Tuesday, September 17, 2024

ದೇಶ

ಬಿಜೆಪಿಗೆ ಭಾರೀ ಮುಖಭಂಗ! ಪಂಚಾಯತ್‌ ಸಮಿತಿ ಚುನಾವಣೆಯಲ್ಲಿ 13 ಸ್ಥಾನದಲ್ಲೂ ಬಿಜೆಪಿ ಸೋಲು.

ನಾಗ್ಪುರ: ಜಿಲ್ಲೆಯಾದ್ಯಂತ ನಡೆದ ಪಂಚಾಯತ್‌ ಸಮಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದ್ದು, ಆರೆಸ್ಸೆಸ್‌ ನ ಪ್ರಮುಖ ಕಚೇರಿಯಿರುವಲ್ಲೇ ಬಿಜೆಪಿ ಶೂನ್ಯ ಸಂಪಾದಿಸಿದೆ. ಯಾವುದೇ ಪಂಚಾಯತ್‌ನಲ್ಲಿಯೂ ಪ್ರಮುಖ ಸ್ಥಾನಗಳನ್ನು ಗಳಿಸಲು ಬಿಜೆಪಿಗೆ ಸಾಧ್ಯವಾಗಲಿಲ್ಲ. ಎರಡು ತಾಲೂಕುಗಳಲ್ಲಿ ಮಾತ್ರ ಬಿಜೆಪಿ ಉಪ ಸಭಾಪತಿ ಸ್ಥಾನಕ್ಕೆ ತೃಪ್ತಿಪಡಬೇಕಾಗಿದೆ. ಸಂಖ್ಯಾಬಲದ ಆಧಾರದ ಮೇಲೆ ಕಾಂಗ್ರೆಸ್‌ ಪಕ್ಷವು...

ಹನಿಟ್ರ್ಯಾಪ್‌ನಿಂದ 30 ಕೋಟಿ ರೂ. ಆಸ್ತಿ! ಐಷಾರಾಮಿ ಜೀವನ: ಈಕೆ ಬಾಯಿಬಿಟ್ಟರೆ ಸರ್ಕಾರವೇ ಅಲ್ಲೋಲ ಕಲ್ಲೋಲ..!

ಭುವನೇಶ್ವರ: ಅತ್ಯಂತ ಬಡ ಕುಟುಂಬದಲ್ಲಿ ಜನಿಸಿದ ಒಡಿಶಾದ 26 ವರ್ಷದ ಯುವತಿಯೊಬ್ಬಳು ರಾಜಕಾರಣಿಗಳು, ಉದ್ಯಮಿ, ಚಿತ್ರ ನಿರ್ಮಾಪಕರಂತಹ ಪ್ರಭಾವಿ ವ್ಯಕ್ತಿಗಳನ್ನು ʼಹನಿಟ್ರ್ಯಾಪ್‌ʼ  ಮಾಡಿ ನಾಲ್ಕೇ ವರ್ಷಗಳಲ್ಲಿ 30 ಕೋಟಿ ರೂ. ಆಸ್ತಿ ಸಂಪಾದಿಸಿರುವ ಸಂಗತಿ ಬಯಲಾಗಿದೆ. ಈಕೆಯಿಂದ ಹನಿಟ್ರ್ಯಾಪ್‌ಗೆ ಒಳಗಾದವರಲ್ಲಿ 25 ರಾಜಕಾರಣಿಗಳೂ ಇದ್ದಾರೆ. ಅದರಲ್ಲಿ 18 ಮಂದಿ ಆಡಳಿತಾರೂಢ ಬಿಜೆಡಿಯ ಸಚಿವರು ಹಾಗೂ...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ʼಹಳೆ ಪಿಂಚಣಿʼ ಯೋಜನೆ ಮರುಜಾರಿ: ಪ್ರಿಯಾಂಕಾ ಗಾಂಧಿ

ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಭರವಸೆ ನೀಡಿದ್ದಾರೆ. ಇಂದು ಸೋಲನ್ ಜಿಲ್ಲೆಯ ಥೋಡೋ ಮೈದಾನದಲ್ಲಿ 'ಪರಿವರ್ತನ್ ಪ್ರತಿಜ್ಞಾ ರ್ಯಾಲಿ'ಯನ್ನುದ್ದೇಶಿಸಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಕೇಂದ್ರದ ಬಿಜೆಪಿ ಸರ್ಕಾರ...

‌ ಲವ್‌ ಮಾಡಿ ಕೈಕೊಟ್ಟ ಟೀಚರ್! ಮನನೊಂದು ಆತ್ಮಹತ್ಯೆಗೆ ಶರಣಾದ ಸ್ಟುಡೆಂಟ್

ಚೆನ್ನೈ: ಅಪ್ರಾಪ್ತನ ಜೊತೆ ವಿವಾಹವಾಗಿ ಗರ್ಭಿಣಿಯಾಗಿದ್ದ 20 ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ತಮಿಳುನಾಡಿನ ಸೇಲಂ ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿರುವುದು ಸುದ್ದಿಯಾಗಿತ್ತು. ಇದೀಗ ಇದೇ ತಮಿಳುನಾಡಿನಲ್ಲಿ ಶಿಕ್ಷಕಿಯೊಬ್ಬಳು ಪ್ರೀತಿಸಿ ಕೈಕೊಟ್ಟಿರುವುದಕ್ಕೆ ಮನನೊಂದು 17 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಘಟನೆ ಸಂಬಂಧ ಪೊಲೀಸರು ಶಿಕ್ಷಕಿಯನ್ನು ಬಂಧಿಸಿದ್ದಾರೆ. ಬಂಧಿತ ಶಿಕ್ಷಕಿ ಚೆನ್ನೈನಿಂದ 20...

ಮುಂದಿನ ತಿಂಗಳು ಕರ್ನಾಟಕಕ್ಕೂ ‘ವಂದೇ ಭಾರತ್’ ರೈಲು

ನವದೆಹಲಿ: ಕರ್ನಾಟಕಕ್ಕೂ ವಂದೇ ಭಾರತ್ ರೈಲು  ಬರಲಿದ್ದು, ಮುಂದಿನ ನವೆಂಬರ್ ತಿಂಗಳಿನಿಂದ ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗವಾಗಿ ಸಂಚರಿಸಲಿದೆ. ದೆಹಲಿ – ಉನಾ ಸಂಪರ್ಕಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ ಸರಣಿಯ 4ನೇ ರೈಲಿಗೆ ಪ್ರಧಾನಿ ಮೋದಿ  ಹಿಮಾಚಲ ಪ್ರದೇಶದಲ್ಲಿ ಗುರುವಾರ ಚಾಲನೆ ನೀಡಿದ್ದಾರೆ. ಇದರೊಂದಿಗೆ ನವೆಂಬರ್ 10 ರಂದು ವಂದೇ ಭಾರತ್ ಎಕ್ಸ್‌ಪ್ರೆಸ್‌  5ನೇ ರೈಲು ಚಾಲನೆಗೊಳ್ಳಲಿದೆ....

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ! 142 ವರ್ಷ ಜೈಲು ಶಿಕ್ಷೆ,5 ಲಕ್ಷ ದಂಡ ವಿಧಿಸಿದ ಕೊರ್ಟ್.

ಕೇರಳ: ಕೇರಳದ ಪತ್ತನಂತಿಟ್ಟದ ಪೋಕ್ಸೋ ನ್ಯಾಯಾಲಯವು 10 ವರ್ಷದ ಮಗುವಿನ ಮೇಲೆ ಎರಡು ವರ್ಷಗಳ ಕಾಲ ಲೈಂಗಿಕ ಕಿರುಕುಳ ನೀಡಿದ 41 ವರ್ಷದ ವ್ಯಕ್ತಿಗೆ 142 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ.ದಂಡ ವಿಧಿಸಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ನ್ಯಾಯಾಲಯವು ವ್ಯಕ್ತಿಗೆ ಶಿಕ್ಷೆ ನೀಡಿದೆ. ಆರೋಪಿಯು ದಂಡವನ್ನು ಪಾವತಿಸದಿದ್ದರೆ,...

ಭಾರತದಲ್ಲಿ 5G ಸೇವೆ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ.ಅಗ್ಗದ ದರದಲ್ಲಿ ಇಂಟರ್ನೆಟ್‌ ಸೇವೆ.

ನವದೆಹಲಿ (ಅ. 1): ಭಾರತವು ಇಂದು ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು 5G ದೂರ ಸಂಪರ್ಕ ಸೇವೆಗಳಿಗೆ ಇಂದು (ಶನಿವಾರ, ಅಕ್ಟೋಬರ್ 1 2022) ಅಧಿಕೃತವಾಗಿ ಚಾಲನೆ ನೀಡಿದರು. ದೆಹಲಿಯ ಪ್ರಗತಿ ಮೈದಾನದಲ್ಲಿ 6ನೇ ಇಂಡಿಯನ್ ಮೊಬೈಲ್ ಕಾಂಗ್ರೆಸ್ ಕಾರ್ಯಕ್ರಮವನ್ನು ಉದ್ಘಾಟಿಸಿದ ನಂತರ, 5ಜಿ ಸೇವೆಗಳಿಗೆ ಚಾಲನೆ ನೀಡಿದ...

ಹಿಂದೂ ಧರ್ಮ ಒಂದು ಧರ್ಮವಲ್ಲ, ಆದರೆ ಜೀವನ ವಿಧಾನ ! ಆ‌ರ್‌ಎಸ್‌ಎಸ್.ಮುಖ್ಯಸ್ಥ ಮೋಹನ್ ಭಾಗವತ್

ನವದೆಹಲಿ(ಸೆ.26): ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮೇಘಾಲಯದ ಶಿಲ್ಲಾಂಗ್‌ನಲ್ಲಿ  ಭಾನುವಾರ ಪ್ರತಿಷ್ಠಿತ ನಾಗರಿಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಅವರು ತಮ್ಮ ಭಾಷಣದಲ್ಲಿ ಹಿಮಾಲಯದ ದಕ್ಷಿಣ, ಹಿಂದೂ ಮಹಾಸಾಗರದ ಉತ್ತರ ಮತ್ತು ಸಿಂಧೂ ನದಿಯ ದಡದ ನಿವಾಸಿಗಳನ್ನು ಸಾಂಪ್ರದಾಯಿಕವಾಗಿ ಹಿಂದೂಗಳು  ಎಂದು ಕರೆಯುತ್ತಾರೆ. ಇಸ್ಲಾಂ ಧರ್ಮವನ್ನು ಹರಡಿದ ಮೊಘಲರು ಮತ್ತು ಕ್ರಿಶ್ಚಿಯನ್...

ವಿಡಿಯೋ ವೈರಲ್ :ಸದನದಲ್ಲಿ ಬಿಜೆಪಿ ಶಾಸಕರುಗಳ ವಿಡಿಯೋ ಗೇಮ್, ಪಾನ್ ಮಸಾಲ ವಿವಾದ!

ಉತ್ತರ ಪ್ರದೇಶ: ಉತ್ತರ ಪ್ರದೇಶ ವಿಧಾನಸಭೆಯ ಮುಂಗಾರು ಅಧಿವೇಶನ ಸೆಪ್ಟೆಂಬರ್ 23 ರಂದು ಕೊನೆಗೊಂಡಿದೆ.ಮುಂಗಾರ ಆಧಿವೇಶನದಲ್ಲಿ ಸಮಾಜವಾದಿ ಪಕ್ಷ ಪಾದಯಾತ್ರೆ ನಡೆಸಿತು.ಯೋಗಿ ಆದಿತ್ಯನಾಥ ಸರ್ಕಾರವನ್ನು ಒಂದಲ್ಲ ಒಂದು ವಿಚಾರದಲ್ಲಿ ಎಸ್‌ಪಿ ಪಕ್ಷ ಗುರಿಯಾಗಿಸುತ್ತಿದೆ. ಸಮಾಜವಾದಿ ಪಕ್ಷ (ಎಸ್‌ಪಿ) ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಎರಡು ಪ್ರತ್ಯೇಕ ವೀಡಿಯೊಗಳನ್ನು ಹಂಚಿಕೊಂಡಿದೆ. ಈ ವೀಡಿಯೋಗಳಲ್ಲಿ ಒಬ್ಬರು ಶಾಸಕರು...

ಪ್ರೀತಿಸಿದ ಹುಡುಗಿಯ ಜೊತೆ ಗಂಡನ ಮದುವೆ ಮಾಡಿಸಿದ ಹೆಂಡತಿ! ಟಿಕ್‌ಟಾಕ್‌ ಲವ್

ತಿರುಪತಿ: ಕಟ್ಟಿಕೊಂಡ ಗಂಡನನ್ನು ಹಂಚಿಕೊಳ್ಳಲು ಯಾವ ಹೆಂಡತಿಯೂ ಸಿದ್ಧಳಿರುವುದಿಲ್ಲ. ತನ್ನ ಗಂಡ ತನ್ನನ್ನು ಮಾತ್ರ ಪ್ರೀತಿಸಬೇಕು. ತನ್ನ ಕಷ್ಟಸುಖಕ್ಕೆ ಸದಾ ಜೊತೆಯಾಗಿರಬೇಕು ಎಂದು ಹೆಂಡತಿ ಬಯಸುತ್ತಾಳೆ. ಕೆಲವರಂತು ಎಷ್ಟು ಪೊಸೆಸಿವ್ ಎಂದರೆ ಗಂಡ ಬೇರೆ ಮಹಿಳೆಯರ ಜೊತೆ ಸಹಜವಾಗಿ ಮಾತನಾಡಿದರೂ ಸಿಡಿಮಿಡಿಗೊಳ್ಳುತ್ತಾರೆ.ಜೀವನ ಪೂರ್ತಿ ಚಡಪಡಿಸುತ್ತಾರೆ. ಆದರೆ ಇಲ್ಲೊಂದು ಕಡೆ ಹಂಡತಿ ಹೃದಯ ಶ್ರೀಮಂತಿಕೆ ತೋರಿದ್ದಾಳೆ....
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!