸಂಕಲನ ‘ಆತ್ಮ ಧ್ಯಾನದ ಬುತ್ತಿ’ ಬಿಡುಗಡೆ ಸಮಾರಂಭದಲ್ಲಿ ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಲಾಯಿತು. ಬಸವರಾಜ ಅವರು ಅಗಲಿದ ತಮ್ಮ ತಂದೆ ಪತ್ರೆಪ್ಪ ಪಟ್ಟಣಶೆಟ್ಟಿ ಅವರ...

ಉಣಕಲ್ ಕೆರೆಗೆ ಶ್ರೀಚನ್ನಬಸವ ಸಾಗರವೆಂದು ನಾಮಕರಣ ಮತ್ತು ರೈಲ್ವೆ ನಿಲ್ದಾಣ ಎದುರು ಸಿದ್ದಾರೋಢರ ಮೂರ್ತಿ ಸ್ಥಾಪನೆಗೆ ಒತ್ತಾಯ

ಹುಬ್ಬಳ್ಳಿ(ಅ16):ಉಣಕಲ್ ಕೆರೆಯನ್ನು ಶ್ರೀಚನ್ನಬಸವ ಸಾಗರವೆಂದು ನಾಮಕರಣ ಮಾಡಿ ಅಲ್ಲಿ ಬೃಹತ್ತಾದ ಶ್ರೀ ಚನ್ನಬಸವೇಶ್ವರ ಮೂರ್ತಿ ಸ್ಥಾಪಿಸಬೇಕು, ಹುಬ್ಬಳ್ಳಿಯ ರೈಲ್ವೆ ನಿಲ್ದಾಣ ಎದುರುಗಡೆ ಇರುವ ಶ್ರೀ ವಿವೇಕಾನಂದರ ಮೂರ್ತಿ ತೆರವುಗೊಳಿಸಿ ರೈಲ್ವೆ ನಿಲ್ದಾಣ ಹೆಸರಿನಂತೆ ಬೃಹತ್ತಾದ ಶ್ರೀ ಸಿದ್ದಾರೋಢರ ಮೂರ್ತಿಯನ್ನು ಸ್ಥಾಪಿಸಬೇಕೆಂದು ಉತ್ತರ ಜನಶಕ್ತಿ ಸೇನಾ ಪಕ್ಷ ಒತ್ತಾಯಿಸಿದೆ. ನಗರದಲ್ಲಿಂದು ಈ ಕುರಿತು ಪಕ್ಷದ ಸಂಸ್ಥಾಪಕ ರಾಜ್ಯಾಧ್ಯಕ್ಷ...

ಧಾರವಾಡ-ಬೆಳಗಾವಿ ಹೊಸ ರೈಲು ಮಾರ್ಗಕ್ಕೆ ಇನ್ನೆಷ್ಟು ದಿನ ಬೇಕು?

ಧಾರವಾಡ : ಧಾರವಾಡದಿಂದ ಬೆಳಗಾವಿಗೆ ರಸ್ತೆ ಮಾರ್ಗವಾಗಿ ಹೋದರೆ ಸುಮಾರು ಒಂದು ಗಂಟೆ ಸಮಯ ಬೇಕಾಗುತ್ತದೆ. ಆದರೆ, ರೈಲಿನ ಮುಖಾಂತರ ಹೋದರೆ ಮೂರು ಗಂಟೆ ಸಮಯ ಬೇಕಾಗುತ್ತದೆ. ಇದಕ್ಕೆ ಕಾರಣ ರೈಲು ಸುತ್ತು ಬಳಸಿ ಹೋಗಬೇಕಾಗುತ್ತದೆ. ಹೀಗಾಗಿ, ಧಾರವಾಡದಿಂದ ನೇರವಾಗಿ ಬೆಳಗಾವಿಗೆ ರೈಲು ಮಾರ್ಗ ಮಾಡಬೇಕು ಅನ್ನುವುದು ಹಲವಾರು ವರ್ಷಗಳಿಂದ ಕೇಳಿ ಬರುತ್ತಿರುವ ಕೂಗು....
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!