Thursday, September 19, 2024

ದೇಶ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಇಂದಿನಿಂದ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಲಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸೋಮವಾರ ತಿಳಿಸಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸುಮಾರು 80 ಪೈಸೆಗಳಷ್ಟು ಹೆಚ್ಚಾಗಲಿದೆ. 137 ದಿನಗಳ ನಂತರ ಇಂಧನ ದರದಲ್ಲಿ ಬದಲಾವಣೆಯಾಗಿದೆ. ಬೆಲೆ ಏರಿಕೆಯ ಬಳಿಕ ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಪೆಟ್ರೋಲ್ ಬೆಲೆ ಲೀಟರ್‌ಗೆ 96.21 ರೂ ಆಗಿದ್ದು, ಡೀಸೆಲ್ ಬೆಲೆ...

ಪಿ.ಸಿ.ಘೋಷ್ ದೇಶದ ಮೊದಲ ಲೋಕಪಾಲ! ನೇಮಕ ಮಾಡಿದ ಕೇಂದ್ರ ಸರ್ಕಾರ  

ನವದೆಹಲಿ :  ಭ್ರಷ್ಟಾಚಾರ ನಿಯಂತ್ರಣದಲ್ಲಿ ಬ್ರಹ್ಮಾಸ್ತ್ರ ಎಂದೇ ಪರಿಗಣಿತ ಲೋಕಪಾಲ ಸಂಸ್ಥೆಯ ಮುಖ್ಯಸ್ಥರನ್ನಾಗಿ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಾಧೀಶ ನ್ಯಾ. ಪಿ.ಸಿ.ಘೋಷ್‌ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ಮಾಡಿದ್ದ ಶಿಫಾರಸಿಗೆ ರಾಷ್ಟ್ರಪತಿ ರಾಮ್‌ನಾಥ್‌ ಕೋವಿಂದ್‌ ಸಹಿ ಹಾಕಿದ್ದಾರೆ. ಇದರೊಂದಿಗೆ ಹಲವು ದಶಕಗಳಿಂದ ವ್ಯಕ್ತವಾಗಿದ್ದ ಲೋಕಪಾಲ...

ಪ್ರಧಾನಿ ನೇರಂದ್ರ ಮೋದಿ ಪ್ರತಿನಿಧಿಸುವ ಗುಜರಾತ್ ಮೂಲದ ಉದ್ಯಮಿಗಳಿಂದ ಮತ್ತೊಂದು ದೇಶದ ಅತಿ ದೊಡ್ಡ ಬ್ಯಾಂಕ್ ವಂಚನೆ

ಸುದ್ದಿ ಸದ್ದು ನ್ಯೂಸ್ ಮತ್ತೊಂದು ಅತಿದೊಡ್ಡ ಬ್ಯಾಂಕ್ ವಂಚನೆ ನಡೆದಿದ್ದು ವಂಚನೆ ಮೊತ್ತವು 22,842 ಕೋಟಿ ರೂಪಾಯಿಗಳು ಎಂದು ಅಂದಾಜಿಸಲಾಗಿದೆ. ಪ್ರಧಾನಿ ನೇರಂದ್ರಮೋದಿ ಅವರು ಪ್ರತಿನಿಧಿಸುವ ಗುಜರಾತ್ ಮೂಲದ ಉದ್ಯಮಿಗಳು ವಂಚನೆ ಎಸಗಿದ ಕಿರಾತಕರು. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ಗುಜರಾತ್ ಮೂಲದ ನೀರವ್ ಮೋದಿ ಪಂಜಾಬ್ ನ್ಯಾನಷಲ್ ಬ್ಯಾಂಕಿಗೆ 14,000 ಕೋಟಿ...

ಬಿಎಸ್‌ಎಫ್ ಕ್ಯಾಂಪ್‌ನಲ್ಲಿ ಯೋಧನಿಂದ ಗುಂಡಿನ ದಾಳಿ! ಐವರು ಬಲಿ

ಚಂಡೀಗಢ(ಮಾ.06): ಪಂಜಾಬ್‌ನ ಅಮೃತಸರದಲ್ಲಿ ಶಾಕಿಂಗ್ ಘಟನೆಯೊಂದು ಬೆಳಕಿಗೆ ಬಂದಿದೆ. ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಕೇಂದ್ರ ಕಚೇರಿಯಲ್ಲಿ ಗುಂಡಿನ ದಾಳಿ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ. ಶಿಬಿರದೊಳಗೆ ಬಿಎಸ್‌ಎಫ್ ಯೋಧ ಮನಬಂದಂತೆ ಗುಂಡು ಹಾರಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಇದಲ್ಲದೇ ಹಲವು ಯೋಧರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಾದಲ್ಲಿರುವ...

ಎಸ್​ಐಟಿ ವರದಿಗೆ ಸುಪ್ರೀಂ ತಡೆಯಾಜ್ಞೆ: ಮತ್ತೆ ಸಂಕಷ್ಟದಲ್ಲಿ ರಮೇಶ್ ಜಾರಕಿಹೊಳಿ

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿ.ಡಿ. ಬಹಿರಂಗ ಪ್ರಕರಣದಲ್ಲಿ ಕರ್ನಾಟಕ ಎಸ್​ಐಟಿ ವರದಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಸಿಡಿ ಪ್ರಕರಣದ ಬಗ್ಗೆ ತನಿಖೆಗೆ ರಚಿಸಿದ್ದ ಎಸ್​ಐಟಿ ತನಿಖೆ ಪ್ರಶ್ನಿಸಿ, ವಿಶೇಷ ತನಿಖಾ ತಂಡ ರಚನೆ ಸರಿಯಿಲ್ಲವೆಂದು ಬಾಧಿತ ಯುವತಿ ಆಕ್ಷೇಪ ವ್ಯಕ್ತಪಡಿಸಿದ್ದರು. ದೆಹಲಿ: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿ.ಡಿ. ಬಹಿರಂಗ ಪ್ರಕರಣದಲ್ಲಿ...

ವಾಹನ ನಡೆಸುವಾಗ ಮೊಬೈಲ್‌ನಲ್ಲಿ ಮಾತನಾಡುವುದುವುದನ್ನು ಕಾನೂನು ಬದ್ಧ ಮಾಡಲಿರುವ ಕೇಂದ್ರ.

ನವದೆಹಲಿ ಫೆ.12: ಇನ್ನು ಮುಂದೆ ವಾಹನ ನಡೆಸುವಾಗ (ಚಾಲನೆ) ಸಮಯದಲ್ಲಿ ಮೊಬೈಲ್‌ನಲ್ಲಿ ಮಾತನಾಡಿದರೆ ಅಪರಾಧ ಎಂದು ಪರಿಗಣಿಸುವುದಿಲ್ಲ ಅದನ್ನು ಕಾನೂನುಬದ್ಧವಾಗಿಸಲು ಕೆಂದ್ರ ಸರ್ಕಾರ ಹೊರಟಿದೆ. ಹಾಗೆಂದ ಮಾತ್ರ ಫೋನ್ ಹಿಡಿದು ಮಾತನಾಡುತ್ತಾ ಹೋಗಬಹುದು ಎಂದು ಅರ್ಥವಲ್ಲ, ಬ್ಲೂಟೂಥ್ ಅಥವಾ ಹ್ಯಾಂಡ್‌ಫ್ರೀ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಲೋಕಸಭೆಯಲ್ಲಿ ಸಚಿವ ನಿತಿನ್ ಗಡ್ಕರಿ ಈ ಕುರಿತು ಮಾಹಿತಿ ನೀಡಿದ್ದು, ವಾಹನ...

 ಆನ್‌ಲೈನ್ ಸುರಕ್ಷತೆ, ಭದ್ರತೆ ಮತ್ತು ಸೈಬರ್ ನೈರ್ಮಲ್ಯದ ಕುರಿತು ಬಳಕೆದಾರರಿಗೆ ಶಿಕ್ಷಣ ಮತ್ತು ಸಂವೇದನಾಶೀಲತೆಯನ್ನು ನೀಡುವ ಪ್ರಯತ್ನದಲ್ಲಿ Koo (ಕೂ)  ಒಂದು ಭಾಗವಾಗಿದೆ.

ನವದೆಹಲಿ:  ಭಾರತದ ಬಹುಭಾಷಾ ಮೈಕ್ರೊ ಬ್ಲಾಗಿಂಗ್ ವೇದಿಕೆ Koo (ಕೂ)  ಮತ್ತು ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (CERT-In), ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ((MeitY), ಕೇಂದ್ರ ಸರ್ಕಾರಗಳು ಸುರಕ್ಷಿತ ಅಂತರ್ಜಾಲ ದಿನ 2022ರ ಪ್ರಯುಕ್ತ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿವೆ. ಈ ಅಭಿಯಾನವು ಆನ್‌ಲೈನ್ ಸುರಕ್ಷತೆ, ಭದ್ರತೆ ಮತ್ತು ಸೈಬರ್ ನೈರ್ಮಲ್ಯದ...

ಮೂರು ದಿನಗಳ ಕಾಲ ಕಾಲೇಜುಗಳಿಗೆ ರಜೆ ಘೋಷಿಸಿದ ಸಿಎಂ, ಬೊಮ್ಮಾಯಿ

ನವದೆಹಲಿ(ಫೆ. 08) ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ  ಮೂರು ದಿನಗಳ ಕಾಲ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.  ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ರಜೆ ಘೋಷಣೆ ಆದೇಶ ನೀಡಿದ್ದಾರೆ. ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಸಿಎಂ ಮನವಿ...

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಗೆ ಅನುಮೋದನೆ ನೀಡಲು ಕೇಂದ್ರಕ್ಕೆ ಮನವಿ ಮಾಡಿದ ಸಿ.ಎಂ.ಬೊಮ್ಮಾಯಿ

ನವದೆಹಲಿ ಫೆ.8: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ: ಸಂಗೊಳ್ಳಿಯಲ್ಲಿ 189 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಮುಕ್ತಾಯದ ಹಂತದಲ್ಲಿದ್ದು ಈ ಶಾಲೆಯನ್ನು ಸೈನಿಕ ಸ್ಕೂಲ್...

ಹಾಡು ನಿಲ್ಲಿಸಿದ ಗಾನ ಕೋಗಿಲೆ ಲತಾ ಮಂಗೇಶ್ಕರ್: ಶೋಕದಲ್ಲಿ ಸಂಗೀತಾ ಲೋಕ

ಮುಂಬೈ(ಫೆ.06): ಭಾರತದ ಗಾನ ಕೋಗಿಲೆ ಎಂದೇ ಖ್ಯಾತಿ ಗಳಿಸಿದ ಹಿರಿಯ ಹಿನ್ನೆಲೆ ಗಾಯಕಿ ಸಂಗೀತಾ ಸರಸ್ಮತಿ ಲತಾ ಮಂಗೇಶ್ಕರ್ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಕೋವಿಡ್‌ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಜನವರಿ ಆರಂಭದಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಂತರ ನ್ಯುಮೊನಿಯಾ ಕೂಡ ವಕ್ಕರಿಸಿದ್ದು, ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!