Wednesday, July 24, 2024

ತಂತ್ರಜ್ಞಾನ

ಚಂದ್ರಯಾನ-3 ಕಾರ್ಯಾಚರಣೆಯ ವಿಕ್ರಮ್ ಲ್ಯಾಂಡರ್ ಮತ್ತೆ ಚಂದ್ರನ ಮೇಲೆ ಸಾಫ್ಟ್‌ ಲ್ಯಾಂಡಿಂಗ್‌! ಇಸ್ರೋ

ನವದೆಹಲಿ: ಚಂದ್ರಯಾನ-3 ಕಾರ್ಯಾಚರಣೆಯ ವಿಕ್ರಮ್ ಲ್ಯಾಂಡರ್ ಮತ್ತೆ ಚಂದ್ರನ ಮೇಲೆ ಇಳಿದಿರುವುದಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೋಮವಾರ ಹೇಳಿದೆ. ಈ ಕುರಿತು ಟ್ವೀಟ್ ಮಾಡಿರುವ ಇಸ್ರೋ,ತನ್ನ ಯೋಜನೆಯ ಉದ್ದೇಶಗಳನ್ನು ಮೀರಿ ಕಾರ್ಯನಿರ್ವಹಿಸುತ್ತಿದೆ.ಭಾನುವಾರ ನಡೆದ ಚಂದ್ರಯಾನ-3 ಲ್ಯಾಂಡರ್ ಹಾಪ್ ಪರೀಕ್ಷೆ (ಮತ್ತೊಂದು ಕಡೆಗೆ ಜಿಗಿತ) ಯಶಸ್ವಿಯಾಗಿದೆ. ಆಜ್ಞೆಯ ಮೇರೆಗೆ ವಿಕ್ರಮ್ ಲ್ಯಾಂಡರ್ ತನ್ನ ಇಂಜಿನ್‌ಗಳನ್ನು ಹಾರಿಸಿತು, ನಿರೀಕ್ಷೆಯಂತೆ...

ಬಜಾಜ್ ಪಲ್ಸರ್, ಹಿರೋ, ಹೊಂಡಾಗೆ ಸೆಡ್ಡು ಹೊಡೆಯುವ ಟಿವಿಎಸ್‌ನ ರೈಡರ್ 125 ಸಿಸಿ ಮಾರುಕಟ್ಟೆಗೆ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಪಟ್ಟಣದ ಗುರುವಾರ ಪೇಟೆಯಲ್ಲಿ ಇರುವ ಬಸವ  ಟಿವಿಎಸ್ ಮೋಟಾರು ಮಾರಾಟ ಮಳಿಗೆಯಲ್ಲಿ ನೂತನವಾಗಿ ಬಿಡುಗಡೆಯಾದ ಟಿವಿಎಸ್ ಮೋಟಾರು ಕಂಪನಿಯ ರೈಡರ್ 125 ಸಿಸಿ ದ್ವಿಚಕ್ರ ವಾಹನವನ್ನು ಬಿಡುಗಡೆ ಮಾಡಲಾಯಿತು. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ಕಿತ್ತೂರು ತಾಲೂಕಾಧ್ಯಕ್ಷರು, ಭಾರತೀಯ ಜನತಾ ಪಕ್ಷದ ಮುಖಂಡರು ಸಮಾಜ ಸೇವಕರಾದ ಡಿ. ಆರ್....

ಬಜಾಜ್ ಪಲ್ಸರ್ ಹೊಂಡಾಗೆ ಸೆಡ್ಡು ಹೊಡೆಯುವ ಟಿವಿಎಸ್‌‌ನ ರೈಡರ್ 125 ಸಿಸಿ ಬಿಡುಗಡೆ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಪಟ್ಟಣದ ಗುರುವಾರ ಪೇಟೆಯಲ್ಲಿ ಇರುವ ಬಸವ ಮೋಟರ್ಸ ಟಿವಿಎಸ್‌ ಮೋಟಾರು ಮಾರಾಟ ಮಳಿಗೆಯಲ್ಲಿ ನೂತನವಾಗಿ ಬಿಡುಗಡೆಯಾದ ಟಿವಿಎಸ್‌ ಮೋಟಾರು ಕಂಪನಿಯ ರೈಡರ್‌ 125 ಸಿಸಿ ದ್ವಿಚಕ್ರ ವಾಹನವನ್ನು ಬಿಡುಗಡೆ ಮಾಡಲಾಯಿತು. ಅಖಿಲ ಭಾರತ ಲಿಂಗಾಯತ ಪಂಚಮ ಸಾಲಿ ಸಮಾಜದ ಕಿತ್ತೂರು ತಾಲೂಕಾಧ್ಯಕ್ಷರು, ಭಾರತೀಯ ಜನತಾ ಪಕ್ಷದ ಮುಖಂಡರು ಸಮಾಜ ಸೇವಕರಾದ ಡಿ....

ಸೆಪ್ಟೆಂಬರ್ 2021 ರಲ್ಲಿ ದ್ವಿಚಕ್ರ ವಾಹನ ಮಾರಾಟ-ಹೀರೋ, ಹೋಂಡಾ, ಟಿವಿಎಸ್, ಬಜಾಜ್, ಯಮಹಾ,

ಹೀರೋ ಮೋಟೋಕಾರ್ಪ್ ಸೆಪ್ಟೆಂಬರ್ 2021 ರಲ್ಲಿ 3,47,504 ಯುನಿಟ್‌ಗಳಂತೆ 2,75,882 ಯುನಿಟ್‌ಗಳೊಂದಿಗೆ ಚಿಲ್ಲರೆ ಮಾರಾಟದ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ಮತ್ತು 20.6% ಡಿ-ಬೆಳವಣಿಗೆಯನ್ನು ಸಹಿಸಿತು ಸೆಪ್ಟೆಂಬರ್ 2021 ತಿಂಗಳಲ್ಲಿ, ದ್ವಿಚಕ್ರ ವಾಹನ ಉದ್ಯಮದ ಚಿಲ್ಲರೆ ಮಾರಾಟವು ಒಟ್ಟು 9,14,621 ಯೂನಿಟ್‌ಗಳಾಗಿದ್ದು, 2020 ರ ಇದೇ ಅವಧಿಯಲ್ಲಿ 10,33,895 ಯೂನಿಟ್‌ಗಳಾಗಿದ್ದು, YoY ಸಂಪುಟದಲ್ಲಿ 11.54 ಶೇಕಡಾ ಇಳಿಕೆಯಾಗಿದೆ. ಭಾರತದ...

ಟಾಟಾ ‘ಪಂಚ್‌’ ಸಣ್ಣ ಎಸ್‌ಯುವಿ ಬುಕಿಂಗ್‌ ಆರಂಭ

ಬೆಂಗಳೂರು, ಅ 5 ಎಸ್‌ಯುವಿ ವಲಯದಲ್ಲಿ ಹಲವು ವಿನೂತನ ಕಾರುಗಳನ್ನು ಬಿಡುಗಡೆಗೊಳಿಸುತ್ತಿರುವ ಟಾಟಾ ಮೋಟಾರ್ಸ್‌ ಈಗ, ಟಾಟಾ ಪಂಚ್‌ ಎಂಬ ಸಣ್ಣ ಎಸ್‌ಯುವಿಯ ಮೊದಲ ಚಿತ್ರಣವನ್ನು ಅನಾವರಣಗೊಳಿಸಿದೆ. ಇದು ಭಾರತದ ಮೊದಲ ಸಬ್‌-ಕಾಂಪಾಕ್ಟ್‌ ಅಂದರೆ ಸಣ್ಣ ಎಸ್‌ಯುವಿಯಾಗಿದೆ. ಇದರ ಬುಕಿಂಗ್‌ ಈಗಾಗಲೇ ಆರಂಭಗೊಂಡಿದ್ದು, ಜನರು 21 ಸಾವಿರ ರೂ. ಪಾವತಿಸಿ, ಆನ್‌ಲೈನ್‌ ಮೂಲಕ ಕಾಯ್ದಿರಿಸಬಹುದಾಗಿದೆ. ಕಡಿಮೆ ಬಜೆಟ್‌ನಲ್ಲಿ...
- Advertisement -spot_img

Latest News

ಬೈಲಹೊಂಗಲದಲ್ಲಿ ಕಚೇರಿಗಳನ್ನು ಕಿತ್ತೂರಿನ ಆಡಳಿತ ಸೌಧಕ್ಕೆ ಸ್ಥಳಾಂತರ ಮಾಡಲು ರಾಣಿ ಚನ್ನಮ್ಮ ನವಭಾರತ ಸೇನೆ ಮನವಿ

  ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಐತಿಹಾಸಿಕ ಚನ್ನಮ್ಮನ ಕಿತ್ತೂರ ತಾಲೂಕಾಗಿ ಹಲವು ವರ್ಷಗಳು  ಕಳೆದರು ಇದುವರೆಗೆ  ಬೈಲಹೊಂಗಲದಲ್ಲಿ ಇರುವ ಕೆಲವು ಕಚೇರಿಗಳು ಚನ್ನಮ್ಮನ ಕಿತ್ತೂರ ಆಡಳಿತ...
- Advertisement -spot_img
error: Content is protected !!