Tuesday, September 17, 2024

ದೇಶ

ಬೆಳಗಾವಿಯಲ್ಲಿ ಭಾರತ–ಜಪಾನ್‌ ಜಂಟಿ ಸಮರಾಭ್ಯಾಸ

ಬೆಳಗಾವಿ: ಭಾರತ ಮತ್ತು ಜಪಾನ್‌ ನಡುವಿನ ಜಂಟಿ ಸಮರಾಭ್ಯಾಸ ‘ಧರ್ಮ ಗಾರ್ಡಿಯನ್‌–2021’ 3ನೇ ಆವೃತ್ತಿಯನ್ನು ಇಲ್ಲಿನ ಮರಾಠಾ ಲಘು ಪದಾತಿದಳ (ಎಂಎಲ್‌ಐಆರ್‌ಸಿ)ದಲ್ಲಿ 2022ರ ಫೆ.27ರಿಂದ ಮಾರ್ಚ್‌ 12ರವರೆಗೆ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಅಂತಿಮ ಕಾರ್ಯಯೋಜನೆ ಸಿದ್ಧಪಡಿಸುವುದಕ್ಕಾಗಿ ನಡೆದ ಮೂರು ದಿನಗಳ ಸಭೆ ಮತ್ತು ಸ್ಥಳ ಪರಿಶೀಲನೆ ಕಾರ್ಯಕ್ರಮದಲ್ಲಿ ಜಪಾನ್ ಹಾಗೂ ಭಾರತೀಯ ಸೇನೆಯ ಅಧಿಕಾರಿಗಳು ಪಾಲ್ಗೊಂಡಿದ್ದರು. ‘ವಾರ್ಷಿಕ...

ಖಾಸಗೀಕರಣದ ವಿರುದ್ಧ ‘ಬ್ಯಾಂಕ್ ಬಚಾವೋ ದೇಶ್ ಬಚಾವೋ` ಬ್ಯಾಂಕ್ ಅಧಿಕಾರಿಗಳ ಒಕ್ಕೂಟದಿಂದ ರಾಷ್ಟ್ರವ್ಯಾಪಿ ಮುಷ್ಕರ

ಸುದ್ದಿ ಸದ್ದು ನ್ಯೂಸ್ (1 ಡಿಸೆಂಬರ್ 2021 ನವ ದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವ ಹುನ್ನಾರದ ವಿರುದ್ಧ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ ಮಂಗಳವಾರ ರಾಷ್ಟ್ರವ್ಯಾಪಿ ಚಳವಳಿಯನ್ನು ಪ್ರಾರಂಭಿಸಿದೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. ಮಂಗಳವಾರ ರಾಷ್ಟ್ರರಾಜಧಾನಿಯ ಜಂತರ್ಮಂತರ್‌ನಲ್ಲಿ "ಬ್ಯಾಂಕ್ "ಬಚಾವೋ ದೇಶ್ ಬಚಾವೋ" ರ್ಯಾಲಿ'ನಡೆದಿದ್ದು ದೇಶದ ವಿವಿಧ ಭಾಗಗಳಿಂದ ಬ್ಯಾಂಕ್ ಅಧಿಕಾರಿಗಳು ಹಾಗೂ ಬ್ಯಾಂಕ್‌ನ...

ಮದುವೆಯಾಗುವುದಾಗಿ ನಂಬಿಸಿ ಕಾರಿನಲ್ಲಿ ಸೆಕ್ಸ್! ಕೆಲಸ ಮುಗಿದ ಮೇಲೆ ನಂಬರ್ ಬ್ಲಾಕ್

ಬೆಳಗಾವಿ (ನ.30)  ಮ್ಯಾಟ್ರಿಮೋನಿಯಲ್ ಪೋರ್ಟಲ್ ಮೂಲಕ ಪರಿಚಯವಾದ ಹುಡುಗಿಗೆ ವಂಚಿಸಿದ ಆರೋಪದ ಮೇಲೆ ಬಂಧಿತನಾದ 31 ವರ್ಷದ ವ್ಯಕ್ತಿಯನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪರಿಚಯವಾದ ವ್ಯಕ್ತಿ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ನಂತರ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಇದಾದ ನಂತರ ಮೊಬೈಲ್ ನನ್ನ ನಂಬರ್ ಬ್ಲಾಕ್ ಮಾಡಿದ್ದ ಎಂದು ಹುಡುಗಿ ಆರೋಪಿಸಿದ್ದಾಳೆ. ಆರೋಪಿಯನ್ನು ಬೆಳಗಾವಿಯ ಕುಂಪಟಗಿರಿ ನಿವಾಸಿ...

ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರಕಾರ: ಕೃಷಿ ಕಾಯಿದೆ ವಾಪಸ್!

ನವದೆಹಲಿ(ನ.19): ದೇಶಾದ್ಯಂತ ಹಲವಡೆ ನಿರಂತರ ಮಳೆಯಿಂದ ರೈತರು ಬೇಸತ್ತು ಬೆಂಡಾಗಿ ಹೋಗಿದ್ದಾರೆ. ಇದರ ಹಿನ್ನೆಲೆ ಪ್ರಧಾನಿ ಮೋದಿ ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು ರೈತ ವಿರೋಧಿ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಿರುವುದಾಗಿ ಘೋಷಿಸಿದ್ದಾರೆ. ನಮ್ಮ ಸರ್ಕಾರ ರೈತರ ಆರ್ಥಿಕ ಸ್ಥಿತಿ ಸುಧಾರಿಸಲು ಸಂಪೂರ್ಣ ಪ್ರಯತ್ನ ಮಾಡುತ್ತಿದೆ. ದೇಶದಲ್ಲಿರುವ ಸಣ್ಣ ರೈತರು ಬಲಿಷ್ಠರಾಗಲು ನಾವು ಮೂರು ಕೃಷಿ...

ಸ್ವತಂತ್ರ ಭಾರತದ 75 ವರ್ಷಗಳ ಇತಿಹಾಸದಲ್ಲೇ ಇದೊಂದು ಬಹುದೊಡ್ಡ ಹಗರಣ. ಎಸ್‌ಐಟಿ ತನಿಖೆಗೆ ಕಾಂಗ್ರೆಸ್‌ ಆಗ್ರಹ

ನವದೆಹಲಿ (ನ.14):  ಸ್ವತಂತ್ರ ಭಾರತದ 75 ವರ್ಷಗಳ ಇತಿಹಾಸದಲ್ಲೇ ಬಿಟ್‌ಕಾಯಿನ್‌ ಹಗರಣ ಬಹುದೊಡ್ಡ ಹಗರಣವಾಗಿದ್ದು ಇದನ್ನು ಬಿಜೆಪಿ ಸರ್ಕಾರ ಮುಚ್ಚಿಹಾಕಲು ಯತ್ನಿಸುತ್ತಿದೆ.ಈ ಕುರಿತು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ಉಸ್ತುವಾರಿಯಲ್ಲಿ ಎಸ್‌ಐಟಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಆಗ್ರಹಿಸಿದ್ದಾರೆ. ನವದೆಹಲಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕರ್ನಾಟಕದಲ್ಲಿ ಭಾರತದ ಅತಿದೊಡ್ಡ ಬಿಟ್‌ಕಾಯಿನ್‌...

ಕಂಗನಾಗೆ ನೀಡಿದ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಪಡೆಯುವಂತೆ ಸರ್ಕಾರದ ಮೇಲೆ ಒತ್ತಡ.

ನವದೆಹಲಿ(ಅ.12): ಕಂಗನಾ ಹೇಳಿಕೆ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅವಮಾನ. ಅರ್ಹರಲ್ಲದವರಿಗೆ ಪದ್ಮಶ್ರೀ ನೀಡಿದರೆ ಇಂತಹ ಹೇಳಿಕೆಗಳೇ ಬರುತ್ತವೆ. ಈ ಕೂಡಲೇ ಆಕೆಗೆ ನೀಡಿದ ಪದ್ಮಶ್ರೀ ಪ್ರಶಸ್ತಿ ವಾಪಸ್ ಪಡೆಯಬೇಕು ಎಂದು ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ವಕ್ತಾರ ಗೌರವ್ ವಲ್ಲಭ್ ಒತ್ತಾಯಿಸಿದ್ದಾರೆ ಎರಡು ದಿನದ ಹಿಂದಷ್ಟೇ ಪದ್ಮಶ್ರೀ ಪ್ರಶಸ್ತಿ ಪಡೆದ ನಟಿ ಕಂಗನಾ ರಣಾವತ್ ಮತ್ತೆ ತನ್ನ...

ದೇಶಕ್ಕೆ ನಿಜವಾದ ಸ್ವಾತಂತ್ರ್ಯ ದೊರಕಿದ್ದು 2014ರಲ್ಲಿ. 1947ರಲ್ಲಿ ದೊರಕಿದ್ದು ಭಿಕ್ಷೆ : ನಟಿ ಕಂಗನಾ ವಿವಾದ

ನವದೆಹಲಿ (ನ.12):  1947ರಲ್ಲಿ ನಮಗೆ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ ಭಿಕ್ಷೆ .ಭಾರತಕ್ಕೆ ನೈಜ ಸ್ವಾತಂತ್ರ್ಯ ದೊರಕಿದ್ದು 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ. ಎಂದು ಪದ್ಮಶ್ರೀ ಪುರಸ್ಕೃತ ಬಾಲಿವುಡ್‌ ನಟಿ ಕಂಗನಾ ರಾಣಾವತ್‌ ಹೇಳಿದ್ದಾರೆ. ಇದು ತೀವ್ರ ವಿವಾದಕ್ಕೆ ಗುರಿಯಾಗಿದೆ. ಕಂಗನಾ ಹೇಳಿಕೆಗೆ ಬಿಜೆಪಿ ಸಂಸದ ವರುಣ್‌ ಗಾಂಧಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌  ಸೇರಿದಂತೆ ಹಲವು...

ಅಕ್ರಮ ಹಣ ವರ್ಗಾವಣೆ, ಹಫ್ತಾ ವಸೂಲಿ ಪ್ರಕರಣದಲ್ಲಿ : ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್‌ ಬಂಧನ.

ಮುಂಬೈ(ನ.03): ಅಕ್ರಮ ಹಣ ವರ್ಗಾವಣೆ ಹಾಗೂ ಹಫ್ತಾ ವಸೂಲಿ ಪ್ರಕರಣದಲ್ಲಿ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್‌  ಅವರನ್ನು ಸೋಮವಾರ ತಡರಾತ್ರಿ ಜಾರಿ ನಿರ್ದೇಶನಾಲಯ ಬಂಧಿಸಿದೆ. ಬಳಿಕ ಅವರನ್ನು ನ್ಯಾಯಾಲಯವು ನವೆಂಬರ್‌ 6ರವರೆಗೆ ಇ.ಡಿ. ಕಸ್ಟಡಿಗೆ ಒಪ್ಪಿಸಿದೆ. ರಾಜ್ಯ ಪೊಲೀಸ್ ಇಲಾಖೆಯ ಮೂಲಕ ಹಣ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ...

ಎರಡು ಡೋಸ್ ಲಸಿಕೆ ಪಡೆದರು ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆ ಇದೆ

ದೆಹಲಿ; ಎರಡು ಡೋಸ್ ಲಸಿಕೆ ಪಡೆದರು ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು ಆದರೆ ಲಸಿಕೆ ಪಡೆದವರಿಗೆ ಹರಡುವ ಪ್ರಮಾಣ ಕಡಿಮೆ ಎಂದು ದಿ ಲ್ಯಾನ್ಸೆಟ್ ಇನ್‌‌ಫೆಕ್ಷಸ್ ಡಿಸಿಸ್ಸ್ ಜನರಲ್‌‌ನಲ್ಲಿ ಪ್ರಕಟಗೊಂಡ ಅಧ್ಯಯನ ಹೇಳಿಕೊಂಡಿದೆ. ಲಂಡನ್ನಿನ ಸಂಶೋಧಕರು ಬ್ರಿಟನ್ನಿನ ಇಂಫೇರಿಯಲ್ ಕಾಲೇಜಿನಲ್ಲಿ ಈ ಸಂಶೋಧನೆ ನಡೆದಿತ್ತು.  

ಕನ್ನಡಿಗ ರಜನಿಕಾಂತ್ ಮುಡಿಗೆ ದಾದಾಸಾಹೇಬ್ ಫಾಲ್ಕೆ ಗರಿ!

ನವ ದೆಹಲಿ(ಅ.25):ಅಪ್ಪಟ ಕನ್ನಡಿಗ ಕನ್ನಡ, ಹಿಂದಿ, ತೆಲುಗು, ತಮಿಳು ಚಿತ್ರರಂಗದಲ್ಲಿ ವಿಭಿನ್ನ ಶೈಲಿಯ ನಟನೆ ಮೂಲಕ ಇಡೀ ಭಾರತದ ಚಿತ್ರರಂಗವೇ ಹುಬ್ಬೇರಿಸಿ ನೋಡುವಂತೆ ಮಾಡಿದ ರಜನಿಕಾಂತ್ ಇದೀಗ ಭಾರತ ಸರ್ಕಾರ ನೀಡುವ ಚಿತ್ರರಂಗದ ಅತ್ಯುನ್ನತ ಪುರಸ್ಕಾರಗಳಲ್ಲಿ ಒಂದಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನವದೆಹಲಿಯಲ್ಲಿ ಇಂದು ನಡೆದ 67 ನೇ 'ನ್ಯಾಶನಲ್ ಫಿಲ್ಮ್ ಅವಾರ್ಡ್'...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!