Sunday, September 8, 2024

ರಾಜ್ಯ

ಕುಲವಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ 9 ಹಳ್ಳಿಗಳ ರೈತರು ಶಾಸಕರ ಎರಡು ಕಣ್ಣುಗಳಿದ್ದಂತೆ; ಸಂಗನಗೌಡ ಪಾಟೀಲ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು : ತಾಲೂಕಿನ ಕುಲವಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ 9 ಹಳ್ಳಿಗಳ ರೈತರು ಶಾಸಕರ ಎರಡು ಕಣ್ಣುಗಳು ಇದ್ದಂತೆ. ಸುಮಾರು ವರ್ಷಗಳ ರೈತರ ನೋವಿಗೆ ಶಾಸಕ ಬಾಬಾಸಾಹೇಬ ಪಾಟೀಲ ಅವರು ಸ್ಪಂದಿಸಿದ್ದಾರೆ, ಯಾರದೊ ಮಾತು ಕೇಳಿ ಪ್ರಚೋದನೆಯಿಂದ ಹಾಗೂ ತಪ್ಪು ತಿಳುವಳಿಕೆಯಿಂದ ಓರ್ವ ಪ್ರತಿಭಟನಾ ನಿರತ ಮಹಿಳೆ ಶಾಸಕರ...

ರಾಜಗುರ ಸಂಸ್ಥಾನ ಕಲ್ಮಠದ ಪೂಜ್ಯರ ಪಟ್ಟಾಧಿಕಾರ ವಾರ್ಷಿಕೋತ್ಸವ ನಿಮಿತ್ತ ಸೋಮವಾರ ಗುರುವಂದನಾ ಸಮಾರಂಭ ಮತ್ತು ರಕ್ತದಾನ ಶಿಬಿರ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಪಟ್ಟಣದ ರಾಜಗುರು ಸಂಸ್ಥಾನ  ಕಲ್ಮಠದ ಪೂಜ್ಯ ಶ್ರೀ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳ 14 ನೇ ಪಟ್ಟಾಧಿಕಾರದ ವಾರ್ಷಿಕೋತ್ಸವ ಸಮಾರಂಭದ ನಿಮಿತ್ತ ಸೋಮವಾರ ಮುಂಜಾನೆ 10.30 ಗಂಟೆಗೆ ಗುರುವಂದನಾ ಸಮಾರಂಭ ಮತ್ತು ರಕ್ತದಾನ ಶಿಬಿರವನ್ನು ಇಲ್ಲಿಯ ಕಲ್ಮಠದ ಶ್ರೀ ಚಂದರಗಿ ಸಭಾ ಭವನದಲ್ಲಿ ಜರುಗಲಿದ್ದು ಕಿತ್ತೂರು ನಾಡಿನ ಜನತೆ ಹೆಚ್ಚಿನ...

ಕಂದಾಯ ಇಲಾಖೆಯ ‘ಗ್ರಾಮ ಸಹಾಯಕರ’ ರಿಂದ ‘ಡಿ’ ದರ್ಜೆ, ಸೇವಾ ಭದ್ರತೆ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಡಿ.11 ರಂದು “ಪಾದಯಾತ್ರೆ ಮುಖಾಂತರ”ವಿಧಾನ ಸೌಧಕ್ಕೆ ಮುತ್ತಿಗೆ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರ: ಕಂದಾಯ ಇಲಾಖೆಯಲ್ಲಿ ಗ್ರಾಮ ಸಹಾಯಕರಾಗಿ ಕಳೆದ ೪೫ ವರ್ಷಗಳಿಂದ ಸೇವೆ ಸಲ್ಲಿಸುತಿರುವ ರಾಜ್ಯದ ಸಮಾರು 10450 ಗ್ರಾಮ ಸಹಾಯಕರನ್ನು ‘ಡಿ’ ದರ್ಜೆ ನೌಕರರನ್ನಾಗಿ ಪರಿಗಣಿಸಿ, ಸೇವಾ ಭದ್ರತೆಗಾಗಿ ಡಿ.11 ರಂದು ಮಂಗಳವಾರ ಪಟ್ಟಣದ ಕೋಟೆ ಆವರಣದಿಂದ ಪಾದಯಾತ್ರೆ ಮುಖಾಂತರ ಹೋರಾಟ ಮಾಡಲು  ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕಂದಾಯ...

ಕಿತ್ತೂರು ರಾಣಿ ಚನ್ನಮ್ಮಾಜಿ ಅರಮನೆ ಹಾಗೂ ಅಭಿವೃದ್ಧಿ ಕಾರ್ಯಗಳು ಕಲಾವಕಾಶದೊಳಗೆ ಮುಗಿಯಬೇಕು; ಸಚಿವ ಕೃಷ್ಣ ಬೈರೇಗೌಡ

ಚನ್ನಮ್ಮನ ಕಿತ್ತೂರು: ಕಿತ್ತೂರು ಅರಮನೆ ಹಾಗೂ ಕೋಟೆ ಅಭಿವೃದ್ಧಿಯನ್ನು ಅಕ್ಟೋಬರ್ 2024ರ ಕಾಲಮಿತಿಯೊಳಗೆ ಮುಗಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು. ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಜೊತೆಗೆ ನಡೆಸಿದ ಸಬೆಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ...

ಕಾರ್ತಿಕ ಕತ್ತಲೆಯಲ್ಲಿ ಆಕಾಶದೀಪವಾಗಿ ಬಂದವರು ಬಸವಣ್ಣನವರು; ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿ ಅಭಿಮತ

ಸುದ್ದಿ ಸದ್ದು ನ್ಯೂಸ್‌ ಚನ್ನಮ್ಮನ ಕಿತ್ತೂರು: ಬಸವಣ್ಣನವರು ಕಾರ್ತಿಕ ಕತ್ತಲೆಯಲ್ಲಿ ಆಕಾಶದೀಪವಾಗಿ ಈ ನಾಡಿಗೆ ಬಂದವರು. 12 ನೇ ಶತಮಾನದ ಪೂರ್ವದಲ್ಲಿ ಜಾತಿ ಮತ ಪಂಥಗಳಿಂದ ಮನುಷ್ಯ ಮನುಷ್ಯರಲ್ಲಿ ಬೇದಭಾವದ ಜೊತೆಗೆ ದೊಡ್ಡವರು ಸಣ್ಣವರು ಎಂಬ ಮನೋಭಾವ ಇತ್ತು. ವಿಶ್ವಗುರು ಬಸವಣ್ಣನವರು ನಮಗೆ ಜಾತಿ ಮತ ಪಂಥವನ್ನು ಹೋಗಲಾಡಿಸಿ ಸಮ ಸಮಾಜ ನಿರ್ಮಾಣ ಮಾಡುವ ಮೂಲಕ...

ವಿಕಲಚೇತನರ ಆತ್ಮಸ್ಥೈರ್ಯ ಇತರರಿಗೂ ಮಾದರಿ; ವಿಕಲಚೇತನ ವರದಿಗಾರ ಕಲ್ಲಪ್ಪ ಅಗಸಿಮನಿ

ಸುದ್ದಿ ಸದ್ದು ನ್ಯೂಸ್ ವರದಿ: ಬಸವರಾಜ ಚಿನಗುಡಿ ಚನ್ನಮ್ಮನ ಕಿತ್ತೂರ: ವಿಕಲಚೇತನರು ತಾವು ಯಾರಿಗೂ ಕಮ್ಮಿಇಲ್ಲ ಎಂಬಂತೆ ಎಲ್ಲಾ ಕ್ಷೇತ್ರಗಳಲ್ಲೂ ತಮ್ಮ ಸಾಧನೆಗಳ ಮೂಲಕ ಸಾಬೀತು ಮಾಡಿದ್ದಾರೆ. ಮಾತ್ರವಲ್ಲದೆ, ಆತ್ಮಸ್ಥೈರ್ಯವನ್ನು ಹೆಚ್ಚಿಸಿಕೊಳ್ಳುವುದರ ಮೂಲಕ ಇತರರಿಗೂ ಮಾದರಿಯಾಗಿದ್ದಾರೆ. ಎಂದು ಸಮಾಜ ಸೇವಕ ಹಾಗೂ ಪತ್ರಕರ್ತ ಕಲ್ಲಪ್ಪ ಅಗಸಿಮನಿ ಹೇಳಿದರು. ಪಟ್ಟಣದ ಸೋಮವಾರ ಪೇಟೆ ಸರ್ಕಾರಿ ಶಾಸಕರ ಮತಕ್ಷೇತ್ರದ ಮಾದರಿ ಶಾಲೆಯ...

ಐತಿಹಾಸಿಕ ಕಿತ್ತೂರಿನಲ್ಲಿ ಡಿ 5 ರಂದು ಬಸವ ಮಂಟಪದ ಅಡಿಗಲ್ಲು ಸಮಾರಂಭ ಹಾಗೂ 37 ನೇ ಶರಣ ಮೇಳದ ಪ್ರಚಾರ ಸಭೆ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಪಟ್ಟಣದ ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಚಂದರಗಿ ಸಭಾ ಭವನದಲ್ಲಿ ಡಿ 5 ರಂದು ಸಂಜೆ 6 30 ಕ್ಕೆ 37 ನೇ ಶರಣ ಮೇಳದ ಪ್ರಚಾರ ಕಾರ್ಯಕ್ರಮ ಹಾಗೂ ಸಾಯಂಕಾಲ 4 ಗಂಟೆಗೆ ಬೀಡಿ ರಸ್ತೆಗೆ ಹೊಂದಿಕೊಂಡು ಇರುವ ಬಸವ ನಗರದಲ್ಲಿ ಬಸವ ಮಂಟಪ ಅಡಿಗಲ್ಲು ಸಮಾರಂಭದ...

ಬರ ನಿರ್ವಹಣೆ: ಶಾಸಕ ಬಾಬಾಸಾಹೇಬ ಪಾಟೀಲ ಸಭೆ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಬಹುತೇಕ ಕಡೆ ಜಲಜೀವನ ಮಿಷನ್ ಯೋಜನೆಯ ಕಾಮಗಾರಿಗಳು ಅಪೂರ್ಣವಾಗಿವೆ ಹಾಗೂ ಕಳಪೆಯಾಗಿವೆ ಎಂದು ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಆದ್ದರಿಂದ ಕುಡಿಯುವ ನೀರಿನ ಯೋಜನೆಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು. ಬರ ನಿರ್ವಹಣೆ ಕುರಿತು ತಾಲೂಕಾ ಆಡಳಿತ ಭವನದಲ್ಲಿ ಬುಧವಾರ ನಡೆದ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ...

ವೀರಶೈವ ಇದು ಲಿಂಗಾಯತ ಪದಕ್ಕೆ ಸರಿಸಮನಾದ ಪದವಲ್ಲ; ಜಗದ್ಗುರು ತೋಂಟದ ಸಿದ್ದರಾಮ ಶ್ರೀಗಳು ಅಭಿಮತ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಸಾಂವಿಧಾನಿಕ ಪ್ರಾತಿನಿಧ್ಯ ಸಿಗುವಲ್ಲಿ ಪ್ರಸ್ತುತ ಲಿಂಗಾಯತ ಒಳಪಂಗಡಗಳ ಒಗ್ಗಟ್ಟು ಅತೀ ಅವಶ್ಯವಾಗಿದೆ ಎಂದು ಜಗದ್ಗುರು ತೋಂಟದ ಸಿದ್ದರಾಮ ಶ್ರೀಗಳು ಹೇಳಿದರು. ಪಟ್ಟಣದ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಲಿಂಗಾಯತ ಒಳಪಂಗಡಗಳ ಏಕತಾ ಸಮಿತಿಯ ದಶಮಾನೋತ್ಸವ ಹಾಗೂ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ ಮಾತನಾಡಿದ...

ಕರಾಳ ದಿನಾಚರಣೆಗೆ ಇಲ್ಲ ಅವಕಾಶ , ಅದ್ದೂರಿ ಕನ್ನಡ ರಾಜ್ಯೋತ್ಸವ- ಸಿದ್ಧತೆಗೆ ಜಿಲ್ಲಾಧಿಕಾರಿ ಪಾಟೀಲ ಸೂಚನೆ

ಸುದ್ದಿ ಸದ್ದು ನ್ಯೂಸ್‌ ಬೆಳಗಾವಿ: ಎಲ್ಲಾ ಕನ್ನಡಪರ ಸಂಘಟನೆಗಳ ಒಕ್ಕೊರಲಿನ ಒತ್ತಾಯದಂತೆ ಈ ಬಾರಿ ಕೂಡ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ರೂ1 ಕೋಟಿ ಅನುದಾನ ಕೋರಿ ಸರಕಾರಕ್ಕೆ ಪ್ರಸ್ತಾವನೆ ಕಳಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ರಾಜ್ಯೋತ್ಸವ ಆಚರಿಸುವ ಕುರಿತು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇತ್ತಿಚೇಗೆ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷ ಸ್ಥಾನ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!