Sunday, September 8, 2024

ರಾಜ್ಯ

ಕಿತ್ತೂರು ರಾಣಿ ಚನ್ನಮ್ಮನವರ ವೀರಜ್ಯೋತಿ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ವಿಧಾನಸೌಧ ಮುಂಭಾಗದಲ್ಲಿ ಬೆಳಗಾವಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚನ್ನಮ್ಮನ ಕಿತ್ತೂರು ಉತ್ಸವ 2023 ರ ಅಂಗವಾಗಿ ಆಯೋಜಿಸಲಾದ ವಿಜಯದ ಧ್ಯೋತಕವಾಗಿ ರಾಜ್ಯದಾದ್ಯಂತ ಸಂಚರಿಸುವ “ವೀರಜ್ಯೋತಿ”  ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಬೆಂಗಳೂರರು ವಿಧಾನಸೌಧ ಮುಂಬಾಗದಲ್ಲಿ ಚನ್ನಮ್ಮನ ಕಿತ್ತೂರು ಉತ್ಸವದ ಜ್ಯೋತಿ ಯಾತ್ರೆಯನ್ನು...

ನಾನು ಬೆಳಗಾವಿ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ; ಖ್ಯಾತ ಉದ್ಯಮಿ ಜಗಜಂಪಿ

ಸುದ್ದಿ ಸದ್ದು ನ್ಯೂಸ್ ಬೆಳಗಾವಿ: ಬೆಳಗಾವಿ ಜಿಲ್ಲೆಯಾದ್ಯಂತ ದಾಖಲೆಯ ಬಜಾಜ್ ಕಂಪನಿಯ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡುವುದರ ಜೊತೆ ಸಹಸ್ರಾರು ಸಂಖ್ಯೆಯಲ್ಲಿ ಯುವಕರಿಗೆ ಉದ್ಯೊಗ ಅವಕಾಶ ಕಲ್ಪಿಸುವ ಮೂಲಕ ಯಶಸ್ವಿ ಉದ್ಯಮಿಯಾಗಿರುವ ಮಲ್ಲಿಕಾರ್ಜುನ್ ಜಗಜಂಪಿ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದಾರೆ. ನಾನು ಬಿಜೆಪಿಯ ಸದಸ್ಯನೂ ಅಲ್ಲ, ಕಾಂಗ್ರೆಸ್ಸಿನ...

ಐತಿಹಾಸಿಕ ಕಿತ್ತೂರು ಹಿರಿಮೆಗೆ ಮತ್ತೊಂದು ಗರಿ ; ಪಿಎಚ್‌ಡಿ ಪದವಿ ಪಡೆದ ಪ್ರಾಧ್ಯಾಪಕಿ ಸಂಗೀತಾ ತೋಲಗಿ

ಸುದ್ದಿ ಸದ್ದು ನ್ಯೂಸ್‌ ಚನ್ನಮ್ಮನ ಕಿತ್ತೂರು: ಐತಿಹಾಸಿಕ ಭಾರತದ ಸ್ವಾತಂತ್ರ‍್ಯದ ಚರಿತ್ರೆಯ ಪುಟಗಳನ್ನೊಮ್ಮೆ ತೆರೆದು ನೋಡಿದರೆ ಸಾಕು ದೇಶಾಭಿಮಾನ ಮೈವೆತ್ತು ಮೈ ಜುಮ್ಮೆನ್ನಿಸುವಂತ ಅನುಭವ ತರುತ್ತದೆ. ಕಿತ್ತೂರು ಸಾಮಾನ್ಯ ಸಂಸ್ಥಾನದ ಮಹಿಳೆ ಬ್ರಿಟಿಷ್ ಸಾಮ್ರಾಜ್ಯದ ವಿರುದ್ದವೇ ಸೆಟೆದು ನಿಂತು ತೊಡೆ ತಟ್ಟಿ ದಿಟ್ಟತನದಿಂದ ಕೆಂಪು ಕೋತಿಗಳ ಅಟ್ಟಹಾಸ ಮೆಟ್ಟಿ ನಿಂತ ವೀರ ಪರಾಕ್ರಮದ ಇತಿಹಾಸ ಹೊಂದಿದ...

ಅವಸಾನದ ಅಂಚಿನಲ್ಲಿ ಕಿತ್ತೂರು ಕೋಟೆ ಮತ್ತು ಕೋಟೆಯ ಸಂರಕ್ಷಣಾ ಗೋಡೆಗಳು

ಬಸವರಾಜ ಚಿನಗುಡಿ, ಚನ್ನಮ್ಮನ ಕಿತ್ತೂರು ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ದೇಶದಲ್ಲಿ ಪ್ರಥಮ ಸ್ವಾತಂತ್ರ ಹೋರಾಟದ ಕಿಚ್ಚು ಹತ್ತಿಸಿದವಳು ಕಿತ್ತೂರು ರಾಣಿ ಚನ್ನಮ್ಮ. ಇಂತಹ ವೀರ ರಾಣಿ ಚನ್ನಮ್ಮನ ಕೋಟೆ ಮತ್ತು ಕೋಟೆ ಸಂರಕ್ಷಣಾ ಗೋಡೆಗಳು ಇಂದು ನಿರ್ವಹಣೆ ಇಲ್ಲದೆ ಅವನಿತಿಯ ಅಂಚಿಗೆ ತಲುಪುತ್ತಿದೆ ಎಂದರೆ ಅತಿಶಯೋಕ್ತಿಯಾಗಲಾರದು. ಪ್ರತಿ ವರ್ಷ ಸರ್ಕಾರದಿಂದ ಕೋಟ್ಯಾಂತರ ಹಣ ಖರ್ಚು ಮಾಡಿ...

ನಡೆಯುವವರು ಜಾರದಂತೆ, ಜಾರಿದವರು ಬೀಳದಂತೆ, ಬಿದ್ದವರನ್ನು ಎಬ್ಬಿಸುವ ಜನಜಾಗೃತಿ ಜಾಥಾ ಹಾಗೂ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಪಟ್ಟಣದ ಗುರುವಾರ ಪೇಠೆಯಲ್ಲಿರುವ ಶ್ರೀ ವೀರಭದ್ರೇಶ್ವರ ಕಲ್ಯಾಣ ಮಂಟದ ಸಭಾ ಭವನದಲ್ಲಿ ಅ 11 ಮುಂಜಾನೆ 10 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ .ಬಿ.ಸಿ. ಟ್ರಸ್ಟ್ ಕಿತ್ತೂರ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಧರ್ಮಸ್ಥಳ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಬೆಳಗಾವಿ ಇವರುಗಳ ಜಂಟಿ ಆಶ್ರಯದಲ್ಲಿ...

ಕಬ್ಬು ನುರಿಸುವ ಹಂಗಾಮು: ರೈತ ಪ್ರತಿನಿಧಿಗಳ ಸಭೆ ನ.1 ರ ಬಳಿಕ ಹಂಗಾಮು ಆರಂಭ; ತೂಕ ವಂಚನೆ ಕಂಡುಬಂದರೆ ಕಾನೂನು ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭರವಸೆ

  ವರದಿ: ಬಸವರಾಜ ಚಿನಗುಡಿ ಬೆಳಗಾವಿ: ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮು ನವೆಂಬರ್ 1 ರ ಬಳಿಕವೇ ಆರಂಭಿಸಬೇಕು. ಕಾರ್ಖಾನೆವಾರು ನ್ಯಾಯ ಮತ್ತು ಲಾಭದಾಯಕ (ಎಫ್.ಆರ್.ಪಿ.) ದರಗಳನ್ನು ಆಯಾ ಕಾರ್ಖಾನೆಯ ನೋಟಿಸ್ ಬೋರ್ಡಿಗೆ ಕಡ್ಡಾಯವಾಗಿ ಅಳವಡಿಸಬೇಕು ಹಾಗೂ ತೂಕದಲ್ಲಿ ಮೋಸ ಕಂಡುಬಂದರೆ ಅಂತಹ ಕಾರ್ಖಾನೆಯ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು...

ನಾಳೆ‌ ವಿಶ್ವಹಿಂದು ಪರಷತ್‌ ಹಾಗೂ ಬಜರಂಗದಳದಿಂದ ಶೌರ್ಯ ಜಾಗರಣಾ ರಥಯಾತ್ರೆ

  ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ವಿಶ್ವಹಿಂದು ಪರಷತ್‌ ಹಾಗೂ ಬಜರಂಗದಳ ಚನ್ನಮ್ಮನ ಕಿತ್ತೂರು ತಾಲೂಕಾ ಘಟಕದ ವತಿಯಿಂದ  ಶೌರ್ಯ ಜಾಗರಣಾ ರಥಯಾತ್ರೆ ಹಮ್ಮಿಕೊಳಲಾಗಿದೆ. ನಾಳೆ (ರವಿವಾರ) ಮುಂಜಾನೆ 7 ಗಂಟೆಗೆ ಐತಿಹಾಸಿಕ ರಾಣಿ ಚನ್ನಮ್ಮನ ಕಿತ್ತೂರು ಪಟ್ಟಣದಲ್ಲಿ ಇರುವ ರಾಜಗುರು ಸಂಸ್ಥಾನ ಕಲ್ಮಠದ ಆವರಣದಿಂದ ಪ್ರಾರಂಭವಾದ ಶೌರ್ಯ ಜಾಗರಣ ಯಾತ್ರೆಯು ಕಿತ್ತೂರು ತಾಲೂಕಿನ ಅಂಬಡಗಟ್ಟಿ, ಎಂ....

ಸಚಿವ ಜಾರಕಿಹೊಳಿ ಮನವೂಲಿಕೆ ಪ್ರತಿಭಟನೆ ಹಿಂದಕ್ಕೆ ಪಡೆದ ರೈತರು

ಸುದ್ದಿ ಸದ್ದು ನ್ಯೂಸ್‌ ಚನ್ನಮ್ಮನ ಕಿತ್ತೂರು: ಕಳೆದ ಎರಡು ದಿನಗಳಿಂದ ತಾಲೂಕಾ ಆಡಳಿತ ಸೌದದ ಮುಂದೆ ನಡೆಸುತ್ತಿದ್ದ ಅಹೋರಾತ್ರಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಕುಲವಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ 9 ಹಳ್ಳಿ ರೈತರು ಹಾಗೂ ರೈತ ಮುಖಂಡರು ತಮ್ಮ ಪ್ರತಿಭಟನೆಯನ್ನು ಮೊಟಕುಗೊಳಿಸಿ ಹಿಂದಕ್ಕೆ ಪಡೆದಿದ್ದಾರೆ. ಸಾವಿರಾರು ಎಕರೆ ಖಾಸಗಿ ಅರಣ್ಯ ಭೂಮಿಯಲ್ಲಿ ಅನೇಕ ವರ್ಷಗಳಿಂದ ಸಾಗುವಳಿ ಮಾಡಿ ಅದರಲ್ಲಿ...

ಮೂರು ಕೋಟಿ ಅನುದಾನ,ಮೂರು ದಿನಗಳ ಅದ್ಧೂರಿ ಉತ್ಸವ: ಸಚಿವ ಸತೀಶ್ ಜಾರಕಿಹೊಳಿ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: "ಕಿತ್ತೂರು ಉತ್ಸವವನ್ನು ಈ ಬಾರಿ ಅ.23 ರಿಂದ ಮೂರು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು. ಈ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಕನಿಷ್ಠ ಮೂರು ಕೋಟಿ ರೂಪಾಯಿ‌ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು" ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಕಿತ್ತೂರು...

ದಿನಪತ್ರಿಕೆ ಆಹಾರಗಳನ್ನು ಹಾಕಿ ಕೊಡುವುದು, ಕಟ್ಟಿ ಕೊಡುವುದು, ಸಂಗ್ರಹಿಸುವುದನ್ನು ನಿಲ್ಲಿಸಬೇಕು;FSSAI ಎಚ್ಚರಿಕೆ.

ಸುದ್ದಿ ಸದ್ದು ನ್ಯೂಸ್  ಬೆಂಗಳೂರು : ದಿನಪತ್ರಿಕೆ ಹಾಗೂ ಇನ್ನಿತರ ಪತ್ರಿಕೆಗಳಲ್ಲಿ ಆಹಾರಗಳನ್ನು ಹಾಕಿ ಕೊಡುವುದು, ಕಟ್ಟಿ ಕೊಡುವುದು, ಸಂಗ್ರಹಿಸುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಮಾರಾಟಗಾರರಿಗೆ ತಾಕೀತು ಮಾಡಿದೆ‌. ಆಹಾರಗಳನ್ನು ಪತ್ರಿಕೆಗಳಲ್ಲಿಟ್ಟು ಕೊಡುವುದು, ಸಂಗ್ರಹಿಸುವುದು ಅನೇಕ ಜನರಲ್ಲಿ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳನ್ನು ತಂದೊಡ್ಡುತ್ತಿವೆ. ಹೀಗಾಗಿ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!