Sunday, September 8, 2024

ಜಿಲ್ಲೆ

ಪೊಲೀಸ್ ಇಲಾಖೆಗೆ 200 ಕೋಟಿ ರೂ.ಅನುದಾನ ಇಲಾಖೆಗೆ ಬಂಪರ್ ಗಿಟ್ಟ: ಆರಗ ಜ್ಞಾನೇಂದ್ರ

ಮಂಡ್ಯ (ಅ.15): ಮಂಡ್ಯದ ಡಿಎಆರ್ ಆವರಣದಲ್ಲಿ 36 ಪೊಲೀಸ್ ವಸತಿ ಗೃಹ, ಡಿಎಆರ್ ಆಡಳಿತ ಕಚೇರಿ ಕಟ್ಟಡ, ಶ್ವಾನದಳ, ಸೆಂಟ್ರಲ್ ಪೊಲೀಸ್ ಠಾಣೆ ಕಟ್ಟಡಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಕಳೆದರಡು ವರ್ಷಗಳಲ್ಲಿ ಪೊಲೀಸ್ ಇಲಾಖೆಗೆ 200 ಕೋಟಿ ರು. ಅನುದಾನವನ್ನು ರಾಜ್ಯ ಸರ್ಕಾರ ನೀಡಿದೆ.ಆದರೆ ಸ್ವಾತಂತ್ರ್ಯ ಬಂದ...

ಗಂಡನ ಮನೆಯಲ್ಲಿಯೇ ನೇಣಿಗೆ ಶರಣಾದ ಕಂದಾಯ ಅಧಿಕಾರಿ ಚೈತ್ರ

ಬಳ್ಳಾರಿ: ಕಂದಾಯ ಅಧಿಕಾರಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದ ಶ್ರೀ ಸದಾಶಿವ ನಗರದಲ್ಲಿ ನಡೆದಿದೆ. ಮೃತ ದುರ್ದೈವಿ. ಚೈತ್ರಾ (25) ಕೊಪ್ಪಳ ನಗರಸಭೆಯಲ್ಲಿ  ಕಂದಾಯ ಅಧಿಕಾರಿಯಾಗಿ ಕೆಲಸ ಮಾಡುತಿದ್ದರು. ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ಗಂಡನ ಜೊತೆಯಲ್ಲಿ ವಾಸವಾಗಿದ್ದರು. ಇವರು ಇಂದು ಬೆಳಗಿನ ಜಾವ ಆತ್ಮಹತ್ಯೆಗೆ  ಶರಣಾಗಿದ್ದಾರೆ. ಚೈತ್ರಾಳ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು...

ಸಹೋದ್ಯೋಗಿ ಯುವತಿಗೆ ನಗ್ನ ಚಿತ್ರ ಕಳಿಸಿ ಕಿರುಕುಳ; ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಫಾರೂಖ್ ಅರೆಸ್ಟ್

ಸಹೋದ್ಯೋಗಿ ಯುವತಿಗೆ ನಗ್ನ ಚಿತ್ರ ಕಳುಹಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಫಾರೂಖ್‌ನನ್ನು ಇತ್ತಿಚೆಗೆ ಮಹಿಳಾ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕನಾಗಿ ಕಾರ್ಯನಿರ್ವಾಹಿಸುತ್ತಿರುವ ಫಾರೂಖ್ ಸಹೊದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಪಾಂಡವೇಶ್ವರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಫಾರೂಖ್...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!