Tuesday, September 17, 2024

ರಾಜ್ಯ

ದೇವದಾಸಿಯರಿಗೆ ಮದುವೆ ಮಾಡಿಸಿದ ಕ್ರಾಂತಿಕಾರಿ ಸಿದ್ದಲಿಂಗ ಸ್ವಾಮೀಜಿ

ಕಾಯಕ-ದಾಸೋಹ ಪ್ರೀಯ, ಜಾತಿವಿನಾಶಕಾರಿ, ಶೈಕ್ಷಣಿಕ ಹರಿಕಾರದ 'ಸರಳ ಜನರ' ಸ್ವಾಮಿ ಗದಗಿನ ತೋಂಟದಾರ್ಯ ಸಿದ್ದಲಿಂಗ ಸ್ವಾಮಿ..! ತೋಂಟದಾರ್ಯ ಸಂಸ್ಥಾನಮಠ, ಡಂಬಳ-ಗದಗದ ಶ್ರೀಸಮಾನ ಸ್ವಾಮಿಯೇ ಆಗಿದ್ದ ಸಿದ್ಧಲಿಂಗ ಸ್ವಾಮೀಜಿಯವರು 21 ಫೆಬ್ರುವರಿ 1949 ರಂದು ಬಿಜಾಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕೋರವಾರದಲ್ಲಿ ಜನಿಸಿದರು. 1974 ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪಡೆದರು. ತಮ್ಮ ಧಾರ್ಮಿಕ ಶಿಕ್ಷಣವನ್ನು...

ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಮತದಾರರ ಪಟ್ಟಿಯನ್ನು ಸಿದ್ದಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳ ನಿರ್ದೇಶನ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಕರ್ನಾಟಕ ವಾಯುವ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು  ಚುನಾವಣೆಯ ಮೊದಲು ಹೊಸದಾಗಿ ತಯಾರಿಸಬೇಕಾಗಿರುವದರಿಂದ ಈ ಮೊದಲು ಮತದಾರರ ಪಟ್ಟಿಯಲ್ಲಿ ಹೆಸರು ಇದ್ದರೂ ಸಹ ಪುನಃ ಅರ್ಜಿ ಸಲ್ಲಿಸಬೇಕಾಗುತ್ತದೆ.  ಪದವಿಧರ ಮತಕ್ಷೇತ್ರಕ್ಕೆ ಮತದಾರರಾಗಲು ಅರ್ಹತೆ  ಈ ಕೆಳಗಿನಂತೆ ಇವೆ ಮತಕ್ಷೇತ್ರದಲ್ಲಿ ಸಾಮಾನ್ಯವಾಗಿ ವಾಸಿಸುತ್ತಿರಬೇಕು, 2021 ನವೆಂಬರ್ 01 ನೇ...

ಕರ್ನಾಟಕದಲ್ಲೂ ಬ್ರಿಟನ್ನಿನ ರೂಪಾಂತರಿ ಕೋರೊನಾ ಎವೈ 4.2 ವೈರಸ್‌ ತಳಿ ಪತ್ತೆ

ಬೆಂಗಳೂರು(ಅ.26): ಬೆಂಗಳೂರಿನಲ್ಲಿ ಮೂರು ಜನರಲ್ಲಿ ಹೊಸ ಮಾದರಿಯ ಡೆಲ್ಟಾಗಿಂತ ವೇಗವಾಗಿ ಹರಡಬಲ್ಲ ಕೊರೋನಾ ರೂಪಾಂತರಿ AY 4.2  ಸೋಂಕು ಕಾಣಿಸಿಕೊಂಡಿದೆ. ಈ ಹೊಸ ಮಾದರಿಯ ವೈರಸ್ ಸದ್ಯ ಇಡೀ ವಿಶ್ವದ ನಿದ್ದೆಗೆಡಿಸಿದೆ.ಬ್ರಿಟನ್, ಯೂರಪ್, ರಷ್ಯಾ ಅಮೇರಿಕಾದಲ್ಲಿ ಕೊರೋನಾ ಏರಿಕೆಗೆ ಕಾರಣವಾಗಿರುವ AY 4.2 ಸದ್ಯ ರಾಜ್ಯಕ್ಕೂ ದಾಪುಗಾಲು ಇಟ್ಟಿದೆ. ಜುಲೈ ತಿಂಗಳಲ್ಲಿ ಕೋವಿಡ್ ಸೋಂಕಿಗೆ ಒಳಪಟ್ಟವರ...

ಚನ್ನಮ್ಮನ ಉತ್ಸವದ ಕೊನೆಯ ದಿನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸಿದ ಕಲಾಭಿಮಾನಿಗಳು

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಕಿತ್ತೂರು ರಾಣಿ ಚನ್ನಮ್ಮನ ಉತ್ಸವದ ನಿಮಿತ್ತ ಕೊನೆಯ ದಿನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜನಪದ, ಯೋಗ ಪ್ರದರ್ಶನ, ಗೀಗೀ ಪದ, ಸಮೂಹ ನೃತ್ಯ, ಹಾಗೂ ವಿಜಯ ಪ್ರಕಾಶ ತಂಡದವರ ಸಂಗೀತ ಸಂಜೆ ವಾಧ್ಯಗಳ ನಿನಾದ ಮುಗಿಲು ಮುಟ್ಟಿತು, ಈ ಎಲ್ಲ ಕಾರ್ರಕ್ರಮಗಳ ನಡುವೆ ವರ್ಷರಾಜನ ಆರ್ಭಟ ಮುಂದು ವರೆದಿದ್ದರು ಪ್ರೇಕ್ಷಕರು ವಾಧ್ಯ...

Reject_KFC ಟ್ವಿಟ್ಟರ್ ಟ್ರೆಂಡ್ ವೈರಲ್

ಬೆಂಗಳೂರು(ಅ.25): ತನ್ನದೇಯಾದ ವಿಭಿನ್ನ ರುಚಿ ಹಾಗೂ ತುರ್ತು ಸರಬರಾಜು ಮೂಲಕ ಅಸಂಖ್ಯಾತ ಗ್ರಾಹಕರನ್ನು ಸೃಷ್ಠಿಸಿಕೊಂಡಿರುವ ಪ್ರತಿಷ್ಠಿತ ಕೆ.ಎಫ್.ಸಿ ಚಿಕನ್ ಮಳಿಗೆಗಳಲ್ಲಿ ಹಾಗೂ ಮಳಿಗೆಗಳ ಇಂಗ್ಲೀಷ್ ನಾಮಫಲಕ ಮತ್ತು ಅಲ್ಲಿನ ಸಿಬ್ಬಂದಿಗಳು ಕನ್ನಡ ಬಳಸದೇ ಇರುವುದನ್ನು ಖಂಡಿಸಿ ಕನ್ನಡಿಗರು ಕೆ.ಎಫ್.ಸಿ ಚಿಕನ್ ವಿರೋಧಿಸಿ ಟ್ವಿಟ್ಟರ್ ಅಭಿಯಾನಕ್ಕೆ ಮುಂದಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ಸದ್ದು ಮಾಡುತ್ತಿದೆ. ಕನ್ನಡಕ್ಕಾಗಿ ನಾವು...

ಕನ್ನಡ ಕಾಯಕ ವರ್ಷ ‘ಕನ್ನಡಕ್ಕಾಗಿ ನಾವು’ ಅಭಿಯಾನ: ರಾಷ್ಟ್ರಮಟ್ಟದ ಕನ್ನಡ ಕೈಬರಹ ಸ್ಪರ್ಧೆ

ಬೆಂಗಳೂರು(ಅ.25): ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕರ್ನಾಟಕ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ  ಆಚರಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ  "ಕನ್ನಡಕ್ಕಾಗಿ ನಾವು" ಅಭಿಯಾನದ ಅಂಗವಾಗಿ ಸುಂದರ ಕನ್ನಡ ಕೈಬರಹದಲ್ಲಿ ಬರೆಯುವ ಸ್ಪರ್ಧೆಯನ್ನು ಶಾಲಾ ಕಾಲೇಜುಗಳ  ವಿದ್ಯಾರ್ಥಿಗಳಿಗಾಗಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ವತಿಯಿಂದ ಏರ್ಪಡಿಸಲಾಗಿದ್ದು ಆಸಕ್ತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಕುವೆಂಪು ಭಾಷಾಭಾರತಿ ಪ್ರಾಧಿಕಾರ...

*ಕಲ್ಮಠದಲ್ಲಿ ಬೂದಿ ಮುಚ್ಚಿದ ಕೆಂಡ!* *ವಿಜಯೋತ್ಸವ ಉದ್ಘಾಟನೆಯಲ್ಲಿ ಅಸಮಾಧಾನ ಸ್ಪೋಟ*

ಕಿತ್ತೂರು: ಕಲ್ಮಠದಲ್ಲಿ ಬೂದಿ ಮುಚ್ಚಿದ ಕೆಂಡ! ವೀರರಾಣಿ ಚನ್ನಮ್ಮ ಸಂಸ್ಥಾನದ ಮಾರ್ಗದರ್ಶಿಗಳು ಅರಮನೆ-ಗುರುಮನೆ ಪರಂಪರೆಯ ಐತಿಹ್ಯ ಹೊಂದಿರುವ ರಾಜಗುರು ಸಂಸ್ಥಾನ ಕಲ್ಮಠದಲ್ಲಿ ಅಸಮಾಧಾನದ ಹೊಗೆಯಾಡುತ್ತಿದ್ದು ಕಿತ್ತೂರು ವಿಜಯೋತ್ಸವದ ಬೆಳ್ಳಿ ಹಬ್ಬದ ಉದ್ಘಾಟನಾ ಸಂದರ್ಭದಲ್ಲಿ ಕಲ್ಮಠದ ಶ್ರೀಗಳ ನಡೆ ಇದಕ್ಕೆ ಪುಷ್ಠಿ ನೀಡುವಂತಿದೆ. ಉತ್ಸವದ ಆಮಂತ್ರಣ ಪತ್ರಿಕೆ ಮುದ್ರಣದಲ್ಲಿ ಗಣ್ಯರು ಹಾಗೂ ಪೂಜ್ಯರ ಹೆಸರುಗಳನ್ನು ಮುದ್ರಿಸುವಲ್ಲಿ ಗೊಂದಲ ಸೃಷ್ಟಿಯಾಗಿದ್ದು...

ಕಿತ್ತೂರು ವಿಜಯೋತ್ಸವದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಗೆ ಪ್ರಶಸ್ತಿ ಪ್ರಧಾನ

ವರದಿ: ಬಸವರಾಜ ಶಂ ಚಿನಗುಡಿ ಕಿತ್ತೂರು ಉತ್ಸವದ ಬೆಳ್ಳಿ ಹಬ್ಬದ ವರ್ಷಾಚರಣೆ ನಿಮಿತ್ತ ನಡೆದ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮಡಿವಾಳ ರಾಜಯೋಗೇಂದ್ರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಶಾಸಕ ಮಹಾಂತೇಶ ದೊಡ್ಡಗೌಡರ ಪ್ರಶಸ್ತಿಯನ್ನು ಪ್ರಧಾನ ಮಾಡಿದರು. ``ಕಿತ್ತೂರ ರಾಣಿ ಚನ್ನöಮ್ಮಳ ಜೀವನ...

ರಾಜಕೀಯದಲ್ಲೊಬ್ಬ ಮಹಾನುಭಾವ ನಜೀರ್ ಸಾಬ್

ಅಬ್ದುಲ್ ನಜೀರ್ ಸಾಬ್ ಅಕ್ಟೋಬರ್ 24, 1988 ಸಂಜೆ ಆವತ್ತಿನ ಜನತಾದಳ ಸರಕಾರದ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿಯವರು ಕಿಡ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ವಿವಿಐಪಿ ವಾರ್ಡ್‌ಗೆ ಆಗಮಿಸಿದ್ದರು. ತಮ್ಮ ಸಚಿವ ಸಂಪುಟದ ಅತ್ಯಂತ ಗೌರವಾನ್ವಿತ ಸಹೋದ್ಯೋಗಿಯ ಬದುಕಿನ ಅಂತಿಮ ಕ್ಷಣಗಳಲ್ಲಿ ಸಾಂತ್ವನ ಹೇಳಲು ಬಂದಿದ್ದರು. ಪುಪ್ಪುಸ ಕ್ಯಾನ್ಸರಿನ ಉಲ್ಬಣಾವಸ್ಥೆಯಲ್ಲಿ ಬಾಯಿಗೆ ಆಕ್ಸಿಜನ್ ಮಾಸ್ ಧರಿಸಿ ಉಸಿರಾಡುವುದಕ್ಕೂ ಅಪಾರ...

ನರೇಂದ್ರ ಮೋದಿ ಸರ್ಕಾರ ಬಂದ ಮೇಲೆ 35 ಸಾವಿರಕ್ಕೂ ಅಧಿಕ ಉದ್ಯಮಿಗಳು ಭಾರತ ತೊರೆದಿದ್ದಾರೆ!

ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ 35 ಸಾವಿರಕ್ಕೂ ಅಧಿಕ ಉದ್ಯಮಿಗಳು ದೇಶ ತೊರೆದಿದ್ದಾರೆ ಎಂದು ಪಶ್ಚಿಮ ಬಂಗಾಳದ ಹಣಕಾಸು ಸಚಿವರಾದ ಅಮಿತ್ ಮಿತ್ರಾ ಗಂಭೀರ ಆರೋಪ ಮಾಡಿದ್ದಾರೆ. 2014 ರಿಂದ 2020 ರ ವರೆಗೆ ವಿದ್ಯಮಾನ ಘಟಿಸಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ತಮ್ಮ ಆಡಳಿತದಲ್ಲಿ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!